• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೊಟ್ಟು, ಮೇವು ಬಣವಿ ಒಟ್ಟುವ ಮುನ್ನ ಮಳೆ ಶುರು
ಗದಗ ಜಿಲ್ಲೆಯಾದ್ಯಂತ ಯುಗಾದಿ ಪೂರ್ವದಲ್ಲಿಯೇ ಪ್ರಸಕ್ತ ಸಾಲಿನಲ್ಲಿ ಮಳೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ರೈತಾಪಿ ವರ್ಗ ಕಂಗಾಲಾಗಿದೆ.
ಜಿಮ್ಸ್‌ಗೆ ಕೆಎಚ್‌ಪಿ ಹೆಸರು ನಾಮಕರಣ: ಜಿಲ್ಲಾ ಬಿಜೆಪಿ ಖಂಡನೆ
ಗದುಗಿನ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ದಿ. ಕೆ.ಎಚ್. ಪಾಟೀಲರ ಹೆಸರನ್ನು ನಾಮಕರಣ ಮಾಡಲು ಸರ್ಕಾರ ಕ್ರಮ ವಹಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿರುವುದು ತೀರಾ ಖಂಡನೀಯ ಎಂದು ಬಿಜೆಪಿ ಗದಗ ಜಿಲ್ಲಾಧ್ಯಕ್ಷ ತೋಟಪ್ಪ (ರಾಜು) ಕುರುಡಗಿ ತಿಳಿಸಿದ್ದಾರೆ.
ಏ.14ರಿಂದ ಜಿಲ್ಲೆಯಾದ್ಯಂತ ಸಮಾನತೆ ರಥಯಾತ್ರೆ-ಅನಿಲ ಮೆಣಸಿನಕಾಯಿ
ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಏ. 14ರಿಂದ ಬಸವ ಜಯಂತಿವರೆಗೆ ಜಿಲ್ಲಾದ್ಯಂತ ಅವರ ತತ್ವ ಆದರ್ಶಗಳನ್ನು ತಿಳಿಸುವಂತ, ಜಾಗೃತಿ ಸಂದೇಶ ನೀಡುವಂತ ಸಮಾನತೆಯ ರಥಯಾತ್ರೆ ಮತ್ತು ಸಮಾನತೆಯ ಬುತ್ತಿ ಕಾರ್ಯಕ್ರಮ ಏರ್ಪಡಿಸಲಾಗುತ್ತಿದೆ ಎಂದು ಮುಖಂಡ ಅನಿಲ್ ಮೆಣಸಿನಕಾಯಿ ತಿಳಿಸಿದರು.
ಕ್ರೀಡಾಭಿರುಚಿ ಬೆಳೆಸಿಕೊಂಡು ಆರೋಗ್ಯಯುತ ಜೀವನ ಪಡೆಯಿರಿ-ಸಚಿವ ಎಚ್ಕೆ
ಕ್ರೀಡಾ ಅಭಿರುಚಿ ಮೈಗೂಡಿಸಿಕೊಂಡಲ್ಲಿ ಆರೋಗ್ಯಯುತ ಜೀವನ ಪಡೆಯಲು ಸಾಧ್ಯ ಎಂದು ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್. ಕೆ. ಪಾಟೀಲ ಹೇಳಿದರು.
ಮಹಿಳೆಯರು ಸಾಧನೆಯ ಹೂವುಗಳಾಗಬೇಕು: ಸಂಯುಕ್ತಾ ಬಂಡಿ
ಮನುಷ್ಯ ಹುಟ್ಟುವಾಗ ಬರೀಗೈ, ಆದರೆ ಕೊನೆಯಲ್ಲಿ ಒಳ್ಳೆಯ ಹೆಸರಿನೊಂದಿಗೆ ಹೋಗಬೇಕು. ಹೆಸರು ಅಕ್ಷರಗಳಿಂದಿರದೇ ಅದರಲ್ಲಿ ಇತಿಹಾಸ ಇರಬೇಕು. ಮಹಿಳೆಯರು ಇಂತಹ ಸಾಧನೆಯ ಹೂವುಗಳಾಗಬೇಕೆಂದು ಗಜೇಂದ್ರಗಡದ ಅಕ್ಕನ ಬಳಗದ ಅಧ್ಯಕ್ಷೆ ಸಂಯುಕ್ತಾ ಬಂಡಿ ಹೇಳಿದರು.
ಗದಗ ಜಿಲ್ಲೆ ಗೋಡಂಬಿ ಬೆಳೆಗೆ ಹೆಚ್ಚು ಸೂಕ್ತ- ಡಾ. ನಾಗರಾಜಪ್ಪ
ಜಿಲ್ಲೆಯಲ್ಲಿ ಗೋಡಂಬಿ ಬೆಳೆಗೆ ಸೂಕ್ತವಾದ ವಾತಾವರಣವಿದೆ. ಗೋಡಂಬಿ ಬೆಳೆಯು ಅತೀ ಹೆಚ್ಚು ವಿದೇಶಿ ವಿನಿಮಯ ಗಳಿಸುತ್ತಿದ್ದು ಖರ್ಚು ಕಡಿಮೆ ಹೆಚ್ಚಿನ ಲಾಭಾಂಶ ಹೊಂದಿದ ಬೆಳೆಯಾಗಿದೆ ಎಂದು ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಹಾಗೂ ತೋಟಗಾರಿಕೆ ವಿಶ್ವವಿದ್ಯಾಲಯದ ಡಾ. ನಾಗರಾಜಪ್ಪ ಅಡಿವೆಪ್ಪಾರ ಹೇಳಿದರು.
ಮುಂಡರಗಿ ತಾಲೂಕಿನಲ್ಲಿ 1970 ವಿದ್ಯಾರ್ಥಿಗಳು ಹಾಜರ
ತಾಲೂಕಿನ 8 ಪರೀಕ್ಷಾ ಕೇಂದ್ರಗಳಲ್ಲಿ ಶುಕ್ರವಾರ ಎಸ್.ಎಸ್.ಎಲ್.ಸಿ. ಪರೀಕ್ಷೆಗಳು ಶಾಂತಿಯುತವಾಗಿ ಪ್ರಾರಂಭವಾಗಿವೆ. ಮೊದಲ ದಿನದ ಕನ್ನಡ ಭಾಷಾ ಪರೀಕ್ಷೆಗೆ 2022 ಮಕ್ಕಳ ಲ್ಲಿ 52 ಮಕ್ಕಳು ಗೈರು ಹಾಜರಾಗಿದ್ದು, 1970 ಮಕ್ಕಳು ಬರೆದಿದ್ದಾರೆ.
ನೀರು ಸಂರಕ್ಷಣೆ, ಕೃಷಿ ಅಭಿವೃದ್ಧಿಗೆ ಸಹಕಾರಿ ರೈತ ಬಂಧು ಯೋಜನೆ
ಮುಂಡರಗಿ ಮತ್ತು ಡಂಬಳ ಹೋಬಳಿಯ‌ ಗ್ರಾಮಗಳಲ್ಲಿ ಎಸ್‌ಬಿಐ ಫೌಂಡೇಶನ್, ಸಂಕಲ್ಪ ಸಂಸ್ಥೆ ಸಹಾಯದಿಂದ ರೈತ ಬಂಧು ಯೋಜನೆಯಡಿ ಕೃಷಿ ಹೊಂಡಗಳು ಮತ್ತು ಬದುವುಗಳನ್ನು ನಿರ್ಮಿಸಿ, ರೈತರ ಭೂಮಿಯಲ್ಲಿ ನೀರು ಸಂರಕ್ಷಣೆ ಮತ್ತು ಕೃಷಿ ಅಭಿವೃದ್ಧಿಗೆ ಸಹಾಯ ಮಾಡಲಾಗಿದೆ.
ರಾಷ್ಟ್ರೀಯ ಸ್ಪರ್ಧೆ, ಮುಂಡರಗಿ ಕ್ರೀಡಾಪಟುಗಳಿಗೆ ಬಹುಮಾನ
ಸ್ಕ್ವಾಯ್ ಗೇಮ್ 25ನೇ ಸೀನಿಯರ್ ನ್ಯಾಷನಲ್ ಚಾಂಪಿಯನ್‌ಶಿಪ್ 2024-25 ಸ್ಪರ್ಧೆಯು ಮಾರ್ಚ್ 17ರಿಂದ ಮಾ.20ರ ವರೆಗೆ ರಾಜಸ್ಥಾನದ ಜೈಪುರ ನಗರದ ಆರ್ಯ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸ್ಕ್ವಾಯ್ ನ್ಯಾಷನಲ್ ಸ್ಪರ್ಧೆ ಜರುಗಿತು.
ಗದಗ ಜಿಲ್ಲೆಯಾದ್ಯಂತ ಎಸ್ಎಸ್ಎಲ್‌ಸಿ ಪರೀಕ್ಷೆ ಸುಗಮ
ಜಿಲ್ಲೆಯಾದ್ಯಂತ ಶುಕ್ರವಾರ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಿರಾತಂಕವಾಗಿ ಜರುಗಿವೆ. ಶೇ 98.07 ಹಾಜರಾತಿಯಾಗಿದೆ. ಮೊದಲ ಪರೀಕ್ಷೆಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ವಿವಿಧ ಶಾಲೆಗಳಲ್ಲಿ ವಿಶೇಷವಾಗಿ ಆರತಿ ಎತ್ತಿ ಸ್ವಾಗತಿಸಿದರೆ. ಇನ್ನು ಕೆಲವೆಡೆ ಪುಷ್ಪ ವೃಷ್ಟಿ ಮಾಡಿ ಸ್ವಾಗತಿಸಿದರು. ಮತ್ತೆ ಕೆಲವೆಡೆ ವಿದ್ಯಾಥಿರ್ಗಳಿಗೆ ಸಿಹಿ ತಿನ್ನಿಸಿ ಪರೀಕ್ಷೆಗೆ ಆಮಂತ್ರಿಸಲಾಯಿತು.
  • < previous
  • 1
  • ...
  • 63
  • 64
  • 65
  • 66
  • 67
  • 68
  • 69
  • 70
  • 71
  • ...
  • 437
  • next >
Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved