• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಜೇಂದ್ರಗಡದಲ್ಲಿ ಹರ್ ಘರ್ ತಿರಂಗಾ ಬೈಕ್ ಜಾಥಾ: ಬಂಡಿ ಚಾಲನೆ
ಬಿಜೆಪಿ ರೋಣ ಮಂಡಲ ಯುವ ಮೋರ್ಚಾ ವತಿಯಿಂದ ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಗುರುವಾರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಬೈಕ್ ಜಾಥಾ ನಡೆಸಲಾಯಿತು.
ಬೂದೀಶ್ವರ ಸ್ವಾಮೀಜಿ ಜೀವದಯೆ, ಪ್ರಾಣಿದಯೆ ಮಾನವತೆಯ ಶ್ರೇಷ್ಠ ಸಾಕ್ಷಿ-ಸ್ವಾಮೀಜಿ
ಬಸವತತ್ವಗಳನ್ನು ತಮ್ಮ ಜೀವಿತಾವಧಿಯವರೆಗೂ ಅನುಷ್ಠಾನಗೊಳಿಸಿದ ಶ್ರೇಷ್ಠ ಶರಣರಾದ ಬೂದೀಶ್ವರರು ಬಿಂಕದಕಟ್ಟಿ ಗ್ರಾಮದ ತಿರ್ಲಾಪುರ ಮನೆತನದಲ್ಲಿ ತೋರಿದ ಜೀವದಯೆ- ಪ್ರಾಣಿದಯೆ ಅವರ ಮಾನವತೆಯ ಶ್ರೇಷ್ಠ ಸಾಕ್ಷಿಯಾಗಿದೆ ಎಂದು ಅಭಿನವ ಬೂದೀಶ್ವರ ಸ್ವಾಮೀಜಿ ನುಡಿದರು.
ಸೂಡಿಯಲ್ಲಿ ಸ್ವಚ್ಛತೆಯೊಂದಿಗೆ ಸ್ವಾತಂತ್ರ್ಯ ದಿನಾಚರಣೆ ಅಭಿಯಾನ
79ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ತಾಲೂಕಿನಾದ್ಯಂತ ಸ್ವಚ್ಛತೆಯೊಂದಿಗೆ ಸ್ವಾತಂತ್ರ್ಯ ದಿನಾಚರಣೆ ಅಭಿಯಾನ ನಡೆಸಲಾಗುತ್ತಿದೆ.
ವಿದ್ಯಾರ್ಥಿಗಳು ರಾಷ್ಟ್ರ ಸೇವೆಯಯಲ್ಲಿ ಭಾಗಿಯಾಗಲಿ: ಸಚಿನ ಕುಳಗೇರಿ
ಗದಗ ನಗರದ ಜಗದ್ಗುರು ತೋಂಟದಾರ್ಯ ಕಾಲೇಜಿನಲ್ಲಿ ಎಬಿವಿಪಿ ಮಹಾ ಸದಸ್ಯತ್ವ ದಿನದ ಅಂಗವಾಗಿ ಸದಸ್ಯತ್ವ ಅಭಿಯಾನ ನಡೆಯಿತು. ಎಬಿವಿಪಿಯ ರಾಜ್ಯ ಕಾರ್ಯದರ್ಶಿ ಸಚಿನ ಕುಳಗೇರಿ ಪಾಲ್ಗೊಂಡಿದ್ದರು.
16ರಂದು ಒಳಮೀಸಲಾತಿ ಜಾರಿಗೊಳಿಸದಿದ್ದರೆ ಶಾಸಕ, ಸಚಿವ, ಸಂಸದರಿಗೆ ಘೇರಾವ್
ನ್ಯಾ. ನಾಗಮೋಹನದಾಸ್ ಮೀಸಲಾತಿ ಸಮಿಕ್ಷೆ ಕೈಗೊಂಡು ಆರ್ಥಿಕವಾಗಿ, ಸಾಮಾಜಿಕವಾಗಿ ಮಾದಿಗ ಸಮುದಾಯ ಹಿಂದುಳಿದಿದೆ ಎಂಬ ವರದಿ ಸಿದ್ಧಗೊಳಿಸಿ ಸರ್ಕಾರಕ್ಕೆ ನೀಡಿದ್ದು, ಆ ಪ್ರಕಾರ ಆ. 16ರಂದು ಸರ್ಕಾರ ಒಳಮೀಸಲಾತಿ ಜಾರಿಗೊಳಿಸದಿದ್ದರೆ ಶಾಸಕ, ಸಚಿವ, ಸಂಸದರ ಮನೆ ಮುಂದೆ ಘೇರಾವ್‌ ಹಾಕಲಾಗುವುದು ಎಂದು ಮಾದಿಗ ಸಮುದಾಯದ ಹಿರಿಯ ಮುಖಂಡ ಎಚ್.ಡಿ. ಪೂಜಾರ ಎಚ್ಚರಿಸಿದರು.
ಭಕ್ತರ ಇಷ್ಟಾರ್ಥಗಳ ಪೂರೈಸುವುದೇ ಇಷ್ಟಲಿಂಗ ಪೂಜೆ: ಬಸವಜಯ ಮೃತ್ಯುಂಜಯ ಸ್ವಾಮೀಜಿ
ಶಿರಹಟ್ಟಿ ತಾಲೂಕು ಬೆಳ್ಳಟ್ಟಿ ಗ್ರಾಮದಲ್ಲಿ ತಾಲೂಕು ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ವತಿಯಿಂದ ಶ್ರಾವಣ ಮಾಸ ಪ್ರಯುಕ್ತ ಸಾಮೂಹಿಕ ಇಷ್ಟಲಿಂಗ ಪೂಜೆ ಕಾರ್ಯಕ್ರಮ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಸಾನ್ನಿಧ್ಯದಲ್ಲಿ ನಡೆಯಿತು.
ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಿ: ವಿಜಯಕುಮಾರ ಬಿರಾದಾರ
ಲಕ್ಷ್ಮೇಶ್ವರ ಪಟ್ಟಣದ ಪುರಸಭೆಯ ಸಭಾಭವನದಲ್ಲಿ ಬುಧವಾರ ಗದಗ ಜಿಲ್ಲಾ ಲೋಕಾಯುಕ್ತ ಡಿವೈಎಸ್‌ಪಿ ವಿಜಯಕುಮಾರ ಬಿರಾದಾರ ಅವರು ಲಕ್ಷ್ಮೇಶ್ವರ ತಾಲೂಕು ಸಾರ್ವಜನಿಕ ಕುಂದು-ಕೊರತೆ ಅಹವಾಲು ಸ್ವೀಕರಿಸಿದರು.
ಸಿಎಂ ಬಗ್ಗೆ ಅವಹೇಳನ ಮಾಡಿದ ಆರೋಪಿಗಳ ಗಡಿಪಾರು ಮಾಡಿ: ಫಕ್ಕೀರಪ್ಪ ಹೆಬಸೂರ
ಮಂಡ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕುರುಬ ಸಮಾಜದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಆರೋಪಿಗಳನ್ನು ಗಡಿಪಾರು ಮಾಡಬೇಕು ಮತ್ತು ಕುರಿಗಾರರ ರಕ್ಷಣೆಗೆ ವಿಶೇಷ ಕಾಯ್ದೆ ಜಾರಿ ಮಾಡಬೇಕು ಎಂದು ಪ್ರದೇಶ ಕುರುಬರ ಸಂಘದ ಜಿಲ್ಲಾಧ್ಯಕ್ಷ ಫಕ್ಕೀರಪ್ಪ ಹೆಬಸೂರ ಹೇಳಿದರು.
ಧರ್ಮಸ್ಥಳ ಬಗ್ಗೆ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹ
ಧರ್ಮಸ್ಥಳ, ಡಾ. ವೀರೇಂದ್ರ ಹೆಗ್ಗಡೆ ಮತ್ತು ಕುಟುಂಬದವರ ಕಳಂಕ ತರುವ ಪ್ರಯತ್ನ ಖಂಡಿಸಿ ಸಾವಿರಾರು ಭಕ್ತರು ಬುಧವಾರ ಗದಗ ನಗರದ ಅಂಬೇಡ್ಕರ್‌ ಭವನದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಬೃಹತ್ ಪ್ರತಿಭಟನೆ ನಡೆಸಿದರು.
ನಕಲಿ ವೈದ್ಯರ ವಿರುದ್ಧ ಕ್ರಮಕ್ಕೆ ಆಗ್ರಹ
ಚರ್ಮ ಹಾಗೂ ಕೂದಲು ಚಿಕಿತ್ಸೆಯಲ್ಲಿ ತೊಡಗಿರುವ ಯಾವುದೇ ವೈದ್ಯಕೀಯ ಪದವಿ ಇಲ್ಲದ ನಕಲಿ ವೈದ್ಯರ ವಿರುದ್ಧ ಅಗತ್ಯ ಕಾನೂನು ಕ್ರಮ ಜರುಗಿಸಬೇಕು ಎಂದು ಭಾರತೀಯ ಚರ್ಮರೋಗ, ಕುಷ್ಠರೋಗ, ಲೈಂಗಿಕ ರೋಗಗಳ ತಜ್ಞರ ಸಂಘ ಕರ್ನಾಟಕ ಶಾಖೆಯ ಕರೆಯ ಮೇರೆಗೆ ಗದಗ ಜಿಲ್ಲಾ ಘಟಕ ಹಾಗೂ ಗದಗ ಐಎಂಎ ವತಿಯಿಂದ ಜಿಲ್ಲಾಡಳಿತಕ್ಕೆ ಬುಧವಾರ ಮನವಿ ಸಲ್ಲಿಸಲಾಯಿತು.
  • < previous
  • 1
  • ...
  • 64
  • 65
  • 66
  • 67
  • 68
  • 69
  • 70
  • 71
  • 72
  • ...
  • 549
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved