ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮದುವೆಯಾಗುವಂತೆ ಪೀಡಿಸುತ್ತಿದ್ದ ವ್ಯಕ್ತಿ, ಯುವತಿ ಆತ್ಮಹತ್ಯೆ
47 ವರ್ಷದ ವ್ಯಕ್ತಿಯೋರ್ವ ಮದುವೆಯಾಗುವಂತೆ ಪದೇ ಪದೇ ಪೀಡಿಸುವುದು, ಕಿರುಕುಳ ನೀಡುವುದು, ತಮ್ಮಿಬ್ಬರ ಫೋಟೋ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದರಿಂದ ಬೇಸತ್ತು 19 ವರ್ಷದ ಯುವತಿ ಇಲ್ಲಿಯ ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್ನಲ್ಲಿ ಫಿನಾಯಿಲ್ ಕುಡಿದು ಗುರುವಾರ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಎಸ್ಎಸ್ಎಲ್ಸಿ ಪರೀಕ್ಷೆ ಕೊಠಡಿಗೆ ಶಿಕ್ಷಣಾಧಿಕಾರಿ ಭೇಟಿ
2024-25ನೇ ಸಾಲಿನ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆ ಮಾ-21ರಿಂದ ಪ್ರಾರಂಭವಾಗಲಿದ್ದು, ಗುರುವಾರ ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಗುರುನಾಥ ಹೂಗಾರವರು ಪಟ್ಟಣದ 4 ಹಾಗೂ ತಾಲೂಕಿನ ಕೊಣ್ಣೂರ ಗ್ರಾಮದ 1 ಪರೀಕ್ಷೆ ಕೇಂದ್ರಗಳಿಗೆ ಭೇಟಿ ನೀಡಿದರು.
ಪ್ರಾಥಮಿಕ ಶಿಕ್ಷಣವೇ ಸಾಧನೆಗೆ ಬುನಾದಿ: ರೇಣುಕಾ
ಪ್ರಾಥಮಿಕ ಶಾಲೆಯಲ್ಲಿ ಪಾಲಕರು, ಶಿಕ್ಷಕರು ನೀಡಿದ ಸಂಸ್ಕಾರ, ಶಿಕ್ಷಣ, ಕಲಿಕೆಯ ಕ್ರಮಗಳು ಗುರಿ ಮುಟ್ಟಲು ಸಾಧ್ಯ. ನಮಗೆ ಬಾಲ್ಯದಲ್ಲಿ ಶಿಕ್ಷಕರು ನೀಡಿದ ಶಿಕ್ಷಣ, ಶಿಕ್ಷೆ ನಮ್ಮನ್ನು ಈ ಹಂತಕ್ಕೆ ತಲುಪಿಸಿದೆ
ಫಲಾನುಭವಿಗಳಿಗೆ ಕಾಲಮಿತಿಯಲ್ಲಿಯೇ ಸೌಲಭ್ಯ ಒದಗಿಸಿ
ಆಯಾ ಆರ್ಥಿಕ ಸಾಲಿನಲ್ಲಿ ಅನುಷ್ಠಾನಿತ ಕಾಮಗಾರಿ ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸುವತ್ತ ಇಲಾಖೆಯ ಅಧಿಕಾರಿಗಳು ಕ್ರಮ ವಹಿಸಬೇಕು
ನರೇಗಲ್ಲ: ಅಕ್ರಮ ಮಣ್ಣು ಗಣಿಗಾರಿಕೆ ಅವ್ಯಾಹತ
ನರೇಗಲ್ಲ ಹೋಬಳಿ ವ್ಯಾಪ್ತಿಯಲ್ಲಿ ವ್ಯಾಪಕವಾಗಿ ಗಾಳಿ ವಿದ್ಯುತ್ ಉತ್ಪಾದನಾ ಯಂತ್ರ ಅಳವಡಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ದೊಡ್ಡ ಅಕ್ರಮವೇ ನಡೆಯುತ್ತಿದೆ
ಕಳ್ಳತನ ಪ್ರಕರಣ ಬೇಧಿಸಿದ ಮುಂಡರಗಿ ಪೊಲೀಸರು
ಕಳ್ಳತನ ಮಾಡಿದ್ದರ ಬಗ್ಗೆ ಒಪ್ಪಿಕೊಂಡಿದ್ದರಿಂದ ಆತನಿಂದ ₹ 4.10 ಲಕ್ಷ ಮೌಲ್ಯದ ಬಂಗಾರದ ಆಭರಣ ಹಾಗೂ ₹90 ಸಾವಿರ ಹಣ ವಶಪಡಿಸಿಕೊಳ್ಳಲಾಗಿದೆ
ಗರಿಗೆದರಿದ ಹಪ್ಪಳ, ಸಂಡಿಗೆ ತಯಾರಿಕೆ
ಬಿಸಿಲಿಗೆ ವಿವಿಧ ತರಹದ ಸಂಡಿಗೆ, ಶಾವಿಗೆ, ಹಪ್ಪಳ ಹಾಗೂ ಇತರೆ ಪದಾರ್ಥ ತಯಾರಿಸುವುದು ಗ್ರಾಮೀಣ ಭಾಗಗಳಲ್ಲಿ ಸಾಮಾನ್ಯವಾಗಿ ಕಂಡು ಬರುತ್ತದೆ
ಅರ್ಜಿಗಳ ವಿಲೇವಾರಿಯಲ್ಲಿ ವಿಳಂಬ ಬೇಡ
ಸಕಾಲದಲ್ಲಿ ಅರ್ಜಿ ಸ್ವೀಕರಿಸುವಾಗ ಅರ್ಜಿಯ ಜತೆಗೆ ನಿಗದಿಪಡಿಸಿದ ದಾಖಲಾತಿಗಳ ಸಮೇತ ಸ್ವೀಕರಿಸಬೇಕು
ಗ್ರಾಪಂ ಗ್ರಂಥಾಲಯಗಳಿಗೆ ಸೌಕರ್ಯ ಒದಗಿಸಲು ತಾಪಂ ಕಟಿಬದ್ಧ
ಮುಂಬರುವ ದಿನಗಳಲ್ಲಿ ಗ್ರಾಮೀಣ ಗ್ರಂಥಾಲಯಗಳ ಅಭಿವೃದ್ಧಿಗೆ ಇನ್ನಷ್ಟು ಹೆಚ್ಚಿನ ಪ್ರಯತ್ನ ಮಾಡುವುದಾಗಿ ಕಳಕಳಿ ವ್ಯಕ್ತಪಡಿಸಿದರು.
ಮಹಿಳೆಯರಿಗೆ ಗೌರವ ಘನತೆ ಸಮಾನತೆ ಸಿಗುವಂತಾಗಲಿ
ಡಾ. ಅಂಬೇಡ್ಕರ್ ಆಶಯದಂತೆ ಲಿಂಗತಾರತಮ್ಯ ತೋರದು ಅನೇಕ ಮಹಿಳೆಯರ ಪರ ಕಾನೂನುಗಳಿದ್ದರೂ ಕೂಡಾ ಸಂಪೂರ್ಣ ಅನುಷ್ಠಾನಗೊಳ್ಳಲು ಮೀನಮೇಷ ಎಣಿಸುವಂತಾಗಿದೆ
< previous
1
...
65
66
67
68
69
70
71
72
73
...
437
next >
Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್ಲೆಸ್ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ