• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೀದಿ ದೀಪ ಅಳವಡಿಸಲು ಎರಡು ತಿಂಗಳು ಬೇಕಾ?
ಪಟ್ಟಣದ ಬಡಾವಣೆಯಲ್ಲಿ ಒಂದು ಪುಟ್ಟಿ ಮಣ್ಣು ಹಾಕಿಸಲೂ ಗತಿಯಿಲ್ಲವಾ? ಒಂದು ಬೀದಿ ದೀಪ ಅಳವಡಿಸಲು ೨ ತಿಂಗಳು ಬೇಕೇ ಎಂದು ಪುರಸಭೆ ವಿಪಕ್ಷ ಸದಸ್ಯ ವಾಯ್. ಬಿ. ತಿರಕೋಜಿ ಹೇಳಿದರು.
ಶಿವಶರಣ ಹೂಗಾರ ಮಾದಯ್ಯನವರ ಜೀವನ ಆದರ್ಶವಾಗಿದೆ
12ನೇ ಶತಮಾನದಲ್ಲಿ ಶಿವಶರಣ ಮಾದಯ್ಯ ಅವರ ಜೀವನ ನಮಗೆ ಆದರ್ಶವಾಗಿದೆ. ಬಸವಾದಿ ಪ್ರಮಥರಿಗೆ ಹೂಗಾರ ಮಾದಯ್ಯ ಅವರು ಹೂವು ಪತ್ರಿ ನೀಡಿ ಲಿಂಗ ಪೂಜೆಗೆ ಕಾಯಕ ಮಾಡುತ್ತ ಜೀವನ ಸಾಗಿಸಿದ್ದು ನಮಗೆಲ್ಲ ಆದರ್ಶವಾಗಿದೆ ಎಂದು ನಿವೃತ್ತ ಡಿವೈಎಸ್‌ಪಿ ಬಸವಂತಪ್ಪ ಹೂಗಾರ ಹೇಳಿದರು.
ಲಕ್ಷ್ಮೇಶ್ವರದಲ್ಲಿ ಗಣೇಶನಿಗೆ ಅದ್ಧೂರಿ ವಿದಾಯ
ಪಟ್ಟಣದ ಸೋಮೇಶ್ವರ ತೇರಿನ ಮನೆಯ ಹತ್ತಿರ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿ ವಿಸರ್ಜನಾ ಕಾರ್ಯಕ್ರಮ ಸೋಮವಾರ ಸಾಂಸ್ಕೃತಿಕ ಮೇಳದೊಂದಿಗೆ ಮೆರವಣಿಗೆಯ ಮೂಲಕ ಶ್ರದ್ಧಾ, ಭಕ್ತಿಯಿಂದ ನಡೆಯಿತು.
ಗದಗದಲ್ಲಿ ಬಗರ್‌ಹುಕುಂ ರೈತರಿಂದ ಭಿಕ್ಷಾಟನೆ
ಜಿಲ್ಲೆಯ ಬಗರ್‌ಹುಕುಂ ರೈತರು ತಮ್ಮ ಹಕ್ಕು ಪತ್ರಕ್ಕೆ ಆರಂಭಿಸಿರುವ ಅಹೋರಾತ್ರಿ ಹೋರಾಟ ಸೋಮವಾರ 22ನೇ ದಿನಕ್ಕೆ ತಲುಪಿದ್ದು, ಅವಳಿ ನಗರದಾದ್ಯಂತ ಭಿಕ್ಷಾಟನೆ ಮಾಡುವ ಮೂಲಕ ಜನರಿಂದ ಭಿಕ್ಷೆ ಬೇಡಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
10 ದಿನಗಳಲ್ಲಿ ಬೆಳೆಹಾನಿ ವರದಿ ಸಮೀಕ್ಷೆ ಸಲ್ಲಿಸಲು ಸೂಚನೆ
ರಾಜ್ಯಾದ್ಯಂತ ಅತಿವೃಷ್ಟಿಯಿಂದಾದ ಹಾನಿ ಹಾಗೂ ತೆಗೆದುಕೊಂಡ ಕ್ರಮಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದರು.
ಮಸೀದಿ ಮೇಲಿನ ಮೈಕ್ ಸೌಂಡ್ ಕಡಿಮೆ ಮಾಡಿಸಿ: ರಾಜು ಖಾನಪ್ಪನವರ
ಕಾನೂನು ಸಚಿವ ಎಚ್.ಕೆ. ಪಾಟೀಲ ಮೊದಲು ಕಾನೂನು ಪಾಲಿಸಬೇಕು. ಗಣೇಶ ವಿಸರ್ಜನೆ ವೇಳೆ ಎಸ್ಪಿ ಆದಿಯಾಗಿ ಪೊಲೀಸ್ ಇಲಾಖೆ ಸಮಯಕ್ಕೆ ಸರಿಯಾಗಿ ಡಿಜೆ ಬಂದ್ ಮಾಡಿಸಿದ್ದಾರೆ. ಆದರೆ, ಪ್ರತಿ ದಿನ ನಸುಕಿನ ಜಾವ 5 ಗಂಟೆಗೆ ಮಸೀದಿ ಮೇಲಿನ ಮೈಕ್ ಬಂದ್ ಮಾಡಿಸುವ ಕೆಲಸವೂ ಆಗಬೇಕು. ಸುಪ್ರೀಂ ಕೋರ್ಟ್ ಆದೇಶ ಕೇವಲ ಹಿಂದೂಗಳ ಧಾರ್ಮಿಕ ಹಬ್ಬಗಳಿಗೆ ಮಾತ್ರ ಅನ್ವಯ ಆಗುವುದಿಲ್ಲ. ಎಲ್ಲ ಧರ್ಮಗಳಿಗೆ ಅನ್ವಯಿಸಬೇಕು ಎಂದು ಶಿವರಾಮಕೃಷ್ಣ ಸೇವಾ ಸಮಿತಿ ಅಧ್ಯಕ್ಷ ರಾಜು ಖಾನಪ್ಪನವರ ಆಗ್ರಹಿಸಿದರು.
ಬ್ರಹ್ಮಶ್ರೀ ನಾರಾಯಣ ಗುರು ಸಾಮಾಜಿಕ ಪರಿವರ್ತನೆ ಹರಿಕಾರ-ರಾಘವೇಂದ್ರರಾವ್‌
ಬ್ರಹ್ಮಶ್ರೀ ನಾರಾಯಣ ಗುರುಗಳು ಸಾಮಾಜಿಕ ಪರಿವರ್ತನೆಯ ಹರಿಕಾರರು. ಟಿ.ವಿ. ಮೊಬೈಲ್ ಹಾಗೂ ಇಂಟರ್‌ನೆಟ್ ಇಲ್ಲದ ಕಾಲದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳು ಮಾಡಿದ ಸಾಧನೆ ಅಪಾರವಾದುದು ಎಂದು ತಹಸೀಲ್ದಾರ್ ಕೆ. ರಾಘವೇಂದ್ರರಾವ್ ಹೇಳಿದರು.
ಮುಂಡರಗಿಯಲ್ಲಿ ಮಕ್ಕಳ ಸ್ನೇಹಿ ಶಿಕ್ಷಕ ಪ್ರಶಸ್ತಿ ಪ್ರದಾನ
. ಮುಂಡರಗಿ ಪಟ್ಟಣ ಭಾನುವಾರ ಶಿಕ್ಷಕಲೋಕದ ಹಬ್ಬಕ್ಕೆ ಸಾಕ್ಷಿಯಾಯಿತು. ಕೇವಲ ಪ್ರಶಸ್ತಿ ಪ್ರದಾನವಾಗಿರದೇ, ಕಲಿಕೆಯ ಹೊಸ ದಿಗಂತಗಳನ್ನು ತೆರೆದಿಡುವ ಮೂಲಕ ಕಲಾ ಶಿಕ್ಷಣ-ಸಂಸ್ಕೃತಿ ಪ್ರತಿಷ್ಠಾನ ಆಯೋಜಿಸಿದ್ದ ಮಕ್ಕಳ ಸ್ನೇಹಿ ಶಿಕ್ಷಕ ರಾಜ್ಯ ಪ್ರಶಸ್ತಿ ಸಮಾರಂಭ ಗಮನ ಸೆಳೆಯಿತು.
ಕಾಯಕದ ಮೂಲಕವೇ ಗುರುತಿಸಿಕೊಂಡ ಶರಣ ಹೂಗಾರ ಮಾದಯ್ಯನವರು
ಕಾಯಕ ತತ್ವದ ಮೂಲಕ ಬಸವಣ್ಣನವರ ಮನಸ್ಸು ಗೆದ್ದ ಹೂಗಾರ ಮಾದಯ್ಯ ಅವರ ಆದರ್ಶಗಳನ್ನು ಯುವಸಮೂಹ ಮೈಗೂಡಿಸಿಕೊಳ್ಳಬೇಕು ಎಂದು ಹೂಗಾರ ಸಮಾಜದ ತಾಲೂಕಾಧ್ಯಕ್ಷ ಶಶಿಧರ ಹೂಗಾರ ಹೇಳಿದರು.
ಬೆಳೆ ವಿಮೆ ಕಂಪನಿಯವರು ನಿಯಮಗಳ ಪಾಲಿಸಲಿ-ಪರಶುರಾಮ
ನರಗುಂದ ತಾಲೂಕಿನಲ್ಲಿ ಮುಂಗಾರು ಹಂಗಾಮಿನಲ್ಲಿ ರೈತರು ಬಿತ್ತನೆ ಮಾಡಿದ ಎಲ್ಲಾ ಬೆಳೆಗಳು ಅತಿವೃಷ್ಟಿಯಿಂದ ಸಂರ್ಪೂಣ ಹಾನಿಯಾಗಿವೆ. ಆದ್ದರಿಂದ ಬೆಳೆ ವಿಮೆ ಕಂಪನಿಯವರು ನಿಯಮಗಳನ್ನು ಪಾಲಿಸಿ ರೈತರಿಗೆ ಬೆಳೆ ವಿಮೆ ಹಾನಿ ಪರಿಹಾರ ಬಿಡುಗಡೆ ಮಾಡಬೇಕೆಂದು ರೈತ ಸೇನಾ ಸಂಘಟನೆ ಮುಖಂಡ ಪರಶುರಾಮ ಜಂಬಗಿ ಆಗ್ರಹಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 507
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved