• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುಂಡರಗಿ ಮಂಡಲದ ಬಿಜೆಪಿ ಅಧ್ಯಕ್ಷರ ಆಯ್ಕೆ ಯಾವಾಗ?
ಮುಂಡರಗಿ ಮಂಡಲದ ಬಿಜೆಪಿ ಅಧ್ಯಕ್ಷ ಹೇಮಗಿರೀಶ ಹಾವಿನಾಳ ಅವರು ಕಳೆದ ಆ. 23ರಂದು ನೀಡಿದ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಇದುವರೆಗೂ ಅಧ್ಯಕ್ಷರ ಆಯ್ಕೆಯಾಗುತ್ತಿಲ್ಲ.
ಮಾಜಿ ಸಂಸದ ರಮೇಶ ಕತ್ತಿ ಮೇಲೆ ಕಾನೂನು ಕ್ರಮಕ್ಕೆ ಆಗ್ರಹ
ಮಾಜಿ ಸಂಸದ ರಮೇಶ ಕತ್ತಿಯವರ ಮೇಲೆ ಬೇಗ ಕಾನೂನು ಕ್ರಮ ಕೈಗೊಳ್ಳದಿದ್ದರೆ ಬೀದಿಗಳಿದು ಉಗ್ರ ಹೋರಾಟ ಮಾಡಲಾಗುವುದು ಎಂದು ಮುಖಂಡರು ಎಚ್ಚರಿಸಿದರು.
ರಾಣಿ ಚೆನ್ನಮ್ಮ ಜಯಂತಿ ಆಚರಿಸದ ತಹಸೀಲ್ದಾರರಿಗೆ ಕಡ್ಡಾಯ ರಜೆ!
ಶುಕ್ರವಾರ ಬೆಳಗ್ಗೆ ಧರಣಿ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರು, ಘಟನೆಯ ಸಂಪೂರ್ಣ ಮಾಹಿತಿ ಪಡೆದರು. ಈ ವೇಳೆ ಮಾತನಾಡಿದ ಅವರು, ತಹಸೀಲ್ದಾರ್ ನಿರ್ಲಕ್ಷ್ಯ ಮೇಲ್ನೋಟಕ್ಕೆ ಸಾಬೀತಾಗಿದೆ. ಅವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು ಮತ್ತು ಕಡ್ಡಾಯ ರಜೆಯ ಮೇಲೆ ಕಳುಹಿಸಲಾಗಿದೆ ಎಂದರು.
ಸತತ ಮಳೆ, ಹೊಲದಲ್ಲಿ ಕೊಳೆಯುತ್ತಿರುವ ಬೆಳೆ
ಜಿಲ್ಲಾದ್ಯಂತ 1,02,000 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿರುವುದಾಗಿ ಪ್ರಾಥಮಿಕ ಅಂದಾಜು ಕೃಷಿ ಇಲಾಖೆ ನೀಡಿದೆ.
ಮುಳಗುಂದದಲ್ಲಿ ಭಾರಿ ಚರ್ಚೆಗೆ ಗ್ರಾಸವಾದ ನಿವೇಶನ ಹಂಚಿಕೆ!
ನಿವೇಶನಕ್ಕಾಗಿ ಬಂದ 4000 ಅರ್ಜಿಗಳ ಪೈಕಿ 373 ಫಲಾನುಭವಿಗಳ ಹೆಸರು ತಾತ್ಕಾಲಿಕ ಪಟ್ಟಿಯಲ್ಲಿದ್ದು, ಇದರಲ್ಲಿ ಅನರ್ಹರಿಗೂ ಹಂಚಿಕೆಯಾಗಿವೆ ಎಂಬ ಆರೋಪ ಸಾರ್ವಜನಿಕರದ್ದಾಗಿದೆ.
ಮುಕ್ತಿಮಂದಿರ ಅಭಿವೃದ್ಧಿಗೆ ಶಕ್ತಿಮೀರಿ ಪ್ರಯತ್ನಿಸೋಣ: ಜಯಪ್ರಕಾಶ್
ಮುಕ್ತಿಮಂದಿರ ಧರ್ಮಕ್ಷೇತ್ರಕ್ಕೆ ಬರುವ ಯಾತ್ರಾರ್ಥಿಗಳಿಗೆ ಎಲ್ಲ ರೀತಿಯ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಯಾತ್ರಿ ನಿವಾಸ, ಕುಡಿಯುವ ನೀರಿನ ವ್ಯವಸ್ಥೆ, ಬಸ್ ಸಂಚಾರ, ಕೆರೆಗಳು ಅಭಿವೃದ್ಧಿ, ರಸ್ತೆ ಸಂಪರ್ಕ ಕಲ್ಪಿಸುವ ಕುರಿತು ಚರ್ಚಿಸಲಾಯಿತು.
ಚೆನ್ನಮ್ಮನ ಸಾಹಸಗಾಥೆ ಮಕ್ಕಳಿಗೆ ತಿಳಿಸಿ: ತಹಸೀಲ್ದಾರ್ ಎರ್ರಿಸ್ವಾಮಿ
ಚೆನ್ನಮ್ಮ ಕೇವಲ ಒಂದು ಜಾತಿಗೆ ಸೀಮಿತವಾಗಿಲ್ಲ. ಹೀಗಾಗಿ ಅವರ ವಿಜಯೋತ್ಸವವನ್ನು ಎಲ್ಲರೂ ಸೇರಿ ಆಚರಿಸುತ್ತಿರುವುದು ಅರ್ಥಪೂರ್ಣವಾಗಿದೆ.
ಹೊಳೆಮಣ್ಣೂರಲ್ಲಿ ಜ್ಞಾನ ಶ್ರದ್ಧಾಂಜಲಿ ಬಯಲು ವಾಚನಾಲಯ!
ಗ್ರಾಪಂ ವ್ಯಾಪ್ತಿಯ ಗಾಡಗೋಳಿ, ಹೊಳೆಮಣ್ಣೂರ ಗ್ರಾಮದಲ್ಲಿ ಯಾರಾದರೂ ಮೃತರಾದಲ್ಲಿ ಆ ಮನೆಯ ಹತ್ತಿರದಲ್ಲಿನ ಬಯಲು ಜಾಗದಲ್ಲಿ ಜ್ಞಾನ ಶ್ರದ್ಧಾಂಜಲಿ ಬಯಲು ವಾಚನಾಲಯ ಆಗಮಿಸುತ್ತದೆ.
ಚೆನ್ನಮ್ಮನ ಧೈರ್ಯ, ಸಾಹಸ ಯುವಕರಿಗೆ ಮಾದರಿ: ರಾಘವೇಂದ್ರ ರಾವ್
ಚೆನ್ನಮ್ಮನ ಬಲಗೈ ಬಂಟನಂತೆ ಇದ್ದ ಸಂಗೊಳ್ಳಿ ರಾಯಣ್ಣ ಬ್ರಿಟಿಷರ ವಿರುದ್ಧ ಯುದ್ಧ ಮಾಡಿ ತಾಯಿ ನಾಡಿಗೆ ಅಮೋಘ ಸೇವೆ ಸಲ್ಲಿಸಿ ಕಿತ್ತೂರು ಸಂಸ್ಥಾನದ ಹೆಸರು ಅಮರವಾಗಿ ಉಳಿಯುವಂತೆ ಮಾಡಿದರು. ಯುವಕರು ಈ ಸಂಸ್ಥಾನದ ಇತಿಹಾಸ ತಿಳಿದು ದೇಶಭಕ್ತಿ ಬೆಳೆಸಿಕೊಳ್ಳಬೇಕು.
ಕನ್ನೇರಿ ಶ್ರೀಗಳ ಮೇಲಿನ ನಿರ್ಬಂಧ ನಿರ್ಧಾರ ಕೈಬಿಡಲು ಮನವಿ
ದೇಶ ಕಂಡ ಶ್ರೇಷ್ಠ ಸ್ವಾಮೀಜಿಗಳಲ್ಲಿ ಒಬ್ಬರಾದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿಯವರ ಭಕ್ತಕುಲದ ಅತ್ಯುತ್ತಮ ಕಾರ್ಯಗಳಾದ ಗೋಶಾಲೆ, ಅನಾಥಾಶ್ರಮ, ವಯೋವೃದ್ಧರಿಗೆ ಮಾಸಾಶನ, ಅನಾಥ ಮಕ್ಕಳಿಗೆ ಊಟ, ವಸತಿ, ಶಿಕ್ಷಣ, ಗುರುಕುಲ ಹಾಗೂ ಸಾವಯವ ಕೃಷಿಯ ಮೂಲಕ ಭಾರತದ ಕೃಷಿಕ ಸಂಪತ್ತನ್ನು ಶ್ರೀಮಂತಗೊಳಿಸಿದ ಪರಮಪೂಜ್ಯರನ್ನು ರಾಜ್ಯದ ಅನೇಕ ಜಿಲ್ಲೆಗಳಿಂದ ನಿರ್ಬಂಧಿಸಿರುವುದು ಸೂಕ್ತವಲ್ಲ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 545
  • next >
Top Stories
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ರಾಜ್ಯದ ವಿವಿಧೆಡೆ ಆರ್‌ಎಸ್‌ಎಸ್‌ ಪಥ ಸಂಚಲನ
ಅಶೋಕ್ ನೇತೃತ್ವದಲ್ಲಿ ಟನಲ್ ರಸ್ತೆ ಸಮಿತಿ ರಚನೆಗೆ ಸಿದ್ಧ: ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved