• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗದಗ-ಬೆಟಗೇರಿ ನಗರಸಭೆಯಲ್ಲಿ 138 ಪೌರ ಕಾರ್ಮಿಕ ಹುದ್ದೆ ಖಾಲಿ!
ಗದಗ-ಬೆಟಗೇರಿ ನಗರಸಭೆಯು ತೀವ್ರ ಸಿಬ್ಬಂದಿ ಕೊರತೆಯಿಂದ ಬಳಲುತ್ತಿದೆ. ಪ್ರಮುಖ ಹುದ್ದೆಗಳು ಖಾಲಿ ಇರುವುದರಿಂದ ಸ್ವಚ್ಛತೆ, ನೀರು ಸರಬರಾಜು ಮತ್ತು ಇತರೆ ಸಾರ್ವಜನಿಕ ಸೇವೆಗಳ ನಿರ್ವಹಣೆ ವ್ಯವಸ್ಥೆ ಹದಗೆಟ್ಟಿದೆ. ಇದು ಅವಳಿ ನಗರದ ನಿವಾಸಿಗಳ ಆರೋಗ್ಯ ಮತ್ತು ದೈನಂದಿನ ಜೀವನದ ಮೇಲೆ ನೇರ ಪರಿಣಾಮ ಬೀರುತ್ತಿದೆ.
ದಶಕವಾದರೂ ಪೂರ್ಣಗೊಳ್ಳದ 24/7 ಕುಡಿಯುವ ನೀರು ಯೋಜನೆ
ಗದಗ-ಬೆಟಗೇರಿ ಅವಳಿ ನಗರಕ್ಕೆ ಶಾಶ್ವತವಾಗಿ 24/7 ಕುಡಿವ ನೀರು ಪೂರೈಕೆ ಯೋಜನೆ ಪ್ರಾರಂಭವಾಗಿ ಒಂದು ದಶಕವೇ ಗತಿಸಿದರೂ ಇದುವರೆಗೂ ಪೂರ್ಣಗೊಳ್ಳದೇ ಅವಳಿ ನಗರದ ಜನರು ಕುಡಿಯುವ ನೀರಿಗಾಗಿ ನಿರಂತರ ಪರದಾಟ ಮುಂದುವರಿಸಿದ್ದಾರೆ.
ಓದು ನಮ್ಮ ಪ್ರಥಮ ಆಯ್ಕೆಯಾಗಬೇಕು- ಶಾಸಕ ಡಾ. ಚಂದ್ರು ಕೆ. ಲಮಾಣಿ ಹೇಳಿಕೆ
ಶಿಕ್ಷಣದಿಂದ ಬದುಕು ರೂಪಿಸಲು ಸಾಧ್ಯ. ಆದ್ದರಿಂದ ಓದು ನಮ್ಮ ಪ್ರಥಮ ಆಯ್ಕೆಯಾಗಬೇಕು. ಇದು ವ್ಯಕ್ತಿತ್ವವನ್ನು ಗಟ್ಟಿಗೊಳಿಸುತ್ತದೆ. ಭವಿಷ್ಯವನ್ನು ರೂಪಿಸುತ್ತದೆ ಎಂದು ಶಾಸಕ ಡಾ. ಚಂದ್ರು ಕೆ. ಲಮಾಣಿ ಹೇಳಿದರು.
ನೇತ್ರ‌ ದಾನದಿಂದ ಮಹತ್ತರ ಉಪಕಾರ: ಶಾಸಕ‌ ಜಿ.ಎಸ್. ಪಾಟೀಲ
ನೇತ್ರಗಳು ನಮ್ಮ ದೇಹದ ಪ್ರಮುಖ ಅಂಗಗಳಾಗಿದ್ದು, ಜೀವಿಯು ತನ್ನ ಸುತ್ತಲಿನ ಪರಿಸರದ ಜೊತೆಗೆ ಸಂಪರ್ಕ ಬೆಳೆಸಲು ನೇತ್ರ ಪ್ರಮುಖ ಸಾಧನವಾಗಿದೆ.‌ ಆದ್ದರಿಂದ ನೇತ್ರ ದಾನ ಮಾಡುವ ಮೂಲಕ ಮಹತ್ತರ ಕಾರ್ಯಕ್ಕೆ ಪ್ರತಿಯೊಬ್ಬರು ಮುಂದಾಗಬೇಕು. ನೇತ್ರ ದಾನ ಅತ್ಯಂತ ಶ್ರೇಷ್ಠವಾಗಿದೆ ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.
ವಿದ್ಯಾರ್ಥಿನಿಯರು ಸಮಾಜದಲ್ಲಿ ಧೈರ್ಯದಿಂದ ಬದುಕಬೇಕು: ಮುಂಡವಾಡಗಿ
ವಿದ್ಯಾರ್ಥಿನಿಯರು ಸಮಾಜದಲ್ಲಿ ಧೈರ್ಯದಿಂದ ಬದುಕಬೇಕು. ಪೊಲೀಸ್ ಠಾಣೆಗೆ ಬರಲು ಯಾವುದೇ ಭಯ ಪಡಬಾರದು. ಸಮಾಜ ಹಾಳು ಮಾಡುವಂತಹ ಏನೇ ಘಟನೆ ನಡೆದರೆ ಕೂಡಲೇ 112ಗೆ ಕರೆ ಮಾಡಬೇಕು. ಇಲ್ಲದಿದ್ದರೆ ಹತ್ತಿರದಲ್ಲಿಸುವ ಪೊಲೀಸ್ ಠಾಣೆಗೆ ಬಂದು ಮಾಹಿತಿ ನೀಡಬೇಕು ಎಂದು ಪಿಎಸ್‌ಐ ಆರ್.ಆರ್. ಮುಂಡವಾಡಗಿ ಹೇಳಿದರು.
ಸಮಾಜದಲ್ಲಿ ಮಠಗಳು ಮಾಡುವ ಕಾರ್ಯ ದೊಡ್ಡದು- ಗುಂಜೀಕರ
ಭಾರತ ದೇಶದಲ್ಲಿ ಹಲವಾರು ವರ್ಷಗಳಿಂದ ನಮ್ಮ ಮಠ ಮಾನ್ಯಗಳು ಸಮಾಜದ ಅಭಿವೃದ್ಧಿಗೆ ಶ್ರಮಿಸುತ್ತಿರುವುದು ಬಹಳ ದೊಡ್ಡ ಕಾರ್ಯವೆಂದು ಜಿಲ್ಲಾ ಮಾಜಿ ನೌಕರರ ಸಂಘದ ಅಧ್ಯಕ್ಷ ರವಿ ಗುಂಜೀಕರ ಹೇಳಿದರು.
ಡಿಎಪಿ ಗೊಬ್ಬರಕ್ಕೆ ನರಗುಂದ ರೈತರಿಂದ ಭಾರಿ ಬೇಡಿಕೆ
ಪ್ರಸಕ್ತ ಸಾಲಿನಲ್ಲಿ ಮುಂಗಾರು ಹಾಗೂ ಮುಂಗಾರು ಪೂರ್ವ ಉತ್ತಮ ಮಳೆಯಾಗಿದ್ದರಿಂದ ಕೃಷಿ ಚಟುವಟಿಕೆ ಜೋರಾಗಿ ನಡೆಯುತ್ತಿದೆ. ಆದರೆ ರೈತರ ಬೇಡಿಕೆಗೆ ತಕ್ಕಂತೆ ಡಿಎಪಿ ಗೊಬ್ಬರ ಸಿಗುತ್ತಿಲ್ಲ.
ಕ.ರಾ. ಬೆಲ್ಲದ ಮಹಾವಿದ್ಯಾಲಯ ಗ್ರಾಮೀಣ ಕ್ಯಾಂಬ್ರಿಜ್‌ ವಿವಿ ಇದ್ದಂತೆ

ಉತ್ತರ ಕರ್ನಾಟಕದ ಗಡಿಭಾಗದಲ್ಲಿನ ಗ್ರಾಮೀಣ ವಿದ್ಯಾರ್ಥಿಗಳಿಗೆ ಆಸರೆಯಾಗಿರುವ ಈ ಮುಂಡರಗಿ ಕ.ರಾ. ಬೆಲ್ಲದ ಮಹಾವಿದ್ಯಾಲಯ ಗ್ರಾಮೀಣ ಪ್ರದೇಶದ ಕ್ಯಾಂಬ್ರಿಜ್‌ ವಿಶ್ವವಿದ್ಯಾಲಯವಿದ್ದಂತೆ ಎಂದು ಗದಗ ಕೆಎಸ್‌ಎಸ್‌ ಮಹಾವಿದ್ಯಾಲಯದ ವಿಶ್ರಾಂತ ಪ್ರಾಚಾರ್ಯ ಡಾ. ಡಿ.ಬಿ. ಗವಾನಿ ಹೇಳಿದರು.

ಮೋದಿ ಆಡಳಿತದಲ್ಲಿ ಭಾರತ 4ನೇ ಶಕ್ತಿಶಾಲಿ ರಾಷ್ಟ್ರ-ಶಾಸಕ ಸಿ.ಸಿ. ಪಾಟೀಲ
ಪ್ರಧಾನಿ ನರೇಂದ್ರ ಮೋದಿ 11 ವರ್ಷಗಳ ಆಡಳಿತದಲ್ಲಿ ಭಾರತವು ವಿಶ್ವದ 4ನೇ ಶಕ್ತಿಶಾಲಿ ರಾಷ್ಟ್ರವಾಗಿ ರೂಪುಗೊಂಡಿದೆ ಎಂದು ನರಗುಂದ ಶಾಸಕ, ಮಾಜಿ ಸಚಿವ ಸಿ.ಸಿ. ಪಾಟೀಲ ಹೇಳಿದರು.
ಹೆಚ್ಚಿನ ಬೆಲೆಗೆ ಬೀಜ, ಗೊಬ್ಬರ ಮಾರಾಟಕ್ಕೆ ಆಕ್ಷೇಪ
ಬೀಜ, ಗೊಬ್ಬರ, ಮಾರಾಟ ಮಾಡುವ ಅಂಗಡಿಗಳಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದನ್ನು ತಡೆಯಬೇಕು ಎಂದು ರೈತ ಸೇನಾ ಸಂಘಟನೆ ರಾಜ್ಯ ಕಾರ್ಯದರ್ಶಿ ಎಸ್.ಬಿ. ಜೋಗಣ್ಣವರ ಆಗ್ರಹಿಸಿದರು.
  • < previous
  • 1
  • ...
  • 66
  • 67
  • 68
  • 69
  • 70
  • 71
  • 72
  • 73
  • 74
  • ...
  • 508
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved