• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲಕ್ಷ್ಮೇಶ್ವರದಲ್ಲಿ ಅದ್ಧೂರಿ ರಾಘವೇಂದ್ರ ಸ್ವಾಮಿಗಳು ಆರಾಧನಾ ಮಹೋತ್ಸವ
ಪಟ್ಟಣದಲ್ಲಿನ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಸೋಮವಾರ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವವು ಅದ್ಧೂರಿಯಾಗಿ ನಡೆಯಿತು.
ಆಗಸ್ಟ್‌ 14ರಂದು ಲಿಂಗಬಸವೇಶ್ವರ ಮಹಾರಥೋತ್ಸವ
ರೋಣ ತಾಲೂಕಿನ ಮೆಣಸಗಿಯ ಲಿಂಗಬಸವೇಶ್ವರ ಸಂಸ್ಥಾನ ಹಿರೇಮಠದ ಜಾತ್ರಾ ಮಹೋತ್ಸವ, ತುಲಾಭಾರ ಮತ್ತು ಸಾಮೂಹಿಕ ವಿವಾಹ ಸಮಾರಂಭ ಆ. 14ರಿಂದ 16ರ ವರೆಗೆ ನಡೆಯಲಿವೆ.
ಗದಗ-ಯಲವಿಗಿ ಯೋಜನೆ ಶೀಘ್ರ ಆರಂಭಿಸಲು ಸಂಸದ ಬೊಮ್ಮಾಯಿ ಮನವಿ
ಗದಗ ಯಲವಿಗಿ ರೈಲು ಯೋಜನೆಯನ್ನು ಆದಷ್ಟು ಬೇಗ ಪ್ರಾರಂಭಿಸುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮಾಜಿ ಮುಖ್ಯಮಂತ್ರಿ, ಹಾವೇರಿ-ಗದಗ ಸಂಸದ ಬಸವರಾಜ ಬೊಮ್ಮಾಯಿ ಮನವಿ ಮಾಡಿದರು.
ಭಾರತದ ಸೈನ್ಯವು ಸಮರ್ಥ, ಬಲಿಷ್ಠ: ಅಶ್ವಿನಿ
ಭಾರತದ ಸೈನ್ಯವು ಸಮರ್ಥ ಹಾಗೂ ಬಲಿಷ್ಠವಾಗಿದ್ದು, ಸೈನಿಕರು ಭಾರತಾಂಬೆಯ ಹೆಮ್ಮೆಯ ವೀರ ಪುತ್ರರು. ಹಗಲಿರುಳೆನ್ನದೇ ದೇಶವನ್ನು ಕಾಯ್ದು-ರಕ್ಷಿಸಿ, ನಮ್ಮೆಲ್ಲರಿಗೆ ರಕ್ಷಣೆ ನೀಡುತ್ತಿರುವ ಸೈನಿಕರ ಪಾತ್ರ ಅನುಪಮವಾದದ್ದು ಎಂದು ಇನ್ನರ್‌ವ್ಹಿಲ್ ಕ್ಲಬ್ ಗದಗ ಬೆಟಗೇರಿ ಅಧ್ಯಕ್ಷೆ ಅಶ್ವಿನಿ ಜಗತಾಪ ಹೇಳಿದರು.
ಬಲಿಗಾಗಿ ಕಾಯುತ್ತಿರುವ ಬಾಲೆಹೊಸೂರಿನ ರಸ್ತೆ
ಲಕ್ಷ್ಮೇಶ್ವರ ತಾಲೂಕಿನ ಕೊನೆಯ ಗ್ರಾಮ ಬಾಲೆಹೊಸೂರ ಗ್ರಾಮಕ್ಕೆ ಸೂರಣಗಿ ಮಾರ್ಗವಾಗಿ ಹೋಗುವುದೆಂದರೆ ಕೈಯಲ್ಲಿ ಜೀವ ಹಿಡಿದುಕೊಂಡು ಪ್ರಯಾಣ ಮಾಡಿದಂತೆ. ಕಂಬಳದ ಗದ್ದೆಯನ್ನು ಕೆಸರುಮಯ ಮಾಡಿ ಕೋಣ ಓಡಿಸಿದಂತೆ ಈ ರಸ್ತೆಯಲ್ಲಿ ವಾಹನ ಚಾಲನೆ ಮಾಡುವುದಕ್ಕೂ ಸಮನಾಗಿದೆ. ಅಷ್ಟರ ಮಟ್ಟಿಗೆ ಹಾಳಾಗಿ ಹೋಗಿದೆ ರಸ್ತೆ.
ಯಜ್ಞೋಪವಿತ ಧಾರಣೆಯಿಂದ ಮಾನಸಿಕ, ದೈಹಿಕ ಆರೋಗ್ಯ-ಬಾಲಚಂದ್ರಶಾಸ್ತ್ರಿ
ಯಜ್ಞೋಪವಿತ ಸಂಸ್ಕಾರ ಎನ್ನುವದು ಪರಮ ಪವಿತ್ರ ಹಾಗೂ ವೈಜ್ಞಾನಿಕ ಹಿನ್ನೆಲೆ ಇರುವ ಸಂಸ್ಕಾರವಾಗಿದೆ. ಇದರಿಂದ ವ್ಯಕ್ತಿಯ ಶಾರೀರಿಕ ಹಾಗೂ ಮಾನಸಿಕ ಆರೋಗ್ಯ ದೃಢವಾಗಿರಲು ಸಾಧ್ಯವಾಗುತ್ತದೆ ಎಂದು ಬಾಲಚಂದ್ರಶಾಸ್ತ್ರಿ ಹುಲಮನಿ ಹೇಳಿದರು.
ಗಜೇಂದ್ರಗಡ ತಹಸೀಲ್ದಾರ್ ಕಾರ್ಯಾಲಯಕ್ಕೆ ಮಳೆ ನೀರಿನ ಕಾಟ!
ಕಳೆದದೆರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಟ್ಟಣದ ತಹಸೀಲ್ದಾರ್ ಕಾರ್ಯಾಲಯದ ಒಳಗೆ ನೀರು ನುಗ್ಗಿ ಸಿಬ್ಬಂದಿ ಕಾರ್ಯ ನಿರ್ವಹಣೆಗೆ ಅಡಚಣೆ ಉಂಟು ಮಾಡಿದೆ.
ಧಾರ್ಮಿಕ ಕಾರ್ಯಕ್ರಮದಿಂದ ಸಂಸ್ಕೃತಿ ಉಳಿಸಲು ಸಾಧ್ಯ-ಡಾ.ರಾಮಪ್ಪ
ಸಮಾಜದಲ್ಲಿ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಗ್ರಾಮದ ಸಂಸ್ಕೃತಿ ಉಳಿಸುವ ಜತೆಗೆ ಯುವ ಪೀಳಿಗೆಯಲ್ಲಿ ಉತ್ತಮ ಸಂಸ್ಕಾರ ಬಿತ್ತಲು ಸಾಧ್ಯ ಎಂದು ಸಿಗಂದೂರು ಚೌಡೇಶ್ವರಿ ದೇವಾಲಯದ ಧರ್ಮದರ್ಶಿ ಡಾ. ರಾಮಪ್ಪ ಕರೆ ನೀಡಿದರು.
ಕಾಮಗಾರಿ ಪೂರ್ಣಗೊಳಿಸಿ ಗಾಂಧೀ ಸಾಕ್ಷಿ ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಿ
ಲೋಕಸಭಾ ಸದಸ್ಯರು ಹಾಗೂ ವಿಧಾನ ಪರಿಷತ್ ಸದಸ್ಯರುಗಳ ಪ್ರದೇಶಾಭಿವೃದ್ಧಿ ಅನುದಾನದಡಿಯಲ್ಲಿ ಕೈಗೊಂಡ ಕಾಮಗಾರಿಗಳ ಕುರಿತಂತೆ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್. ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಸಂಜೆ ಜಿಲ್ಲಾಡಳಿತ ಭವನದಲ್ಲಿ ಪ್ರಗತಿ ಪರಿಶೀಲನೆ ಜರುಗಿತು.
ಗೊಬ್ಬರ ಕೊರತೆ ಖಂಡಿಸಿ ಬಿಜೆಪಿ ಬೃಹತ್ ಪ್ರತಿಭಟನೆ
ಸಮರ್ಪಕ ರಸಗೊಬ್ಬರ ಪೂರೈಕೆ ಮಾಡದ ರಾಜ್ಯ ಸರ್ಕಾರದ ನಡೆ ಖಂಡಿಸಿ ಭಾನುವಾರ ಶಿರಹಟ್ಟಿಯಲ್ಲಿ ಬಿಜೆಪಿ ಹಾಗೂ ರೈತ ಮೋರ್ಚಾ ವತಿಯಿಂದ ಮಾರುತಿ ದೇವಸ್ಥಾನದಿಂದ ಎತ್ತು, ಚಕ್ಕಡಿಯೊಂದಿಗೆ ಶಾಸಕ ಡಾ. ಚಂದ್ರು ಕೆ. ಲಮಾಣಿ ನೇತೃತ್ವದಲ್ಲಿ ಮೆರವಣಿಗೆ ನಡೆಸಿ, ನೆಹರು ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ಸರ್ಕಾರದ ಕಾರ್ಯವೈಖರಿ ವಿರುದ್ಧ ಹರಿಹಾಯ್ದರು.
  • < previous
  • 1
  • ...
  • 66
  • 67
  • 68
  • 69
  • 70
  • 71
  • 72
  • 73
  • 74
  • ...
  • 549
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved