• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಣ್ಣ-ತಂಗಿಯರ ಬಾಂಧವ್ಯ ಸಾರಿದ ರಕ್ಷಾಬಂಧನ
ಅಣ್ಣ-ತಂಗಿಯರ ರಕ್ಷಾಬಂಧನವನ್ನು ಹಿಂದೂ-ಮುಸ್ಲಿಂರು ಡಂಬಳ ಹೋಬಳಿಯ ಗ್ರಾಮಗಳಲ್ಲಿ ಸಂಭ್ರಮ ಸಡಗರದಿಂದ ಆಚರಿಸಿದರು.
ನರಗುಂದ ತಾಲೂಕಿನಲ್ಲಿ ಅತಿಯಾದ ಮಳೆಗೆ ಗೋವಿನಜೋಳ ಬೆಳೆ ಕುಂಠಿತ
ನರಗುಂದ ತಾಲೂಕಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಸುರಿದ ಹಿನ್ನೆಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ ಗೋವಿನಜೋಳದ ಬೆಳೆ ಬೆಳವಣಿಗೆ ಕುಂಠಿತವಾಗಿದ್ದು, ಬೆಳೆಗಾರರಲ್ಲಿ ನಿರಾಸೆ ಮೂಡಿಸಿದೆ.
ಭಗವದ್ಗೀತೆ ಪಠಣದಿಂದ ಮನಸ್ಸಿಗೆ ನೆಮ್ಮದಿ- ದಯಾನಂದ ಶ್ರೀಗಳು
ಪ್ರತಿ ಜೀವನ ಜಂಜಾಟದಲ್ಲಿ ಮನುಷ್ಯ ಒಂದಿಷ್ಟು ಆಧ್ಯಾತ್ಮಕ ಚಿಂತನೆ ಮತ್ತು ಭಗವದ್ಗೀತೆ ಅಧ್ಯಯನ ಮಾಡಿದರೆ ಮನುಷ್ಯನಿಗೆ ನೆಮ್ಮದಿ ಸಿಗಲು ಸಾಧ್ಯವಾಗುತ್ತದೆ ಎಂದು ಇಬ್ರಾಹಿಂಪುರದ ಶಿವಾನಂದ ಮಠದ ದಯಾನಂದ ಶ್ರೀಗಳು ಹೇಳಿದರು.
ಲಕ್ಷ್ಮೇಶ್ವರ ಪೊಲೀಸ್ ಠಾಣೆಯಿಂದ ವಿಶೇಷ ಕಾರ್ಯಾಚರಣೆ 50ಕ್ಕಿಂತ ಹೆಚ್ಚು ಬೈಕ್ ವಶಕ್ಕೆ
ಪಟ್ಟಣದ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ನಂಬರ್‌ ಪ್ಲೆಟ್ ಇಲ್ಲದ ಹಾಗೂ ದೋಷಪೂರಿತ ನಂಬರ್‌ ಪ್ಲೇಟನೊಂದಿಗೆ ಬೈಕ್ ಚಲಾಯಿಸುತ್ತಿದ್ದ 50 ಬೈಕ್ ಸವಾರರಿಗೆ ಪೊಲೀಸರು ದಂಡ ಹಾಕುವ ಮೂಲಕ ಬಿಸಿ ಮುಟ್ಟಿಸುವ ಕಾರ್ಯ ಮಾಡಿದ್ದಾರೆ.
ಬಡಮಹಿಳೆ, ಮಕ್ಕಳಿಗೆ ವೈದ್ಯಕೀಯ ಸೇವೆ ತ್ವರಿಗತಿಯಲ್ಲಿ ದೊರಕಿಸಿ-ಸಚಿವ ಎಚ್‌.ಕೆ. ಪಾಟೀಲ
ಬಡಮಹಿಳೆ ಮತ್ತು ಮಕ್ಕಳಿಗೆ ವೈದ್ಯಕೀಯ ಸೇವೆ ತ್ವರಿತಗತಿಯಲ್ಲಿ ದೊರಕಬೇಕು. ಅವರು ಚಿಕಿತ್ಸೆಯಿಂದ ವಂಚಿತರಾಗಬಾರದು ಎಂದು ಕಾನೂನು ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು.
ಸ್ಲಂ ಜನರ ವಿವಿಧ ಬೇಡಿಕೆಗೆ ಆಗ್ರಹಿಸಿ ಆಗಸ್ಟ್‌ 11ಕ್ಕೆ ಪ್ರತಿಭಟನೆ: ಇಮ್ತಿಯಾಜ್
ಸ್ಲಂ ಜನರ ವಿವಿಧ ಬೇಡಿಕೆಗೆ ಆಗ್ರಹಿಸಿ ಆ. 11ಕ್ಕೆ ಪ್ರತಿಭಟನೆ ನಡೆಸಲಾಗುವುದು ಎಂದು ಜಿಲ್ಲಾ ಸ್ಲಂ ಜನಾಂದೋಲನ ಸಮಿತಿ ಅಧ್ಯಕ್ಷ ಇಮ್ತಿಯಾಜ್ ಮಾನ್ವಿ ಹೇಳಿದರು.
ಕಾಯಕ ತತ್ವಕ್ಕೆ ಶಕ್ತಿ ನೀಡಿದ ನುಲಿಯ ಚಂದಯ್ಯ-ರಾಘವೇಂದ್ರರಾವ್‌
ಹನ್ನೆರಡನೆಯ ಶತಮಾನದಲ್ಲಿ ಬಾಳಿ ಬದುಕಿದ ನುಲಿಯ ಚಂದಯ್ಯ ಅವರು ಕಾಯಕ ನಿಷ್ಠೆಯಿಂದಲೇ ಪ್ರಸಿದ್ಧಿ ಪಡೆದರು. ನುಲಿಯ ಚಂದಯ್ಯನವರು ವಚನಕಾರರಾಗಿ ಕನ್ನಡಕ್ಕೆ ಬಹಳಷ್ಟು ಕೊಡುಗೆ ನೀಡಿದ್ದಾರೆ ಎಂದು ತಹಸೀಲ್ದಾರ್ ಕೆ. ರಾಘವೇಂದ್ರರಾವ್ ತಿಳಿಸಿದರು.
ಬೆಣ್ಣೆಹಳ್ಳ ಪ್ರವಾಹಕ್ಕೆ ಅಪಾರ ಬೆಳೆ ಹಾನಿ, ಸಂಚಾರ ಸ್ಥಗಿತ
ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ತಾಲೂಕಿನ ಹಲವೆಡೆ ಜನ ಜೀವನ ಅಸ್ತವ್ಯವಸ್ಥವಾಗಿದ್ದು, ರೈತರ ಜಮೀನುಗಳು ಸಂಪೂರ್ಣ ಜಲಾವೃತವಾಗಿ ಅಪಾರ ಪ್ರಮಾಣದಲ್ಲಿ ಬೆಳೆ ಹಾನಿ, ಹಲವಡೆ ರಸ್ತೆ ಸಂಚಾರ ಸ್ಥಗಿತವಾಗಿ ಜನತೆ ತೀವ್ರ ತೊಂದರೆ ಅನುಭವಿಸುವಂತಾಗಿದೆ.
ಬೆಣ್ಣೆ ಹಳ್ಳದ ಪ್ರವಾಹದ ಅಬ್ಬರಕ್ಕೆ ನರಗುಂದ-ಗದಗ ರಸ್ತೆ ಬಂದ್‌
ನರಗುಂದ ತಾಲೂಕಿನಲ್ಲಿ ಶುಕ್ರವಾರ ಅಬ್ಬರ ಮಳೆ ಸುರಿದಿದೆ. ಶನಿವಾರ ಬೆಣ್ಣೆಹಳ್ಳಕ್ಕೆ ಪ್ರವಾಹ ಬಂದು ನರಗುಂದ-ರೋಣ, ಗದುಗಿಗೆ ಹೋಗುವ ಒಳ ಮಾರ್ಗ ನರಗುಂದ-ಗದಗ ಹೋಗುವ ರಸ್ತೆಗಳು ಬಂದ್‌ ಆಗಿವೆ.
ದೇಶದ ಪ್ರತಿ ಮನೆಯ ಮೇಲೆ ತ್ರಿವರ್ಣ ಧ್ವಜ ಹಾರಾಡಲಿ -ಸಚಿವ ಜೋಶಿ
ದೇಶದ ಪ್ರತಿಯೊಂದು ಮನೆಯ ಮೇಲೆ ತ್ರಿವರ್ಣ ಧ್ವಜ ಹಾರಾಡಿದರೆ ಮಾತ್ರ ನಮಗೆ ಸ್ವಾತಂತ್ರ್ಯ ಸಿಕ್ಕಿದ್ದು ಸಾರ್ಥಕವಾಗುತ್ತದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದರು.
  • < previous
  • 1
  • ...
  • 67
  • 68
  • 69
  • 70
  • 71
  • 72
  • 73
  • 74
  • 75
  • ...
  • 549
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved