• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರಿಗೆ ಶೋಷಣೆ ಮುಕ್ತ ಬದುಕು ನಿರ್ಮಾಣ ಕೆ.ಎಚ್‌. ಪಾಟೀಲರ ಕನಸಾಗಿತ್ತು
ರೈತರಿಗೆ ಶೋಷಣೆ ಮುಕ್ತ ಬದುಕು ನಿರ್ಮಾಣವಾಗಬೇಕು, ಅಂದಾಗ ಮಾತ್ರ ಅವರು ನೆಮ್ಮದಿ ಜೀವನ ಸಾಗಿಸಲು ಸಾಧ್ಯ ಎನ್ನುವುದು ನನ್ನ ತಂದೆಯವರಾದ ಕೆ.ಎಚ್. ಪಾಟೀಲ ಅವರ ಕನಸಾಗಿತ್ತು. ಅದನ್ನು ನನಸು ಮಾಡುವಲ್ಲಿ ನಾವೆಲ್ಲಾ ಇನ್ನು ಶ್ರಮಿಸಬೇಕಿದೆ ಎಂದು ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಶಿರಹಟ್ಟಿ ಹೊಸ ಬಡಾವಣೆಗಳ ಅಭಿವೃದ್ಧಿಗೆ ಮೊದಲ ಆದ್ಯತೆ
ಶಿರಹಟ್ಟಿ ಪಪಂ ವ್ಯಾಪ್ತಿಗೆ ಒಳಪಡುವ ವಿದ್ಯಾನಗರ, ನವನಗರ, ಶಬ್ಬೀರನಗರ, ಸಿದ್ದರಾಮೇಶ್ವರ ನಗರ, ಫಕೀರೇಶ್ವರ ನಗರ, ಶಿವಲಿಂಗಪ್ಪ ಪ್ಲಾಟ್ ಸೇರಿದಂತೆ ಹೊಸದಾಗಿ ನಿರ್ಮಾಣಗೊಂಡ ಎಲ್ಲ ಬಡಾವಣೆಗಳಲ್ಲಿ ಶುದ್ಧ ಕುಡಿಯುವ ನೀರು, ಚರಂಡಿ, ಸುಗಮ ಸಂಚಾರಕ್ಕೆ ರಸ್ತೆ, ಬೀದಿ ದೀಪ ಸೇರಿದಂತೆ ಎಲ್ಲ ರೀತಿಯ ಮೂಲಭೂತ ಸೌಲಭ್ಯ ಕಲ್ಪಿಸುವುದರ ಜತೆಗೆ ಸಮಗ್ರ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಪಪಂ ಮುಖ್ಯಾಧಿಕಾರಿ ಶಂಕರ ಹುಲ್ಲಮ್ಮನವರ ಹೇಳಿದರು.
ನಾಡ ಹಬ್ಬದಂತೆ ಸಂಭ್ರಮಿಸಿದ ಕೆ.ಎಚ್. ಪಾಟೀಲ ಅಭಿಮಾನಿಗಳು
ಗದಗ ನಗರ ಭಾನುವಾರ ಸಂಪೂರ್ಣ ಕೆ.ಎಚ್. ಪಾಟೀಲಮಯವಾಗಿತ್ತು. ಉರಿಬಿಸಿಲು ಲೆಕ್ಕಿಸದೇ, ಆ ಪಕ್ಷ- ಈ ಪಕ್ಷ ಎನ್ನದೇ ಮಹಿಳೆಯರು- ಮಕ್ಕಳೂ ಸೇರಿದಂತೆ ಇಲ್ಲಿನ ಕಾಟನ್ ಸೇಲ್ ಸೊಸೈಟಿ ಆವರಣಕ್ಕೆ ಜನಸಾಗರವೇ ಹರಿದು ಬಂದಿತ್ತು. ಎಲ್ಲರ ಬಾಯಲ್ಲೂ ಈ ನೆಲದ ಧಣಿ ದೊಡ್ಡಗೌಡ್ರ ಗುಣಗಾನ.
ಕೇಂದ್ರ ಸರ್ಕಾರ ಶಿಕ್ಷಣಕ್ಕೆ ಆದ್ಯತೆ ನೀಡುತ್ತಿಲ್ಲ- ಖರ್ಗೆ
ದೇಶದ ಶಿಕ್ಷಣ ವ್ಯವಸ್ಥೆ ಆತಂಕದಲ್ಲಿದೆ. ಕೇಂದ್ರ ಸರ್ಕಾರ ಶಿಕ್ಷಣಕ್ಕೆ ಆದ್ಯತೆ ನೀಡುತ್ತಿಲ್ಲ, ಅದರಲ್ಲಿಯೂ ಸರ್ಕಾರಿ ಶಾಲೆಗಳ ಬಗ್ಗೆ ತೀರಾ ನಿರ್ಲಕ್ಷ್ಯ ವಹಿಸುತ್ತಿದ್ದು, ದೇಶದ ಬಡ ಮಕ್ಕಳ ಭವಿಷ್ಯ ಮುಂದಿನ ದಿನಗಳಲ್ಲಿ ಮತ್ತಷ್ಟು ಮಂಕಾಗಲಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆತಂಕ ವ್ಯಕ್ತಪಡಿಸಿದರು.
ಹಳ್ಳ ಹಿಡಿದ ಜೆಜೆಎಂ ಕಾಮಗಾರಿ: ಶಾಸಕ ಡಾ. ಚಂದ್ರು ಲಮಾಣಿ ಗರಂ
ಗ್ರಾಮೀಣ ಭಾಗದಲ್ಲಿ ಮನೆ ಮನೆಗೆ ನೀರು ಕೊಡುವ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಜಲಜೀವನ ಮಷಿನ್ ಯೋಜನೆ ಲಕ್ಷ್ಮೇಶ್ವರ ತಾಲೂಕಿನಲ್ಲಿ ಸಂಫೂರ್ಣ ಹಳ್ಳ ಹಿಡಿದಿದೆ. ಗುತ್ತಿಗೆದಾರರು ಬೇಕಾಬಿಟ್ಟಿ ಕಾಮಗಾರಿ ಕೈಗೊಂಡು ಬಿಲ್ಲು ಎತ್ತುವ ಕಾರ್ಯ ಮಾಡಿದ್ದಾರೆ. ಪಿಡಿಓ ಅಧಿಕಾರಿಗಳು ಎಚ್ಚರದಿಂದ ಕಾಮಗಾರಿಯ ಬಗ್ಗೆ ನಿಗಾವಹಿಸಬೇಕು ಎಂದು ಶಾಸಕ ಡಾ. ಚಂದ್ರು ಲಮಾಣಿ ಗರಂ ಆಗಿ ಮಾತನಾಡಿದರು.
ದೇವೇಗೌಡರ ಎದುರು ನನ್ನನ್ನು ಚುನಾವಣೆಗೆ ನಿಲ್ಲಿಸಿದ್ದು ಕೆ.ಎಚ್.ಪಾಟೀಲರು : ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ

ಮಣ್ಣ ಬಿಟ್ಟು ಮಡಕೆ ಇಲ್ಲ, ಹಿರಿಯರ ಬಿಟ್ಟು ದೇವರಿಲ್ಲ ಇಲ್ಲ. ಇದೊಂದು ಅತ್ಯಂತ ಪ್ರಚಲಿತದಲ್ಲಿರುವ ಗಾದೆ ಮಾತು. ಈ ಗಾದೆ ನನ್ನ ಜೀವನದಲ್ಲಿ ಅಕ್ಷರಶಃ ಸತ್ಯವಾಗಿದೆ. ವಿದ್ಯಾರ್ಥಿ ಕಾಂಗ್ರೆಸ್‌ನಲ್ಲಿದ್ದ ನನಗೆ ಕರೆದು ದೇವೇಗೌಡ್ರ  ಎದುರು ಸ್ಪರ್ಧಿಸುವಂತೆ ಟಿಕೆಟ್ ನೀಡಿದ್ದು ಕೆ.ಎಚ್. ಪಾಟೀಲ ಅವರು 

ಗಜೇಂದ್ರಗಡದಲ್ಲಿ ಸಂಭ್ರಮದ ಬಣ್ಣದೋಕುಳಿ
ಹೋಳಿ ಹಬ್ಬದ ಪ್ರಯುಕ್ತ ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಪ್ರತಿಷ್ಠಾಪಿಸಲ್ಪಟ್ಟ ರತಿ-ಕಾಮಣ್ಣರಿಗೆ ವಿವಿಧ ಪೂಜೆ ಪುನಸ್ಕಾರಗಳೊಂದಿಗೆ ಶನಿವಾರ ಅದ್ಧೂರಿ ಮೆರವಣಿಗೆ ಹಾಗೂ ಬಣ್ಣದೋಕುಳಿ ಸಂಭ್ರಮದಿಂದ ನಡೆಯಿತು.
ಕೆ.ಎಚ್‌. ಪಾಟೀಲ ಜನ್ಮಶತಮಾನೋತ್ಸವಕ್ಕೆ ಸಿಂಗಾರಗೊಂಡ ಗದಗ
ಸಹಕಾರಿ ರಂಗದ ಭೀಷ್ಮ, ಹುಲಕೋಟಿ ಹುಲಿ ಎಂದೇ ಪ್ರಖ್ಯಾತರಾಗಿದ್ದ ದಿ. ಕೆ.ಎಚ್.ಪಾಟೀಲರ ಜನ್ಮ ಶತಮಾನೋತ್ಸವಕ್ಕೆ ಗದಗ ನಗರ ಮದುವಣಗಿತ್ತಿಯಂತೆ ಶೃಂಗಾರಗೊಂಡಿದೆ.
ಪ್ರತಿಭಾವಂತರ ಗುರುತಿಸಲು ಶಾಲಾ ವಾರ್ಷಿಕೋತ್ಸವ ಉತ್ತಮ ವೇದಿಕೆ
ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆ ಮೂಲಕ ಪ್ರತಿಭೆಗಳನ್ನು ಗುರುತಿಸಲು ಶಾಲಾ ವಾರ್ಷಿಕೋತ್ಸವ ಉತ್ತಮ ವೇದಿಕೆ ಎಂದು ನಂದಿವೇರಿ ಮಠದ ಶಿವಕುಮಾರ ಮಹಾಸ್ವಾಮಿಗಳು ಹೇಳಿದರು.
ರೂರಲ್‌ ಎಂಜಿನಿಯರಿಂಗ್‌ ಕಾಲೇಜು ಗ್ರಂಥಾಲಯ, ಬೋಧನಾ ಕೊಠಡಿ ಭೂಮಿ ಪೂಜೆ
ಗದಗ ತಾಲೂಕಿನ ಹುಲಕೋಟಿ ಗ್ರಾಮದಲ್ಲಿರುವ ಆರ್‌ಟಿಇ ಸೊಸೈಟಿಯ, ರೂರಲ್ ಎಂಜಿನಿಯರಿಂಗ್ ಕಾಲೇಜ್ ಆವಗರಣದಲ್ಲಿ ದಿ ಕೆ. ಎಚ್. ಪಾಟೀಲರ 100ನೇ ಜನ್ಮದಿನಾಚರಣೆ ಅಂಗವಾಗಿ ಶನಿವಾರ ನೂತನ ಗ್ರಂಥಾಲಯ ಹಾಗೂ ಬೋಧನಾ ಕೊಠಡಿಗಳ ಕಟ್ಟಡದ ಭೂಮಿ ಪೂಜೆಯನ್ನು ಕಾನೂನು ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ನೆರವೇರಿಸಿದರು.
  • < previous
  • 1
  • ...
  • 68
  • 69
  • 70
  • 71
  • 72
  • 73
  • 74
  • 75
  • 76
  • ...
  • 437
  • next >
Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved