• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿವಿಧ ಬೇಡಿಕೆಗಳ ಈಡೇರಿಸುವಂತೆ ಒತ್ತಾಯ
ವಿವಿಧ ಜನಪರ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನ ಬಣದಿಂದ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
2 ವರ್ಷದಲ್ಲಿ ಶಾಸಕರ ಸಾಧನೆ ಏನು?
ಹೊಂದಾಣಿಕೆ ರಾಜಕಾರಣ ಮಾಡುತ್ತಾ ಬಂದಿರುವ ಶಾಸಕ ಸಿ .ಸಿ. ಪಾಟೀಲರು ಮತ್ತೊಬ್ಬರ ಕುರಿತು ಕೆಟ್ಟದ್ದಾಗಿ ಮಾತನಾಡುವುದನ್ನು ಬಿಟ್ಟರೆ, 2 ವರ್ಷದಲ್ಲಿ ಕ್ಷೇತ್ರದಲ್ಲಿ ಏನು ಸಾಧನೆ ಮಾಡಿದ್ದಾರೆ? ಎಂದು ಮಾಜಿ ಶಾಸಕ ಬಿ.ಆರ್. ಯಾವಗಲ್ಲ ಪ್ರಶ್ನೆ ಮಾಡಿದರು.
ಉತ್ತಮ ಪರಿಸರದಿಂದ ಆರೋಗ್ಯಯುತ ಸಮಾಜ: ರವಿ
ಉತ್ತಮ ಪರಿಸರ ನಿರ್ಮಾಣದಿಂದ ಆರೋಗ್ಯವಂತ ಸಮಾಜ ನಿರ್ಮಾಣವಾಗುತ್ತದೆ. ಆದ್ದರಿಂದ ಗ್ರಾಮಸ್ಥರು ತಮ್ಮ ಮನೆಯ ಸುತ್ತಮುತ್ತ ಸ್ವಚ್ಛತೆಯನ್ನು ಕಾಪಾಡಿಕೊಂಡು ಪ್ರತಿಯೊಬ್ಬರೂ ಹಸಿರು ಪರಿಸರವನ್ನು ನಿರ್ಮಿಸುವಲ್ಲಿ ಮುಂದಾಗಬೇಕೆಂದು ಜಿಲ್ಲಾ ನೌಕರರ ಸಂಘದ ಮಾಜಿ ಅಧ್ಯಕ್ಷ ರವಿ ಎಲ್‌. ಗುಂಜೀಕರ್ ಹೇಳಿದರು.
ಶೈಕ್ಷಣಿಕ ಕ್ಷೇತ್ರಕ್ಕೆ ಸಿಎಂ ಸಿದ್ದರಾಮಯ್ಯ ಕೊಡುಗೆ ಮಹತ್ವದ್ದು
ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ವಸತಿ ನಿಲಯಗಳು ಉತ್ತಮ ವೇದಿಕೆಯಾಗುವಂತೆ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶೈಕ್ಷಣಿಕ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ರೋಣ ಮತ ಕ್ಷೇತ್ರದ ಶಾಸಕ ಜಿ.ಎಸ್. ಪಾಟೀಲ್ ಹೇಳಿದರು.
ಲಿಂಗಾಯತ ಧರ್ಮದ ಬೆಳಕು ಅಕ್ಕ ಅನ್ನಪೂರ್ಣ: ಬಡಿಗಣ್ಣವರ
12ನೇ ಶತಮಾನದಲ್ಲಿ ಬಸವಾದಿ ಶರಣರಿಂದ ರೂಪುಗೊಂಡ ಲಿಂಗಾಯತ ಧರ್ಮಕ್ಕೆ ಅಂದಿನಿಂದ ಇಂದಿನ ದಿನಮಾನಗಳವರೆಗೂ ಅನೇಕ ಶರಣರು ತಮ್ಮದೇ ಆದ ಸೇವೆಗಳ ಮೂಲಕ ಧರ್ಮ ಜ್ಞಾನದ ಬೆಳಕು ಈ ಜಗವ ಬೆಳಗುವಂತೆ ಮಾಡಿದ್ದಾರೆ. ಅಂಥವರಲ್ಲಿ ಅಕ್ಕ ಅನ್ನಪೂರ್ಣ ತಾಯಿಯವರು ಒಬ್ಬರು ಎಂದು ಬಸವತತ್ವ ಚಿಂತಕಿ ಗೌರಕ್ಕ ಬಡಿಗಣ್ಣವರ ಹೇಳಿದರು.
ಹಸಿರು ಕಾಶಿಯಾದ ಕಪ್ಪತ್ತಗುಡ್ಡದ ಹೆಚ್ಚಿದ ಆಕರ್ಷಣೆ!
ಉತ್ತರ ಕರ್ನಾಟಕದ ಸಹ್ಯಾದ್ರಿ ಕಪ್ಪತ್ತಗುಡ್ಡವನ್ನು ವನ್ಯಜೀವಿಧಾಮ ಎಂದು ಘೋಷಿಸಿದ ನಂತರ ಕಪ್ಪತ್ತಗಿರಿಯ ಸೊಗಸಿಗೆ ಮತ್ತಷ್ಟು ರಮ್ಯತೆ ಮೂಡಿದೆ. ಕುರುಚಲು ಕಾಡಿನ ಸೊಬಗು ದಿನೇ ದಿನೇ ದಟ್ಟವಾಗುತ್ತಿದೆ.
ರೋಗಿಗಳಿಗೆ ಉಚಿತ ಔಷಧಿ ವಿತರಿಸುತ್ತಿರುವ ಟಕ್ಕೇದ ದರ್ಗಾದ ಕಾರ್ಯ ಅನುಕರಣೀಯ
ದೂರದ ಊರುಗಳಿಗೆ ತೆರಳಿ ಅಸ್ತಮಾ, ದಮ್ಮು ಹಾಗೂ ಕೆಮ್ಮಿಗೆ ಔಷಧಿ ಪಡೆಯುತ್ತಿದ್ದ ಜನರಿಗೆ ಟಕ್ಕೇದ ದರ್ಗಾ ಪಟ್ಟಣದಲ್ಲಿ ಉಚಿತ ಔಷಧಿ ನೀಡುವ ಮೂಲಕ ಈ ಭಾಗದ ಜನರಿಗೆ ನೆರವಾಗುತ್ತಿರುವುದು ಅನುಕರಣೀಯ ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.
ಅಲ್ಪಸಂಖ್ಯಾತರ ಸಮೂದಾಯ ಏಳ್ಗೆಗೆ ಸದಾ ಶ್ರಮಿಸುವೆ- ಶಾಸಕ ಜಿಎಸ್ಪಿ
ಸಾಮಾಜಿಕ, ಆರ್ಥಿಕ, ರಾಜಕೀಯ, ಔದ್ಯೋಗಿಕ, ಶೈಕ್ಷಣಿಕವಾಗಿ ಅಲ್ಪಸಂಖ್ಯಾತ ಸಮೂದಾಯ ಪ್ರಗತಿ ಹೊಂದಬೇಕು. ಈ ದಿಸೆಯಲ್ಲಿ ಅಲ್ಪಸಂಖ್ಯಾತರ ಸಮೂದಾಯದ ಏಳ್ಗೆಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ಖನಿಜ ಅಭಿವೃದ್ಧಿ ನಿಗಮ ಅಧ್ಯಕ್ಷ ಶಾಸಕ ಜಿ.ಎಸ್. ಪಾಟೀಲ ಹೇಳಿದರು.
ಕಡಲೆಕಾಳು ಕೊಟ್ಟು ಕಂಗಾಲಾದ ಗದಗ, ಕೊಪ್ಪಳ ರೈತರು!
ರೈತರಿಂದ ಕಡಲೆ ಖರೀದಿ ಮಾಡಿ ಹಣ ನೀಡದೇ ಸತಾಯಿಸುತ್ತಿರುವ ಕಂಪನಿ ವಿರುದ್ಧ ರೈತರು ಪ್ರತಿಭಟನೆಗೆ ಸಜ್ಜಾಗಿದ್ದಾರೆ. ಜೂ. 16ರಿಂದ ಗದಗ ಡಿಸಿ ಕಚೇರಿಗೆ ಜಾನುವಾರುಗಳೊಂದಿಗೆ ಮುತ್ತಿಗೆ ಹಾಕಿ, ಅಲ್ಲಿಯೇ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.
ಆಯುರ್ವೇದಕ್ಕೆ ಕ್ಲಿಷ್ಪವಾದ ರೋಗ ಗುಣಪಡಿಸುವ ಶಕ್ತಿ ಇದೆ
ಸನಾತನ ಪರಂಪರೆಯಲ್ಲಿ ಆಯುರ್ವೇದಕ್ಕೆ ಕ್ಲಿಷ್ಟವಾದ ರೋಗ ಗುಣಪಡಿಸುವ ಶಕ್ತಿಯಿದೆ. ಆರೋಗ್ಯ ಕ್ಷೇತ್ರ ಎಷ್ಟೇ ಮುಂದುವರೆದಿದ್ದರೂ ಆಯುರ್ವೇದ ಔಷಧಿ ಮಹತ್ವ ಕಡಿಮೆಯಾಗುವುದಿಲ್ಲ ಎಂದು ಹೂವಿನಶಿಗ್ಲಿ ವಿರಕ್ತಮಠದ ಶ್ರೀ ಚನ್ನವೀರ ಮಹಾಸ್ವಾಮಿಗಳು ಹೇಳಿದರು.
  • < previous
  • 1
  • ...
  • 73
  • 74
  • 75
  • 76
  • 77
  • 78
  • 79
  • 80
  • 81
  • ...
  • 508
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved