ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೆರೆಗಳ ಸಂರಕ್ಷಣೆಗೆ ಪ್ರತಿಯೊಬ್ಬರೂ ಆದ್ಯತೆ ನೀಡಬೇಕು-ಶ್ರೀಗಳು
ಕೆರೆ-ಕಟ್ಟೆಗಳು ಜನರ ಹಾಗೂ ಜಾನುವಾರುಗಳ ಜೀವನಾಡಿಯಾಗಿದ್ದು, ಅವುಗಳ ಸಂರಕ್ಷಣೆಗೆ ಪ್ರತಿಯೊಬ್ಬರೂ ಆದ್ಯತೆ ನೀಡಬೇಕಿದೆ ಎಂದು ಕಳಸಾಪೂರ-ಮಲ್ಲಸಮುದ್ರ-ಸೊರಟೂರಿನ ಓಂಕಾರೇಶ್ವರ ಹಿರೇಮಠದ ಫಕ್ಕೀರೇಶ್ವರ ಪಟ್ಟಾಧ್ಯಕ್ಷರು ಹೇಳಿದರು.
ಸ್ವಾತಂತ್ರ್ಯ ಹೋರಾಟದಲ್ಲಿ ದೇಶದ ರಕ್ಷಣೆ ಮಹಿಳೆಯರ ಪಾತ್ರ ದೊಡ್ಡದು
ಸ್ವಾತಂತ್ರ್ಯ ಹೋರಾಟ, ದೇಶದ ರಕ್ಷಣೆಗೆ, ಸಾಮಾಜಿಕ ಸೇವೆ, ಶಿಕ್ಷಣ ಸೇರಿದಂತೆ ಮುಂತಾದ ಕ್ಷೇತ್ರದಲ್ಲಿ ಮಹಿಳೆಯರ ಪಾತ್ರ ಬಹಳ ಮಹತ್ವ ಪೂರ್ಣವಾದದ್ದು ಎಂದು ತೋಂಟದಾರ್ಯ ಮಠದ ವ್ಯವಸ್ಥಾಪಕ ಜಿ.ವಿ. ಹಿರೇಮಠ ಹೇಳಿದರು.
ಹೊಸ ಯೋಜನೆಗಳಿಲ್ಲ ಬಜೆಟ್, ಗದಗ ಜಿಲ್ಲೆಗೆ ನಿರಾಸೆ
ಅತೀವ ನಿರೀಕ್ಷೆ ಹುಟ್ಟುಹಾಕಿದ್ದ ಪ್ರಸಕ್ತ ಸಾಲಿನ ಆಯವ್ಯಯ ಮಂಡಿಸಿರುವ ಸಿದ್ಧರಾಮಯ್ಯ ಗದಗ ಜಿಲ್ಲೆಗೆ ಒಂದೇ ಒಂದು ರುಪಾಯಿ ನಿಗದಿ ಮಾಡಿಲ್ಲ. ಮೈಲುಗಲ್ಲಾಗುವಂತಾ ಯಾವುದೇ ಹೊಸ ಯೋಜನೆಗಳನ್ನು ಘೋಷಿಸಿಲ್ಲ. ಹಾಗಾಗಿ ಜಿಲ್ಲೆಯ ಇತಿಹಾಸಿದಲ್ಲಿಯೇ ಅತ್ಯಂತ ನಿರಾಶಾದಾಯಕ ಬಜೆಟ್ ಎಂದು ಸ್ಥಳೀಯರು ವಿಶ್ಲೇಷಿಸುತ್ತಿದ್ದಾರೆ.
ಗವಿಮಠದಿಂದ ನನ್ನನ್ನು ಹೊರಹಾಕಲು ರಾಜಕೀಯ ಮುಖಂಡರ ಷಡ್ಯಂತ್ರ
ಆದರಳ್ಳಿ ಗ್ರಾಮದ ಗವಿಮಠದಿಂದ ನನ್ನನ್ನು ಹೊರ ಹಾಕಲು ತಾಲೂಕಿನ ರಾಜಕೀಯ ಮುಖಂಡರು ನನ್ನ ವಿರುದ್ಧ ಷಡ್ಯಂತ್ರ ಮಾಡುತ್ತಿದ್ದಾರೆ. ಅವರು ಮಾತಾಡಿರುವ ವಾಯಸ್ ರೇಕಾರ್ಡ್ ನನ್ನ ಹತ್ತಿರ ಇದ್ದು, ಅದನ್ನು ಶೀಘ್ರದಲ್ಲಿ ಮಾಧ್ಯಮಗಳಿಗೆ ನೀಡುತ್ತೇನೆ ಎಂದು ಆದರಳ್ಳಿ ಗವಿಮಠದ ಕುಮಾರ ಮಹಾರಾಜರು ಹೇಳಿದರು.
ಅರ್ಥವ್ಯವಸ್ಥೆ ಏರುಗತಿಯಲ್ಲಿ ಕೊಂಡೊಯ್ಯುವ ಮುಂಗಡ ಪತ್ರ-ಸಚಿವ ಎಚ್. ಕೆ. ಪಾಟೀಲ
ಚೈತನ್ಯಶೀಲ ಅಭಿವೃದ್ಧಿ ಪರ ಮತ್ತು ಅರ್ಥವ್ಯವಸ್ಥೆಯನ್ನು ಏರುಗತಿಯಲ್ಲಿ ಕೊಂಡೊಯ್ಯುವ ಮುಂಗಡ ಪತ್ರ ಆಗಿದೆ ಎಂದು ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ತಿಳಿಸಿದ್ದಾರೆ.
ರಾಜ್ಯ ಬಜೆಟ್ ಬೇವು-ಬೆಲ್ಲದಂತಿದೆ: ಡಾ. ತೋಂಟದ ಶ್ರೀಗಳು
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶುಕ್ರವಾರ ಮಂಡಿಸಿರುವ ರಾಜ್ಯ ಬಜೆಟ್ ಬೇವು-ಬೆಲ್ಲಗಳ ಸಮ್ಮಿಶ್ರಣದಂತಿದೆ ಎಂದು ಡಂಬಳ-ಗದಗ ತೋಂಟದಾರ್ಯ ಸಂಸ್ಥಾನಮಠದ ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಆದರಳ್ಳಿ ಬಿಟ್ಟು ಹೋಗದಂತೆ ಕುಮಾರ ಮಹಾರಾಜರಿಗೆ ಆಗ್ರಹಿಸಿ ಗ್ರಾಮಸ್ಥರ ಪ್ರತಿಭಟನೆ
ಆದರಳ್ಳಿ ಗ್ರಾಮದ ಗವಿಮಠದ ಕುಮಾರ ಮಹಾರಾಜರು ಗವಿಮಠ ಬಿಟ್ಟು ಎಲ್ಲಿಗೂ ಹೋಗಬಾರದು. ಯಾವ ತಪ್ಪು ಮಾಡಿದ್ದಾರೆ ಎನ್ನುವ ಕಾರಣಕ್ಕೆ ಗವಿಮಠ ಬಿಟ್ಟು ಹೋಗಬೇಕು ಎಂದು ಆದರಳ್ಳಿ ಗ್ರಾಮಸ್ಥರು ಆಗ್ರಹಿಸಿ ಗ್ರಾಮದ ಸೇವಾಲಾಲ್ ದೇವಸ್ಥಾನದಲ್ಲಿ ಶುಕ್ರವಾರ ಬೆಳಗ್ಗೆ ಪ್ರತಿಭಟನೆ ನಡೆಯಿತು.
ಪೇರಲ, ಬಾರೆಹಣ್ಣಿನ ಊರು ಡಂಬಳಕ್ಕೆ ತೋಟಗಾರಿಕೆ ಕಾಲೇಜು ಘೋಷಣೆ
ಈ ಬಾರಿ ಮುಂಗಡಪತ್ರದಲ್ಲಿ ಸಿಎಂ ಸಿದ್ದರಾಮಯ್ಯನವರು ಗದಗ ಜಿಲ್ಲೆಯ ಡಂಬಳಕ್ಕೆ ತೋಟಗಾರಿಕೆ ಕಾಲೇಜು ಘೋಷಿಸಿರುವುದು ತೋಟಗಾರಿಕೆ ಬೆಳೆಗಾರರಲ್ಲಿ ಹುಮ್ಮಸ್ಸು ಮೂಡಿಸಿದ್ದು, ಸಚಿವ ಎಚ್.ಕೆ. ಪಾಟೀಲ ಹಾಗೂ ಶಾಸಕ ಜಿ.ಎಸ್. ಪಾಟೀಲರ ಕಾರ್ಯಕ್ಕೆ ಪ್ರಶಂಸೆ ವ್ಯಕ್ತವಾಗಿದೆ.
ಬಡ್ಡಿ, ದಂಧೆಕೋರರ ಗಡಿಪಾರಿಗೆ ಆಗ್ರಹಿಸಿ ಮಹಿಳೆಯರ ಪ್ರತಿಭಟನೆ
ಗದಗ ನಗರದಲ್ಲಿ ಅಕ್ರಮ ಬಡ್ಡಿ ದಂಧೆಕೋರರನ್ನು ತಕ್ಷಣವೇ ಗಡಿಪಾರು ಮಾಡುವಂತೆ ಆಗ್ರಹಿಸಿ ಗುರುವಾರ ನೂರಾರು ಮಹಿಳೆಯರು ನಗರದ ಟಿಪ್ಪು ಸುಲ್ತಾನ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಪತಿ, ಅತ್ತೆ -ಮಾವ ಮಾನಸಿಕ ಹಿಂಸೆ ನೀಡಿ ವರದಕ್ಷಿಣೆ ತರುವಂತೆ ದೈಹಿಕ ಹಲ್ಲೆ ನಡೆಸಿ ಗೃಹಣಿಯ ಕೊಲೆ, ದೂರು
ಇಲ್ಲಿಯ ಹಗೇದಕಟ್ಟಿ ಓಣಿಯ ಯುವತಿಯೋರ್ವಳು ಶಂಕಾಸ್ಪದವಾಗಿ ಮೃತಳಾಗಿದ್ದು, ಆಕೆಯ ಪತಿ, ಅತ್ತೆ -ಮಾವ ಮಾನಸಿಕ ಹಿಂಸೆ ನೀಡಿ ವರದಕ್ಷಿಣೆ ತರುವಂತೆ ದೈಹಿಕ ಹಲ್ಲೆ ನಡೆಸಿ ನೇಣಿಗೆ ಹಾಕಿ ಕೊಲೆ ಮಾಡಿದ್ದಾರೆ ಎಂದು ಯುವತಿಯ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ.
< previous
1
...
75
76
77
78
79
80
81
82
83
...
438
next >
Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್ಲೆಸ್ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ