ಮಲ್ಲಮ್ಮ ಸ್ತ್ರೀ ಕುಲದ ಅನರ್ಘ್ಯ ರತ್ನ: ಅಮರೇಗೌಡ ಪಾಟೀಲಸಂಸಾರದಲ್ಲಿದ್ದು ಪಾರಮಾರ್ಥಿಕ ಜೀವನ ಕಂಡುಕೊಂಡು, ಪ್ರತಿಯೊರ್ವ ಮಹಿಳೆಗೂ ಆದರ್ಶನೀಯರಾದ ಹೇಮರಡ್ಡಿ ಮಲ್ಲಮ್ಮ ಸ್ತ್ರೀ ಕುಲದ ಅನರ್ಘ್ಯ ರತ್ನರಾಗಿದ್ದು, ಅವರ ಬದುಕು ಎಲ್ಲರಿಗೂ ಮಾದರಿಯಾಗಿದೆ ಎಂದು ಮಾಜಿ ಸಚಿವ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಜ್ಯ ಉಪಾಧ್ಯಕ್ಷ ಅಮರೇಗೌಡ ಪಾಟೀಲ ಬಯ್ಯಾಪೂರ ಹೇಳಿದರು.