• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದು ಮುಖ್ಯಮಂತ್ರಿಯಿಂದ ಲಕ್ಕುಂಡಿಯಲ್ಲಿ ಉತ್ಖನನಕ್ಕೆ ಚಾಲನೆ
ಜೂ. 3ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐತಿಹಾಸಿಕ ಲಕ್ಕುಂಡಿಯಲ್ಲಿರುವ 101 ಬಾವಿ, 101 ದೇವಸ್ಥಾನ ಸೇರಿದಂತೆ ಅನೇಕ ಐತಿಹಾಸಿಕ ಕುರುಹು ಪತ್ತೆ ಹಚ್ಚುವಿಕೆಯ ಕಾರ್ಯಕ್ಕೆ ಚಾಲನೆ ನೀಡಲಿದ್ದಾರೆ. ಸಿದ್ದರಾಮಯ್ಯ ಅವರು ಬಯಲು ವಸ್ತು ಸಂಗ್ರಹಾಲಯ, ಪ್ರಾಚ್ಯಾವಶೇಷಗಳ ವೀಕ್ಷಣೆ ಮಾಡಲಿದ್ದಾರೆ.
12ರಂದು ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ
ಜೂ. 12ರಂದು ಗದಗ ನಗರದ ಆಡಿಟೋರಿಯಂ ಹಾಲ್‌ದಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನ ಆಚರಿಸಲಾಗುತ್ತಿದ್ದು, ಅರ್ಥಪೂರ್ಣವಾಗಿ ಹಾಗೂ ಅಚ್ಚುಕಟ್ಟಾಗಿ ಆಚರಿಸಲು ಕ್ರಮ ವಹಿಸಬೇಕು ಎಂದು ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಹೇಳಿದರು.
ಜನೌಷಧಿ ಕೇಂದ್ರ ಸ್ಥಗಿತ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ
ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರದ ನಿರ್ಧಾರ ಖಂಡಿಸಿ ಡಂಬಳ ಹೋಬಳಿ ಕದಾಂಪುರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂದೆ ಬಿಜೆಪಿ ವತಿಯಿಂದ ಕೈಗೆ ಕಪ್ಪುಪಟ್ಟಿ ಧರಿಸಿ ಮೌನ ಪ್ರತಿಭಟನೆ ನಡೆಸಲಾಯಿತು.
ವಿದ್ಯಾರ್ಥಿಯ ಜೀವನ ತಪಸ್ಸು ಇದ್ದಂತೆ: ಡಾ. ತೋಂಟದ ಸಿದ್ಧರಾಮ ಸ್ವಾಮಿಗಳು
ಗದಗ ನಗರದ ತೋಂಟದಾರ್ಯ ಮಠದಲ್ಲಿ ಲಿಂಗಾಯತ ಪ್ರಗತಿಶೀಲ ಸಂಘದ ವತಿಯಿಂದ ನಡೆದ 2747ನೇ ಶಿವಾನುಭವ ಕಾರ್ಯಕ್ರಮ ನಡೆಯಿತು. ಡಾ. ತೋಂಟದ ಸಿದ್ಧರಾಮ ಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು.
ಜೂ. 3ರಿಂದ ಮುಳಗುಂದ ಶ್ರೀ ಗ್ರಾಮದೇವತಾ ಟೋಪ ಜಾತ್ರಾ ಮಹೋತ್ಸವ
ಪ್ರತಿ 12 ವರ್ಷಕ್ಕೊಮ್ಮೆ ನಡೆಯುವ ಮುಳಗುಂದ ಶ್ರೀ ಗ್ರಾಮ ದೇವತೆಯರ ಟೋಪ ಜಾತ್ರಾ ಮಹೋತ್ಸವ ಜೂ. 3ರಿಂದ ಜೂ. 6ರ ವರೆಗೆ ನಾಲ್ಕು ದಿನಗಳ ಕಾಲ ಅದ್ಧೂರಿಯಾಗಿ ಜರುಗಲಿದೆ. ಗ್ರಾಮ ದೇವತೆಗೆ 200 ವರ್ಷಗಳ ಇತಿಹಾಸ ಇದೆ.
ಮಹದಾಯಿ ಯೋಜನೆ ಜಾರಿಗೆ ವಿರೋಧ ಮಾಡಬೇಡಿ-ಜೋಗಣ್ಣವರ
ನಿರಂತರ ಹೋರಾಟದಿಂದ ಮಹದಾಯಿ ಯೋಜನೆ ಜಾರಿಯಾಗುವ ಹಂತಕ್ಕೆ ಬಂದಿದೆ. ಅರಣ್ಯನಾಶ ನೆಪದಲ್ಲಿ ಪರಿಸರವಾದಿಗಳು ಯೋಜನೆಗೆ ಅಡ್ಡಿ ಮಾಡಬಾರದು ಎಂದು ಕರ್ನಾಟಕ ರೈತ ಸೇನೆ ರಾಜ್ಯ ಕಾರ್ಯದರ್ಶಿ ಎಸ್.ಬಿ. ಜೋಗಣ್ಣವರ ಮನವಿ ಮಾಡಿದರು.
ಮಲ್ಲಮ್ಮ ಸ್ತ್ರೀ ಕುಲದ ಅನರ್ಘ್ಯ ರತ್ನ: ಅಮರೇಗೌಡ ಪಾಟೀಲ
ಸಂಸಾರದಲ್ಲಿದ್ದು ಪಾರಮಾರ್ಥಿಕ ಜೀವನ ಕಂಡುಕೊಂಡು, ಪ್ರತಿಯೊರ್ವ ಮಹಿಳೆಗೂ ಆದರ್ಶನೀಯರಾದ ಹೇಮರಡ್ಡಿ ಮಲ್ಲಮ್ಮ ಸ್ತ್ರೀ ಕುಲದ ಅನರ್ಘ್ಯ ರತ್ನರಾಗಿದ್ದು, ಅವರ ಬದುಕು ಎಲ್ಲರಿಗೂ ಮಾದರಿಯಾಗಿದೆ ಎಂದು ಮಾಜಿ ಸಚಿವ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಜ್ಯ ಉಪಾಧ್ಯಕ್ಷ ಅಮರೇಗೌಡ ಪಾಟೀಲ ಬಯ್ಯಾಪೂರ ಹೇಳಿದರು.
ಪ್ರಕೃತಿಯಿಂದ ಬಂದ ಜೀವ ಒಂದು ದಿನ ಪ್ರಕೃತಿ ಸೇರಲೇಬೇಕು
ಮನುಷ್ಯನಿಗೆ ಎಲ್ಲ ಭಯಕ್ಕಿಂತ ಸಾವಿನ ಭಯ ಹೆಚ್ಚಿರುತ್ತದೆ. ಹುಟ್ಟಿದ ಮನುಷ್ಯ ಒಂದು ದಿನ ಸಾಯಲೇಬೇಕು ಎನ್ನುವುದನ್ನು ನಾವು ಮನದಟ್ಟು ಮಾಡಿಕೊಳ್ಳುವ ಮೂಲಕ ಸಾವನ್ನು ಪ್ರೀತಿಸಬೇಕು. ಪ್ರಕೃತಿಯಿಂದ ಬಂದ ಜೀವ ಒಂದಲ್ಲ ಒಂದು ದಿನ ಪ್ರಕೃತಿ ಸೇರಲೇಬೇಕು ಎಂದು ಮುಂಡರಗಿ ತೋಂಟದಾರ್ಯ ಮಠದ ಪೀಠಾಧಿಪತಿ ಜ.ನಿಜಗುಣಪ್ರಭು ತೋಂಟದಾರ್ಯ ಮಹಾಸ್ವಾಮೀಜಿ ಹೇಳಿದರು.
ಯುವಪೀಳಿಗೆ ತಂಬಾಕು ಸೇವನೆ ಮಾಡಬಾರದು- ಡಾ. ಬಗಾಡೆ
ತಂಬಾಕು ಸೇವನೆಯಿಂದ ಕ್ಯಾನ್ಸರ್‌ನಂತೆ ರೋಗಗಳು ಬರುತ್ತವೆ. ಆದ್ದರಿಂದ ಯುವ ಪೀಳಿಗೆ ಮತ್ತು ವಿದ್ಯಾರ್ಥಿಗಳು ತಂಬಾಕು ಸೇವನೆ ಮಾಡಬಾರದೆಂದು ಡಾ. ಅನಿತಾ ಬಗಾಡೆ ಹೇಳಿದರು.
ಕಾನೂನು ಸಮಾಜದ ಕಣ್ಣಾಗಿ ಪರಿವರ್ತನೆ: ಜಿ.ಆರ್. ಶೆಟ್ಟರ್
ಪ್ರಸ್ತುತ ದಿನ ಮಾನಗಳಲ್ಲಿ ಕಾನೂನು ಸಮಾಜದ ಕಣ್ಣಾಗಿ ಪರಿವರ್ತನೆಯಾಗುತ್ತಿದೆ. ಪ್ರತಿಯೊಂದು ಕ್ಷೇತ್ರವಾಗಲಿ, ಸಮಸ್ಯೆಯಾಗಲಿ, ಮೊದಲು ನೆನಪಿಗೆ ಬರುವುದು ವಕೀಲರು ಎಂಬ ಭಾವನೆ ಜನರಲ್ಲಿದೆ ಎಂದು ಮುಖ್ಯ ಹಿರಿಯ ದಿವಾನಿ ಜಿ.ಆರ್. ಶೆಟ್ಟರ ಹೇಳಿದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 434
  • next >
Top Stories
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
ರಫೇಲ್‌ ಹೊಡದಿದ್ದಾಗಿ ಪಾಕ್‌ ಹೇಳಿದ್ದು ಸುಳ್ಳು: ಡಸಾಲ್ಟ್‌ ಸಿಇಒ
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್‌ ಭವಿಷ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved