ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಡಾ. ಅಂಬೇಡ್ಕರ್ ಆಶಯದ ಸಮಾಜ ನಿರ್ಮಾಣ ಇಂದಿನ ಅಗತ್ಯ-ಸಚಿವ ಎಚ್.ಕೆ. ಪಾಟೀಲ
ಡಾ. ಬಿ. ಆರ್. ಅಂಬೇಡ್ಕರ್ ಅವರ ಮೌಲ್ಯ, ತತ್ವ ಹಾಗೂ ಅಧ್ಯಯನಶೀಲತೆ ಹಾಗೂ ಸಂವಿಧಾನದ ಜಾಗೃತಿ ಇಂದಿನ ಅಗತ್ಯವಾಗಿದ್ದು, ಕರ್ನಾಟಕ ದಲಿತ ನೌಕರರ ಒಕ್ಕೂಟದ ಜಿಲ್ಲಾ ಶಾಖೆ ಈ ನಿಟ್ಟಿನಲ್ಲಿ ಜನಪರವಾಗಿ ಒಗ್ಗೂಡಿ ಮತ್ತಷ್ಟ ಉತ್ತಮ ಕಾರ್ಯಗಳನ್ನು ಮಾಡಬೇಕೆಂದು ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಪ್ರಾಣಿ, ಪಕ್ಷಿಗಳು ಪರಿಸರ ಸಮತೋಲನ ಕಾಪಾಡುತ್ತವೆ-ಮಂಜುನಾಥ
ನಮ್ಮ ಸುತ್ತಲಿನ ಪರಿಸರ ಸಮತೋಲನ ಕಾಪಾಡುವಲ್ಲಿ ಪ್ರಾಣಿ, ಪಕ್ಷಿಗಳ ಪಾತ್ರ ಬಹಳ ದೊಡ್ಡದಿದೆ ಎಂದು ಜೀವವೈವಿಧ್ಯ ಸಂಶೋಧಕ ಮಂಜುನಾಥ ನಾಯಕ ಹೇಳಿದರು.
ಎಸ್.ಸಿ., ಎಸ್.ಟಿ. ಅನುದಾನ ಬಳಸಿದ ಸರ್ಕಾರದ ಕ್ರಮ ಖಂಡಿಸಿ ಪ್ರತಿಭಟನೆ
ಎಸ್.ಸಿ .ಎಸ್ ಟಿ. ಜನರ ಕಲ್ಯಾಣಕ್ಕಾಗಿ ಕಾಯ್ದಿರಿಸಿದ ಅನುದಾನವನ್ನು ಗ್ಯಾರಂಟಿ ಯೋಜನೆಗೆ ಬಳಸಿದ ರಾಜ್ಯ ಸರ್ಕಾರ ನಡೆ ಖಂಡಿಸಿ ಗುರುವಾರ ರೋಣದಲ್ಲಿ ಬಿಜೆಪಿ ಎಸ್.ಸಿ. ಮೋರ್ಚಾ ನೇತೃತ್ವದಲ್ಲಿ ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆ ಜರುಗಿತು. ಬಳಿಕ ತಹಸೀಲ್ದಾರ್ ಕಚೇರಿಗೆ ತೆರಳಿ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ನಗರಸಭೆ ಚುನಾವಣೆ: ಡಿಸಿ, ಎಸಿ, ಪೌರಾಯುಕ್ತರಿಗೆ ನ್ಯಾಯಾಂಗ ನಿಂದನೆ ಸಂಕಷ್ಟ?
ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಮುಂದೂಡುವಂತೆ ಫೆ. 28ರಂದು ಹೈಕೋರ್ಟ್ ನೀಡಿದ್ದ ಆದೇಶದ ನಡುವೆಯೂ ಚುನಾವಣೆ ಜರುಗಿಸಿ, ಧಾರವಾಡ ಉಚ್ಚ ನ್ಯಾಯಾಲಯದ ತೀರ್ಪನ್ನು ಪಾಲನೆ ಮಾಡದ ಹಿನ್ನೆಲೆಯಲ್ಲಿ ಮಾ. 5ರಂದು ವಿಚಾರಣೆ ನಡೆಸಿದ ನ್ಯಾಯಾಲಯ ಅಧಿಕಾರಿಗಳಿಗೆ ವಿವರಣೆ ಕೇಳಿ ನೋಟಿಸ್ ನೀಡಿದ್ದು, ಅಧಿಕಾರಿಗಳ ನ್ಯಾಯಾಂಗ ನಿಂದನೆಯ ಸಂಕಟ ಎದುರಾಗುವ ಸಾಧ್ಯತೆಗಳಿವೆ.
ಮುಖ್ಯಮಂತ್ರಿ ಸಿದ್ದು ಬಜೆಟ್ ಮೇಲೆ ಜಿಲ್ಲೆಯ ನಿರೀಕ್ಷೆಗಳು ಹತ್ತಾರು
ಬಹು ನಿರೀಕ್ಷಿತ ರಾಜ್ಯ ಬಜೆಟ್ ಶುಕ್ರವಾರ ಮಂಡನೆಯಾಗಲಿದ್ದು, ಜಿಲ್ಲೆಯ ಜನರು ಆಸೆ ಕಣ್ಣಿನಿಂದ ಬಜೆಟ್ನತ್ತ ಗಮನ ಹರಿಸಿದ್ದಾರೆ. ಹಿಂದಿನ ಬಜೆಟ್ಗಳಲ್ಲಿ ಜಿಲ್ಲೆಯ ಯಾವುದೇ ಪ್ರಮುಖ ಯೋಜನೆಗಳು ಘೋಷಣೆಯಾಗದೇ ಇರುವ ಹಿನ್ನೆಲೆಯಲ್ಲಿ ಈ ಬಾರಿಯ ಬಜೆಟ್ ಮೇಲೆ ಸಹಜವಾಗಿಯೇ ಮತ್ತಷ್ಟು ನಿರೀಕ್ಷೆಗಳು ಹೆಚ್ಚಾಗಿವೆ.
ದೇಶದ ಅಭಿವೃದ್ಧಿ ಗ್ರಾಮಗಳ ಮೇಲೆ ನಿಂತಿದೆ-ರಾಯರಡ್ಡಿ
ಉದಾತ್ತ ಸೇವಾ ಮನೋಭಾವದಿಂದ ಮಾಡುವ ಯಾವುದೇ ಕೆಲಸ ಮನಸ್ಸಿಗೆ ಸಂತೋಷವನ್ನು ನೀಡುತ್ತದೆ. ರಾಷ್ಟ್ರೀಯ ಸೇವಾ ಯೋಜನೆ ಇಂತಹ ಸೇವೆಯನ್ನು ಸಮುದಾಯಕ್ಕೆ ನೀಡಲು ಒಂದು ಒಳ್ಳೆಯ ವೇದಿಕೆಯನ್ನು ನೀಡುತ್ತದೆ. ಮೇಲಾಗಿ ದೇಶದ ಅಭಿವೃದ್ಧಿ ಗ್ರಾಮಗಳ ಮೇಲೆ ನಿಂತಿದೆ ಎಂದು ಚಿಕ್ಕನರಗುಂದ ಗ್ರಾಪಂ ಸದಸ್ಯ ಮುತ್ತುರಡ್ಡಿ ರಾಯರಡ್ಡಿ ಹೇಳಿದರು
ಬಿ.ಎಸ್. ಬೇಲೇರಿ ನವಗ್ರಾಮಕ್ಕೆ ಸೌಲಭ್ಯ ಮರೀಚಿಕೆ
ಮಲಪ್ರಭಾ ಪ್ರವಾಹಕ್ಕೆ ಸ್ಥಳಾಂತರಗೊಂಡ ನರಗುಂದ ಮತಕ್ಷೇತ್ರ ವ್ಯಾಪ್ತಿಯ ತಾಲೂಕಿನ ಬಿ.ಎಸ್. ಬೇಲೇರಿ ನವಗ್ರಾಮದಲ್ಲಿ ರಸ್ತೆ, ಚರಂಡಿ, ಶೌಚಾಲಯ ಸೇರಿದಂತೆ ಅನೇಕ ಮೂಲಭೂತ ಸೌಲಭ್ಯಗಳು ಮರೀಚಿಕೆಯಾಗಿದ್ದು, ಇಲ್ಲಿನ ನಿವಾಸಿಗಳು ಸಮಸ್ಯೆಗಳ ಮಧ್ಯದಲ್ಲಿಯೇ ಬದುಕು ದೂಡುತ್ತಿದ್ದಾರೆ.
ಬದುಕು ಶೃತಿಗೊಳಿಸಿದ ವೀಣೆಯಂತಾಗಲಿ: ಸದಾಶಿವಾನಂದ ಶ್ರೀಗಳು
ಗದಗ ನಗರದ ಅಡವೀಂದ್ರಸ್ವಾಮಿ ಮಠದಲ್ಲಿ ಮಂಗಳವಾರ 333ನೇ ಶಿವಾನುಭವ, ಗಾನಯೋಗಿ ಪಂಚಾಕ್ಷರಿ ಸಂಗೀತ ಪರಂಪರಾ ಸಮ್ಮೇಳನ, ಗುರುಕುಮಾರ ಪಂಚಾಕ್ಷರಿ ಸಮ್ಮಾನ-2025 ಸಮಾರಂಭ ನಡೆಯಿತು.
ರಾಸಾಯನಿಕ ಕೃಷಿಯಿಂದ ಮನುಷ್ಯ ರೋಗಪೀಡಿತ: ಎಸ್.ಎಸ್. ಪಾಟೀಲ
ನರಗುಂದ ಪಟ್ಟಣದ ಕಸಬಾ ಓಣಿಯ ಶ್ರೀ ಸಾಲಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಭಾರತೀಯ ಕಿಸಾನ್ ಸಂಘದ ಉತ್ತರ ಕರ್ನಾಟಕ ಪ್ರಾಂತ ಜಿಲ್ಲಾ ಘಟಕದಿಂದ 46ನೇ ಸ್ಥಾಪನಾ ದಿನಾಚರಣೆ ನಡೆಯಿತು.
ಇನ್ನೂ ದಡ ಕಾಣದ ಹೊಳೆ ಹಡಗಲಿ ನವಗ್ರಾಮ!
ಮಲಪ್ರಭಾ ನದಿ ಪ್ರವಾಹದಿಂದ ಸ್ಥಳಾಂತರಗೊಂಡ ತಾಲೂಕಿನ ಹೊಳೆ ಹಡಗಲಿ ಆಸರೆ ನವಗ್ರಾಮವು ರಸ್ತೆ, ಚರಂಡಿ, ವಿದ್ಯುತ್ ದೀಪ, ಮಹಿಳಾ ಶೌಚಾಲಯ, ಶಾಲೆ, ಸಾರಿಗೆ ಬಸ್ ಸಂಚಾರ ವ್ಯವಸ್ಥೆ, ಪಡಿತರ ಆಹಾರ, ಶುದ್ಧ ಕುಡಿಯುವ ನೀರು ಸೇರಿದಂತೆ ಅನೇಕ ಸೌಕರ್ಯಗಳಿಂದ ವಂಚಿತವಾಗಿದೆ.
< previous
1
...
76
77
78
79
80
81
82
83
84
...
438
next >
Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ