ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಎಚ್.ಕೆ. ಪಾಟೀಲ ಜನ್ಮದಿನಕ್ಕೆ 1072 ಜನರಿಂದ ಅಂಗಾಂಗ ದಾನದ ವಾಗ್ದಾನ
ಕಾನೂನು ಸಚಿವ ಎಚ್.ಕೆ. ಪಾಟೀಲ ಅವರ 72ನೇ ಜನ್ಮದಿನದ ಅಂಗವಾಗಿ 1072 ಜನರಿಂದ ಅಂಗಾಗ ದಾನ ಮಾಡಲು ತೀರ್ಮಾನಿಸಿದ್ದು, ಅಂದು ಅಂಗಾಂಗ ದಾನ ಮಾಡಿದವರಿಗೆ ಪ್ರತಿಜ್ಞಾ ಪತ್ರ ವಿತರಿಸಲಾಗುವುದು ಎಂದು ಹಿರಿಯ ಕಾಂಗ್ರೆಸ್ ಮುಖಂಡ ಪ್ರಭು ಬುರಬುರೆ ಹೇಳಿದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ರೈತರಿಗೆ ಕರಾಳ ದಿನಗಳು: ಎ.ಎಸ್. ನಡಹಳ್ಳಿ
ರಸಗೊಬ್ಬರ ವಿತರಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ನಡಹಳ್ಳಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಸಿದ್ದರಾಮಯ್ಯ ಸರ್ಕಾರ ರೈತರ ಬಾಯಿಗೆ ಮಣ್ಣು ಹಾಕುವ ಕೆಲಸ ಮಾಡುತ್ತಿದೆ ಎಂದು ಹೇಳಿದರು.
ಗದಗ ಜಿಲ್ಲೆಯಲ್ಲಿ ಸಂಭ್ರಮದ ನಾಗರ ಪಂಚಮಿ ಆಚರಣೆ
ಗದಗ ಜಿಲ್ಲೆಯಾದ್ಯಂತ ಶ್ರಾವಣ ಮಾಸದ ಮೊದಲ ಸೋಮವಾರ ಬಂದ ನಾಗ ಪಂಚಮಿ ಹಬ್ಬವನ್ನು ಭಕ್ತಿ, ಶ್ರದ್ಧೆ ಮತ್ತು ಸಂಭ್ರಮದಿಂದ ಆಚರಿಸಿದರು. ಆನಂತರ ಗ್ರಾಮೀಣ ಭಾಗದಲ್ಲಿ ಅಲ್ಲಿ ಜೋಕಾಲಿ ಜೀಕಿ ಸಂಭ್ರಮಿಸಿದರು.
ಗದಗ-ಬಂಕಾಪುರ ರಾಷ್ಟ್ರೀಯ ಹೆದ್ದಾರಿಗೆ ಅನುಮತಿ ಭರವಸೆ: ಬಸವರಾಜ ಬೊಮ್ಮಾಯಿ
ಲಕ್ಷ್ಮೇಶ್ವರದ ರಂಭಾಪುರಿ ಜಗದ್ಗುರು ಶ್ರೀ ವೀರಗಂಗಾಧರ ಕೃಷಿ ಉತ್ಪನ್ನ ಮಾರುಕಟ್ಟೆ (ಎಪಿಎಂಸಿ ಯಾರ್ಡ್) ಪ್ರಾಂಗಣದಲ್ಲಿ ನಿರ್ಮಿಸಿರುವ ಶ್ರೀ ಗಣಪತಿ ದೇವಸ್ಥಾನದ ಪ್ರಾಣ ಪ್ರತಿಷ್ಠಾಪನೆ ಮತ್ತು ಲೋಕಾರ್ಪಣೆ ಕಾರ್ಯಕ್ರಮ ಭಾನುವಾರ ನಡೆಯಿತು. ಸಂಸದ ಬಸವರಾಜ ಬೊಮ್ಮಾಯಿ ಪಾಲ್ಗೊಂಡಿದ್ದರು.
ವಸತಿ ಶಾಲೆ ಮಕ್ಕಳಿಗೆ ಕೊಳೆತ ತರಕಾರಿ, ಅರೆಬೆಂದ ಅನ್ನ!
ವಸತಿ ಶಾಲೆಯ ಮುಂಭಾಗದಲ್ಲಿ ಮಕ್ಕಳ ಪಾಲಕರು ಪತ್ರಕರ್ತರ ಮುಂದೆ ವಸತಿ ನಿಲಯದ ಅವ್ಯವಸ್ಥೆಯನ್ನು ಎಳೆಎಳೆಯಾಗಿ ಬಿಚ್ಚಿಟ್ಟರು
ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಶಾಸಕರ ಆರೋಪ ನಿರಾಧಾರ
ಸರ್ಕಾರಿ ಕಾರ್ಯಕ್ರಮಕ್ಕೆ ಶಾಸಕರು ಮತ್ತು ಬಿಜೆಪಿ ಕಾರ್ಯಕರ್ತರು ಕೇಸರಿ ಶಾಲು ಹಾಕಿಕೊಂಡು ಬರುವುದು ಶೋಭೆ ತರುವಂತದ್ದಲ್ಲ
ಸಮಾಜದಲ್ಲಿ ಸರ್ವರೂ ನಮ್ಮವರೆಂದು ಬದುಕಬೇಕು-ಮಂಜುನಾಥ ಶ್ರೀಗಳು
ಬಹಿರಂಗದ ತೂಕವನ್ನು ಕಡಿಮೆ ಮಾಡಿ ಅಂತರಂಗದ ತೂಕವನ್ನು ಇಮ್ಮಡಿಗೊಳಿಸುವುದೆ ಅನುಷ್ಠಾನ. ಆತ್ಮ ಕಲ್ಯಾಣದ ಜೊತೆಗೆ ಸಮಾಜ ಕಲ್ಯಾಣ ಮಾಡುವುದು ನಮ್ಮ ಆದ್ಯಕರ್ತವ್ಯವಾಗಿದೆ
ಮಕ್ಕಳಲ್ಲಿ ದೇಶಾಭಿಮಾನ ಬಿತ್ತುವುದು ಮುಖ್ಯ-ಸುರೇಶ ಬನ್ನಿಗಿಡದ
ಕಾರ್ಗಿಲ್ ಯುದ್ಧ ಕೇವಲ ಯುದ್ಧವಲ್ಲ ಪ್ರಪಂಚಕ್ಕೆ ಭಾರತೀಯರು ತಲೆಯೆತ್ತಿ ನಿಲ್ಲುವ ಹಾಗೆ ಗೌರವ ಕೊಡಿಸಿದ ದಿನವಾಗಿದೆ
ಆವಿಷ್ಕಾರ ತಂತ್ರಜ್ಞಾನ ಅಭಿವೃದ್ಧಿಗೆ ಹೊಸ ಆಯಾಮ
ವಿದ್ಯಾರ್ಥಿಗಳು ತಮ್ಮಲ್ಲಿರುವ ತಾಂತ್ರಿಕ ಕೌಶಲ್ಯತೆ, ಜ್ಞಾನ, ಆಸಕ್ತಿ, ಪ್ರಯೋಗಶೀಲತೆ ಉತ್ತೇಜಿಸುವುರೊಂದಿಗೆ ಉದ್ಯೋಗ ನೀಡುವ ಉದ್ಯಮಿಗಳಾಗುವಂತಾಗಬೇಕು
ಮಹದಾಯಿ: ಗೋವಾ ಸಿಎಂ ಹೇಳಿಕೆ ಖಂಡನೀಯ- ಬೊಮ್ಮಾಯಿ
ಕಾಂಗ್ರೆಸ್ನವರು ನ್ಯಾಯಮಂಡಳಿ ಮಾಡಿ ಅದಕ್ಕೆ 4 ವರ್ಷ ಕಚೇರಿ ಕೊಡಲಿಲ್ಲ.
< previous
1
...
76
77
78
79
80
81
82
83
84
...
549
next >
Top Stories
ಟಾಕ್ಸಿಕ್ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್ ಸಂಗತಿಗಳು