• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನರಗುಂದದಲ್ಲಿ ಬೆಳೆ ಕಟಾವಿಗೆ ಕೃಷಿ ಕಾರ್ಮಿಕರ ಕೊರತೆ
ಪ್ರಸಕ್ತ ವರ್ಷ ಹಿಂಗಾರು ಹಂಗಾಮಿನಲ್ಲಿ ಬೆಳೆಗಳನ್ನು ಕಟಾವು ಮಾಡಲು ಕೃಷಿ ಕೂಲಿ ಕಾರ್ಮಿಕರು ಸಿಗದೇ ರೈತರಿಗೆ ದಿಕ್ಕು ದೋಚದಾಗಿದೆ.
ಮಕ್ಕಳಲ್ಲಿ ವಿಜ್ಞಾನದ ಆಸಕ್ತಿ ಬೆಳೆಸಿ-ಕ್ಷೇತ್ರ ಶಿಕ್ಷಣಾಧಿಕಾರಿ ನಾಯಕ
ವಿದ್ಯಾರ್ಥಿಗಳಲ್ಲಿ ವಿಜ್ಞಾನದ ಕುರಿತು ಆಸಕ್ತಿ ಬೆಳೆಸುವುದು ಮತ್ತು ಪ್ರಾಯೋಗಿಕ ಜ್ಞಾನದ ಅಭಿರುಚಿ ರೂಢಿಸಿಕೊಳ್ಳಲು ವಿಜ್ಞಾನ ಪ್ರದರ್ಶನ ಚಟುವಟಿಕೆಗಳು ಸಹಾಯಕವಾಗಿವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್. ನಾಣಕೀ ನಾಯಕ ಹೇಳಿದರು.
ಮಠವನ್ನು ಶೈಕ್ಷಣಿಕ ವಿವಿಯನ್ನಾಗಿಸಿ ಪರಿವರ್ತಿಸಿದ್ದು ಡಾ. ಸಿದ್ಧಲಿಂಗ ಶ್ರೀಗಳು
ಶಿಕ್ಷಣ, ಕೃಷಿ, ವೈಚಾರಿಕ ಕ್ರಾಂತಿ, ಮಹಿಳೆಯರ ಸಬಲೀಕರಣ 45 ವರ್ಷಗಳಿಂದ ಸತತವಾಗಿ ನಡೆಯುತ್ತಿರುವ ಗಿನ್ನಿಸ್ ದಾಖಲೆಯಾಗಬಲ್ಲ ಶಿವಾನುಭವ ಮತ್ತು ಅಂಧ ಶ್ರದ್ಧೆಗಳನ್ನು ಹೋಗಲಾಡಿಸಿ ಮಠವನ್ನು ಸರ್ವ ಜನಾಂಗದ ಶಾಂತಿಯ ತೋಟವನ್ನಾಗಿ ಮಾಡಿ ಮಠವನ್ನೇ ಶೈಕ್ಷಣಿಕ ವಿವಿಯನ್ನಾಗಿ ಪರಿವರ್ತಿಸಿದ್ದು ಲಿಂ. ಡಾ ತೋಂಟದ ಸಿದ್ಧಲಿಂಗ ಶ್ರೀಗಳು ಎಂದು ತೋಂಟದಾರ್ಯ ಮಠದ ಆಡಳಿತಾಧಿಕಾರಿ ಶಿವಾನಂದ ಪಟ್ಟಣಶೆಟ್ಟಿ ಹೇಳಿದರು.
ಕಾಲಕಾಲಕ್ಕೆ ನೇತ್ರ ತಪಾಸಣೆ ಮಾಡಿಸಿ-ತಿಮ್ಮರಡ್ಡಿ
ಕಣ್ಣುಗಳು ಮಾನವ ದೇಹದ ಪಂಚೇಂದ್ರಿಯಗಳ ಪೈಕಿ ತೀರಾ ಪ್ರಾಮುಖ್ಯತೆ ಪಡೆದ ಸೂಕ್ಷ್ಮ ಅಂಗ. ಜೀವನದಲ್ಲಿ ಅತ್ಯಮೂಲ್ಯವಾದ ಕಣ್ಣು ಸಂರಕ್ಷಿತವಾಗಿರಬೇಕಾದರೆ ಕಾಲ ಕಾಲಕ್ಕೆ ತಪಾಸಣೆ ಹಾಗೂ ಕಾಳಜಿ ಬಹು ಮುಖ್ಯ. ಮನುಷ್ಯನಿಗೆ ಎಲ್ಲ ಸಂಪತ್ತು ಇದ್ದರೂ ಅದನ್ನು ಸವಿಯಬೇಕಾದರೆ ಆರೋಗ್ಯ ಉತ್ತಮವಾಗಿರಬೇಕು ಎಂದು ಬೆಳ್ಳಟ್ಟಿ ಗ್ರಾಪಂ ಸದಸ್ಯ ತಿಮ್ಮರಡ್ಡಿ ಮರಡ್ಡಿ ಹೇಳಿದರು.
ಜೀವನದಲ್ಲಿ ವಿಜ್ಞಾನ, ತಂತ್ರಜ್ಞಾನದ ಮಹತ್ವ ತಿಳಿದುಕೊಳ್ಳಿ-ಮಮಟಗೇರಿ
ಭಾರತದಲ್ಲಿ ವಿಜ್ಞಾನಿಗಳ ಕೊಡುಗೆಗಳನ್ನು ಗೌರವಿಸುವ ಮತ್ತು ದೈನಂದಿನ ಜೀವನದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಮಹತ್ವವನ್ನು ಎತ್ತಿ ತೋರಿಸುವ ಒಂದು ಮಹತ್ವದ ಘಟನೆಯಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ವಿ.ವಿ. ಮಮಟಗೇರಿ ಹೇಳಿದರು.
ಪಂಚಮಸಾಲಿ ಸಮಾಜ ಸಂಘಟಿತರಾಗಬೇಕು-ಶೋಭಾ ಹೊಟ್ಟಿನ
ಸಮಾಜ ನಮಗೇನು ಕೊಟ್ಟಿದೆ ಎನ್ನುವದಕ್ಕಿಂತಲೂ ಸಮಾಜಕ್ಕೆ ನಾವೇನು ಕೊಟ್ಟಿದ್ದೇವೆ ಅನ್ನುವುದು ಮುಖ್ಯವಾಗುತ್ತದೆ. ಸಮಾಜ ಸಂಘಟಿತರಾದಷ್ಟು ಬಲ ಹೆಚ್ಚುತ್ತದೆ. ಆದ್ದರಿಂದ ಪಂಚಮಸಾಲಿ ಸಮಾಜ ಬಾಂಧವರು ಹೆಚ್ಚು-ಹೆಚ್ಚು ಸಂಘಟಿತರಾಗಿ ನಮಗೆ ಸಿಗುವ ಸೌಲಭ್ಯಗಳನ್ನು ಪಡೆಯುವುದರೊಂದಿಗೆ ಸಮಾಜ ಕೆಲಸ ಕಾರ್ಯಗಳನ್ನು ತ್ವರಿತಗತಿಯಲ್ಲಿ ಮಾಡೋಣ ಎಂದು ಪಂಚಮಸಾಲಿ ಮಹಿಳಾ ಶಹರ ಘಟಕದ ಅಧ್ಯಕ್ಷೆ ಶೋಭಾ ಹೊಟ್ಟಿನ ಹೇಳಿದರು.
ಸಂಗೀತ, ನೃತ್ಯ ಸಾಂಸ್ಕೃತಿಕ ಸದಭಿರುಚಿಯಿಂದ ಮನಸ್ಸು ಅರಳುವುದು-ಅಶೋಕ ಅಕ್ಕಿ
ಮಕ್ಕಳಿಗೆ ಬಾಲ್ಯದಲ್ಲಿಯೇ ಸಂಸ್ಕಾರ, ಸಂಸ್ಕೃತಿಯನ್ನು ರೂಢಿಸಬೇಕು. ಸಂಗೀತ, ನೃತ್ಯ ಸಾಂಸ್ಕೃತಿಕ ಸದಭಿರುಚಿಯಿಂದ ಮನಸ್ಸು ಅರಳುವುದು ಎಂದು ಗದುಗಿನ ವಿಜಯ ಲಲಿತ ಕಲಾ ಸಂಸ್ಥೆಯ ಅಧ್ಯಕ್ಷ ಅಶೋಕ ಅಕ್ಕಿ ಹೇಳಿದರು.
ಗದಗ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಘೋಷಣೆಗೆ ತಡೆ
ಸಾಕಷ್ಟು ರಾಜಕೀಯ, ಕಾನೂನಾತ್ಮಕ ತಿರುವುಗಳನ್ನು ಪಡೆದುಕೊಂಡಿದ್ದ ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್ ಬಾವುಟ ಹಾರಿಸಿತ್ತು. ಅಕ್ರಮವಾಗಿ ಚುನಾವಣೆ ನಡೆಸಿ ಕಾಂಗ್ರೆಸ್, ಕಾನೂನು ಸಚಿವರು ಕಾನೂನು ಬಾಹಿರವಾಗಿ ಅಧಿಕಾರ ಹಿಡಿದಿದ್ದಾರೆ ಎನ್ನುವ ಬಿಜೆಪಿ ಆರೋಪಕ್ಕೆ ಸಾಕ್ಷಿ ಎನ್ನುವಂತೆ ನ್ಯಾಯಾಲಯದ ತಡೆಯಾಜ್ಞೆ ಉಲ್ಲೇಖಿಸಿ ಚುನಾವಣಾಧಿಕಾರಿಗಳೇ ಆಯ್ಕೆ ಘೋಷಣೆಗೆ ತಡೆ ನೀಡಿದ್ದಾರೆ.
ಸ್ವಸಹಾಯ ಗುಂಪಿನ ಮಹಿಳೆಯರು ತಯಾರಿಸಿದ ವಸ್ತುಗಳಿಗೆ ಪ್ರೋತ್ಸಾಹಿಸಲು ಸರಸ್‌ ಮೇಳ-ಸಚಿವ ಎಚ್‌ಕೆ ಪಾಟೀಲ
ಗದಗ ಜಿಲ್ಲೆಯ ಐತಿಹಾಸಿಕ, ಸಾಂಸ್ಕೃತಿಕ ಶಿಲ್ಪಕಲೆ ಸಾಹಿತ್ಯವನ್ನು ಬಿಂಬಿಸುವಂತಹ ವೈಶಿಷ್ಠ್ಯ ಪೂರ್ಣ ಪ್ರದರ್ಶನ ಇದಾಗಿದೆ ಎಂದು ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಕಡಲೆಕಾಳು ಬೆಲೆ ಕುಸಿತ, ನರಗುಂದ ಬೆಳೆಗಾರರಲ್ಲಿ ಆತಂಕ
ರೈತ ಬಂಡಾಯದ ನೆಲ ನರಗುಂದ ತಾಲೂಕಿನಲ್ಲಿ ಸದ್ಯ ಕಡಲೆಕಾಳು ಸುಗ್ಗಿಯಲ್ಲಿ ಬೆಳೆಗಾರರು ನಿರತರಾಗಿದ್ದು, ಎಪಿಎಂಸಿಯಲ್ಲಿ ಮೂರ್ನಾಲ್ಕು ದಿನಗಳಿಂದ ಕಡಲೆ ಬೆಳೆ ಬೆಲೆ ಕ್ವಿಂಟಲ್‌ಗೆ ಎರಡ್ಮೂರು ನೂರು ರು. ಕುಸಿದಿರುವುದು ಆತಂಕ ಮೂಡಿಸಿದೆ.
  • < previous
  • 1
  • ...
  • 79
  • 80
  • 81
  • 82
  • 83
  • 84
  • 85
  • 86
  • 87
  • ...
  • 438
  • next >
Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved