• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಭ್ಯರ್ಥಿಗಳ ಶಿಕ್ಷಣಕ್ಕನುಗುಣ ಉದ್ಯೋಗ ಆರಿಸಿಕೊಳ್ಳಲು ಅವಕಾಶ-ಸಚಿವ ಎಚ್‌.ಕೆ. ಪಾಟೀಲ
ಅಭ್ಯರ್ಥಿಗಳ ಆಸಕ್ತಿ ಹಾಗೂ ಶಿಕ್ಷಣಕ್ಕನುಗುಣವಾಗಿ ಉದ್ಯೋಗ ಪಡೆಯಲು ಎರಡು ದಿನಗಳ ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಇದರ ಸದುಪಯೋಗವನ್ನು ಜಿಲ್ಲೆಯ ನಿರುದ್ಯೋಗ ಯುವಜನತೆ ಪಡೆಯಿರಿ ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಗದಗ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಶುಭಾರಂಭ
ರಾಜ್ಯಾದ್ಯಂತ ಶನಿವಾರದಿಂದ ಪ್ರಾರಂಭವಾಗಿರುವ ದ್ವಿತೀಯ ಪಿಯುಸಿ ಪರೀಕ್ಷೆಗೆ ಜಿಲ್ಲೆಯ 23 ಪರೀಕ್ಷಾ ಕೇಂದ್ರಗಳಲ್ಲಿ 10223 ವಿದ್ಯಾರ್ಥಿಗಳು ಕನ್ನಡ ವಿಷಯ ಪರೀಕ್ಷೆ ಎದುರಿಸಿದರು.
ಗ್ಯಾರಂಟಿ ಯೊಜನೆಗಳಿಂದ ಜನರ ಬದುಕಿನಲ್ಲಿ ಗುಣಾತ್ಮಕ ಬದಲಾವಣೆ-ಮೊರನಾಳ
ರಾಜ್ಯ ಸರ್ಕಾರ ಜನತೆಗೆ ನೀಡಿದ ಭರವಸೆಯಂತೆ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗಿದೆ. ಗೃಹಲಕ್ಷ್ಮೀ ಯೋಜನೆಯಡಿ 4 ತಿಂಗಳಿಂದ ಹಣ ವರ್ಗಾವಣೆ ಸ್ಥಗಿತಗೊಂಡಿದ್ದು, ಮೊದಲು ಕೇಂದ್ರಿಕೃತ ಮೂಲಕ ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡಲಾಗುತ್ತಿತ್ತು .ಇದೀಗ ಆಯಾ ತಾ.ಪಂ. ಮಟ್ಟದಿಂದಲೇ ಫಲಾನುಭವಿಗಳಿಗೆ ಹಣ ವರ್ಗಾವಣೆ ಮಾಡುವ ಪ್ರಕ್ರಿಯೆ ನಡೆದಿದೆ ಎಂದು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಡಿ.ಡಿ. ಮೊರನಾಳ ಹೇಳಿದರು.
ಸೋಮೇಶ್ವರ ಶತಕ ಕನ್ನಡ ಸಾಹಿತ್ಯದ ಅಮೋಘ ಕೃತಿ-ತಹಸೀಲ್ದಾರ್‌
ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ಸೋಮೇಶ್ವರ ಶತಕ ಅಪ್ರತಿಮ ಕೃತಿಯಾಗಿದೆ. ನೀತಿ ಬೋಧನೆ ಮಾಡುವ ಕೃತಿಯಾಗಿದೆ ಎಂದು ತಹಸೀಲ್ದಾರ್ ವಾಸುದೇವ ಸ್ವಾಮಿ ಹೇಳಿದರು.
₹ 5 ಕೋಟಿ ವೆಚ್ಚದಲ್ಲಿ ಸಸ್ಯೋದ್ಯಾನ ವನ ನಿರ್ಮಾಣ: ಜಿ.ಎಸ್. ಪಾಟೀಲ
ಪ್ರವಾಸಿಗರ ಆಕರ್ಷಣೀಯ, ಪ್ರಾಣಿ, ಪಕ್ಷಿ ಪ್ರಿಯರಿಗೆ ನೆಚ್ಚಿನ ತಾಣವಾಗಿಸುವಲ್ಲಿ ಜಿಗಳೂರ ಬೃಹತ್ ಕರೆ ಹತ್ತಿರ 5 ಎಕರೆ ಪ್ರದೇಶದಲ್ಲಿ ಅರಣ್ಯ ಇಲಾಖೆ ವತಿಯಿಂದ ₹ 5 ಕೋಟಿ ವೆಚ್ಚದಲ್ಲಿ ಸಸ್ಯೋದ್ಯಾನ ವನ ನಿರ್ಮಿಸಲಾಗುವುದು ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.
ಬದುಕಿನಲ್ಲಿ ಕಲೆ ಅಳವಡಿಸಿಕೊಂಡಾಗ ಹೃದಯ ಅರಳಿಸುತ್ತದೆ-ಸ್ವಾಮೀಜಿ
ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ತೊಗಲು ಗೊಂಬೆ ಆಟದ ಭೀಮವ್ವ ಶಿಳ್ಳೇಕ್ಯಾತರ 103 ವರ್ಷದ ಹಿರಿಯ ಜೀವಿಯಾದರೂ ಜೀವನೋತ್ಸಾಹವನ್ನು ಮಾತ್ರ ಕಳೆದುಕೊಂಡಿಲ್ಲ. ಇನ್ನೂ ಆ ಧ್ವನಿಯಲ್ಲಿ ಸುಮಧುರತ್ವ ಇದೆ. ಕಲೆಯನ್ನು ಬದುಕಿನಲ್ಲಿ ಅಳವಡಿಸಿಕೊಂಡಾಗ ಹೃದಯವನ್ನು ಅರಳಿಸುತ್ತದೆ ಎಂದು ಮುಂಡರಗಿ ತೋಂಟದಾರ್ಯ ಮಠದ ಪೀಠಾಧಿಪತಿ ಜ. ನಿಜಗುಣಪ್ರಭು ತೋಂಟದಾರ್ಯ ಸ್ವಾಮೀಜಿ ಹೇಳಿದರು.
ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆ ಸಮರ್ಪಕವಾಗಿರಲಿ-ಜಿಲ್ಲಾಧಿಕಾರಿ ಸಿ.ಎನ್‌. ಶ್ರೀಧರ
ಜಿಲ್ಲೆಯಲ್ಲಿ ಬೇಸಿಗೆ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ವ್ಯವಸ್ಥಿತ ಪೂರೈಕೆ ಕುರಿತಂತೆ ಅಧಿಕಾರಿಗಳು ಗಮನಹರಿಸಬೇಕು, ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಹೇಳಿದರು.
ನಗರಸಭೆಯ ಚುನಾವಣೆ ಕಾನೂನು ರೀತಿಯಲ್ಲಿಯೇ ಆಗಿದೆ - ಕಾನೂನು ಸಚಿವ ಎಚ್. ಕೆ. ಪಾಟೀಲ
ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಕಾನೂನು ರೀತಿಯಲ್ಲಿಯೇ ಆಗಿದೆ ಎಂದು ಕಾನೂನು, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ತೀವ್ರ ರಾಜಕೀಯ ಸಮರಕ್ಕೆ ಕಾರಣವಾಗಿದ್ದ ಗದಗ- ಬೆಟಗೇರಿ ನಗರಸಭೆ ಕಾಂಗ್ರೆಸ್‌ ತೆಕ್ಕೆಗೆ

  ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಗದಗ-ಬೆಟಗೇರಿ ನಗರಸಭೆಯ 2ನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಗೆ ಶುಕ್ರವಾರ ಚುನಾವಣೆ ಜರುಗಿದ್ದು, ಕಾಂಗ್ರೆಸ್‌ನ ಕೃಷ್ಣಾ ಪರಾಪೂರ ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ಶಕುಂತಲಾ ಅಕ್ಕಿ ಆಯ್ಕೆಯಾದರು.

ಒಡೆದ ಮನಸ್ಸುಗಳ ಬೆಸೆಯುವುದೇ ನಿಜವಾದ ಧರ್ಮ- ರಂಭಾಪುರಿ ಶ್ರೀ
ಮಾನವೀಯ ಆದರ್ಶ ಮೌಲ್ಯಗಳು ಬೆಳೆದು ಬರಬೇಕು. ಮಾನವೀಯತೆಯಲ್ಲಿ ನಂಬಿಕೆ, ವಿಶ್ವಾಸವನ್ನು ಯಾವತ್ತೂ ಕಳೆದುಕೊಳ್ಳಬಾರದು. ಮಾತು ಒಂದುಗೂಡಿಸಬೇಕೆ ಹೊರತು ಒಡೆಯಬಾರದು. ಒಡೆದ ಮನಸ್ಸುಗಳನ್ನು ಬೆಸೆಯುವುದೇ ನಿಜವಾದ ಧರ್ಮವೆಂದು ಬಾಳೆಹೊನ್ನೂರು ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.
  • < previous
  • 1
  • ...
  • 80
  • 81
  • 82
  • 83
  • 84
  • 85
  • 86
  • 87
  • 88
  • ...
  • 438
  • next >
Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved