• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯೂರಿಯಾಕ್ಕಾಗಿ ರಾತ್ರಿಪೂರ್ತಿ ಅಂಗಡಿಗಳ ಮುಂದೆ ವಾಸ್ತವ್ಯ!
ಜಿಲ್ಲೆಯಲ್ಲಿ ಯೂರಿಯಾ ಗೊಬ್ಬರದ ಕೊರತೆ ತೀವ್ರವಾಗಿದ್ದು, ರೈತರು ಪರದಾಡುತ್ತಿದ್ದಾರೆ. ಲಕ್ಷ್ಮೇಶ್ವರ ಪಟ್ಟಣದಲ್ಲಿ ಯೂರಿಯಾ ಗೊಬ್ಬರ ಪಡೆಯಲು ರೈತರು ರಾತ್ರಿಯಿಡೀ ಗೊಬ್ಬರದ ಅಂಗಡಿಗಳ ಮುಂದೆ ವಾಸ್ತವ್ಯ ಹೂಡಿದ್ದಾರೆ. ಚನ್ನಪಟ್ಟಣ, ಮುನಿಯನತಾಂಡೆ ಮತ್ತು ಸುತ್ತಮುತ್ತಲಿನ ರೈತರು ಚಳಿ ಲೆಕ್ಕಿಸದೆ, ರಾತ್ರಿಯೇ ತಮ್ಮ ಟ್ರ್ಯಾಕ್ಟರ್‌ಗಳನ್ನು ಗೊಬ್ಬರದ ಅಂಗಡಿಗಳ ಮುಂದೆ ನಿಲ್ಲಿಸಿ ಸಾಲುಗಟ್ಟಿ ನಿಂತಿದ್ದರು.
ಆಧಾರ್ ಭಾರತೀಯ ನಾಗರಿಕನಿಗೆ ವಿಶಿಷ್ಟ ಗುರುತಿನ ಚೀಟಿ: ಸಿ.ಎನ್‌. ಶ್ರೀಧರ್‌
ಆಧಾರ್ ಕಾರ್ಡ್‌ ಭಾರತೀಯ ನಾಗರಿಕನಿಗೆ ಒಂದು ವಿಶಿಷ್ಟ ಗುರುತಿನ ಚೀಟಿಯಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್‌. ಶ್ರೀಧರ್‌ ಹೇಳಿದರು.
ಪಿಎಂ ಕುಸುಮ್-ಬಿ : ರೈತರಿಗೆ ಸೌರಶಕ್ತಿ ಭಾಗ್ಯ!
ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಸೌರಶಕ್ತಿ ಅಳವಡಿಕೆಗೆ ರಾಜ್ಯ ಸರ್ಕಾರ ಅನುಮತಿ ನೀಡಿದ್ದು, ಪ್ರಧಾನಮಂತ್ರಿ ಕಿಸಾನ್ ಊರ್ಜಾ ಸುರಕ್ಷಾ ಏವಮ್ ಉತ್ತಾನ್ ಮಹಾಭಿಯಾನ (ಪಿಎಂ ಕುಸುಮ್-ಬಿ) ಯೋಜನೆಯಡಿ ಜಿಲ್ಲೆಯ 121 ರೈತರಿಗೆ ಸೌರಶಕ್ತಿ ಭಾಗ್ಯ ಲಭಿಸಿದೆ.
ವಿವಿಧ ಬೇಡಿಕೆ ಈಡೇರಿಕೆಗೆ ಪಾಲಿಟೆಕ್ನಿಕ್ ಕಾಲೇಜು ಅತಿಥಿ ಉಪನ್ಯಾಸಕರ ಒತ್ತಾಯ
ಅತಿಥಿ ಉಪನ್ಯಾಸಕರಿಗೆ ಸರ್ಕಾರದಿಂದ ಸೌಲಭ್ಯ ಒದಗಿಸುವಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಅವರ ಶ್ರಮ ಅನನ್ಯವಾದುದು.
ಮಹರ್ಷಿ ವೇದವ್ಯಾಸರ ಜಯಂತಿ ಸರ್ಕಾರದಿಂದ ಆಚರಿಸಬೇಕು: ಜೆ.ಬಿ. ಗಾರವಾಡ
ಗದಗ ನಗರದ ಉಡಚಮ್ಮದೇವಿ ಗುಡಿ ಓಣಿಯಲ್ಲಿ ಜಿಲ್ಲಾ ನಿಜಶರಣ ಅಂಬಿಗರ ಚೌಡಯ್ಯ ವಿವಿಧೋದ್ದೇಶಗಳ ಸೇವಾ ಟ್ರಸ್ಟ್ ಹಾಗೂ ನಿಜಶರಣ ಅಂಬಿಗರ ಚೌಡಯ್ಯ ಯುವಕ ಸಂಘದಿಂದ ಆದಿಕುಲಗುರು ಮಹರ್ಷಿ ಶ್ರೀ ವೇದವ್ಯಾಸರ ಜಯಂತಿ ಆಚರಿಸಲಾಯಿತು.
ಸರ್ಕಾರಿ ಶಾಲೆಯಲ್ಲೂ ಎಲ್ಲ ಸೌಲಭ್ಯ, ಗುಣಮಟ್ಟದ ಶಿಕ್ಷಣ: ಆನಂದಗೌಡ ಎಚ್. ಪಾಟೀಲ
ಮುಂಡರಗಿ ತಾಲೂಕಿನ ಬಸಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಗುರುವಾರ ಶರಣ ಎಚ್.ಎಸ್. ಪಾಟೀಲ ಪ್ರತಿಷ್ಠಾನದಿಂದ ಪ್ಯಾಂಟ್ ಹಾಗೂ ಟೀ-ಶರ್ಟ್ ವಿತರಿಸಲಾಯಿತು.
ಜು. 25ರಿಂದ ಹಾನಗಲ್ ಕುಮಾರೇಶ್ವರರ ಪುರಾಣ ಪ್ರಾರಂಭ
ಗಜೇಂದ್ರಗಡ-ಉಣಚಗೇರಿ ವೀರಶೈವ ಲಿಂಗಾಯತ ಸಮಾಜದ ವತಿಯಿಂದ ಶ್ರಾವಣ ಮಾಸದ ಅಂಗವಾಗಿ ಪಟ್ಟಣದ ಮೈಸೂರು ಮಠದಲ್ಲಿ ಜು. ೨೫ರಿಂದ ಆ. ೨೪ರ ವರೆಗೆ ಹಾನಗಲ್ಲ ಕುಮಾರ ಮಹಾಸ್ವಾಮಿಗಳ ಪುರಾಣ ಪ್ರಾರಂಭವಾಗಲಿದೆ ಎಂದು ಗಜೇಂದ್ರಗಡ-ಉಣಚಗೇರಿ ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಸಿದ್ದಣ್ಣ ಬಂಡಿ ಹೇಳಿದರು.
ಯೂರಿಯಾ ಗೊಬ್ಬರಕ್ಕಾಗಿ ಗಜೇಂದ್ರಗಡದಲ್ಲಿ ಅಂಗಡಿಗೆ ಮುತ್ತಿಗೆ ಹಾಕಿದ ರೈತರು
ಯೂರಿಯಾ ಗೊಬ್ಬರಕ್ಕಾಗಿ ರೈತರು ಹಾಗೂ ರಸಗೊಬ್ಬರ ಅಂಗಡಿಗೆ ಮುತ್ತಿಗೆ ಹಾಕಿ ರಸಗೊಬ್ಬರ ಮಾರಾಟಗಾನೊಂದಿಗೆ ತೀವ್ರ ವಾಗ್ವಾದ ನಡೆದು ಅಂಗಡಿಗೆ ಬೀಗ ಹಾಕುವ ಸ್ಥಿತಿ ನಿರ್ಮಾಣವಾದ ಘಟನೆ ಗುರುವಾರ ಗಜೇಂದ್ರಗಡ ಪಟ್ಟಣದ ಎಪಿಎಂಸಿ ಎದುರು ನಡೆದಿದೆ.
ಸರ್ಕಾರಿ ಜಾಗ ಅತಿಕ್ರಮಣ ತೆರವಿಗೆ ಆಗ್ರಹ
ನರಗುಂದ ಹೊರಕೇರಿ ಓಣಿಯ ಶ್ರೀ ಮಾರುತಿ ದೇವಸ್ಥಾನದ ಹತ್ತಿರ ಖಾಸಗಿಯವರು ಸರ್ಕಾರಿ ಜಾಗ ಆಕ್ರಮಿಸಿಕೊಂಡು ಮನೆ ಕಟ್ಟಿಕೊಳ್ಳುತ್ತಿದ್ದಾರೆ. ಈ ಜಾಗ ತೆರವುಗೊಳಿಸಬೇಕು ಎಂದು ಶ್ರೀ ಸಮಗಾರ ಹರಳಯ್ಯ, ಶ್ರೀ ದುರ್ಗಾದೇವಿ ವಿವಿಧೋದ್ದೇಶಗಳ ಅಭಿವೃದ್ಧಿ ಸಂಘ (ಎಸ್‌ಸಿ) ಪದಾಧಿಕಾರಿಗಳು ತಹಸೀಲ್ದಾರಗೆ ಮನವಿ ನೀಡಿದರು.
ಲಕ್ಷ್ಮೇಶ್ವರದಲ್ಲಿ ವಿದ್ಯಾರ್ಥಿಗಳಿಂದ ರಸ್ತೆತಡೆ
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಲಕ್ಷ್ಮೇಶ್ವರ ಘಟಕದಿಂದ ಪಟ್ಟಣದ ಬಸ್ ನಿಲ್ದಾಣದ ಎದುರು ರಸ್ತೆ ತಡೆದು ನೂರಾರು ವಿದ್ಯಾರ್ಥಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದ ಘಟನೆ ಗುರುವಾರ ನಡೆಯಿತು. ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದರು.
  • < previous
  • 1
  • ...
  • 80
  • 81
  • 82
  • 83
  • 84
  • 85
  • 86
  • 87
  • 88
  • ...
  • 549
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved