• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಮ್ಮನ್ನು ಸುಜ್ಞಾನದತ್ತ ಕರೆದೊಯ್ಯುವುದೇ ಮಹಾಶಿವರಾತ್ರಿ-ದೊಡ್ಡಮನಿ
ನಮ್ಮಲ್ಲಿರುವ ಅಜ್ಞಾನವನ್ನು ಕಳೆದು ನಮ್ಮನ್ನು ಸುಜ್ಞಾನದತ್ತ ಕರೆದೊಯ್ಯುವುದೇ ಮಹಾಶಿವರಾತ್ರಿ. ಶಿವ ಎಂದರೆ ಅವನು ನಿರಾಡಂಬರ. ಅಂತಹ ಶಿವನನ್ನು ಪೂಜಿಸಿ ಆರಾಧಿಸಬೇಕು ಎಂದು ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ ಹೇಳಿದರು.
ಕಪ್ಪತ್ತಗುಡ್ಡ ಕಡಕೋಳ ವ್ಯಾಪ್ತಿಯ ದಟ್ಟ ಅರಣ್ಯ ಪ್ರದೇಶದಲ್ಲಿ ಬೆಂಕಿ: 100 ಹೆಕ್ಟೇರ್ ಸುಟ್ಟು ಭಸ್ಮ

ಕಪ್ಪತ್ತಗುಡ್ಡದ ಕಡಕೋಳ ವ್ಯಾಪ್ತಿಯ ದಟ್ಟ ಅರಣ್ಯ ಪ್ರದೇಶದಲ್ಲಿ ಬುಧವಾರ ಆಕಸ್ಮಿಕ ಬೆಂಕಿ ತಗುಲಿ ಸುಮಾರು 100 ಹೆಕ್ಟೇರ್‌ಗೂ ಹೆಚ್ಚು ಅರಣ್ಯ ಪ್ರದೇಶ ಬೆಂಕಿಗಾಹುತಿ ಆಗಿದೆ. ಇದರಲ್ಲಿ ಅಪಾರ ಪ್ರಮಾಣದ ಔಷಧೀಯ ಸಸ್ಯಗಳು ಹಾಗೂ ಹುಲ್ಲುಗಾವಲು ಸುಟ್ಟು ಕರಕಲಾಗಿದೆ.

ಸರ್ಕಾರ ಹಿರಿಯ ನಾಗರಿಕರಿಗೆ ಕನಿಷ್ಠ ಸೌಲಭ್ಯ ನೀಡುವುದು ಅಗತ್ಯ : ಚಂಬಣ್ಣ ಬಾಳಿಕಾಯಿ
ಸರ್ಕಾರ ಹಿರಿಯ ನಾಗರಿಕರಿಗೆ ₹10 ಸಾವಿರ ಗೌರವಧನ, ರೈಲ್ವೆ, ಬಸ್ಸಿನಲ್ಲಿ ಉಚಿತ ಪ್ರಯಾಣದ ಅವಕಾಶ, ಆಸ್ಪತ್ರೆಯಲ್ಲಿ ಹಿರಿಯರಿಗೆ ಪ್ರಥಮ ಆದ್ಯತೆ ಕೊಡಬೇಕು
ಕಪ್ಪತ್ತಗುಡ್ಡದ ಕಡಕೋಳ ವ್ಯಾಪ್ತಿಯ ದಟ್ಟ ಅರಣ್ಯ ಪ್ರದೇಶದಲ್ಲಿ ಬೆಂಕಿ: 100 ಹೆಕ್ಟೇರ್ ಅರಣ್ಯ ಆಹುತಿ!
ಬೆಂಕಿಯಿಂದಾಗಿ ಕಪ್ಪತ್ತಗುಡ್ಡದ ಸೆರಗಿನಲ್ಲಿರುವ ನೀಲವ್ವ ತಿಪ್ಪಣ್ಣ ಕೊಂಚಿಗೇರಿ ಎಂಬುವರಿಗೆ ಸೇರಿದ ಗೋಡಂಬಿ ತೋಟಕ್ಕೂ ಬೆಂಕಿ ತಗುಲಿ ೮ ವರ್ಷದಿಂದ ಬೆಳೆಸಿದ್ದ ಬೆಳೆ ಸುಟ್ಟು ಕರಕಲಾಗಿದೆ.
ಕರ್ನಾಟಕದ ಸಾಂಸ್ಕೃತಿಕ ಪರಂಪರೆಯಲ್ಲಿ ಕರಕುಶಲ ಕಲೆಗಳಿಗೆ ವಿಶಿಷ್ಟ ಸ್ಥಾನ: ಉಪ ಜೀವನಕ್ಕೆ ಆಧಾರ
ಕರ್ನಾಟಕದ ಸಾಂಸ್ಕೃತಿಕ ಪರಂಪರೆಯಲ್ಲಿ ಕರಕುಶಲ ಕಲೆಗಳಿಗೆ ವಿಶಿಷ್ಟ ಸ್ಥಾನವಿದೆ. ಕರಕುಶಲ ಎಂದರೆ ಮನುಷ್ಯನ ಹೃದಯ, ಬುದ್ಧಿ ಮತ್ತು ಕೈಗಳು ಏಕೀಭವಿಸಿ ತನ್ಮಯತೆಯಿಂದ ಕಾರ್ಯ ನಿರ್ವಹಿಸುವ ಅಪೂರ್ವ ಶ್ರಮದ ಪ್ರತಿಫಲವಾಗಿದೆ.
ವಿದ್ಯಾದಾನವು ಕೋಟಿ ಪುಣ್ಯಕಾರ್ಯಕ್ಕಿಂತ ಶ್ರೇಷ್ಠ
ವೈಯಕ್ತಿಕ ಜೀವನದ ನೀತಿ, ನಡೆ ಒಳ್ಳೆಯ ಬದುಕನ್ನು ಕಟ್ಟಿಕೊಡುವದು. ಶಿಕ್ಷಕರು ತಮ್ಮ ವೃತ್ತಿಯಲ್ಲಿ ನಿಷ್ಠೆಯಿಂದ ಇರಬೇಕು
ಜಿಲ್ಲೆಯಾದ್ಯಂತ ಸಂಭ್ರಮದ ಶಿವರಾತ್ರಿ ಆಚರಣೆ
ಗದಗ ನಗರದ ಐತಿಹಾಸಿಕ ಪ್ರಸಿದ್ಧ ತ್ರಿಕೂಟೇಶ್ವರ ದೇವಸ್ಥಾನ, ವೀರನಾರಾಯಣ ದೇವಸ್ಥಾನ ಸೇರಿದಂತೆ ಅವಳಿ ನಗರದಾದ್ಯಂತ ಇರುವ ಶಿವನ ದೇವಾಲಯಗಳಿಗೆ ತೆರಳಿ ಸರದಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು.
ಡಾ.ಕುಮಾರ ಮಹಾರಾಜರನ್ನು ಗಡಿಪಾರು ಮಾಡಿ
ಸಮಾಜದ ಶಾಂತಿ ಕಾಪಾಡಬೇಕಾದ ಸ್ವಾಮಿಗಳು ಸಮಾಜದ ಶಾಂತಿ ಭಂಗ ಮಾಡುವ ಕೆಲಸ ಮಾಡಬಾರದು
ಎಂಇಎಸ್‌ ನಾಡದ್ರೋಹಿಗಳನ್ನು ಗಡಿಪಾರು ಮಾಡಿ: ಪರ್ವತಗೌಡ್ರ
ನಮ್ಮ ರಾಜ್ಯದಲ್ಲಿ ಇದ್ದು ನಮ್ಮ ರಾಜ್ಯದ ಎಲ್ಲ ಸವಲತ್ತು ಪಡೆದಿರುವ ಎಂಇಎಸ್ ಪುಂಡರ ಮೇಲೆ ರಾಜ್ಯ ಸರ್ಕಾರ ನಿರ್ದಾಕ್ಷಿಣ್ಯ ಕಠಿಣ ಕಾನೂನು ಕ್ರಮ ಕೈಗೊಂಡು ಕೂಡಲೇ ಗಡಿಪಾರು ಮಾಡಬೇಕು
ಗುಳೆ ಹೋದ ಕುಟುಂಬದವರ ಮಕ್ಕಳ ಶಿಕ್ಷಣಕ್ಕಾಗಿ ಪ್ರತ್ಯೇಕ ವಿಶೇಷ ವಸತಿ ಶಾಲೆ : ಮಾಜಿ ಸಚಿವ ಸಿ.ಸಿ. ಪಾಟೀಲ

ನೆರೆಯ ರಾಜ್ಯಗಳಿಗೆ ಕೆಲಸ ಅರಸಿ ಗುಳೆ ಹೋಗುವ ಕುಟುಂಬದವರ ಮಕ್ಕಳ ಶಿಕ್ಷಣಕ್ಕಾಗಿ ಪ್ರತ್ಯೇಕ ವಿಶೇಷ ವಸತಿ ಶಾಲೆ ಪ್ರಾರಂಭಿಸಲಾಗುವುದು ಎಂದು ನರಗುಂದ ಶಾಸಕ, ಮಾಜಿ ಸಚಿವ ಸಿ.ಸಿ. ಪಾಟೀಲ ಹೇಳಿದರು.

  • < previous
  • 1
  • ...
  • 82
  • 83
  • 84
  • 85
  • 86
  • 87
  • 88
  • 89
  • 90
  • ...
  • 438
  • next >
Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved