• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೋವಿಡ್ ಭಯ ಬೇಡ, ಜಾಗ್ರತೆ ಇರಲಿ- ಸಚಿವ ಎಚ್‌.ಕೆ. ಪಾಟೀಲ
ಗದಗ ಜಿಲ್ಲೆಯಲ್ಲಿ ಸದ್ಯಕ್ಕೆ ಕೋವಿಡ್ ಬಗ್ಗೆ ಆತಂಕ ಪಡುವ ಪರಿಸ್ಥಿತಿ ನಿರ್ಮಾಣವಾಗಿಲ್ಲ. ಆದರೂ ಸಹ ಕೋವಿಡ್ ಕುರಿತು ಮುಂಜಾಗ್ರತೆ ವಹಿಸಬೇಕು. ಜನರು ಯಾವುದೇ ಕಾರಣಕ್ಕೂ ಭಯ ಪಡುವ ಅಗತ್ಯವಿಲ್ಲ, ಆದರೆ ಜಾಗ್ರತೆ ಇರಲಿ ಎಂದು ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್. ಕೆ. ಪಾಟೀಲ ಹೇಳಿದರು.
ಬೇಡಿಕೆ ಈಡೇರಿಕೆಗೆ ಒತ್ತಾಯ, ಪೌರಸೇವಾ ನೌಕರರ ಅನಿರ್ದಿಷ್ಟ ಮುಷ್ಕರ
ತಮ್ಮನ್ನು ಸರ್ಕಾರಿ ನೌಕರರೆಂದು ಪರಿಗಣಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಸಂಘದವರು ಶಿರಹಟ್ಟಿ ಪಟ್ಟಣ ಪಂಚಾಯತ ಕಾರ್ಯಾಲಯದೆದುರು ಕಚೇರಿ ಕೆಲಸ ಕಾರ್ಯಗಳನ್ನು ಸ್ಥಗಿತಗೊಳಿಸಿ ಮಂಗಳವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಂಡಿದ್ದಾರೆ.
ಶಿಕ್ಷಕರ ಹುದ್ದೆಗಳಿಗೆ ಅತಿಥಿ ಶಿಕ್ಷಕರ ನೇಮಿಸಲು ಆಗ್ರಹ
ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡುವಂತೆ ಒತ್ತಾಯಿಸಿ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ, ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ನಿರಂತರ ಅಧ್ಯಯನದಿಂದ ಗೆಲವು ಸಾಧ್ಯ: ಪಾಟೀಲ
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿ ಶ್ರದ್ಧೆಯಿಂದ ಅಭ್ಯಾಸದಲ್ಲಿ ತೊಡಗಿಕೊಂಡು ಅಧ್ಯಯನಶೀಲರಾದಲ್ಲಿ ಅಂತವರಿಗೆ ಜಯ ಕಟ್ಟಿಟ್ಟ ಬುತ್ತಿ, ಸಾಧನೆಯಂಬುದು ಸಾಧಕನ ಸ್ವತ್ತೇ ಹೊರತು ಸೋಮಾರಿಯ ಸ್ವತ್ತಲ್ಲ ಎಂದು ಸ್ಥಳೀಯ ಅನ್ನದಾನೇಶ್ವರ ಪಪೂ ಮಹಾವಿದ್ಯಾಲಯದ ಪ್ರಾ. ವೈ.ಸಿ.ಪಾಟೀಲ ಹೇಳಿದರು.
ನಾಳೆಯಿಂದ ಮೃತ್ತಿಕಾ ಬೃಂದಾವನ ಪ್ರತಿಷ್ಠಾಪನೆ-ಮಾಜಿ ಶಾಸಕ ಡಿಆರ್‌ಪಿ
ಕಲಿಯುಗದ ಕಾಮಧೇನು ಕಲ್ಪವೃಕ್ಷರೆಂದು ಖ್ಯಾತಿ ಪಡೆದ ರಾಘವೇಂದ್ರ ರಾಯರ ಮೃತ್ತಿಕಾ ಬೃಂದಾವನದ ಪ್ರತಿಷ್ಠಾಪನೆ ಕಾರ್ಯಕ್ರಮಗಳು ಮೇ 29ರಿಂದ 3 ದಿನಗಳ ಕಾಲ ಗದಗ ನಗರದ ಕಳಸಾಪುರ ರಸ್ತೆಯಲ್ಲಿನ ಶಾಖಾ ಮಠದಲ್ಲಿ ನೆರವೇರಲಿವೆ ಎಂದು ಮಾಜಿ ಶಾಸಕ ಹಾಗೂ ಕಟ್ಟಡ ನಿರ್ಮಾಣ ಸಮಿತಿ ಗೌರವಾಧ್ಯಕ್ಷ ಡಿ.ಆರ್. ಪಾಟೀಲ ಹೇಳಿದರು.
ಸನ್ಯಾಸಿಗಳನ್ನು ಸಮಾಜ ಸೂಕ್ಷ್ಮವಾಗಿ ಗಮನಿಸುತ್ತದೆ-ಸಚಿವ ಎಚ್.ಕೆ. ಪಾಟೀಲ್
ಸನ್ಯಾಸಿಗಳನ್ನು ನಮ್ಮ ಸಮಾಜ ಅತ್ಯಂತ ಸೂಕ್ಷ್ಮವಾಗಿ ಗಮನಿಸುತ್ತದೆ. ಈ ವಿಷಯದಲ್ಲಿ ನೂತನ ಸ್ವಾಮಿಗಳು ಗಮನ ಕೊಡಬೇಕು, ಆದರ್ಶ ಶ್ರೀಗಳಾಗಿ ಗದಗ ಪರಿಸರದಲ್ಲಿ ಭಕ್ತರಿಗೆ ಆಧ್ಯಾತ್ಮಿಕ ವ್ಯವಸ್ಥೆಯನ್ನು ಮತ್ತಷ್ಟು ಇಂಬುಗೊಳಿಸಬೇಕು ಎಂದು ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ್ ಹೇಳಿದರು.
ಇಂದು ಶಿವಪ್ರಿಯಾನಂದ ಸ್ವಾಮೀಜಿ ಪುರಪ್ರವೇಶ ಸಮಾರಂಭ
ಗದಗ ನಗರದ ಕೆ.ಎಚ್.ಪಾಟೀಲ ಸಭಾಭವನದಲ್ಲಿ ಶ್ರೀರಾಮಕೃಷ್ಣ ವಿವೇಕಾನಂದಾಶ್ರಮದ ಶಿವಪ್ರಿಯಾನಂದ ಸ್ವಾಮೀಜಿ (ಪುನೀತ ಮಹಾರಾಜ) ಸನ್ಯಾಸ ಸ್ವೀಕರಿಸಿದ ನಂತರ ಪುರಪ್ರವೇಶ ಸಮಾರಂಭ ಮೇ 27ರಂದು ಬೆಳಗ್ಗೆ 11ಕ್ಕೆ ಜರುಗಲಿದೆ.
ಲಕ್ಷ್ಮೇಶ್ವರದಲ್ಲಿ ರೈತರಿಂದಲೇ ಚಕ್ಕಡಿ ರಸ್ತೆ ದುರಸ್ತಿ
ಲಕ್ಷ್ಮೇಶ್ವರ ಪಟ್ಟಣದಿಂದ ದೊಡ್ಡೂರು ಗ್ರಾಮಕ್ಕೆ ಹೋಗುವ ರಸ್ತೆಗೆ ಹೊಂದಿಕೊಂಡಿರುವ ಜಂಗಳಕೇರಿಗೆ ಹೋಗುವ ರೈತ ಸಂಪರ್ಕ ರಸ್ತೆಯು ಸಂಪೂರ್ಣವಾಗಿ ಹದಗೆಟ್ಟು ಹೋಗಿದ್ದು, ರೈತರೇ ದುಡ್ಡು ಹಾಕಿ ಸೋಮವಾರ ರಸ್ತೆ ದುರಸ್ತಿಗೊಳಿಸಿದರು.
ಜೂನ್‌ ಮೊದಲ ವಾರದಲ್ಲಿಯೇ ಹೆಸರು ಬಿತ್ತನೆ ಮಾಡಿ: ಕೊರಣ್ಣವರ
ಮುಂಗಾರು ಪೂರ್ವ ಉತ್ತಮ ಮಳೆಯಾಗಿದ್ದು, ಸದ್ಯ ರೈತರು ಬಿತ್ತನೆಗೆ ತಯಾರಾಗಿದ್ದಾರೆ. ಮುಂಗಾರು ಪ್ರವೇಶವಾಗುವ ಈ ಸಂದರ್ಭದಲ್ಲಿ ಜೂನ್‌ ಮೊದಲ ವಾರದಲ್ಲಿ ಹೆಸರು ಬಿತ್ತನೆ ಮಾಡಬೇಕು ಎಂದು ಗದಗ ಸಹಾಯಕ ಕೃಷಿ ನಿರ್ದೇಶಕ ಮಲ್ಲಯ್ಯ ಕೊರಣ್ಣವರ ಹೇಳಿದರು.
ಶಿರಹಟ್ಟಿ ತಾಲೂಕಿನಲ್ಲಿ ವಾರದಿಂದ ಸುರಿಯುವ ಮಳೆಗೆ ಕೃಷಿಕರು ಕಂಗಾಲು
ತಾಲೂಕಿನಾದ್ಯಂತ ಕಳೆದ ಒಂದು ವಾರದಿಂದ ಕಾಡುತ್ತಿರುವ ಮೋಡ ಕವಿದ ವಾತಾವರಣ ಹಾಗೂ ಸುರಿಯುತ್ತಿರುವ ಜಿಟಿಜಿಟಿ ಮಳೆ ಸೋಮವಾರವು ಮುಂದುವರೆದಿದ್ದು, ಮುಂಗಾರಿ ಬಿತ್ತನೆಗೆ ವರುಣದೇವ ಬಿಡುವು ಕೊಡಬೇಕು, ಸೂರ್ಯದೇವ ದರ್ಶನ ತೋರಬೇಕು ಎಂದು ರೈತರು ಪ್ರಾರ್ಥಿಸುತ್ತಿದ್ದಾರೆ.
  • < previous
  • 1
  • ...
  • 83
  • 84
  • 85
  • 86
  • 87
  • 88
  • 89
  • 90
  • 91
  • ...
  • 508
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved