• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದ್ವಿತೀಯ ಪಿಯುಸಿ ಪರೀಕ್ಷೆ, ಪಾರದರ್ಶಕ ಆಗಿರಲಿ-ಜಿಲ್ಲಾಧಿಕಾರಿ
ಮಾ.1ರಿಂದ 20ರ ವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿವೆ. ಪರೀಕ್ಷೆಗಳನ್ನು ಅಚ್ಚುಕಟ್ಟಾಗಿ ಹಾಗೂ ಪಾರದರ್ಶಕವಾಗಿ ಜರುಗಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಹೇಳಿದರು.
ಡಾ. ಸಿದ್ಧಲಿಂಗ ಶ್ರೀಗಳು ಆಧುನಿಕ ಬಸವಣ್ಣ- ಶಾಂತಲಿಂಗ ಶ್ರೀಗಳು
. ಗದುಗಿನ ತೋಂಟದಾರ್ಯ ಮಠದ ಡಾ. ಸಿದ್ಧಲಿಂಗ ಶ್ರೀಗಳು ತಮ್ಮ ಜೀವನದ್ದಕ್ಕೂ ಬಸವಣ್ಣನವರ ತತ್ವಗಳನ್ನು ಪ್ರಚಾರ ಮಾಡಿ ಕೆಳ ವರ್ಗದ ಜನತೆಯನ್ನು ಮೇಲೆ ತರಲು ಪ್ರಯತ್ನ ಮಾಡಿದ ಈ ನಾಡಿನ ಸಂತರು ಎಂದು ಭೈರನಹಟ್ಟಿ ದೊರೆಸ್ವಾಮಿ ವಿರಕ್ತಮಠ ಹಾಗೂ ಶಿರೋಳ ತೋಂಟದಾರ್ಯ ಮಠದ ಶಾಂತಲಿಂಗ ಶ್ರೀಗಳು ಹೇಳಿದರು.
ನರಗುಂದ ಹೊಸ ರೈಲ್ವೆ ಮಾರ್ಗ ಆರಂಭಿಸಲು ಶಾಸಕ ಸಿ.ಸಿ. ಪಾಟೀಲರಿಗೆ ಆಗ್ರಹ
ನರಗುಂದ ಪಟ್ಟಣದ ಲಿಂಗೈಕ್ಯ ಎಫ್.ಎಂ.ಹಸಬಿ ಮತ್ತು ದಿವಂಗತ ಜಗನ್ನಾಥ್ ರಾವ್ ಜೋಶಿ ರೈಲ್ವೆ ಹೋರಾಟ ಸಮಿತಿಯ ಪದಾಧಿಕಾರಿಗಳು ಹೊಸ ರೈಲ್ವೆ ಮಾರ್ಗ ಪ್ರಾರಂಭ ಮಾಡಬೇಕೆಂದು ಸ್ಥಳೀಯ ಶಾಸಕ ಸಿ.ಸಿ. ಪಾಟೀಲರಿಗೆ ಮನವಿ ಸಲ್ಲಿಸಿದರು.
ಗದಗ ನಗರಸಭೆ ಬಿಜೆಪಿ ಸದಸ್ಯರ ಸದಸ್ಯತ್ವ ಅಮಾನತು ಆದೇಶ ರದ್ದು
ಗದುಗಿನ ಖಾಲಿ ವಕಾರಗಳ ಲೀಜ್‌ ಅವಧಿ ವಿಸ್ತರಣೆಗೆ ನಕಲಿ ಠರಾಪು ಸೃಷ್ಟಿಸಿದ್ದಾರೆ ಎಂಬ ಆರೋಪದ ಹಿನ್ನೆಲೆ ಸ್ಥಳೀಯ ನಗರಸಭೆ ಬಿಜೆಪಿಯ ಮೂವರು ಸದಸ್ಯರ ಸದಸ್ಯತ್ವ ಅಮಾನತುಗೊಳಿಸಿದ್ದ ಬೆಳಗಾವಿ ಪ್ರಾದೇಶಿಕ ಆಯುಕ್ತರ ಆದೇಶವನ್ನು ಧಾರವಾಡ ಹೈಕೋರ್ಟ್‌ ಪೀಠ ರದ್ದುಪಡಿಸಿದೆ.
ಮಾ 3ರಿಂದ ಸಿಐಟಿಯು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ- ಮಹೇಶ ಪತ್ತಾರ
ಮಾ. 3ರಿಂದ ಸಿಐಟಿಯು ನೇತೃತ್ವದಲ್ಲಿ ವಿವಿಧ ವಿಭಾಗದ ಕಾರ್ಮಿಕರು ತಮ್ಮ ಬೇಡಿಕೆಗಳಿಗಾಗಿ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಸಿಐಟಿಯುನ ರಾಜ್ಯ ಕಾರ್ಯದರ್ಶಿ ಮಹೇಶ ಪತ್ತಾರ ಹೇಳಿದರು.
ದರೋಡೆ ಪ್ರಕರಣ: ರೋಣ ಪೊಲೀಸರಿಂದ ಮೂವರ ಬಂಧನ
ಇತ್ತೀಚೆಗೆ ರೋಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದರೋಡೆ ಪ್ರಕರಣವೊಂದನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಜಾರ ಜನಾಂಗದ ಚಿಂತನೆಯು ಅನುಕರಣೀಯ-ಶಶಿಧರ ಹೂಗಾರ
ವಿಶಿಷ್ಟ ಭಾಷೆ ಹಾಗೂ ಸಂಸ್ಕೃತಿಯಿಂದ ಗುರುತಿಸಿಕೊಂಡಿರುವ ಬಂಜಾರ ಜನಾಂಗದ ಚಿಂತನೆಯು ಅನುಕರಣೀಯವಾಗಿದೆ ಎಂದು ತಾಪಂ ಮಾಜಿ ಉಪಾಧ್ಯಕ್ಷ ಶಶಿಧರ ಹೂಗಾರ ಹೇಳಿದರು.
ಕಲಿಕೆಯನ್ನು ವಿಸ್ತರಿಸಲು ಕಲಿಕಾ ಹಬ್ಬ ಸಹಕಾರಿ-ಯಲ್ಲವ್ವ ದುರಗಣ್ಣವರ
ಮಕ್ಕಳು ಮತ್ತು ಶಿಕ್ಷಕರು, ಪೋಷಕರು ಹಾಗೂ ಸಮುದಾಯದ ಸದಸ್ಯರನ್ನು ಪರಸ್ಪರ ಭೇಟಿಯಾಗಲು, ಅವರನ್ನು ಸಂತಸದಾಯಕ ವಾತಾವರಣದ ಕಡೆಗೆ ಸ್ವಾಗತಿಸಲು ಮತ್ತು ಕಲಿಕೆಯ ಅವಕಾಶವನ್ನು ಸಮುದಾಯದೊಂದಿಗೆ ವಿಸ್ತರಿಸಲು ಕಲಿಕಾ ಹಬ್ಬ ಸಹಕಾರಿಯಾಗಿದೆ ಎಂದು ಪುರಸಭೆಯ ಅಧ್ಯಕ್ಷೆ ಯಲ್ಲವ್ವ ದುರಗಣ್ಣವರ ಹೇಳಿದರು.
ಭಗವಂತನ ನಾಮಸ್ಮರಣೆಯಿಂದ ಜೀವನ ಸಾರ್ಥಕ- ಶರಣ ಸಾಹಿತ್ಯ ಪರಿಷತ್ತ ಅಧ್ಯಕ್ಷ ಕೆ.ಎಂ. ಬಳಿಗೇರ
ದೇವರ ನಾಮಸ್ಮರಣೆಯಿಂದ ಮನುಷ್ಯನ ಬದುಕು ನೆಮ್ಮದಿಯಿಂದ ಇರಲು ಸಾಧ್ಯ. ಇಂದು ಮಾನವ ಜೀವನದ ಅಂತರಂಗ ಬಹಿರಂಗಗಳೆರಡರಲ್ಲೂ ಮಲೀನವಾಗಿವೆ. ಆಗುತ್ತಲೂ ಇವೆ. ಪ್ರಕೃತಿ ಮತ್ತು ದೇವರಲ್ಲಿ ಮಾತ್ರ ಈ ಮಲೀನತೆ ದೂರ ಮಾಡುವ ಸಾಮಥ್ಯವಿದೆ ಎಂದು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತ ಅಧ್ಯಕ್ಷ ಕೆ.ಎ. ಬಳಿಗೇರ ಹೇಳಿದರು.
ರೋಟರಿ ಕ್ಲಬ್‌ ಸಮಾಜಮುಖಿ, ಜನಮುಖಿ ಕಾರ್ಯ ಶ್ಲಾಘನೀಯ
ಮನುಷ್ಯನ ಸರ್ವ ಇಂದ್ರಿಯಗಳಲ್ಲಿ ಕಣ್ಣು ಅತ್ಯಂತ ಮಹತ್ವದ ಅಂಗವಾಗಿದ್ದು ಕಣ್ಣಿನ ಸಂರಕ್ಷಣೆ, ಕಾಳಜಿ ವಹಿಸಬೇಕು. ಈ ವಿಷಯದಲ್ಲಿ ರೋಟರಿ ಕ್ಲಬ್‌ನವರು ಮಾಡುತ್ತಿರುವ ಸಮಾಜಮುಖಿ ಕೆಲಸ ಕಾರ್ಯಗಳು ಶ್ಲಾಘನೀಯ ಎಂದು ಗದಗ ತೋಂಟದಾರ್ಯ ಮಠದ ಜ.ಡಾ. ಸಿದ್ಧರಾಮ ಮಹಾಸ್ವಾಮಿಗಳು ಅಭಿಪ್ರಾಯಪಟ್ಟರು.
  • < previous
  • 1
  • ...
  • 83
  • 84
  • 85
  • 86
  • 87
  • 88
  • 89
  • 90
  • 91
  • ...
  • 438
  • next >
Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved