ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪ್ರಕೃತಿಗೆ ಜೀವ ತುಂಬುವ ಕಲೆ ವಿಶ್ವಕರ್ಮ ಸಮಾಜಕ್ಕಿದೆ-ಸ್ವಾಮೀಜಿ
ಕಲೆ ಗುರುತಿಸಿಕೊಟ್ಟ ಏಕೈಕ ಸಮಾಜವೆಂದರೆ ಅದುವೇ ವಿಶ್ವಕರ್ಮ ಸಮಾಜ ಎಂದು ನರಗುಂದ ಪತ್ರಿವನಮಠದ ಡಾ. ಸಿದ್ಧವೀರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ದೇಶದ ಸಹಕಾರ ಚಳವಳಿಗೆ ಕರ್ನಾಟಕದ ಕೊಡುಗೆ ಅಪಾರ- ಮೋಹನ ಕೋಟಿ
ದೇಶದ ಸಹಕಾರ ಚಳeವಳಿಗೆ ಕರ್ನಾಟಕದ ಕೊಡುಗೆ ಅಪಾರ ಅದರಲ್ಲಿಯೂ ಗದಗ ಜಿಲ್ಲೆಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಹಿರಿಯ ಸಹಕಾರಿ ಮುಖಂಡ ಮೋಹನ ಕೋಟಿ ಹೇಳಿದರು.
ಮಕ್ಕಳ ಸಾಮರ್ಥ್ಯಕ್ಕೆ ಅನುಗುಣವಾಗಿ ದೈಹಿಕ ಶಿಕ್ಷಣ ಅವಶ್ಯ-ನಾಯ್ಕ
ದೈಹಿಕ ಶಿಕ್ಷಣವು ಚಟುವಟಿಕೆ ಆಧಾರಿತ ಶಿಕ್ಷಣವಾಗಿ ಮಗುವಿನ ಹಾಗೂ ಶಿಕ್ಷಕರ ಕಲಿಕೆಗೆ ಪೂರಕವಾಗಿದೆ. ಮಕ್ಕಳ ವಯಸ್ಸಿಗೆ ಅನುಗುಣವಾದ ಶಿಕ್ಷಣವು ಎಷ್ಟು ಅವಶ್ಯಕವೋ ಅವರ ಸಾಮರ್ಥ್ಯಕ್ಕೆ ಅನುಗುಣವಾದ ದೈಹಿಕ ಶಿಕ್ಷಣವು ಅಷ್ಟೇ ಅವಶ್ಯಕ ಎಂದು ಬಿಇಓ ಎಚ್.ಎನ್. ನಾಯ್ಕ ಹೇಳಿದರು.
ಇಂದು ಲಿಂಗಬಸವೇಶ್ವರ ಶಿಕ್ಷಣ ಸಂಸ್ಥೆ 18ನೇ ವಾರ್ಷಿಕೋತ್ಸವ
ಸಮೀಪದ ಮೆಣಸಗಿ ಲಿಂಗಬಸವೇಶ್ವರ ಗ್ರಾಮೀಣ ಶಿಕ್ಷಣ ಸಂಸ್ಥೆಯ 18 ನೇ ವಾರ್ಷಿಕೋತ್ಸವ 25 ರ ಮಂಗಳವಾರ ಪದವಿ ಪೂರ್ವ ಕಲಾ ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯ ಆವರಣದಲ್ಲಿ ಸಂಜೆ 5 ಗಂಟೆಗೆ ನಡೆಯಲಿದೆ.
ವಿಶೇಷ ಅಗತ್ಯವುಳ್ಳ ಮಕ್ಕಳಲ್ಲೂ ಪ್ರತಿಭೆ ಇದೆ: ಹೆಬಸೂರ
ವಿಶೇಷ ಅಗತ್ಯವುಳ್ಳ ಮಕ್ಕಳ ಬಗ್ಗೆ ವಿಶೇಷ ಕಾಳಜಿ ವಹಿಸಿದರೆ ಅವರಲ್ಲಿಯೂ ವಿಶೇಷ ಪ್ರತಿಭೆ, ಸಾಧನೆ ಹೊರಹೊಮ್ಮಲು ಸಾಧ್ಯ ಎಂದು ವ್ಯಾಪಾರಸ್ಥ ಸಂಕೇತ ಹೆಬಸೂರ ಹೇಳಿದರು.
ಜ್ಞಾನ ಹೆಚ್ಚಳ, ಸಂಸ್ಕಾರ ಕಲಿಕೆಗೆ ಉತ್ತಮಗಳು ಅಗತ್ಯ
ನಮ್ಮ ಜ್ಞಾನ ಹೆಚ್ಚಿಸಿಕೊಳ್ಳಲು, ಮೌಲ್ಯ ಹಾಗೂ ಸಂಸ್ಕಾರವನ್ನು ಕಲಿತುಕೊಳ್ಳಲು ಉತ್ತಮ ಶಾಲೆಗಳು ಅಗತ್ಯ ಶಿವಮೊಗ್ಗದ ಹೆಸರಾಂತ ರಂಗ ಕಲಾವಿದೆ, ರಾಜ್ಯ ಸಂಪನ್ಮೂಲ ಶಿಕ್ಷಕಿ ಲಕ್ಷ್ಮಿಎಸ್. ಹೇಳಿದರು.
ಬಂಜಾರ ಸಮುದಾಯದವರು ಶಿಕ್ಷಣಕ್ಕೆ ಆದ್ಯತೆ ನೀಡಬೇಕು-ಕೃಷ್ಣಗೌಡ ಪಾಟೀಲ
ಬಂಜಾರ ಸಮುದಾಯದವರು ಶಿಕ್ಷಣಕ್ಕೆ ಆದ್ಯತೆ ನೀಡಬೇಕು ಎಂದು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಗೌಡ ಪಾಟೀಲ ಹೇಳಿದರು.
ಗ್ರಾಮಗಳ ಅಭಿವೃದ್ಧಿಯಲ್ಲಿ ಗ್ರಾಮೀಣಾಭಿವೃದ್ಧಿ ವಿವಿ ಪಾತ್ರ ಪ್ರಮುಖ-ಸಂಗ್ರೇಶಿ
ಗ್ರಾಮಗಳ ಅಭಿವೃದ್ಧಿಯಲ್ಲಿ ಗ್ರಾಮೀಣಾಭಿವೃದ್ಧಿ ವಿವಿಯ ಪಾತ್ರ ಪ್ರಮುಖವಾಗಿದೆ ಎಂದು ರಾಜ್ಯ ಚುನಾವಣಾ ಆಯುಕ್ತರಾದ ಜಿ. ಎಸ್. ಸಂಗ್ರೇಶಿ ಹೇಳಿದರು.
ಹರ್ಡೇಕರ ಮಂಜಪ್ಪನವರ ಬದುಕು ಅನುಕರಣೀಯ-ಸ್ವಾಮೀಜಿ
ಹರ್ಡೇಕರ ಮಂಜಪ್ಪನವರು ಅಪ್ಪಟ ಗಾಂಧಿವಾದಿಗಳಾಗಿದ್ದರು. ಸಮಾಜದಲ್ಲಿ ಮೌಲ್ಯಗಳನ್ನು ಬೆಳೆಸುವಲ್ಲಿ, ಬಿತ್ತುವಲ್ಲಿ ತಮ್ಮ ಬದುಕನ್ನು ಮುಡಿಪಾಗಿಟ್ಟರು. ಹರ್ಡೇಕರ ಮಂಜಪ್ಪನವರ ಬದುಕು ಮತ್ತು ಜೀವನಾದರ್ಶಗಳು ಅನುಕರಣೀಯ ಎಂದು ಡಾ. ತೋಂಟದ ಸಿದ್ಧರಾಮ ಶ್ರೀಗಳು ಹೇಳಿದರು.
ಗಜೇಂದ್ರಗಡದಲ್ಲಿ ಗುಡ್ಡದ ಅಗೆದು ರಾತ್ರೋರಾತ್ರಿ ಗರಸು ಸಾಗಾಟ
ಪಟ್ಟಣದ ಸಿಬಿಎಸ್ಸಿ ಶಾಲೆಯ ಹಿಂಭಾಗದಲ್ಲಿ ನಿರ್ಮಾಣವಾಗುತ್ತಿರುವ ನ್ಯಾಯಾಲಯ ಕಟ್ಟಡಕ್ಕಾಗಿ ಗುಡ್ಡದಲ್ಲಿನ ಅಗೆದ ಮಣ್ಣನ್ನು ಅಕ್ರಮವಾಗಿ ರಾತ್ರೋರಾತ್ರಿ ಟಿಪ್ಪರ್ಗಳ ಮೂಲಕ ಸಾಗಾಟ ಮಾಡಲಾಗುತ್ತಿದೆ ಎಂಬ ದೂರುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿವೆ.
< previous
1
...
84
85
86
87
88
89
90
91
92
...
438
next >
Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ