• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಿಂದಿ ಭಾಷೆ ಉನ್ನತ ಹುದ್ದೆ ಪಡೆದುಕೊಳ್ಳಲು ಸಹಕಾರಿ: ಬಿಜಾಪುರ
ಹಿಂದಿ ಸಂಪರ್ಕ ಭಾಷೆಯಾಗಿದ್ದು ಕೇಂದ್ರ ಸರ್ಕಾರದ ಉದ್ಯೋಗ ಪರೀಕ್ಷೆಗಳಾದ ಐಎಎಸ್, ಯುಪಿಎಸ್, ಐಪಿಎಸ್ ಮತ್ತು ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳ ಭವಿಷ್ಯ ನಿರ್ಮಿಸಿಕೊಳ್ಳಲು ಅನುಕೂಲವಾಗುತ್ತದೆ. ಆ ಹಿನ್ನೆಲೆಯಲ್ಲಿ ಹಿಂದಿ ರಾಜ್ಯ ಭಾಷಾ ಸಂಘಟನೆಯನ್ನು ಬಲಿಷ್ಠಗೊಳಿಸಲು ಎಲ್ಲಾ ಹಿಂದಿ ಶಿಕ್ಷಕರು ಒಗ್ಗೂಡಬೇಕೆಂದು ಗದಗ ಜಿಲ್ಲಾ ಹಿಂದಿ ಭಾಷಾ ಶಿಕ್ಷಕರ ಸಂಘದ ಅಧ್ಯಕ್ಷ ಎ.ಎಲ್. ಬಿಜಾಪುರ ಹೇಳಿದರು.
ಮುಂಡರಗಿಯಲ್ಲಿ ಅಗ್ರೋ ಕೇಂದ್ರದ ಮುಂದೆ ಮುಗಿಬಿದ್ದ ರೈತರು
ಕಳೆದ 2-3 ದಿನಗಳಿಂದ ತಾಲೂಕಿನಾದ್ಯಂತ ಉತ್ತಮವಾಗಿ ಮಳೆ ಆಗುತ್ತಿರುವುದರಿಂದ ಭಾನುವಾರ ಮುಂಡರಗಿ ಪಟ್ಟಣದ ನಾಲ್ಕು ಅಗ್ರೋ ಕೇಂದ್ರಗಳ ಮುಂದೆ ಯೂರಿಯಾ ಗೊಬ್ಬರಕ್ಕಾಗಿ ರೈತರು ಮುಗಿಬಿದ್ದಿರುವುದು ಕಂಡು ಬಂದಿತು.
ಲಕ್ಷ್ಮೇಶ್ವರದಲ್ಲಿ ಯೂರಿಯಾ ಗೊಬ್ಬರಕ್ಕಾಗಿ ನೂಕುನುಗ್ಗಲು
ಕಳೆದ ಎರಡು ದಿನಗಳಿಂದ ತಾಲೂಕಿನಲ್ಲಿ ಉತ್ತಮ ಮಳೆಯಾಗಿದ್ದರಿಂದ ಭಾನುವಾರ ಬೆಳಗ್ಗೆ ಸಾವಿರಾರು ರೈತರು ಗೊಬ್ಬರದ ಅಂಗಡಿಗಳ ಮುಂದೆ ಸರತಿ ಸಾಲಿನಲ್ಲಿ ನಿಂತು ಯೂರಿಯಾ ಗೊಬ್ಬರಕ್ಕಾಗಿ ಪರದಾಡುತ್ತಿರುವ ದೃಶ್ಯ ಕಂಡು ಬಂದಿತು.
ರಸ್ತೆಯಲ್ಲಿಯೇ ಹರಿಯುತ್ತಿರುವ ಚರಂಡಿ ನೀರು, ಕಣ್ಮುಚ್ಚಿ ಕುಳಿತ ಪುರಸಭೆ
ಪಟ್ಟಣದ 17ನೇ ವಾರ್ಡಿನ ಸ್ವಾಮಿ ವಿವೇಕಾನಂದ ನಗರದಲ್ಲಿರುವ ಸರ್ಕಾರಿ ಪದವಿಪೂರ್ವ ಕಾಲೇಜಿನ ರಸ್ತೆ ಅಭಿವೃದ್ಧಿ ಕಂಡಿಲ್ಲ, ಚರಂಡಿ ಇಲ್ಲದೇ ಅಲ್ಲಿನ ನಿವಾಸಿಗಳು ನಿತ್ಯ ಬಳಕೆ ಮಾಡುವ ಎಲ್ಲ ನೀರು ರಸ್ತೆಯ ಮೇಲೆ ಹರಿಯುತ್ತಿದ್ದು, ಸೊಳ್ಳೆಗಳ ಉತ್ಪಾದನಾ ಕೇಂದ್ರವಾಗಿ ಮಾರ್ಪಟ್ಟಿದ್ದು, ಪುರಸಭೆ ಕಣ್ಮುಚ್ಚಿ ಕುಳಿತಿದ್ದು, ಅಲ್ಲಿನ ನಿವಾಸಿಗಳ ಗೋಳನ್ನು ಕೇಳುವವರು ಇಲ್ಲದಂತಾಗಿದೆ.
ನರಗುಂದ ರೈತ ಬಂಡಾಯಕ್ಕೆ 45 ವರ್ಷ!
ರೈತ ಬಂಡಾಯದ ಖ್ಯಾತಿಯ ನರಗುಂದದಲ್ಲಿ ಜು. 21ರಂದು ರೈತ ಹುತಾತ್ಮ ದಿನಾಚರಣೆ ನಡೆಯಲಿದ್ದು, ಸೋಮವಾರ ಈ ಹೋರಾಟಕ್ಕೆ 45 ವರ್ಷ ತುಂಬಲಿದೆ.
ಮುಳಗುಂದ: ಒವರ್‌ಲೋಡ್‌ ಲಾರಿ ಸಂಚಾರಕ್ಕಿಲ್ಲ ಬ್ರೇಕ್
ಗದಗ ತಾಲೂಕಿನ ಮುಳಗುಂದದಿಂದ ನಿತ್ಯ ಬೃಹತ್‌ ಲಾರಿಗಳಲ್ಲಿ ಓವರ್‌ಲೋಡ್‌ ಮಾಡಿಕೊಂಡು ಸಂಚರಿಸುತ್ತಿದ್ದರೂ ಅಧಿಕಾರಿಗಳು ಕಣ್ಣೆತ್ತಿ ನೋಡುತ್ತಿಲ್ಲ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ.
ಸರಗಳ್ಳತನ ಸೇರಿ ವಂಚನೆಗಳ ಬಗ್ಗೆ ಪೊಲೀಸರಿಂದ ಮನೆ, ಮನೆಗೆ ಜಾಗೃತಿ
ವಾಹನ ಕಳ್ಳರಿಂದ, ಸರಗಳ್ಳತನ ಹಾಗೂ ಸೈಬರ್ ಅಪರಾಧ ಸೇರಿ ಇತರ ವಂಚನೆಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದರ ಜತೆಗೆ ಸುರಕ್ಷಿತ ವಾತಾವರಣ ಕಲ್ಪಿಸಲು ಪೊಲೀಸ್ ಇಲಾಖೆ ಮುಂದಾಗಿದ್ದು, ನಾಗರಿಕರು ಕೈಜೋಡಿಸಬೇಕು ಎಂದು ಪಿಎಸ್‌ಐ ಸೋಮನಗೌಡ ಗೌಡ್ರ ಹೇಳಿದರು.
ದೇಹದಾನ ಮಾಡಿದ ಕೌತಾಳ ವೀರಪ್ಪನವರ ಬದುಕು ಸಾರ್ಥಕ-ಸಿದ್ಧರಾಮ ಸ್ವಾಮೀಜಿ
ಮಾನವನ ಎಲ್ಲಾ ಅಂಗಾಂಗಗಳು ಸತ್ತ ನಂತರವು ಉಪಯೋಗಕ್ಕೆ ಬರುತ್ತವೆ. ಬದುಕಿದ್ದಾಗಲೇ ಮನಸ್ಸು ಮಾಡಿ ದೇಹದಾನ ಮಾಡಬೇಕು. ದೇಹದಾನ ಮಾಡಿದ ಕೌತಾಳ ವೀರಪ್ಪನವರ ಬದುಕು ಸಾರ್ಥಕವಾದುದು ಎಂದು ಡಾ. ತೋಂಟದ ಸಿದ್ಧರಾಮ ಶ್ರೀಗಳು ಹೇಳಿದರು.
ಕೆಎಚ್‌ಪಿ ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ 10ರ ಸಂಭ್ರಮ
ಗದಗ ಜಿಲ್ಲೆ ಸೇರಿದಂತೆ ಅಕ್ಕ-ಪಕ್ಕದ ಜಿಲ್ಲೆಗಳಿಗೆ ಆರೋಗ್ಯ ಸಂಜೀವಿನಿಯಾಗಿರುವ ಕೆ.ಎಚ್. ಪಾಟೀಲ (ಗದಗ) ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಶೈಕ್ಷಣಿಕ ವರ್ಷ ಪ್ರಾರಂಭವಾಗಿ 10 ವರ್ಷ ತುಂಬಿದೆ.
ರಕ್ತದಾನವು ಎಲ್ಲಕ್ಕಿಂತ ಮಿಗಿಲಾದ ದಾನವಾಗಿದೆ-ಶಾಸಕ ಲಮಾಣಿ
ತುರ್ತು ಸಂದರ್ಭಗಳಲ್ಲಿ ಜೀವ ಉಳಿಸುವ ರಕ್ತ ಅಮೂಲ್ಯವಾಗಿದೆ. ಹಲವು ಜೀವ ಉಳಿಸಿವ ಶಕ್ತಿ ರಕ್ತಕ್ಕಿದೆ. ರಕ್ತ ದಾನ ಶಿಬಿರವನ್ನು ಲಕ್ಷ್ಮೇಶ್ವರ ತಾಲೂಕಿನ ಪತ್ರಕರ್ತರ ಸಂಘದ ವತಿಯಿಂದ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.
  • < previous
  • 1
  • ...
  • 84
  • 85
  • 86
  • 87
  • 88
  • 89
  • 90
  • 91
  • 92
  • ...
  • 549
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved