• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗದಗ ಬಂದ್ ವಿಫಲ:ನಿಷೇಧಾಜ್ಞೆ ಉಲ್ಲಂಘಿಸಿದ 20ಕ್ಕೂ ಹೆಚ್ಚು ಕಾರ್ಯಕರ್ತರ ಬಂಧನ
ಗದಗ ತೋಂಟದಾರ್ಯ ಮಠದ ಜಾತ್ರೆಯ ವಿಷಯದಲ್ಲಿ ಕನ್ನಡಿಗರಿಗೆ ಅನ್ಯಾಯ ಮಾಡಲಾಗುತ್ತಿದೆ. ತೋಂಟದಾರ್ಯ ಮಠವು ವ್ಯಾವಹಾರಿಕವಾಗಿದೆ ಎಂದು ಆರೋಪಿಸಿ ಹಿಂದೂ ವೀರಶೈವ ಲಿಂಗಾಯತ ಯುವ ವೇದಿಕೆ, ದಲಿತ ಮಿತ್ರ ಮೇಳ, ಆಟೋ ಸೇನಾ ಸಂಘಟನೆ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಸೋಮವಾರ ಕರೆ ನೀಡಲಾಗಿದ್ದ ಗದಗ ಬಂದ್‌ಗೆ ನೀರಸ ಪ್ರತಿಕ್ರಿಯ ವ್ಯಕ್ತವಾಗಿದೆ.
ಶಿಕ್ಷಣ ಬಲಹೀನಗೊಳಿಸುತ್ತಿರುವ ಸರ್ಕಾರ-ರಾಠೋಡ
ಪಟ್ಟಣದ ಡಿ. ದೇವರಾಜ ಅರಸು ಬಾಲಕರ ಮೆಟ್ರಿಕ್‌ ನಂತರದ ವಸತಿ ನಿಲಯದಲ್ಲಿ ಎಸ್‌ಎಫ್‌ಐ ತಾಲೂಕು ಸಮಿತಿ ನೇತೃತ್ವದಲ್ಲಿ ರಾಜ್ಯಮಟ್ಟದ ಅಧ್ಯಯನ ಶಿಬಿರದ ಕರಪತ್ರ ಬಿಡುಗಡೆ ಮಾಡಲಾಯಿತು.
ವೇತನಕ್ಕೆ ಆಗ್ರಹಿಸಿ ಮಳೆಯಲ್ಲಿಯೇ ಪ್ರತಿಭಟನೆ
ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ನೂರಾರು ಹೊರಗುತ್ತಿಗೆ ನೌಕರರು ಮತ್ತು ಗ್ರಾಮ ಕಾಯಕ ಮಿತ್ರರರಿಗೆ 5 ತಿಂಗಳ ವೇತನಕ್ಕೆ ಆಗ್ರಹಿಸಿ ಸೋಮವಾರ ನಗರದ ಜಿಲ್ಲಾಡಳಿತ ಭವನದ ಮುಂದೆ ಮಳೆಯನ್ನೂ ಲೆಕ್ಕಿಸಿದೆ ಶಾಂತಿಯುತವಾಗಿ ಪ್ರತಿಭಟನೆ ನಡೆಸಲಾಯಿತು.
ಬಿತ್ತನೆ ಬೀಜ, ರಸಗೊಬ್ಬರ ಖರೀದಿಗೆ ಮುಂದಾದ ಅನ್ನದಾತ
ಕಳೆದ ೮-೧೦ ದಿನಗಳಿಂದ ಸುರಿದ ಉತ್ತಮ ಮಳೆಯಿಂದ ಖುಷಿಗೊಂಡಿರುವ ತಾಲೂಕಿನ ರೈತ ಸಮೂಹ ಕೃಷಿ ಚಟುವಟಿಕೆಗಳಿಗೆ ಮುಂದಾಗಿದ್ದು ಬಿತ್ತನೆಬೀಜ ಹಾಗೂ ರಸಗೊಬ್ಬರ ಖರೀದಿಗೆ ಮುಂದಾಗುತ್ತಿದ್ದಾರೆ.
ಪಾತಾಳಕ್ಕೆ ಕುಸಿದ ಪಪ್ಪಾಯಿ ಹಣ್ಣಿನ ಬೆಲೆ
ರೈತರು ಬೆಳೆದ ಪಪ್ಪಾಯಿ ಹಣ್ಣಿನ ಬೆಲೆ ಈಗ ಪಾತಾಳಕ್ಕೆ ಮುಟ್ಟಿದ್ದು, ಪಪ್ಪಾಯಿ ಬೆಳೆದ ರೈತರು ಗೋಳು ಕೇಳುವವರಿಲ್ಲದಂತಾಗಿದೆ. ಬೇಸಿಗೆ ಬಿಸಿಲಲ್ಲಿ ಹೆಚ್ಚು ಬೇಡಿಕೆ ಇರುವ ಪಪ್ಪಾಯಿ ಹಣ್ಣಿನ ಬೆಲೆ ಈಗ ಪಾತಾಳಕ್ಕೆ ಕುಸಿಯಲು ಮುಂಗಾರು ಪೂರ್ವ ಮಳೆಗಳು ಕಾರಣವಾಗಿರುವವುದು ನೋವಿನ ಸಂಗತಿಯಾಗಿದೆ.
ಸುಂದರ ಸಮಾಜ ನಿರ್ಮಾಣಕ್ಕೆ ಗುರುವಿನ ಪಾತ್ರ ಅನುಪಮ: ಹಕಾರಿ
ಸಮಾಜದಲ್ಲಿರುವ ಅಜ್ಞಾನ, ಅಂಧಕಾರವನ್ನು ತೊಲಗಿಸಿ ಉತ್ತಮ ಸಮಾಜವನ್ನು ರೂಪಿಸುವಲ್ಲಿ ಗುರುಗಳ ಪಾತ್ರ ಅನುಪಮವಾಗಿದೆ ಎಂದು ನಿವೖತ್ತ ಮುಖ್ಯೋಪಾಧ್ಯಾಯ ಎಸ್. ಎನ್. ಹಕಾರಿ ಹೇಳಿದರು.
ಶಿರಹಟ್ಟಿ ಶಾಸಕರು ಟೀಕೆ ಬಿಟ್ಟು ಅಭಿವೃದ್ಧಿಯತ್ತ ಗಮನ ಹರಿಸಲಿ-ರಾಜು
ರಾಜ್ಯ ಕಾಂಗ್ರೆಸ್ ಸರಕಾರ ಐದು ಗ್ಯಾರಂಟಿ ಯೋಜನೆಗಳು ಸೇರಿದಂತೆ ಎರಡು ವರ್ಷಗಳ ಅಭಿವೃದ್ಧಿ ಸಾಧನೆ ಸಮಾವೇಶವನ್ನು ಈಚಗೆ ವಿಜಯನಗರದಲ್ಲಿ ನೆರವೇರಿಸಲಾಯಿತು. ಈ ಗ್ಯಾರಂಟಿ ಯೋಜನೆಗಳು ಸುಳ್ಳು ಯೋಜನೆಗಳು ಎಂದು ಶಿರಹಟ್ಟಿ ಶಾಸಕ ಡಾ.ಚಂದ್ರ ಲಮಾಣಿ ಟೀಕಿಸಿದ್ದು, ಟೀಕೆ ಬಿಟ್ಟು ಶಿರಹಟ್ಟಿ ಕ್ಷೇತ್ರದಲ್ಲಿ ಅಭಿವೃದ್ಧಿಯತ್ತ ಗಮನ ಹರಿಸಲಿ ಎಂದು ತಾಲೂಕು ಕಾಂಗ್ರೆಸ್ ಸಾಮಾಜಿಕ ಜಾಲತಾಣ ಸಮಿತಿ ಅಧ್ಯಕ್ಷ ರಾಜು ಡಾವಣಗೇರಿ ಸಲಹೆ ನೀಡಿದ್ದಾರೆ.
ಹದವಾದ ಮಳೆ, ಬಿತ್ತನೆ ತವಕದಲ್ಲಿ ನರಗುಂದ ತಾಲೂಕಿನ ರೈತರು
ನರಗುಂದ ತಾಲೂಕಿನಲ್ಲಿ ಮುಂಗಾರು ಪೂರ್ವದ ಮಳೆ ಹದವಾಗಿ ಸುರಿದಿದ್ದು, ಉಳುಮೆ ಮಾಡಲು ರೈತರಿಗೆ ಅನುಕೂಲವಾಗಿದೆ. ಜೂ. 25ರಂದು ಪ್ರಾರಂಭವಾಗುವ ರೋಹಿಣಿ ಮಳೆ ಮೇಲೆ ನಿರೀಕ್ಷೆ ಇದ್ದು, ರೈತರು ಮುಂಗಾರು ಬೀಜಗಳ ಬಿತ್ತನೆ ತವಕದಲ್ಲಿದ್ದಾರೆ.
ಆಧುನಿಕ ತಂತ್ರಜ್ಞಾನದಲ್ಲಿ ಜಗತ್ತಿನ ಉಜ್ವಲ ಭವಿಷ್ಯ ಅಡಗಿದೆ-ಡಾ. ಸುರೇಶ ನಾಡಗೌಡರ
ವಿದ್ಯಾರ್ಥಿಗಳು ಸತತ ಅಭ್ಯಾಸ, ಪ್ರಾಮಾಣಿಕ ಪ್ರಯತ್ನ, ಕಠಿಣ ಪರಿಶ್ರಮ, ಶ್ರದ್ಧೆಯ ಫಲವಾಗಿ ಪಡೆದ ಎಂಜಿನಿಯರಿಂಗ್ ಪದವಿ ಉಜ್ವಲ ಭವಿಷ್ಯದ ಮೈಲುಗಲ್ಲಾಗಿದೆ. ಇಂದಿನ ಸ್ಪಧಾತ್ಮಕ ಜಗತ್ತಿನಲ್ಲಿ ನೀವು ಕೈಗೊಳ್ಳುವ ಅಚಲ ನಿರ್ಧಾರ ಮುಖ್ಯವಾಗುತ್ತದೆ ಎಂದು ಗದಗ ಮಹಾತ್ಮಾಗಾಂಧಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕುಲಪತಿ ಡಾ. ಸುರೇಶ ನಾಡಗೌಡರ ಹೇಳಿದರು.
ಬೆಂಗಳೂರಿನಲ್ಲಿ ಮೇ 26ರಂದು ಗ್ರಂಥಾಲಯ ಮೇಲ್ವಿಚಾರಕರಿಂದ ಧರಣಿ
ಗ್ರಂಥಾಲಯ ಮೇಲ್ವಿಚಾರಕರು ಯಾವ ಇಲಾಖೆ ನೌಕರರು ಎಂದು ಪ್ರಶ್ನಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಮೇ 26ರಂದು ರಾಜ್ಯದ ಎಲ್ಲ ಗ್ರಂಥಾಲಯ ಮೇಲ್ವಿಚಾರಕರಿಂದ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದು ಎಂದು ಗದಗ ಗ್ರಂಥಾಲಯ ಮೇಲ್ವಿಚಾರಕ ಸಂಘದ ಗದಗ ಜಿಲ್ಲಾ ಅಧ್ಯಕ್ಷ ಗವಿಸಿದ್ದಪ್ಪ ಹಳ್ಳಾಕರ ತಿಳಿಸಿದ್ದಾರೆ.
  • < previous
  • 1
  • ...
  • 84
  • 85
  • 86
  • 87
  • 88
  • 89
  • 90
  • 91
  • 92
  • ...
  • 508
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved