• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಷ್ಟ್ರಪ್ರಜ್ಞೆ ಮೂಡಿಸುವಲ್ಲಿ ಶಿಕ್ಷಕರ ಪಾತ್ರ ಬಹು ಮುಖ್ಯ-ಮಹೇಶ
ಶಿಕ್ಷಣದ ಉದ್ದೇಶ ಒಳ್ಳೆಯ ಸಂಸ್ಕಾರಯುತ ವ್ಯಕ್ತಿತ್ವ ರೂಪಿಸುವುದು. ತರಗತಿ ಪಠ್ಯಕ್ರಮವನ್ನು ಅಭ್ಯಸಿಸುವುದರ ಜೊತೆಗೆ ಸಾಮಾಜಿಕ ಕಳಕಳಿಯ ಪಠ್ಯೇತರ ಚಟುವಟಿಕೆಗಳು ವಿದ್ಯಾಥಿಗಳನ್ನು ಅನುಭವಶಾಲಿಗರನ್ನಾಗಿ ಸಂಸ್ಕಾರಯುತ ನಾಗರಿಕರನ್ನಾಗಿ ಪರಿವರ್ತಿಸುತ್ತದೆ ಎಂದು ಚನ್ನಮ್ಮನ ಕಿತ್ತೂರಿನ ಎಸ್.ಬಿ.ಎಂ. ಬಾಲಕಿಯರ ಪ್ರೌಢಶಾಲೆಯ ಉಪ ಪ್ರಾಂಶುಪಾಲ ಮಹೇಶ.ಎನ್. ಚನ್ನಂಗಿ ಹೇಳಿದರು.
ಕನ್ನಡದ ಬೆಳವಣಿಗೆಗೆ ತೋಂಟದ ಶ್ರೀಗಳ ಕೊಡುಗೆ ಅಪಾರ
ತೋಂಟದ ಸಿದ್ಧಲಿಂಗ ಶ್ರೀಗಳು ಗೋಕಾಕ ಚಳವಳಿಗೆ ಸಿಂದಗಿಯಲ್ಲಿ ಮುನ್ನುಡಿ ಬರೆಯುವ ಮೂಲಕ ಕನ್ನಡಿಗರಲ್ಲಿ ಕನ್ನಡ ಪ್ರಜ್ಞೆಯನ್ನು ಜಾಗೃತ ಗೊಳಿಸುವ ಕೈಂಕರ್ಯಕ್ಕೆ ಮುನ್ನಡಿ ಇಟ್ಟು, ಲಿಂಗಾಯತ ಅಧ್ಯಯನ ಸಂಸ್ಥೆಯ ಮೂಲಕ ಪುಸ್ತಕ ಪ್ರಕಟಣೆಯನ್ನು ಪ್ರಾರಂಭಿಸಿ ಮರೆತು ಹೋಗಬಹುದಾದ ಮಹನೀಯರನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ಕಾರ್ಯವನ್ನು ಮಾಡಿದ್ದಾರೆ ಎಂದು ತೋಂಟದಾರ್ಯ ವಿದ್ಯಾಪೀಠದ ಕಾರ್ಯದರ್ಶಿ ಎಸ್.ಎಸ್. ಪಟ್ಟಣಶೆಟ್ಟರ ಹೇಳಿದರು.
ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿ: ಎಮ್.ಎಸ್. ಧಡೇಸೂರಮಠ
ಮಕ್ಕಳ ಮನಸ್ಸು ಅರಲಿನ ಮುದ್ದೆ ಇದ್ದಂತೆ. ಇದನ್ನು ಯಾವ ರೀತಿ ನಾವು ಮೂರ್ತಿ ಮಾಡುತ್ತೇವೆ ಆ ರೀತಿಯಲ್ಲಿ ಮೂರ್ತಿ ಆಗುತ್ತದೆ. ಆದ್ದರಿಂದ ಬಾಲ್ಯದಿಂದಲೇ ಮಕ್ಕಳಿಗೆ ಉತ್ತಮವಾದ ಶಿಸ್ತು, ವಚನ ಸಾಹಿತ್ಯ ಅದರ ಜೊತೆಗೆ ನಡೆ-ನುಡಿ ಉತ್ತಮ ಸಂಸ್ಕಾರ ನೀಡಬೇಕಾಗಿದೆ ಎಂದು ನಿವೃತ್ತ ಮುಖ್ಯ ಶಿಕ್ಷಕ ಎಮ್.ಎಸ್. ಧಡೇಸೂರಮಠ ಹೇಳಿದರು.
ಸಮಾನತೆ, ಕಾಯಕ ತತ್ವ ಪ್ರತಿಪಾದಿಸಿದ ಬಸವಣ್ಣ-ಸಣ್ಣಮನಿ
ಸಮಾನತೆ, ಕಾಯಕ ತತ್ವ ಆಚರಿಸುವ ಮತ್ತು ಪಾಲಿಸುವ ಯಾರು ಬೇಕಾದರೂ ಶಿವಶರಣರಾಗಬಹುದು ಎನ್ನುವುದು ಬಸವಣ್ಣನವರ ದೃಷ್ಟಿಕೋನವಾಗಿತ್ತು. ಕಾಯಕವೇ ಕೈಲಾಸ ಎಂಬುದು ಅವರು ಜಗತ್ತಿಗೆ ನೀಡಿದ ನಿತ್ಯ ಸತ್ಯ ಮಂತ್ರವಾಗಿದೆ ಎಂದು ಲಕ್ಷ್ಮೇಶ್ವರದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ನಂ. 4ರ ಮುಖ್ಯೋಪಾಧ್ಯಾಯ ಎಚ್.ಬಿ. ಸಣ್ಣಮನಿ ಹೇಳಿದರು.
ಜನಸಾಮಾನ್ಯರಿಗೆ ಯೋಜನೆಗಳನ್ನು ತಲುಪಿಸಿ-ಸಂಸದ ಬೊಮ್ಮಾಯಿ
ಸರ್ಕಾರದಿಂದ ವಿವಿಧ ಇಲಾಖೆಗಳಿಗೆ ಯೋಜನೆಗಳ ಅನುಷ್ಠಾನದಲ್ಲಿ ನಿಗದಿಪಡಿಸಿದ ಆರ್ಥಿಕ ಹಾಗೂ ಭೌತಿಕ ಗುರಿ ಸಾಧಿಸಬೇಕು. ಜನ ಸಾಮಾನ್ಯರಿಗೆ ಯೋಜನೆಯ ಫಲ ತಲುಪಬೇಕು ಎಂದು ಸಂಸದ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶರಣರು, ಸಂತರು ತೋರಿದ ಮಾರ್ಗದಲ್ಲಿ ಎಲ್ಲರೂ ಎಚ್ಚರಿಕೆಯ ಹೆಜ್ಜೆಗಳನ್ನಿಡಬೇಕಿದೆ-ಸ್ವಾಮೀಜಿ
ವಿವಿಧತೆಯಲ್ಲಿ ಏಕತೆ ಹೊಂದಿದ ಶ್ರೇಷ್ಠವಾದ ಭಾರತದಲ್ಲಿ ಧರ್ಮ, ಸಂಸ್ಕಾರ, ಸಂಸ್ಕೃತಿ, ಸಂಪ್ರದಾಯ ಉಳಿಸಲು ಮತ್ತು ಸಮಾಜದ ಏಳಿಗೆಗಾಗಿ ಸಮರ್ಪಿಸಿಕೊಂಡ ಶರಣರು, ಸಂತರು, ಧರ್ಮ ಗುರುಗಳು, ಸ್ವಾತಂತ್ರ್ಯ ಹೋರಾಟಗಾರರು ತೋರಿದ ಮಾರ್ಗದಲ್ಲಿ ಎಲ್ಲರೂ ಎಚ್ಚರಿಕೆಯ ಹೆಜ್ಜೆಗಳನ್ನಿಡಬೇಕಾಗಿದೆ ಎಂದು ಅಗಡಿ ಅಕ್ಕಿಮಠದ ಗುರುಲಿಂಗ ಮಹಾಸ್ವಾಮಿಗಳು ಹೇಳಿದರು.
ಸಮಾಜ ಒಡೆಯುವ ದುಸ್ಸಾಹಸ ಮಾಡಬೇಡಿ- ಶ್ರೀಗಳಿಗೆ ಶಾಸಕ ಡಾ. ಚಂದ್ರು ಲಮಾಣಿ ಎಚ್ಚರಿಕೆ
ನನ್ನಿಂದಲೇ ಸಮಾಜ ಎನ್ನುವ ಭ್ರಮೆ ನಿಮ್ಮ ತಲೆಯಲ್ಲಿ ಇದ್ದರೆ ಅದನ್ನು ತೆಗೆದು ಹಾಕಿ. ಸಮಾಜ ಒಡೆಯುವ ಕೆಲಸವನ್ನು ಎಂದಿಗೂ ಮಾಡಬೇಡಿ. ಇಂಥ ಹುಚ್ಚು ಕಲ್ಪನೆಯಿಂದ ಹೊರ ಬಂದು ಸಮಾಜ ಒಗ್ಗೂಡಿಸುವ ಕೆಲಸಕ್ಕೆ ಮುಂದಾಗಿ ಎಂದು ಆದ್ರಳ್ಳಿ ಗ್ರಾಮದ ಬಂಜಾರಾ ಸಮಾಜದ ಗವಿಸಿದ್ದೇಶ್ವರ ಮಠದ ಡಾ. ಕುಮಾರ ಮಹಾರಾಜ ಶ್ರೀಗಳಿಗೆ ಶಾಸಕ ಡಾ. ಚಂದ್ರು ಲಮಾಣಿ ಎಚ್ಚರಿಕೆ ನೀಡಿದರು.
ಮುಡಾ ಹಗರಣ, ಬಿಜೆಪಿ ಹೋರಾಟ ಮುಂದುವರಿಸಲಿದೆ-ಸಂಸದ ಶೆಟ್ಟರ್‌
ಮುಡಾ ಹಗರಣದಲ್ಲಿ ಸಿದ್ದರಾಮಯ್ಯಗೆ ಕ್ಲೀನ್ ಚಿಟ್ ನೀಡಿರುವುದು ನಿರೀಕ್ಷಿತ, ಲೋಕಾಯುಕ್ತ ಪೊಲೀಸರಿಂದ ತನಿಖೆ ಆದ್ರೆ ನ್ಯಾಯ ಸಿಗೋದಿಲ್ಲ ಅಂತಾ ಗೊತ್ತಿತ್ತು ಹಾಗೆ ಆಗಿದೆ. ಆದರೆ ಇದರ ಬಗ್ಗೆ ಬಿಜೆಪಿಯು ಹೋರಾಟ ಮುಂದುವರೆಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ ಶೆಟ್ಟರ ಹೇಳಿದರು.
ತೋಂಟದ ಶ್ರೀಗಳ ಜೀವನವೇ ನಮಗೆಲ್ಲ ಆದರ್ಶ-ಶಿವಾನಂದ ಮಣ್ಣೂರಮಠ
ಡಾ. ತೋಂಟದ ಸಿದ್ಧಲಿಂಗ ಶ್ರೀಗಳವರು ತಮ್ಮ ಜೀವನದುದ್ದಕ್ಕೂ ಬಸವಣ್ಣನವರ ಸಮಸಮಾಜದ ಕನಸನ್ನು ನನಸು ಮಾಡಲು ಅವಿರತವಾಗಿ ಶ್ರಮಿಸಿದ್ದಾರೆ. ಅವರ ಜೀವನವೇ ನಮಗೆಲ್ಲ ಆದರ್ಶ ಎಂದು ತಾಲೂಕು ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಶಿವಾನಂದ ಮಣ್ಣೂರಮಠ ಹೇಳಿದರು.
ಗ್ರಾಮದ ಅಭಿವೃದ್ಧಿಗೆ ಪಕ್ಷಾತೀತ ಆಡಳಿತ ಅಗತ್ಯ
ಗ್ರಾಮದ ಅಭಿವೃದ್ಧಿಗೆ ಪಕ್ಷಾತೀತವಾಗಿ ಆಡಳಿತ ಮಂಡಳಿ ಸದಸ್ಯರು ಸಹಕಾರ ನೀಡುವುದು ಅಗತ್ಯವಾಗಿದೆ. ಗ್ರಾಮೀಣ ಪ್ರದೇಶಗಳ ಅಭಿವೃದ್ದಿಗೆ ಸರ್ಕಾರದ ಅನೇಕ ಯೊಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹೇಳಿದರು.
  • < previous
  • 1
  • ...
  • 85
  • 86
  • 87
  • 88
  • 89
  • 90
  • 91
  • 92
  • 93
  • ...
  • 438
  • next >
Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved