• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಣೆ
ಸರ್ಕಾರದಿಂದ ನೀಡಲಾಗುವ ಉಚಿತ ಲ್ಯಾಪಟಾಪಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಅವರು ವಿದ್ಯಾರ್ಥಿಗಳಿಗೆ ಹಸ್ತಾಂತರಿಸಿದರು.
ಶಿಕ್ಷಕರು ಬೋಧನಾ ಕೌಶಲ್ಯ ಮೈಗೂಡಿಸಿಕೊಳ್ಳಲಿ: ಡಿಸಿ ಶ್ರೀಧರ್
ಶಿಕ್ಷಕರು, ವಿದ್ಯಾವಂತ ಬುದ್ಧಿವಂತ ಹಾಗೂ ಅರಿವು ಪಡೆದುಕೊಂಡಿರುವ ಜಾಣ ವಿದ್ಯಾರ್ಥಿಗಳನ್ನು ಸಮಾಜಕ್ಕೆ ನೀಡುವ ಮಹಾಮಹಿಮರಾಗಿದ್ದಾರೆ.
ಮುಂಡರಗಿ ಮಾರುಕಟ್ಟೆಯಲ್ಲಿ ಖರೀದಿ ಭರಾಟೆ
ಇದು ದೀಪಗಳ ಹಬ್ಬವಾಗಿರುವುದರಿಂದ ವಿವಿಧ ಬಗೆಯ ಮಣ್ಣಿನ ಹಾಗೂ ಎಲೆಕ್ಟ್ರಿಕ್‌ ಹಣತೆಗಳ ಮಾರಾಟ, ತೆಂಗಿನಕಾಯಿ ವ್ಯಾಪಾರ, ಸಿಹಿ ಹಾಗೂ ಕಾರದ ತಿಂಡಿ ತಿನಿಸುಗಳು ಸೇರಿದಂತೆ ಎಲ್ಲ ಬಗೆಯ ವ್ಯಾಪಾರ- ವಹಿವಾಟುಗಳ ಖರೀದಿ ಭರಾಟೆ ನಡೆಯಿತು.
ಮುಂಡರಗಿಯಲ್ಲಿ ಶೌಚಕ್ಕೆ ಬಯಲೇ ಆಸರೆ!
ಮುಂಡರಗಿ ಪುರಸಭೆಯಿಂದ ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳುವುದಕ್ಕಾಗಿ ಲಕ್ಷಾಂತರ ರು. ಅನುದಾನ ನೀಡಿದ್ದಾರಾದರೂ ಇದುವರೆಗೂ ಬಯಲು ಬಹಿರ್ದೆಸೆ ಮಾತ್ರ ನಿಂತಿಲ್ಲ.
ನರಗುಂದ ತಾಲೂಕಿನಲ್ಲಿ ಹಬ್ಬದ ಸಂಭ್ರಮ ಕಸಿದ ಅತಿವೃಷ್ಟಿ
ತಿವರ್ಷ ದೀಪಾವಳಿ ಸಮಯದಲ್ಲಿ ವ್ಯಾಪಾರಸ್ಥರು ಉತ್ತಮ ವ್ಯಾಪಾರ ಮಾಡಿಕೊಳ್ಳುತ್ತಿದ್ದರು. ಆದರೆ ಈ ವರ್ಷ ರೈತರು ಸಂಕಷ್ಟಕ್ಕೆ ಸಿಲುಕಿದ್ದರಿಂದ ಪಟ್ಟಣದ ಮಾರುಕಟ್ಟೆಯಲ್ಲಿ ವ್ಯಾಪಾರ ಇಲ್ಲದೆ ಬಿಕೋ ಎನ್ನುತ್ತಿದೆ.
ತಪಸ್ಸಿಗಿದೆ ಕೆಟ್ಟ ಸಂಸ್ಕಾರವಂತರ ಪರಿವರ್ತಿಸುವ ಶಕ್ತಿ: ಪ್ರಕಾಶಗೌಡ ತಿರಕನಗೌಡ್ರ
ದೀಪಾವಳಿ ಹಬ್ಬ ನಮ್ಮೆಲ್ಲರನ್ನು ಒಂದುಗೂಡಿಸುತ್ತದೆ. ದೀಪಾವಳಿ ಎಂದರೆ ಬಡವರಿಂದ ಶ್ರೀಮಂತರವರೆಗೆ, ಹಳ್ಳಿಯಿಂದ ದಿಲ್ಲಿಯವರೆಗೆ ಎಲ್ಲರೂ ಖುಷಿಯಿಂದ ಆಚರಿಸುವ ಹಬ್ಬವಾಗಿದೆ.
ಲಂಬಾಣಿಯರ ವಿಶಿಷ್ಟ ಆಚರಣೆ ಮೇರಾ ದೀಪಾವಳಿ
ದೀಪಾವಳಿ ಹಬ್ಬಕ್ಕೆ ಬಂಜಾರ ಸಮುದಾಯದಲ್ಲಿ ಅದರದೇ ಆದ ವಿಶಿಷ್ಟ ಸಂಪ್ರದಾಯವಿದೆ. ಲಂಬಾಣಿ ಭಾಷೆಯಲ್ಲಿ ಈ ಹಬ್ಬಕ್ಕೆ ‘ಮೇರಾ’ ಎನ್ನುತ್ತಾರೆ.
ಕವಿತೆಗಳು ಭಾವನೆಗಳ ಅಭಿವ್ಯಕ್ತಿಗೆ ಸಾಧನ: ಡಾ. ಬಸವರಾಜ ಬೊಮ್ಮನಹಳ್ಳಿ
ಕವಿತೆಗಳು ನಮ್ಮ ಮನಸ್ಸಿನ ಸಂತೋಷ, ದುಃಖದ ಕನ್ನಡಿಯಾಗಿದೆ. ಕವಿತೆಗಳು ಭಾವನೆಗಳ ಅಭಿವ್ಯಕ್ತಿಗೆ ದಾರಿಯಾಗಿದೆ.
ಸಾಮೂಹಿಕ ವಿವಾಹಗಳ ಮೇಲೆ ನಿಗಾ ಇರಲಿ: ಸಚಿವ ಎಚ್.ಕೆ. ಪಾಟೀಲ
ಮುಂದಿನ ದಿನಗಳಲ್ಲಿ ಸಾಮೂಹಿಕ ವಿವಾಹ ನಡೆಸುವ ಸಂಘ- ಸಂಸ್ಥೆಗಳು, ಆಯೋಜಕರು ಕಡ್ಡಾಯವಾಗಿ ಮಕ್ಕಳ ರಕ್ಷಣಾ ಘಟಕದಿಂದ ನಿರಪೇಕ್ಷಣಾ ಪತ್ರ ಪಡೆದುಕೊಳ್ಳಬೇಕು.
ಬೆಳಕಿನ ಹಬ್ಬ ಸಂಭ್ರಮದಿಂದ ಸ್ವಾಗತಿಸಿದ ಜನರು
ಮಹಾಲಕ್ಷ್ಮೀ ಪೂಜೆಗೆ ಬೇಕಾದ ಕಬ್ಬು, ಬಾಳೆದಿಂಡು, ಚೆಂಡು ಹೂವುಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ಜತೆಗೆ ಗುಲಾಬಿ, ಮಲ್ಲಿಗೆ, ಸೇವಂತಿಗೆ, ವಿವಿಧ ಬಗೆಯ ಹಣ್ಣುಗಳು, ಪ್ಲಾಸ್ಟಿಕ್ ಹೂವುಗಳು, ಅಲಂಕಾರಿಕ ವಸ್ತುಗಳಿಂದ ಮಾರುಕಟ್ಟೆ ತುಂಬಿಹೋಗಿದೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 545
  • next >
Top Stories
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ರಾಜ್ಯದ ವಿವಿಧೆಡೆ ಆರ್‌ಎಸ್‌ಎಸ್‌ ಪಥ ಸಂಚಲನ
ಅಶೋಕ್ ನೇತೃತ್ವದಲ್ಲಿ ಟನಲ್ ರಸ್ತೆ ಸಮಿತಿ ರಚನೆಗೆ ಸಿದ್ಧ: ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved