• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೆಪ್ಟೆಂಬರ್‌ 9ರಂದು ಬಸವಪರ ಸಂಘಟನೆಗಳಿಂದ ಬಸವ ಸಂಸ್ಕೃತಿ ಅಭಿಯಾನ
ಲಿಂಗಾಯತ ಮಠಾಧಿಪತಿಗಳ ಒಕ್ಕೂಟ, ಜಾಗತಿಕ ಲಿಂಗಾಯತ ಮಹಾಸಭಾ, ಬಸವ ಕೇಂದ್ರ ಸೇರಿ ಬಸವಪರ ಸಂಘಟನೆಗಳ ಸಹಯೋಗದಲ್ಲಿ ಸೆ.೯ರಂದು ಬಸವ ಸಂಸ್ಕೃತಿ ಅಭಿಯಾನ ಗದಗಿನ ತೋಂಟದ ಸಿದ್ಧಲಿಂಗೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ ಎಂದು ಜಾಗತಿಕ ಲಿಂಗಾಯತ ಮಹಾಸಭಾದ ಕಾರ್ಯದರ್ಶಿ ಬಸವರಾಜ ಅಂಗಡಿ ಹೇಳಿದರು.
ಉರಿ ಬಿಸಿಲಿನಲ್ಲಿ ರೈತರ ಉರುಳು ಸೇವೆ
ಬಗರಹುಕುಂ ಸಾಗುವಳಿದಾರ ರೈತರು ಹಕ್ಕು ಪತ್ರಗಳಿಗಾಗಿ ಆಗ್ರಹಿಸಿ ಶನಿವಾರ ಉರಿ ಬಿಸಿಲಿನಲ್ಲಿ ಉರುಳು ಸೇವೆ ಮಾಡುವ ಮೂಲಕ ಬೃಹತ್ ಪ್ರತಿಭಟನೆ ನಡೆಸಿ‌ ಆಕ್ರೋಶ ವ್ಯಕ್ತಪಡಿಸಿದರು.
ಸಂಘಟನೆಗಳಲ್ಲಿ ಆಡಳಿತಾತ್ಮಕ, ಆರ್ಥಿಕ ಶಿಸ್ತು ಮುಖ್ಯ- ಷಡಾಕ್ಷರಿ
ಸಂಘಟನೆಯಲ್ಲಿ ಆಡಳಿತಾತ್ಮಕ ಶಿಸ್ತು, ಆರ್ಥಿಕ ಶಿಸ್ತು ಅತೀ ಮುಖ್ಯವಾಗಿದೆ. ಸಂಘಟನೆಗಳನ್ನು ಪ್ರತಿಯೊಬ್ಬರು ತಮ್ಮ ಸ್ವಂತ ಮನೆಯಂತೆ ಬೆಳೆಸಬೇಕು ಅಂದಾಗ ಮಾತ್ರ ಸಂಘಟನೆ ಬೆಳೆಯಲು, ಉಳಿಯಲು ಸಾಧ್ಯವಿದೆ. ಸಂಘಟನೆಯು ಶಕ್ತಿಯುತವಾಗಿ ಇದ್ದಾಗ ಮಾತ್ರ ನಮ್ಮ ನೌಕರರು ನಿರ್ಭಿತಿಯಿಂದ ಸೇವೆ ಸಲ್ಲಿಸಲು ಸಾಧ್ಯವಾಗುತ್ತದೆ ಎಂದು ಸರ್ಕಾರಿ ನೌಕರ ಸಂಘದ ರಾಜಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಹೇಳಿದರು.
ಡಿಜೆ ಬಂದ್‌, ಡಂಬಳದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆಯೇ ಸ್ಥಗಿತ
9ನೇ ದಿನದ ಗಣೇಶ ವಿಸರ್ಜನೆ ವೇಳೆ ಪೊಲೀಸರು ಡಿಜೆ ಬಂದ್‌ ಮಾಡಿಸಿದ ಹಿನ್ನೆಲೆಯಲ್ಲಿ ಗಣೇಶ ವಿಸರ್ಜನೆ ಮೆರವಣಿಗೆಯನ್ನೇ ಸ್ಥಗಿಸಿಗೊಳಿಸಿದ ಘಟನೆ ಡಂಬಳದಲ್ಲಿ ಗುರುವಾರ ರಾತ್ರಿ ನಡೆದಿದೆ. ಓಣಿಯ ಹಿರಿಯರ ಜತೆ ಪೊಲೀಸರು ಚರ್ಚಿಸಿದ ನಂತರ ಶುಕ್ರವಾರ ರಾತ್ರಿ ಮತ್ತೆ ಅದ್ಧೂರಿ ಮೆರವ ಣಿಗೆ ಮೂಲಕ ಗಣೇಶ ಮೂರ್ತಿ ವಿಸರ್ಜಿಸಲಾಯಿತು.
ಪ್ರವಾದಿ ಮುಹಮ್ಮದ್ ಪೈಗಂಬರ್ ಮನುಕುಲದ ಉದ್ಧಾರಕ
ಇಸ್ಲಾಂ ಧರ್ಮದ ಸ್ಥಾಪಕರಾದ ಪ್ರವಾದಿ ಮುಹಮ್ಮದ್ ಪೈಗಂಬರ್ ಅವರು ಮನುಕುಲದ ಉದ್ಧಾರಕ್ಕಾಗಿ ಶ್ರಮಿಸಿದ ಮಹಾನ್ ಮಾನವತಾವಾದಿಯಾಗಿದ್ದು, ವಿಶ್ವಕ್ಕೆ ಸಮಾನತೆಯ ಸಂದೇಶ ಸಾರಿದ್ದಾರೆ ಎಂದು ರೋಣ ತಾಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷ ಮಿಥುನ್ ಪಾಟೀಲ ಹೇಳಿದರು.
ಹಸಿರು ಧ್ವಜ: ಯುವಕರ ಮಧ್ಯೆ ಮಾತಿನ ಚಕಮಕಿ
ಲಕ್ಷ್ಮೇಶ್ವರ ಪಟ್ಟಣದ ಆದಯ್ಯ ಸರ್ಕಲ್‌ನಲ್ಲಿ ಈದ್ ಮಿಲಾದ್ ಪ್ರಯುಕ್ತ ಗುರುವಾರ ಸಂಜೆ ಒಂದು ಕೋಮಿನ ಯುವಕರು ಹಸಿರು ಧ್ವಜ ಕಟ್ಟಿದ್ದು, ಇದನ್ನು ಇನ್ನೊಂದು ಕೋಮಿನವರು ವಿರೋಧಿಸಿದ್ದರಿಂದ ಪರಿಸ್ಥಿತಿ ವಿಕೋಪಕ್ಕೆ ತಿರುಗಿತ್ತು. ಪೊಲೀಸರ ಸಕಾಲಿಕ ಮಧ್ಯೆ ಪ್ರವೆಶದಿಂದ ಪರಿಸ್ಥಿತಿ ತಿಳಿಯಾಯಿತು.
ಇಂದು ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಡಾ. ಬಸವರಾಜ ಬಳ್ಳಾರಿ ಪದಗ್ರಹಣ
ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘ, ಜಿಲ್ಲಾ ಶಾಖೆ, ವಿವಿಧ ಇಲಾಖೆಗಳ ವೃಂದ ಸಂಘಗಳು ಮತ್ತು ನೌಕರರ ಸಂಘಟನೆಗಳ ಸಹಯೋಗದಿಂದ ನೂತನ ಜಿಲ್ಲಾಧ್ಯಕ್ಷರ ಹಾಗೂ ಜಿಲ್ಲಾ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮತ್ತು ನೌಕರರ ಜನಸ್ನೇಹಿ ಕಾರ್ಯಾಗಾರವನ್ನು ಸೆ. 6ರಂದು ಬೆಳಗ್ಗೆ 11ಕ್ಕೆ ನಗರದ ಭಾರತ ರತ್ನ ಪಂ. ಭೀಮಸೇನ ಜೋಶಿ ರಂಗಮಂದಿರದಲ್ಲಿ ಆಯೋಜನೆ ಮಾಡಲಾಗಿದೆ.
ಪೊರಕೆ ಚಳವಳಿ ಮೂಲಕ ಬಗರಹುಕುಂ ಸಾಗುವಳಿದಾರರ ಪ್ರತಿಭಟನೆ
ಬಗರಹುಕುಂ ಸಾಗುವಳಿದಾರರು ಹಾಗೂ ಅರಣ್ಯ ಅವಲಂಬಿತ ರೈತರಿಗೆ ಹಕ್ಕುಪತ್ರ ನೀಡದೇ ವಿಳಂಬ ಧೋರಣೆ ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಶುಕ್ರವಾರ ಪೊರಕೆ ಹಿಡಿದು ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು.
ಗದಗ ಜಿಲ್ಲೆಯಾದ್ಯಂತ ಈದ್ ಮಿಲಾದ್ ಆಚರಣೆ
ಪ್ರವಾದಿ ಮಹಮ್ಮದ ಪೈಗಂಬರ ಜಯಂತಿ ಅಂಗವಾಗಿ ಶುಕ್ರವಾರ ಜಿಲ್ಲೆಯಾದ್ಯಂತ ಈದ್ ಮಿಲಾದ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಗದಗ-ಬೆಟಗೇರಿ ಅವಳಿ ನಗರದಲ್ಲಿ ವಿವಿಧೆಡೆ ಬೃಹತ್ ಮೆರವಣಿಗೆ ಮೂಲಕ ಸಂಚರಿಸಿದರು.
ಬೆಳೆ ಸಮೀಕ್ಷೆ ಮಾಡಿ ಬೇಗ ಪರಿಹಾರ ನೀಡಲು ಆಗ್ರಹ
ನರಗುಂದ ತಾಲೂಕಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಸುರಿದಿದ್ದರಿಂದ ರೈತರು ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ ಹೆಸರು ಬೆಳೆ ಸೇರಿದಂತೆ ಮುಂತಾದ ಬೆಳೆಗಳು ತೇವಾಂಶ ಹೆಚ್ಚಾಗಿ ಜಮೀನಿನಲ್ಲಿ ಹಾನಿಯಾಗಿವೆ. ಆದ್ದರಿಂದ ಸರ್ಕಾರ ಬೇಗ ಪರಿಹಾರ ನೀಡಬೇಕೆಂದು ಕೊಣ್ಣೂರ ಗ್ರಾಮದ ರೈತರು ಸರ್ಕಾರಕ್ಕೆ ಆಗ್ರಹಿಸಿದರು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 507
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved