• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಾಕಿಸ್ತಾನ ಆರ್ಥಿಕವಾಗಿ ದಿವಾಳಿಯಾಗಿದೆ: ಶಾಸಕ ಪಾಟೀಲ
ಕೇವಲ ಮಹಿಳಾ ಪೈಲಟ್ ಭಾರತದ ಶಕ್ತಿ ತೋರಿದ್ದಾರೆ. ಇನ್ನು ಇಡಿ ಸೈನ್ಯ ಪಾಕಿಸ್ತಾನಕ್ಕೆ ಮುತ್ತಿಗೆ ಹಾಕಿದರೆ ಏನಾದಿತು ಎಂಬುದನ್ನು ಅರ್ಥೈಸಿಕೊಂಡು ಮುಂದೆ ಹೋಗಬೇಕು. ಸಿಂಧು ನೀರನ್ನು ಬಂದ್ ಮಾಡಿದ್ದರಿಂದ ಜಲಕ್ಷಾಮ ಎದುರಾದರೆ, ಅಟಾರಿ ಬಾರ್ಡರ್ ಬಂದ್ ಮಾಡಿದ್ದಕ್ಕೆ ವ್ಯಾಪಾರ ವಹಿವಾಟು ಬಂದ್ ಆಗಿದೆ. ಇದರಿಂದ ಪಾಕಿಸ್ತಾನ ಆರ್ಥಿಕವಾಗಿ ಕುಸಿದಿದೆ. ಪಾಕಿಸ್ತಾನ ಉಗ್ರರನ್ನು ಪೋಷಿಸುವ ಮೂಲಕ ಆತಂಕವಾದ ಸೃಷ್ಟಿಗೆ ಕಾರಣವಾಗಿದೆ ಎಂದು ಶಾಸಕ ಸಿ.ಸಿ. ಪಾಟೀಲ ಹೇಳಿದರು.
ಡೆಂಘೀ ನಿಯಂತ್ರಣಕ್ಕೆ ಸಮನ್ವಯತೆಯಿಂದ ಕಾರ್ಯ ನಿರ್ವಹಿಸಿ-ಜಿಲ್ಲಾಧಿಕಾರಿ
ಡೆಂಘೀ ರೋಗವನ್ನು ನಿಯಂತ್ರಿಸಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಆರೋಗ್ಯ ಇಲಾಖೆಯೊಂದಿಗೆ ವಿವಿಧ ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್‌. ಶ್ರೀಧರ ಹೇಳಿದರು.
ತುರ್ತ ಸಭೆಗೆ ಅನ್ಯತಾ ಭಾವಿಸಬಾರದು-ಉಪಾಧ್ಯಕ್ಷ ನಾಗೇಶ ಹುಬ್ಬಳ್ಳಿ
ಪುರಸಭೆ ಎಸ್.ಎಫ್.ಸಿ. ಅನುದಾನ ಹಾಗೂ 15ನೇ ಹಣಕಾಸು ಯೋಜನೆ ಅನುದಾನಗಳ ಕುರಿತು ತುರ್ತಾಗಿ ಸರ್ಕಾರಕ್ಕೆ ಮಾಹಿತಿ ಕಳಿಸಬೇಕಾಗಿರುವುದರಿಂದ ಇಂದಿನ ಸಾಮಾನ್ಯ ಸಭೆಯನ್ನು ನಡೆಸಲಾಗುತ್ತಿದೆ. ಇದಕ್ಕೆ ಅನ್ಯತಾ ಭಾವಿಸುವ ಅವಶ್ಯವಿಲ್ಲ ಎಂದು ಪುರಸಭೆ ಉಪಾಧ್ಯಕ್ಷ ನಾಗೇಶ ಹುಬ್ಬಳ್ಳಿ ಸ್ಪಷ್ಟಪಡಿಸಿದರು.
ಪಾಲಕರು ಮಕ್ಕಳಿಗೆ ಕಲಿಕಾ ವಾತಾವರಣ ರೂಪಿಸಿ: ಶಾಸಕ ಸಿಸಿಪಾ
ಪಾಲಕರು ಮಕ್ಕಳಿಗೆ ಕಲಿಕಾ ವಾತಾವರಣ ರೂಪಿಸಬೇಕು. ಅವರಿಗೆ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಸದಾ ಹಾತೊರೆಯಬೇಕು. ಕಾಲಕಾಲಕ್ಕೆ ಶಾಲೆಗೆ ಭೇಟಿ ನೀಡಿ ಮಕ್ಕಳ ಪ್ರಗತಿ ಪರಿಶೀಲಿಸಬೇಕು ಎಂದು ಶಾಸಕ ಸಿ.ಸಿ. ಪಾಟೀಲ ಹೇಳಿದರು.
ಕಪ್ಪತ್ತಗುಡ್ಡ ಮತ್ತಷ್ಟು ಹಸಿರುಗೊಳಿಸಲು ಸಿದ್ಧತೆ
ಉತ್ತರ ಕರ್ನಾಟಕದ ಸಹ್ಯಾದ್ರಿ ಕಪ್ಪತ್ತಗುಡ್ಡವನ್ನು ಇನ್ನಷ್ಟು ಹಸಿರುಗೊಳಿಸಲು ಅರಣ್ಯ ಇಲಾಖೆ ಸಿದ್ಧತೆ ನಡೆಸಿದೆ.ಕಪ್ಪತಗುಡ್ಡದ ಜತೆಗೆ, ಪಕ್ಕದ ರೈತರ ಜಮೀನುಗಳಲ್ಲಿ ಸಸಿಗಳನ್ನು ಬೆಳೆಸಲು ಬೇಕಾಗುವ 1.50 ಲಕ್ಷಕ್ಕೂ ಅಧಿಕ ಸಸಿಗಳನ್ನು ಬಾಗೇವಾಡಿ ನರ್ಸರಿಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಬೆಳೆಸಲಾಗಿದೆ.
ಜನೌಷಧಿ ಕೇಂದ್ರ ಸ್ಥಗಿತ, ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ
ಜನೌಷಧಿ ಕೇಂದ್ರಗಳನ್ನು ಮುಚ್ಚುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಕ್ರಮವನ್ನು ಖಂಡಿಸಿ ಬಿಜೆಪಿ ರೋಣ ಮಂಡಲದ ವತಿಯಿಂದ ಶನಿವಾರ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಎದುರಿಗೆ ಕೈಗೆ ಕಪ್ಪು ಪಟ್ಟಿಯನ್ನು ಧರಿಸಿ ಪ್ರತಿಭಟನೆ ನಡೆಸಿದರು.
ಸರ್ಕಾರ ಜನರ ಜೀವದೊಂದಿಗೆ ಚೆಲ್ಲಾಟವಾಡುತ್ತಿದೆ: ಶಾಸಕ ಡಾ. ಚಂದ್ರು ಲಮಾಣಿ
ಮುಕ್ತ ಮಾರುಕಟ್ಟೆ ಬೆಲೆಗಳಿಗಿಂತ ಪ್ರತಿಶತ 50ರಿಂದ 90ರಷ್ಟು ಅಗ್ಗದ ದರದಲ್ಲಿ ಔಷಧಿ ಲಭ್ಯವಿರುವ ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳನ್ನ ಸ್ಥಗಿತಗೊಳಿಸುವ ಆದೇಶ ಹೊರಡಿಸಿದ ರಾಜ್ಯ ಕಾಂಗ್ರೆಸ್ ಸರ್ಕಾರ ರಾಜ್ಯದ ಸಾರ್ವಜನಿಕರ ಜೀವದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಆರೋಪಿಸಿದರು.
ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ, ದಂಡದ ಮೊತ್ತ ಹೆಚ್ಚಳ-ನ್ಯಾಯಾಧೀಶ ಶಿವನಗೌಡ್ರ
ಶಿಕ್ಷಣ ಸಂಸ್ಥೆಗಳ ಸುತ್ತ ತಂಬಾಕು ಮಾರಾಟ ನಿಷೇಧ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡಿದರೆ ಈ ಮೊದಲು 200 ರು. ದಂಡ ವಿಧಿಸಲಾಗುತ್ತಿತ್ತು, ಆದರೆ ತಿದ್ದುಪಡಿಯ ನಂತರ 1000 ರು. ವರೆಗೆ ದಂಡದ ಮೊತ್ತವನ್ನು ಹೆಚ್ಚಿಸಲಾಗಿದೆ ಎಂದು ಹಿರಿಯ ದಿವಾಣಿ ನ್ಯಾಯಾಧೀಶ ಸಿ.ಎಸ್. ಶಿವನಗೌಡ್ರ ಹೇಳಿದರು.
ತಂಬಾಕು ಸೇವನೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ-ಡಾ. ಸುಭಾಸ
ತಂಬಾಕು ಸೇವನೆಯಿಂದ ಮನುಷ್ಯನ ಆರೋಗ್ಯದ ಮೇಲೆ ಸಾಕಷ್ಟು ದುಷ್ಪರಿಣಾಮಗಳು ಬೀರುತ್ತಿದ್ದು, ತಂಬಾಕಿನಿಂದ ವ್ಯಕ್ತಿಯ ಮಾನಸಿಕ ಖಿನ್ನತೆಯು ಉಂಟಾಗಬಹುದು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ಸುಭಾಷ ದಾಯಗೊಂಡ ಹೇಳಿದರು.
ಸಿಸಿ ರಸ್ತೆ ಕಾಮಗಾರಿ ಕಳಪೆ ಆರೋಪ, ಪ್ರತಿಭಟನೆ
ಪಟ್ಟಣದ ಸರ್ಕಾರಿ ಚಾವಡಿಯಿಂದ ಲಿಂಬಿಕಾಯಿ ಅವರ ಮನೆವರೆಗೆ ಪುರಸಭೆ ಅನುದಾನದಡಿ ನಿರ್ಮಿಸುತ್ತಿರುವ ಸಿಸಿ ರಸ್ತೆ ಕಾಮಗಾರಿ ಕಳಪೆ ಆಗಿದೆ ಎಂದು ಆರೋಪಿಸಿ ಶನಿವಾರ ಸಾರ್ವಜನಿಕರು ಪ್ರತಿಭಟನೆ ನಡೆಸಿ ರಸ್ತೆ ಕೆಲಸ ಬಂದ್ ಮಾಡಿಸಿದರು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 434
  • next >
Top Stories
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
ರಫೇಲ್‌ ಹೊಡದಿದ್ದಾಗಿ ಪಾಕ್‌ ಹೇಳಿದ್ದು ಸುಳ್ಳು: ಡಸಾಲ್ಟ್‌ ಸಿಇಒ
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್‌ ಭವಿಷ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved