• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಳೆ ಸಂಕನೂರ ನರ್ಸಿಂಗ್‌ ಕಾಲೇಜು ನೂತನ ಕಟ್ಟಡ ಉದ್ಘಾಟನೆ
ಗದಗದಲ್ಲಿ ನಿರ್ಮಾಣಗೊಂಡಿರುವ ಸಂಕನೂರ ಇನ್‍ಸ್ಟಿಟ್ಯೂಟ್ ಆಫ್ ನರ್ಸಿಂಗ್ ಕಾಲೇಜಿನ ನೂತನ ಕಟ್ಟಡದ ಉದ್ಘಾಟನೆ ಮೇ 23ರಂದು ಬೆಳಗ್ಗೆ 10.30ಕ್ಕೆ ನಡೆಯಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಎಸ್.ವಿ. ಸಂಕನೂರ ಹೇಳಿದರು.
ವರುಣನ ಕೃಪೆ: ಬದು ಕಂದಕಗಳಲ್ಲಿ ನೀರು ಸಂಗ್ರಹ
ನರಗುಂದ ತಾಲೂಕಿನಾದ್ಯಂತ ಎರಡು ದಿನಗಳಿಂದ ಸುರಿದ ಮಳೆಗೆ ಅಲ್ಲಲ್ಲಿ ನೈಸರ್ಗಿಕ ಹೊಂಡಗಳು, ತಗ್ಗು ಪ್ರದೇಶಗಲ್ಲಿ ನೀರು ಸಂಗ್ರಹವಾಗಿದೆ. ನರೇಗಾ ಯೋಜನೆಯಡಿ ನಿರ್ಮಿಸಿದ ಬದುವಿನ ಹೊಂಡಗಳಲ್ಲಿ ನೀರು ಸಂಗ್ರಹವಾಗಿದೆ.
ಮಣ್ಣು ಪರೀಕ್ಷೆ ಆಧಾರದ ಮೇಲೆ ಗೊಬ್ಬ‍ರ ಬಳಸಿ: ಡಾ. ಪ್ರವೀಣ ಕರಿಗಟ್ಟಿ
ಕೃಷಿ ಇಲಾಖೆ ಮುಂಡರಗಿ ಹಾಗೂ ಕೃಷಿ ವಿಜ್ಞಾನ ಕೇಂದ್ರ ಹುಲಕೋಟಿ ಇವುಗಳ ಸಹಭಾಗಿತ್ವದಲ್ಲಿ 2025-26ನೇ ಸಾಲಿನ ಮುಂಗಾರು ಹಂಗಾಮಿನ ಪೂರ್ವಭಾವಿ ಅಭಿಯಾನ ಪಟ್ಟಣದ ಕೋಟೆ ಭಾಗದಲ್ಲಿ ನಡೆಯಿತು.
ರೈತರು ಉತ್ತಮ ಗುಣಮಟ್ಟದ ಬೀಜ ಬಿತ್ತನೆ ಮಾಡಲಿ: ಡಾ. ಚಂದ್ರು ಲಮಾಣಿ
ಲಕ್ಷ್ಮೇಶ್ವರ ಪಟ್ಟಣದ ರೈತ ಸಂಪರ್ಕ ಕೇಂದ್ರದಲ್ಲಿ ರಿಯಾಯಿತಿ ದರದ ಬಿತ್ತನೆ ಬೀಜ ವಿತರಣೆಗೆ ಇತ್ತೀಚೆಗೆ ಶಾಸಕ ಡಾ.ಚಂದ್ರು ಲಮಾಣಿ ಅವರು ಚಾಲನೆ ನೀಡಿದರು. ಮುಕ್ತ ಮಾರುಕಟ್ಟೆಯಲ್ಲಿ ಅನಧಿಕೃತ ಮಾರಾಟಗಾರರಿಂದ ಬಿತ್ತನೆ ಬೀಜ ಖರೀದಿಸಬಾರದು ಎಂದು ರೈತರಿಗೆ ಸಲಹೆ ನೀಡಿದರು.
ಮುಂಡರಗಿ ತಾಲೂಕಿನಲ್ಲಿ 51 ಸಾವಿರ ಹೆಕ್ಟೇರ್‌ನಲ್ಲಿ ಬಿತ್ತನೆ ಗುರಿ
ಮುಂಡರಗಿ ತಾಲೂಕಿನಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಪ್ರಸಕ್ತ ಮುಂಗಾರು ಹಂಗಾಮಿಗೆ 51,360 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ ಎಂದು ತಾಲೂಕು ಸಹಾಯಕ ಕೃಷಿ ನಿರ್ದೇಶಕ ಪ್ರಾಣೇಶ ತಿಳಿಸಿದ್ದಾರೆ.
ಸಂಪ್ರದಾಯದಂತೆ ಬೆಟಗೇರಿ ದಂಡಿನ ದುರ್ಗಮ್ಮ ದೇವಿ ಜಾತ್ರೆ
ಗದಗ ಬೆಟಗೇರಿ ಹೊರವಲಯದಲ್ಲಿರುವ ದಂಡಿನ ದುರ್ಗಮ್ಮ ದೇವಿ ಜಾತ್ರೆ ಸಂಪ್ರದಾಯಂತೆ ಮಂಗಳವಾರ ಸಡಗರ ಸಂಭ್ರಮದಿಂದ ನಡೆಯಿತು. ದೇಶದ ವಿವಿಧ ರಾಜ್ಯಗಳಿಂದ ಆಗಮಿಸಿದ ಭಕ್ತರು ವಿವಿಧ ಹರಕೆ ತೀರಿಸಿದರು.
ಗದಗ ಸೇರಿ ಐದು ರೈಲು ನಿಲ್ದಾಣಗಳಿಗೆ ಅಮೃತ ಸ್ಪರ್ಶ
ಅಮೃತ ಭಾರತ ರೈಲ್ವೆ ಸ್ಟೇಶನ್ ಯೋಜನೆಯಡಿ ಯೋಜನೆಯ ಮೊದಲ ಹಂತದ, ನೈಋತ್ಯ ರೈಲ್ವೆ ವಲಯ ವ್ಯಾಪ್ತಿಯಲ್ಲಿನ 5 ನಿಲ್ದಾಣಗಳು ಮೇ 22ರಂದು ಲೋಕಾರ್ಪಣೆಗೊಳ್ಳಲಿದ್ದು, ಪ್ರಯಾಣಿಕರ ಬಹು ವರ್ಷದ ಕನಸು ನನಸಾದಂತಾಗಿದೆ.
ಇಂದಿನಿಂದ ಸಂಕದಾಳ ಶಿವಾನಂದ ಮಠದ ಜಾತ್ರಾ ಮಹೋತ್ಸವ
ನರಗುಂದ ತಾಲೂಕಿನ ಸಂಕದಾಳ ಗ್ರಾಮದಲ್ಲಿ ಶಿವಾನಂದಸ್ವಾಮಿಗಳ ಮಠದ ಜಾತ್ರಾ ಮಹೋತ್ಸವ ಹಾಗೂ ಸದ್ಗುರು ಚನ್ನಬಸಯ್ಯ ಮಹಾಸ್ವಾಮಿಗಳ 73ನೇ ವಾರ್ಷಿಕ ಪುಣ್ಯಾರಾಧನೆ ಮತ್ತು ಗ್ರಂಥ ಬಿಡುಗಡೆ ಸಮಾರಂಭ ಮೇ 21ರಿಂದ 25ರ ವರೆಗೆ ಜರುಗಲಿದೆ. 21ರಿಂದ 24ರವರೆಗೆ ಪುಣ್ಯಾರಾಧನೆ ಅಂಗವಾಗಿ ಜಪಯಜ್ಞ ಜರುಗಲಿದೆ.
ಡಂಬಳ ಹೋಬಳಿಯಾದ್ಯಂತ ಭಾರೀ ಮಳೆ
ಡಂಬಳ ಸೇರಿದಂತೆ ಹೋಬಳಿಯ ಹಳ್ಳಿಗಳಲ್ಲಿ ಬೆಳಗ್ಗೆ 2 ಗಂಟೆ ಕಾಲ ಭಾರೀ ಮಳೆ ಸುರಿದಿದೆ.
ಕಾಂಗ್ರೆಸ್ ಸರ್ಕಾರದ ಸಾಧನೆ ಶೂನ್ಯ- ಶಾಸಕ ಡಾ. ಚಂದ್ರು ಲಮಾಣಿ
ಸರ್ಕಾರದ ಜಾಹೀರಾತುಗಳಲ್ಲಿ ಕೇವಲ ಗ್ಯಾರಂಟಿ ಯೋಜನೆಗಳನ್ನು ಪ್ರಚಾರ ಮಾಡಲಾಗುತ್ತಿದೆ. ಇದರ ಹೊರತಾಗಿ ಸರ್ಕಾರದಿಂದ ಯಾವುದೇ ಜನಪರವಾದ ಕಾರ್ಯಕ್ರಮಗಳು ಆಗಿಲ್ಲ ಎಂದು ಎಂದು ಶಾಸಕ ಡಾ. ಚಂದ್ರು ಕೆ. ಲಮಾಣಿ ಹೇಳಿದರು.
  • < previous
  • 1
  • ...
  • 87
  • 88
  • 89
  • 90
  • 91
  • 92
  • 93
  • 94
  • 95
  • ...
  • 508
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved