• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಲಿ: ಮರಾಠಿ
ಪವಿತ್ರವಾದ ಶಿಕ್ಷಕ ವೃತ್ತಿ ಮಾಡುವ ಶಿಕ್ಷಕರು ಮೌಲ್ಯಾಧಾರಿತ ವ್ಯಕ್ತಿತ್ವ ಹೊಂದಿರಬೇಕು
ಗದಗ ಜಿಲ್ಲೆಯಲ್ಲಿ 6854 ಬಿಪಿಎಲ್ ಅರ್ಜಿ ಬಾಕಿ
ಸರ್ಕಾರ 2023ರ ನಂತರ ಹೊಸ ಅರ್ಜಿಗಳ ಸಲ್ಲಿಕೆಗೆ ಅವಕಾಶ ನೀಡಿಲ್ಲ. ಪ್ರಸ್ತುತ ಪಡಿತರ ಚೀಟಿ ತಿದ್ದುಪಡಿಗಳಿಗೆ ಮಾತ್ರ ಅವಕಾಶವಿದೆ
ಹೋರಾಟ ಮಾಡಿದರೂ ನೀರು ಸಿಗದಿರುವುದು ನೋವಿನ ಸಂಗತಿ
ಹೋರಾಟಕ್ಕೆ ಮಠಾಧೀಶರು, ಚಿತ್ರರಂಗದ ನಟರು, ಹಲವಾರು ಸಂಘ ಸಂಸ್ಥೆಗಳು ಬೆಂಬಲ ನೀಡಿ ರಾಷ್ಟ್ರೀಯ ಅಂದೋಲನವಾಗಿ ಮಾಡಿದರೂ ಸಹ ಕೇಂದ್ರ ಸರ್ಕಾರ ರಾಜಕಾರಣಿ ಹಾಗೂ ಗೋವಾದ ಮಾತು ಕೇಳಿಕೊಂಡು ಯೋಜನೆ ಜಾರಿ ಮಾಡದಿರುವುದು ರೈತರಿಗೆ ಮಾಡಿದ ದ್ರೋಹ
ಹಿಂದೂ ಯುವಕನಿಗೆ ಬಲವಂತದಿಂದ ನಮಾಜ್‌: ಆರೋಪ
ಅನ್ಯ ಕೋಮಿನ ಯುವತಿಯನ್ನು ಪ್ರೀತಿಸಿ ಮದುವೆ ಆಗಿದ್ದ ಹಿಂದೂ ಯುವಕನಿಗೆ ಬಲವಂತವಾಗಿ ನಮಾಜ್ ಮಾಡಿಸಲಾಗುತ್ತಿದೆ ಎಂದು ಶಿವರಾಮಕೃಷ್ಣ ಸೇವಾ ಸಮಿತಿ ಅಧ್ಯಕ್ಷ ರಾಜು ಖಾನಪ್ಪನವರ ಆರೋಪಿಸಿದರು.
ಮಕ್ಕಳು ಪತ್ರಿಕೆ ಓದುವ ಹವ್ಯಾಸ ರೂಢಿಸಿಕೊಳ್ಳಿ: ಕಮಾಜಿ
ಸಮಾಜದ ಓರೆ ಕೋರೆಗಳ ತಿದ್ದುವ ಕೆಲಸ ಪತ್ರಿಕೆಗಳು ಮಾಡುತ್ತವೆ. ಪತ್ರಿಕೆಗಳ ಮಹತ್ವ ಇಂದಿಗೂ ಕಡಿಮೆಯಾಗಿಲ್ಲ. ಅಂತಹ ಪತ್ರಿಕೆಗಳ ಓದುವ ಹವ್ಯಾಸವನ್ನು ಮಕ್ಕಳು ರೂಢಿಸಿಕೊಂಡು ಅವುಗಳ ಮಹತ್ವವನ್ನು ತಿಳಿದುಕೊಳ್ಳಬೇಕು ಎಂದು ಉದ್ಯಮಿ ರಾಮಣ್ಣ ಕಮಾಜಿ ಹೇಳಿದರು.
2A ಮೀಸಲಾತಿ ಹೋರಾಟಕ್ಕೆ ಹೈಕೋರ್ಟ್ ಬೆಂಬಲ: ಅಯ್ಯಪ್ಪ
ಬೆಳಗಾವಿ ಲಾಠಿ ಚಾರ್ಜ್ ಘಟನೆ ಬಳಿಕ ಪಂಚಮಸಾಲಿ ಸಮುದಾಯದ 2ಎ ಮೀಸಲಾತಿ ಹೋರಾಟಗಾರರ ವಿರುದ್ಧ ವಿಧಿಸಿದ್ದ ತಡೆಯಾಜ್ಞೆಯನ್ನು ವಜಾಗೊಳಿಸುವ ಮೂಲಕ ಕರ್ನಾಟಕ ಹೈಕೋರ್ಟ್, ಸಮುದಾಯದ ಹೋರಾಟಕ್ಕೆ ನೈತಿಕ ಬಲ ತುಂಬಿದೆ. ಈ ತೀರ್ಪು ಕಾಂಗ್ರೆಸ್ ಸರ್ಕಾರಕ್ಕೆ ಮುಖಭಂಗವಾಗಿದೆ ಎಂದು ಸಮಾಜದ ಯುವ ಘಟಕದ ಅಧ್ಯಕ್ಷ ಅಯ್ಯಪ್ಪ ಅಂಗಡಿ ಹೇಳಿದರು.
ದೇಶದ ಆಡಳಿತ ವ್ಯವಸ್ಥೆ ವಿದ್ಯಾರ್ಥಿಗಳಿಗೆ ತಿಳಿಸಬೇಕು-ಶಾಸಕ ಸಿ.ಸಿ. ಪಾಟೀಲ
ದೇಶದ ಆಡಳಿತ ವ್ಯವಸ್ಥೆ ಮಕ್ಕಳಿಗೆ ತಿಳಿಯಬೇಕು. ಪ್ರಜಾಪ್ರಭುತ್ವ ವ್ಯವಸ್ಥೆ ಮಾದರಿ ಪರಿಚಯಿಸಬೇಕು. ಶಿಕ್ಷಕರು ಶಾಲಾ ಹಂತದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬೋಧಿಸಲು ಮುಂದಾಗಬೇಕೆಂದು ಲಯನ್ಸ್‌ ಶಿಕ್ಷಣ ಸಂಸ್ಥೆ ಚೇರಮನ್‌, ಶಾಸಕ ಸಿ.ಸಿ. ಪಾಟೀಲ ಹೇಳಿದರು.
ಅಧಿಕಾರಿ ಶಾಸಕರ ಮಾತಿಗೆ ಕಿಮ್ಮತ್ತು ಕೊಡುತ್ತಿಲ್ಲ ಎಂದರೆ ಹೇಗೆ ?
ಮುಂಡರಗಿಯಿಂದ ಶಿರಹಟ್ಟಿಗೆ ತೆರಳುವಾಗ ಬಾಗೇವಾಡಿ ಹತ್ತಿರವಿರುವ ಕಣವಿ ದುರ್ಗಮ್ಮನ ದೇವಸ್ಥಾನಕ್ಕೆ ಮಂಗಳವಾರ ಹಾಗೂ ಶುಕ್ರವಾರ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುತ್ತಿದ್ದು, ರಾತ್ರಿ ವೇಳೆಯಲ್ಲಿ ಕತ್ತಲೆಯಾಗುವುದರಿಂದ ಜನರ ಅನುಕೂಲಕ್ಕಾಗಿ ಅಲ್ಲಿ ವಿದ್ಯುತ್ ಹಾಕುವಂತೆ ಹೆಸ್ಕಾಂ ಇಲಾಖೆ ಅಧಿಕಾರಿಗೆ 50 ಬಾರಿ ಮಾತನಾಡಿದರೂ ಈ ಬಗ್ಗೆ ಯಾವುದೇ ರೀತಿ ಕೆಲಸ ಮಾಡಿಲ್ಲ. ಅಧಿಕಾರಿ ಶಾಸಕರ ಮಾತಿಗೆ ಕಿಮ್ಮತ್ತು ಕೊಡುತ್ತಿಲ್ಲ ಎಂದರೆ ಹೇಗೆ ? ನಾವು ಸಾರ್ವಜನಿಕರಿಗೆ ಏನು ಹೇಳಬೇಕು ಎಂದು ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಆಕ್ರೋಶ ವ್ಯಕ್ತ ಪಡಿಸಿದರು.
ಮಕ್ಕಳು ಮಾನವೀಯ ಮೌಲ್ಯಗಳನ್ನು ಮರೆತಿದ್ದಾರೆ- ಶಿವಾನಂದ ಶಾಸ್ತ್ರಿ
ಈ ಆಧುನಿಕ ಯುಗದಲ್ಲಿ ಮೊಬೈಲ್‌ ಗೀಳಿನಿಂದ ಮಕ್ಕಳು ಮಾನವೀಯ ಮೌಲ್ಯಗಳನ್ನು ಮರೆತು ಗುರುಗಳನ್ನು ನಿಂದಿಸುತ್ತಿರುವುದು ಸಮಾಜದ ಅವನತಿಯ ಮುನ್ಸೂಚನೆಯಾಗಿದೆ. ಪಾಲಕರು ತಮ್ಮ ಮಕ್ಕಳಿಗೆ ನಯ-ವಿನಯತೆಯನ್ನು ಅವಶ್ಯವಾಗಿ ಕಲಿಸಬೇಕು. ನಮ್ಮ ಮಕ್ಕಳ ವರ್ತನೆಯಿಂದ ಆ ಕುಟುಂಬದ ಸಂಸ್ಕಾರವನ್ನು ಕಂಡು ಹಿಡಿಯಬಹುದು. ಹೀಗಾಗಿ ಮಕ್ಕಳು ಸುಸಂಸ್ಕೃತರಾಗಿ ಬಾಳಬೇಕು ಎಂದು ಕೊಂಗವಾಡದ ಶಿವಾನಂದ ಶಾಸ್ತ್ರಿಗಳು ಉಣ್ಣಿಮಠ ಹೇಳಿದರು.
ಭಾರತೀಯ ಸಂಪ್ರದಾಯದಲ್ಲಿ ಗುರುವಿಗೆ ವಿಶೇಷ ಸ್ಥಾನ
ಕಡ್ಲಿಗಡಬ ಹುಣ್ಣಿಮೆಯೊಂದಿಗೆ ಬರುವ ಗುರುಪೂರ್ಣಿಮೆ ನಿಮಿತ್ತ ತಾಲೂಕಿನ ಬೆಳ್ಳಟ್ಟಿ ಗ್ರಾಮದ ರಾಮಲಿಂಗೇಶ್ವರ ದಾಸೋಹ ಮಠದ ಬಸವರಾಜ ಮಹಾಸ್ವಾಮಿಗಳಿಗೆ ಶಿರಹಟ್ಟಿ ಮಂಡಲ ಬಿಜೆಪಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ವೀರಣ್ಣ ಅಂಗಡಿ ಹಾಗೂ ಸಂಗಡಿಗರು ಗೌರವ ಸಮರ್ಪಣೆ ಸಲ್ಲಿಸಿ ಆಶೀರ್ವಾದ ಪಡೆದರು.
  • < previous
  • 1
  • ...
  • 87
  • 88
  • 89
  • 90
  • 91
  • 92
  • 93
  • 94
  • 95
  • ...
  • 549
  • next >
Top Stories
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
ಬದುಕಿಗೆ ಮೌಲ್ಯಾಧಾರಿತ ಸಾಹಿತ್ಯ ಕೊಟ್ಟ ಕನಕದಾಸರು
ಸೂಕ್ತ ಸಮಯದಲ್ಲಿ ಸರಿಯಾದ ಹೆಜ್ಜೆ : ರಾಜನಾಥ್‌
ಇಂಡೋನೇಷ್ಯಾ ಮಸೀದಿಯಲ್ಲಿ ಸ್ಫೋಟ: 54 ಜನರಿಗೆ ಗಾಯ
ಆರ್‌ಸಿಬಿ ಖರೀದಿ ರೇಸಲ್ಲಿ ಕಾಮತ್‌, ರಂಜನ್‌ ಪೈ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved