• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂತ ಕವಿ ಸರ್ವಜ್ಞ ಜ್ಞಾನದ ಪರ್ವತ- ಶಿರಸ್ತೇದಾರ ಪೂಜಾರ
ಸರ್ವಜ್ಞ ಸಮಾಜ ಸುಧಾರಣೆ, ಅಜ್ಞಾನ, ಮೂಢ ನಂಬಿಕೆ, ಕಂದಾಚಾರಗಳನ್ನು ತೊಲಗಿಸಲು ತ್ರಿಪದಿ ವಚನಗಳನ್ನೇ ಅಸ್ತ್ರವಾಗಿಸಿಕೊಂಡ ಮಹಾನ್ ಅನುಭಾವಿ ಸಂತ ಕವಿ ಸರ್ವಜ್ಞರು. ಸರ್ವಜ್ಞರು ಜಗದ ಕವಿ ಹಾಗೂ ಜ್ಞಾನದ ಪರ್ವತ ಎಂದು ಶಿರಸ್ತೇದಾರ ಜೆ.ಪಿ. ಪೂಜಾರ ಹೇಳಿದರು.
24ರಂದು ಸ್ಲಂ ಜನರ ಸಾಮಾಜಿಕ, ಅಭಿವೃದ್ಧಿ ತಾರತಮ್ಯ ವಿರೋಧಿಸಿ ಪ್ರತಿಭಟನೆ
ಫೆ. 24ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸ್ಲಂ ಜನರ ಮೇಲಿನ ಸಾಮಾಜಿಕ ಮತ್ತು ಅಭಿವೃದ್ಧಿ ತಾರತಮ್ಯ ವಿರೋಧಿಸಿ ಹಾಗೂ ಖಾಸಗಿ ಮಾಲೀಕತ್ವದ ಕೊಳಚೆ ಪ್ರದೇಶಗಳ ಘೋಷಣೆಗೆ ತೊಡಕಾಗಿರುವ ಸಂವಿಧಾನ ವಿರೋಧಿ ವಸತಿ ಇಲಾಖೆ ಸುತ್ತೋಲೆಯನ್ನು ತಕ್ಷಣ ಹಿಂಪಡೆಯಲು ಆಗ್ರಹಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಸ್ಲಂ ಜನಾಂದೋಲನ ಸಂಘಟನೆಯ ಜಿಲ್ಲಾಧ್ಯಕ್ಷ ಇನ್ತಿಯಾಜ್ ಮಾನ್ವಿ ಹೇಳಿದರು.
ವಿಶ್ವಕರ್ಮ ಸಮಾಜದ ಕರಕುಶಲತೆಗೆ ನಮನಗಳು: ಕಲ್ಲಯ್ಯಜ್ಜನವರು
ವಿಶ್ವಕರ್ಮ ಸಮಾಜದವರ ಕರಕುಶಲತೆಯು ಈ ಜಗತ್ತಿನಲ್ಲಿಯೆ ಅತ್ಯಂತ ಪ್ರಸಿದ್ಧವಾದುದು. ಅದಕ್ಕಾಗಿ ನಮ್ಮ ನಮನಗಳು ಎಂದು ಗದಗ ವೀರೇಶ್ವರ ಪುಣ್ಯಾಶ್ರಮದ ಕಲ್ಲಯ್ಯಜ್ಜನವರು ತಿಳಿಸಿದರು.
ಸಾರೋಟಿನಲ್ಲಿ ವೈಭವದಿಂದ ಸಾಗಿದ ಸಮ್ಮೇಳನಾಧ್ಯಕ್ಷರ ಮೆರವಣಿಗೆ
ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಅಂಗವಾಗಿ ಇಂದು ನಿಡಗುಂದಿಯ ವೀರಭದ್ರೇಶ್ವರ ದೇವಸ್ಥಾನದ ಪ್ರಾಂಗಣದಿಂದ ಸಾರೋಟಿನಲ್ಲಿ ತಾಯಿ ಭುವನೇಶ್ವರಿ ಹಾಗೂ ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ಗುರುವಾರ ಅತ್ಯಂತ ವೈಭವಪೂರಿತವಾಗಿ ಚಾಲನೆಗೊಂಡಿತು.
ಸನಾತನ ಧರ್ಮ ರಕ್ಷಣೆಗೆ ಸೂರ್ಯನಂತೆ ಉದಯಿಸಿದ ಶಿವಾಜಿ ಮಹಾರಾಜ-ಮಾದಾರ ಸ್ವಾಮೀಜಿ
ಭಾರತದಲ್ಲಿ ಸನಾತನ ಧರ್ಮ ಸಂಕಷ್ಟಕ್ಕೀಡಾದ ಸಂದರ್ಭದಲ್ಲಿ ಸೂರ್ಯನಂತೆ ಉದಯಿಸಿದ್ದು ಶಿವಾಜಿ ಮಹಾರಾಜರು. ಕಳೆದ ನಾಲ್ಕು ದಶಕಗಳಿಂದ ಶಿವಾಜಿ ಮಹಾರಾಜರು ಕಣ್ಮರೆಯಾಗಿದ್ದರೂ ಭಾರತೀಯರ ಮನದಲ್ಲಿ ಅಚ್ಚಳಿಯದೇ ಉಳಿದಿದ್ದಾರೆ ಎಂದು ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಹೇಳಿದರು.
ಶಿವಯೋಗ ಮಂದಿರ ಶಾಖಾ ಮಠದ ಕಾರ್ಯ ಶ್ಲಾಘನೀಯ: ಜಿ. ಎಸ್. ಪಾಟೀಲ
ಮಠಮಾನ್ಯಗಳಿಗೆ ಒಬ್ಬ ಕ್ರಿಯಾಶೀಲ ಮಠಾಧಿಪತಿ ಇದ್ದರೆ ಏನೆಲ್ಲ ಸಾಧಿಸಬಹುದು ಎಂಬುದಕ್ಕೆ ನಿಡಗುಂದಿಕೊಪ್ಪದ ಶಾಖಾ ಶಿವಯೋಗ ಮಂದಿರದ ಅಭಿನವ ಚನ್ನಬಸವ ಮಹಾಸ್ವಾಮಿಗಳೆ ಪ್ರತ್ಯಕ್ಷ ಉದಾಹರಣೆಯಾಗಿದ್ದಾರೆ. ಅವರ ಸಂಕಲ್ಪದಿಂದಲೇ ಇಂದು ನಿಡಗುಂದಿಕೊಪ್ಪದ ಶ್ರೀಮಠದಲ್ಲಿ ಗಜೇಂದ್ರಗಡ ತಾಲೂಕಿನ ಪ್ರಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ ಎಂದು ಶಾಸಕ ಜಿ. ಎಸ್. ಪಾಟೀಲ ಹೇಳಿದರು.
ಯುವ ಸಮೂಹ ಶಿವಾಜಿ ಸ್ಫೂರ್ತಿ ಮೈಗೂಡಿಸಿಕೊಳ್ಳಿ
ತಾಯಿಯ ಮಾರ್ಗದರ್ಶನದಲ್ಲಿ ಹಿಂದವೀ ಸಾಮ್ರಾಜ್ಯದ ಸ್ಥಾಪನೆಗೆ ಅಪ್ರತಿಮ ಹೋರಾಟ ನಡೆಸುವ ಮೂಲಕ ಎಲ್ಲರನ್ನು ಸಮಾನರಾಗಿ ಕಾಣುತ್ತಿದ್ದ ಛತ್ರಪತಿ ಶಿವಾಜಿ ಮಹಾರಾಜರ ಧೈರ್ಯ ಹಾಗೂ ಪರಾಕ್ರಮ ದೇಶದ ಇತಿಹಾಸದ ಪುಟದಲ್ಲಿ ಸುವಾರ್ಣಕ್ಷರಗಳಿಂದ ಬರೆಯಲಾಗಿದೆ.
ಸಚಿವ ಸಂತೋಷ್ ಲಾಡ್ ಅವರ ಅಧ್ಯಕ್ಷತೆಯಲ್ಲಿ ಕಾರ್ಮಿಕ ಸಂಘಟನೆಗಳೊಂದಿಗೆ ಸಮಾಲೋಚನಾ ಸಭೆ
ಕಟ್ಟಡ ಕಾರ್ಮಿಕರು ಸೇರಿದಂತೆ ಇತರೆ ಕಾರ್ಮಿಕರಿಗೆ ಯಾವುದಾದರೂ ರೀತಿಯ ಅಪಘಾತ ಸಂಭವಿಸಿದಲ್ಲಿ ಜಿಲ್ಲೆಯಲ್ಲಿ ಈಗಾಗಲೇ ಗುರುತಿಸಿರುವ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದರೆ ಅದನ್ನು ಮರುಪಾವತಿಸುವ ಅವಕಾಶವಿರುತ್ತದೆ.
ಶಿಕ್ಷಣದಿಂದ ಅಸ್ಪೃಶ್ಯತೆ, ಮೂಢನಂಬಿಕೆ ನಿವಾರಣೆ ಸಾಧ್ಯ
ಸ್ವಾತಂತ್ರ್ಯ ಸಿಕ್ಕು 75 ವರ್ಷ ಕಳೆದರೂ ಅಸ್ಪೃಶ್ಯತೆಯ ಕುರಿತು ಇನ್ನೂ ಅರಿವು ಕಾರ್ಯಕ್ರಮಗಳು ನಡೆಯುತ್ತಿರುವುದು ವಿಷಾದನೀಯ. ಕಾರಣ ಬಹಿರಂಗವಾಗಿ ಮಾತ್ರ ಅಸ್ಪೃಶ್ಯತೆ ಇಲ್ಲ ಆದರೆ ಮೇಲ್ವರ್ಗದ ಜನರಲ್ಲಿ ಆಂತರಿಕವಾಗಿ ಇನ್ನೂ ಅಸ್ಪೃಶ್ಯತೆ ಇದ್ದು ಅಂತರ್ ಜಾತಿ ವಿವಾಹಗಳು ಹೆಚ್ಚೆಚ್ಚು ನಡೆದಾಗ ಮಾತ್ರ ಸಮಾನತೆ ಬರಲು ಸಾಧ್ಯವಾಗುತ್ತದೆ.
ಸೂರ್ಯ-ಚಂದ್ರರಿರುವವರೆಗೂ ಶಿವಾಜಿ ಸಾಧನೆ ಶಾಶ್ವತ: ಅನಿಲ ಬಡಿಗೇರ
ಇತಿಹಾಸ ಕಂಡ ವೀರಾಧಿ ವೀರರಲ್ಲಿ ಛತ್ರಪತಿ ಶಿವಾಜಿ ಮಹಾರಾಜರು ಪ್ರಮುಖರು. ಶಿವಾಜಿ ಹುಟ್ಟು ಹೋರಾಟಗಾರರಾಗಿದ್ದರು. ಶಿವಾಜಿ ಅವರಿಗಿದ್ದ ನಾಯಕತ್ವ ಗುಣ, ಧೈರ್ಯ ನಿಜಕ್ಕೂ ಮೆಚ್ಚುವಂತಹದ್ದು.
  • < previous
  • 1
  • ...
  • 87
  • 88
  • 89
  • 90
  • 91
  • 92
  • 93
  • 94
  • 95
  • ...
  • 438
  • next >
Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved