ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪಾಕಿಸ್ತಾನದ ಕಳ್ಳಾಟ ಆಟ ಇನ್ಮುಂದೆ ನಡೆಯುವುದಿಲ್ಲ-ಶಾಸಕ ಲಮಾಣಿ
ಪೆಹಲ್ಗಾಂವ್ನಲ್ಲಿ 26 ಹಿಂದೂ ಪ್ರವಾಸಿಗರನ್ನು ಪಾಕಿಸ್ತಾನಿ ಪ್ರಾಯೋಜಿತ ಉಗ್ರಗಾಮಿಗಳು ಕೊಂದು ಹಾಕಿರುವ ಕುಕೃತ್ಯವನ್ನು ಇನ್ನು ಮುಂದೆ ಭಾರತವು ಸಹಿಸುವುದಿಲ್ಲ, ಮುಂದಿನ ದಿನಗಳಲ್ಲಿ ಇದಕ್ಕೆ ತಕ್ಕ ಶಾಸ್ತಿ ಕಾದಿದೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.
ಭಾರಿ ಮಳೆಗೆ ತುಂಬಿ ಹರಿದ ಗದಗ ಜಿಲ್ಲೆಯ ಕೃಷಿ ಹೊಂಡಗಳು
ಕಳೆದೆರಡು ದಿನಗಳಿಂದ ಜಿಲ್ಲೆಯಾದ್ಯಂತ ಕೃತಿಕಾ ಮಳೆ ಉತ್ತಮವಾಗಿ ಸುರಿದಿದ್ದು, ಹೊಲದಲ್ಲಿನ ಕೃಷಿ ಹೊಂಡಗಳು ತುಂಬಿ ಹರಿಯುತ್ತಿದ್ದು, ಪ್ರಸಕ್ತ ವರ್ಷ ಉತ್ತಮ ಮಳೆ ನಿರೀಕ್ಷೆಯಲ್ಲಿದ್ದ ರೈತರಿಗೆ ಹೊಸ ಭರವಸೆ ಮೂಡಿಸಿದೆ.
ಭಾರತೀಯ ಯೋಗವು ನಿಸ್ವಾರ್ಥ ಸೇವೆಯ ಸಂಕೇತ: ಡಿ.ಆರ್. ಪಾಟೀಲ
ಇತ್ತೀಚಿನ ದಿನಗಳಲ್ಲಿ ಪಾಶ್ಚಾತ್ಯರು ಯೋಗದ ಬೇಡಿಕೆ ಕಂಡು ಅದನ್ನು ವ್ಯಾಪಾರೀಕರಣಗೊಳಿಸಿದ್ದಾರೆ. ಆದರೆ ಭಾರತವು ಜಗತ್ತಿಗೆ ನೀಡಿದ ಅಗ್ರಗಣ್ಯ ಕೊಡುಗೆಯಾಗಿರುವ ಯೋಗವು ಮೂಲತಃ ನಿಸ್ವಾರ್ಥ ಸೇವೆಯ ಸಂಕೇತವಾಗಿದೆ ಎಂದು ಮಾಜಿ ಶಾಸಕ ಡಿ.ಆರ್. ಪಾಟೀಲ ಹೇಳಿದರು.
ನರೇಗಾ ಸ್ಥಳದಲ್ಲಿ ಸೋಬಾನೆ ಪದಗಳ ಸೊಬಗು, ಕಬಡ್ಡಿ, ಖೋಖೋ ಸದ್ದು
ನರೇಗಾ ಯೋಜನೆಯಲ್ಲಿ ಕೂಲಿ ಕೆಲಸ ಮಾಡುತ್ತಿರುವ ಕೂಲಿ ಕಾರ್ಮಿಕರು ಬಿಡುವಿನ ಸಮಯದಲ್ಲಿ ಪುರುಷರು ಕಬಡ್ಡಿ, ಖೋಖೋ ಆಡುತ್ತಿದ್ದಾರೆ. ಮಹಿಳೆಯರು ಸಕ್ಕ ಸರಗಿ ಆಟ ಮತ್ತು ಸೋಬಾನೆ, ಡೊಳ್ಳಿನ ಪದ, ತತ್ವ ಪದಗಳ ಗಾನಸುಧೆ ಹರಿಸುತ್ತಿದ್ದಾರೆ.
ಕಾಂಗ್ರೆಸ್ಸಿನ ಶೂನ್ಯ ಸಾಧನೆಯ ಸಮಾವೇಶ: ರಾಜು ಕುರುಡಗಿ ಟೀಕೆ
2 ವರ್ಷದ ಹಿಂದೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಯಾವುದೇ ಸಾಧನೆಯನ್ನು ಮಾಡದೇ ಮೇ 20ರಂದು ನಡೆಯುವ ಸಾಧನಾ ಸಮಾವೇಶವು, ಶೂನ್ಯ ಸಾಧನೆಯ ಸಮಾವೇಶ ಇದಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ತೋಟಪ್ಪ(ರಾಜು) ಕುರುಡಗಿ ಹೇಳಿದರು.
ವಿದ್ಯಾರ್ಥಿಗಳಿಗೆ ಜೀವಶಾಸ್ತ್ರ ಬೋಧಿಸಿದ ಶಾಸಕ ಡಾ. ಚಂದ್ರು ಲಮಾಣಿ
ಲಕ್ಷ್ಮೇಶ್ವರ ಪಟ್ಟಣದ ಬಾಲಾಜಿ ಆಸ್ಪತ್ರೆಯಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ನಡೆದ ಬೇಸಿಗೆ ಶಿಬಿರದಲ್ಲಿ ಶಾಸಕ ಡಾ. ಚಂದ್ರು ಲಮಾಣಿ ಜೀವಶಾಸ್ತ್ರದ ಪಠ್ಯ ಬೋಧನೆ ಮಾಡುವ ಮೂಲಕ ವಿದ್ಯಾರ್ಥಿಗಳಿಗೆ ಬೇಸಿಗೆ ಶಿಬಿರದ ಲಾಭ ಪಡೆದುಕೊಳ್ಳುವಂತೆ ಕರೆ ನೀಡಿದರು.
ಕಂದಾಯ ಗ್ರಾಮವಾದ ಬಸಾಪುರ, ದಶಕಗಳ ಕನಸು ನನಸು
ಲಕ್ಷ್ಮೇಶ್ವರ ಸಮೀಪದ ರಾಮಗೇರಿ ಗ್ರಾಪಂ ವ್ಯಾಪ್ತಿಯ ಬಸಾಪುರ ಗ್ರಾಮವನ್ನು ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಕಂದಾಯ ಗ್ರಾಮವಾಗಿ ಮಾರ್ಪಡುತ್ತಿರುವುದು ಗ್ರಾಮದ ಜನರಿಗೆ ಹರ್ಷವನ್ನುಂಟು ಮಾಡಿದೆ.
ಪೂರ್ವ ಮುಂಗಾರಿನಲ್ಲಿ ಜಿಲ್ಲೆಯಲ್ಲಿ ಕೃಪೆ ತೋರಿದ ವರುಣ
ಪೂರ್ವ ಮುಂಗಾರಿನಲ್ಲಿ ಗದಗ ಜಿಲ್ಲೆಯ ಎಲ್ಲೆಡೆ ವರುಣನ ಕೃಪೆಯಾಗಿದ್ದು, ಕಳೆದ ಮಾ. 1ರಿಂದ ಮೇ 17ರ ವರೆಗೆ ಸರಾಸರಿ 68 ಮಿ.ಮೀ ವಾಡಿಕೆ ಮಳೆಗೆ 102 ಮಿ.ಮೀ.ಯಷ್ಟು ಮಳೆಯಾಗಿದೆ.
ಗ್ಯಾರಂಟಿ ಸೌಲಭ್ಯ ಒದಗಿಸುವಲ್ಲಿ ಗದಗ ಜಿಲ್ಲೆ ಸಾಧನೆ ಪ್ರಶಂಸನೀಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಬಡವರ ಕಲ್ಯಾಣಕ್ಕಾಗಿ ಜಾರಿಗೊಳಿಸಿದ ಪಂಚಗ್ಯಾರಂಟಿ ಯೋಜನೆಗಳನ್ನು ಉತ್ತಮವಾಗಿ ಗದಗ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗಿದೆ. ಈ ಸಾಧನೆಗೆ ಗದಗ ಜಿಲ್ಲೆ ಪ್ರಶಂಸನೀಯ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್. ಪಾಟೀಲ ಹೇಳಿದರು.
ಯುವಕನ ಮೇಲೆ ಹಲ್ಲೆ ಮಾಡಿದ ಅಧಿಕಾರಿ ವಜಾಗೊಳಿಸಲು ಶಾಸಕ ಸಿಸಿಪಾ ಆಗ್ರಹ
ಗದಗ ತಹಸೀಲ್ದಾರ ಕಚೇರಿಯಲ್ಲಿಯೇ ಅಮಾಯಕ ಯುವಕನ ಮೇಲೆ ಕಾಂಗ್ರೆಸ್ ಪ್ರಭಾವಿ ಮುಖಂಡ ಹಾಗೂ ಉಪ ತಹಸೀಲ್ದಾರ್ ಸೇರಿ ಹಲ್ಲೆ ಮಾಡಿದ್ದು, ಕೂಡಲೇ ಆ ಅಧಿಕಾರಿಯನ್ನು ಸೇವೆಯಿಂದ ವಜಾ ಮಾಡಬೇಕು ಎಂದು ಮಾಜಿ ಸಚಿವ, ನರಗುಂದ ಶಾಸಕ ಸಿ.ಸಿ. ಪಾಟೀಲ ಒತ್ತಾಯಿಸಿದರು.
< previous
1
...
89
90
91
92
93
94
95
96
97
...
509
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ