• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಕ್ತಿ ಯೋಜನೆಯಡಿ ಗದಗ ಜಿಲ್ಲೆಯಲ್ಲಿ 9.33 ಕೋಟಿ ಮಹಿಳೆಯರ ಉಚಿತ ಪ್ರಯಾಣ
ಸ್ತ್ರೀಯರಲ್ಲಿ ಆತ್ಮವಿಶ್ವಾಸ ಬೆಳೆಸಿ, ಆರ್ಥಿಕ ಸ್ವಾವಲಂಬನೆಗೆ ಹಾದಿ ಹಾಕುವಲ್ಲಿ ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ಕ್ರಾಂತಿಕಾರಿ ಹೆಜ್ಜೆಯಾಗಿದೆ.
ಗಜೇಂದ್ರಗಡ ಪುರಸಭೆಯಿಂದ ಬೀದಿ ನಾಯಿಗಳ ಕಾರ್ಯಾಚರಣೆ
ಗಜೇಂದ್ರಗಡ ಪಟ್ಟಣದಲ್ಲಿ ಇತ್ತೀಚೆಗೆ ಬೀದಿ ನಾಯಿಗಳ ದಾಳಿಯಿಂದ ಮಹಿಳೆ ಅಸುನೀಗಿದ ಆರೋಪದ ಹಿನ್ನೆಲೆ ಸ್ಥಳೀಯ ಪುರಸಭೆ ಬೀದಿ ನಾಯಿಗಳನ್ನು ಹಿಡಿಯುವ ಕಾರ್ಯಾಚರಣೆ ನಡೆಸಿ ೨೦೦ಕ್ಕೂ ಅಧಿಕ ಬೀದಿ ನಾಯಿಗಳನ್ನು ದೂರದ ಗುಡ್ಡದಲ್ಲಿ ಬಿಟ್ಟು ಬಂದಿದ್ದಾರೆ.
ಸೊಳ್ಳೆಗಳ ನಿಯಂತ್ರಣ ಮಾಡುವಲ್ಲಿ ಪೌರಕಾರ್ಮಿಕರ ಪಾತ್ರ ಮಹತ್ವದ್ದು-ರೇಣುಕಾ
ಪ್ರಸಕ್ತ ವರ್ಷದ ಮಳೆಗಾಲ ಪ್ರಾರಂಭವಾಯಿತು. ಹಾಗಾಗಿ ನಾವು ಸೊಳ್ಳೆಗಳನ್ನು ನಿಯಂತ್ರಣ ಮಾಡಲು ಪ್ರತಿಯೊಬ್ಬರೂ ಕೈಜೋಡಿಸಬೇಕೆಂದು ಡಾ. ರೇಣುಕಾ ಕೊರವನವರ ಹೇಳಿದರು.
ನನೆಗುದಿಗೆ ಬಿದ್ದ ಹಾವೇರಿಯ 291 ಗ್ರಾಮಗಳ ಕುಡಿಯುವ ನೀರು ಯೋಜನೆ
ಜಿಲ್ಲೆಯ ಹಮ್ಮಿಗಿ ಬ್ಯಾರೇಜ್‌ನಲ್ಲಿ ಗುಮ್ಮಗೋಳ ಗ್ರಾಮದ ಬಳಿ ನಿರ್ಮಾಣವಾಗುವ ಜಾಕ್‌ವೆಲ್‌ನಿಂದ ಪಕ್ಕದ ಹಾವೇರಿ ಜಿಲ್ಲೆಯ 291 ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುವ ಮಹತ್ವಾಕಾಂಕ್ಷೆಯ ಯೋಜನೆ ಗುತ್ತಿಗೆದಾರರು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ನನೆಗುದಿಗೆ ಬಿದ್ದಿದೆ. ಹಲವೆಡೆ ಕಾಮಗಾರಿ ಸಂಪೂರ್ಣ ಸ್ಥಗಿತಗೊಂಡಿದ್ದು, ಇನ್ನೂ ಕೆಲವೆಡೆ ಕಾಮಗಾರಿ ಪೂರ್ಣಗೊಂಡಿದ್ದರೂ ಅದು ಕೂಡಾ ಕಳಪೆಯಾಗಿದೆ.
ಬೆಳೆ ದೃಢೀಕರಣದ ವೇಳೆ ರೈತರಿಗೆ ತಾರತಮ್ಯ
ರೈತರ ಜಮೀನಿನ ಉತಾರದಲ್ಲಿ ಬೆಳೆ ನಮೂದ ಮಾಡಿದ್ದು, ತಾರತಮ್ಯವಾಗಿದ್ದು, ಸರ್ಕಾರದ ಯೋಜನೆಯಿಂದ ರೈತರು ವಂಚಿತರಾಗಿದ್ದಾರೆ ಎಂದು ಲೋಕಾಯುಕ್ತ ಡಿಎಸ್‌ಪಿ ವಿಜಯಕುಮಾರ ಬಿರಾದಾರ್ ಕಡತ ಪರಿಶೀಲನೆ ಮಾಡಿ ತಿಳಿಸಿದರು.
ಬೀದಿ ಬದಿ ವ್ಯಾಪಾರಸ್ಥರಿಗೆ ಕಾನೂನಿನ ಅರಿವು ಅಗತ್ಯ
ಬೀದಿ ಬದಿ ವ್ಯಾಪಾರಸ್ಥರಿಗೆ ಕಾನೂನಿನ ಅರಿವು ಅಗತ್ಯವಿದೆ ಎಂದು ಸಮುದಾಯ ಸಂಘಟನಾಧಿಕಾರಿ ಪ್ರಹ್ಲಾದ ಹೇಳಿದರು.
ಗದಗ -ಬೆಟಗೇರಿ ಅಭಿವೃದ್ಧಿ ವಿಧೇಯಕಕ್ಕೆ ರಾಜ್ಯಪಾಲರಿಂದ ಅಂಕಿತ!
ರಾಜ್ಯಪಾಲ ಹಾಗೂ ರಾಜ್ಯ ಸರ್ಕಾರದ ನಡುವಿನ ತಿಕ್ಕಾಟಕ್ಕೆ ಕಾರಣವಾಗಿದ್ದ ವಕಾರಗಳ ಅಭಿವೃದ್ಧಿ (ಗದಗ -ಬೆಟಗೇರಿ ವ್ಯಾಪಾರ ಅಭಿವೃದ್ಧಿ ಮತ್ತು ವಸ್ತು ಪ್ರದರ್ಶನ) ಪ್ರಾಧಿಕಾರಕ್ಕೆ ಕೊನೆಗೂ ರಾಜ್ಯಪಾಲರ ಅಂಕಿತ ಬಿದಿದ್ದು. ರಾಜ್ಯ ಸರ್ಕಾರ ಸೋಮವಾರ ಅಧಿಕೃತವಾಗಿ ಗೆಜೆಟ್ ಹೊರಡಿಸಿದ್ದು ಬಿಜೆಪಿ, ಕಾಂಗ್ರೆಸ್ ನಡುವಿನ ತಿಕ್ಕಾಟದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದಂತಾಗಿದೆ.
ಗೃಹಲಕ್ಷ್ಮೀ: ಗದಗ ಜಿಲ್ಲೆ ಶೇ.98.02 ಸಾಧನೆ, ₹ 835 ಕೋಟಿ ನೆರವು
ಮಹಿಳಾ ಸಬಲೀಕರಣಕ್ಕೆ ಮಹತ್ವದ ಹಾದಿಯನ್ನು ತೆರೆದಿರುವ ಹಲವಾರು ಯೋಜನೆಗಳಲ್ಲಿ ಗೃಹಲಕ್ಷ್ಮೀ ಯೋಜನೆ ಒಂದಾಗಿದೆ. ಕುಟುಂಬದ ಆರ್ಥಿಕ ಭದ್ರತೆ, ಗೃಹಿಣಿಯ ಸ್ವಾವಲಂಬಿ ಬದುಕಿಗೆ ಇಂಧನ ನೀಡುವ ಈ ಯೋಜನೆ, ಕರುನಾಡಿನ ನಾರಿಯರಿಗೆ ಆರ್ಥಿಕ ಬಲ ನೀಡುವ ನಿಟ್ಟಿನಲ್ಲಿ ಕ್ರಾಂತಿಕಾರಕ ಹೆಜ್ಜೆಯಾಗಿದೆ.
ಇಳಿ ವಯಸ್ಸಿನಲ್ಲೂ ನರೇಗಾ ದುಡಿಮೆ ಬಿಡದ ಅಜ್ಜಿ!
ತಾಲೂಕಿನ ಬೈರನಹಟ್ಟಿ ಗ್ರಾಮದ ನಿವಾಸಿ ಶಾಂತಮ್ಮ ಕುಳಗೇರಿಯವರ ದುಡಿಮೆಗೆ ನರೇಗಾ ನೆರವಾಗಿದೆ. ಈ ಶಾಂತಮ್ಮಗೆ ಪತಿ ಇಲ್ಲ. ಇಬ್ಬರು ಗಂಡು ಮಕ್ಕಳು, ಸೊಸೆಯಂದಿರೊಂದಿಗೆ ಜೀವನ ಸಾಗಿಸುತ್ತಿದ್ದಾರೆ. ಮನೆಯಲ್ಲಿ ಕುಳಿತುಕೊಳ್ಳದೆ ಮಕ್ಕಳಿಗೆ ಸಹಾಯ ಮಾಡಬೇಕು ಎನ್ನುವ ಹಂಬಲಕ್ಕೆ ಮಕ್ಕಳು ಹಾಗೂ ಸೊಸೆಯಂದಿರ ಜೊತೆಗೆ ನರೇಗಾ ಯೋಜನೆಯಡಿ ದುಡಿಯುತ್ತಾ ನೆಮ್ಮದಿ ಬದುಕು ನಡೆಸುತ್ತಿದ್ದಾರೆ.
ಗದಗದಲ್ಲಿ ಗುಡುಗು, ಸಿಡಿಲು ಆರ್ಭಟದೊಂದಿಗೆ ರಭಸದ ಮಳೆ
ಗದಗ ನಗರದಲ್ಲಿ ಶುಕ್ರವಾರ ಸಂಜೆ ಸಿಡಿಲು, ಗುಡುಗಿನ ಆರ್ಭಟದೊಂದಿಗೆ ಒಂದು ಗಂಟೆಗೂ ಅಧಿಕ ಕಾಲ ರಭಸದ ಮಳೆ ಸುರಿಯಿತು.
  • < previous
  • 1
  • ...
  • 91
  • 92
  • 93
  • 94
  • 95
  • 96
  • 97
  • 98
  • 99
  • ...
  • 509
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved