ಕಾರ್ಮಿಕ ಸಂಹಿತೆ ರದ್ದುಪಡಿಸಲು ಗಜೇಂದ್ರಗಡದಲ್ಲಿ ಒತ್ತಾಯಕೇಂದ್ರ ಸರ್ಕಾರ ಜಾರಿಗೆ ತರಲು ಹೋರಾಟಿರುವ ಕಾರ್ಮಿಕ ವಿರೋಧಿ ಕಾನೂನು ವಾಪಸಾತಿ, ಬೆಲೆ ಏರಿಕೆ ಖಂಡಿಸಿ, ಕನಿಷ್ಠ ಕೂಲಿ ಉದ್ಯೋಗ ಭದ್ರತೆ ಒದಗಿಸಲು ಒತ್ತಾಯಿಸಿ ಜಂಟಿ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ಮೇ ೨೦ರಂದು ದೇಶವ್ಯಾಪ್ತಿ ಮುಷ್ಕರ ಹಿನ್ನೆಲೆ ಗಜೇಂದ್ರಗಡ ಸಮೀಪದ ಮ್ಯಾಕಲ್ಝರಿ ಗ್ರಾಮದಲ್ಲಿ ಪ್ರಚಾರ ಜಾಥಾ ನಡೆಯಿತು.