• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೇವಾಲಾಲರು ಬಂಜಾರ ಜನಾಂಗದ ದಾರ್ಶನಿಕರು
ನಾಗರಿಕತೆಯ ಅರಿವೇ ಇಲ್ಲದ ಜನಾಂಗವೊಂದು ಸಂತ ಶ್ರೀಸೇವಾಲಾಲ್ ಮಹಾರಾಜರ ತತ್ವಾದರ್ಶ ಚಾಚು ತಪ್ಪದೇ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ದೇಶ, ರಾಜ್ಯಕ್ಕೆ ತಮ್ಮ ಸಾಧನೆ ತೋರಿಸಿಕೊಟ್ಟಿದ್ದಾರೆ
ಎಸ್‌ಸಿ ಎಸ್‌ಪಿ, ಟಿಎಸ್‌ಪಿ ಅನುದಾನ ಎಸ್ಸಿ,ಎಸ್ಟಿ ಜನಾಂಗಕ್ಕೆ ಬಳಕೆಯಾಗಲಿ
ಕೃಷಿ ಭಾಗ್ಯ ಹಾಗೂ ಸಸ್ಯ ಸಂರಕ್ಷಣೆ ಯೋಜನೆಯಡಿ ಫಲಾನುಭವಿಗಳಿಗೆ ನೀಡುವ ಯಾವ ಯಾವ ಅನುಕೂಲತೆ ಮಾಡಲಾಗುತ್ತಿದೆ
ಗದಗ -ಬೆಟಗೇರಿ ನಗರಸಭೆ ಮಾಜಿ ಅಧ್ಯಕ್ಷೆ ಉಷಾ ದಾಸರ ಸೇರಿ 3 ಜನರ ಸದಸ್ಯತ್ವ ಅಮಾನತು
ನಗರಸಭೆ 54 ವಕಾರಗಳ ಲೀಸ್ ಅವಧಿ ವಿಸ್ತರಣೆ ವಿಷಯವಾಗಿ ಕೈಗೊಂಡ ಠರಾವು ನಕಲಿಯಾಗಿರುವುದು. ಇದರೊಟ್ಟಿಗೆ ಅಂದಿನ ಪೌರಾಯುಕ್ತ ಪ್ರಶಾಂತ ವರಗಪ್ಪನವರ ಈ ಸಂಬಂಧ ಬೆಟಗೇರಿ ಬಡಾವಣೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು
ತಾಲೂಕು ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರೇವಡೆಯರ್‌ ಆಯ್ಕೆ
ತಾಲೂಕು ಸಾಹಿತ್ಯ ಸಮ್ಮೇಳದ ಸರ್ವಾಧ್ಯಕ್ಷರ ಸ್ಥಾನಕ್ಕಾಗಿ ಪ್ರಮುಖವಾಗಿ ಐವರ ಹೆಸರುಗಳನ್ನು ಪ್ರಸ್ತಾಪಿಸಲಾಗಿತ್ತು
ದೇಶದ ಪ್ರಗತಿಯಲ್ಲಿ ಶಿಕ್ಷಣದ ಪಾತ್ರ ಪ್ರಮುಖ
ವಿದ್ಯಾರ್ಥಿಗಳಿಗೆ ಶಿಕ್ಷಣದ ಜತೆ ಮಾನವೀಯ ಮೌಲ್ಯ ತಿಳಿಸಿಕೊಡುವುದು ಅಗತ್ಯವಾಗಿದೆ
ಇಂದಿನಿಂದ ಹಜರತ್ ಸೈಯ್ಯದ್ ಬಾಷಾ ಉರೂಸ್‌
ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಗುವುದು
ಪರೀಕ್ಷೆಯ ಬಗ್ಗೆ ಅನಗತ್ಯ ಭಯ ಬೇಡ
ಎಸ್ಸೆಸ್ಸೆಲ್ಸಿ ಪರೀಕ್ಷೆಯು ನಿಮ್ಮ ಜೀವನದ ಪ್ರಮುಖ ಘಟ್ಟವಾಗಿದೆ. ಶಿಕ್ಷಕರು ಹೇಳಿಕೊಟ್ಟ ಪಾಠ ಸರಿಯಾಗಿ ಅಭ್ಯಾಸ ಮಾಡಿದಲ್ಲಿ ಪರೀಕ್ಷೆಯ ಬಗ್ಗೆ ಭಯಪಡುವ ಅವಶ್ಯಕತೆ ಇರುವುದಿಲ್ಲ
ಗಿರೀಶ ಮಟ್ಟೆಣ್ಣವರಿಗೆ ಮಹಿಳಾ ಪ್ರತಿನಿಧಿಗಳಿಂದ ಮುತ್ತಿಗೆ
ಸುಮಾರು 2 ಗಂಟೆಗಳ ಕಾಲ ನೂರಾರು ಮಹಿಳೆಯರು ಪ್ರತಿಭಟನೆ ನಡೆಸಿದರು.
ಇಂದಿನಿಂದ ಹಜರತ್‌ ಜಮಾಲಶಾವಲಿ ಶರಣರ ಉರೂಸ್‌
ಹಜರತ್ ಜಮಾಲಶಾವಲಿ ಶರಣರ ಜಾತ್ಯತೀತ ಸಂತರು, ಅದಕ್ಕಿಂತ ಮಿಗಿಲಾಗಿ ಅಖಂಡ ಮಾನವ ಸಮುದಾಯದ ಹಿತಾಸಕ್ತಿ, ಕ್ರಿಯಾಶೀಲ ಬದುಕಿನ ಬಗ್ಗೆ ಧರ್ಮದ ಗಡಿ ದಾಟಿ ಚಿಂತಿಸಿ ಲೋಕ ಸಂಚಾರ ಮಾಡಿ ತಾವು ಕಂಡ ಜ್ಞಾನವನ್ನು ಸರಳವಾಗಿ ಪ್ರಸಾರ ಮಾಡಿದ ವಿಶ್ವ ಧರ್ಮಿಗಳಾಗಿದ್ದರು.
ನಾಲ್ಕನೇ ದಿನಕ್ಕೆ ಕಾಲಿಟ್ಟ ಅನಿರ್ದಿಷ್ಟಾವಧಿ ಮುಷ್ಕರ
ಗ್ರಾಮ ಆಡಳಿತ ಅಧಿಕಾರಿಗಳು ಈ ಹಿಂದೆ ಕೈಗೊಂಡ ಮುಷ್ಕರದ ಯಾವುದೇ ಬೇಡಿಕೆ ರಾಜ್ಯ ಸರ್ಕಾರ ಈಡೇರಿಸದ ಕಾರಣ ರಾಜ್ಯಾದ್ಯಂತ ಮತ್ತೆ ಗ್ರಾಮ ಆಡಳಿತ ಅಧಿಕಾರಿಗಳು ಮುಷ್ಕರಕ್ಕೆ ಇಳಿದಿದ್ದು
  • < previous
  • 1
  • ...
  • 92
  • 93
  • 94
  • 95
  • 96
  • 97
  • 98
  • 99
  • 100
  • ...
  • 439
  • next >
Top Stories
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ರಾಜ್ಯ ಸರ್ಕಾರಿ ಶಾಲೆಗಳಲ್ಲಿ ಇನ್ನು ಎಐ ಹಾಜರಾತಿ ಸ್ಕೀಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved