• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಸ್ತೆ ವಿಭಜಕ ಅಳವಡಿಸುವಂತೆ ಆಗ್ರಹಿಸಿ ರಸ್ತೆ ತಡೆ
ಲಕ್ಷ್ಮೇಶ್ವರ ಪಟ್ಟಣದ ಅಂಚೆ ಕಚೇರಿಯ ಎದುರಿನ ರಸ್ತೆಯಿಂದ ಶಿಗ್ಲಿ ನಾಕಾವರೆಗೆ ಇರುವ ಪ್ರಮುಖ ರಸ್ತೆಗೆ ಡಿವೈಡರ್ ಅಳವಡಿಸುವಂತೆ ಕರವೇ ಸ್ವಾಭಿಮಾನಿ ಸೇನೆ ಈ ಹಿಂದೆ ಹಲವು ಬಾರಿ ಮನವಿ ಮಾಡಿದ್ದರೂ ಸಹ ಯಾವುದೇ ರೀತಿ ಕ್ರಮವಾಗದಿರುವುದನ್ನು ಖಂಡಿಸಿ ಸದಸ್ಯರು ಮಂಗಳವಾರ ಹೊಸ ಬಸ್ ನಿಲ್ದಾಣದ ಎದುರು ರಸ್ತೆ ತಡೆ ಮಾಡಿ ಪ್ರತಿಭಟಿಸಿ ಲೋಕೋಪಯೋಗಿ ಇಲಾಖೆ ಎಇಇ ಫಕ್ಕೀರೇಶ ತಿಮ್ಮಾಪುರಗೆ ಮನವಿ ಸಲ್ಲಿಸಿದರು.
ನನೆಗುದಿಗೆ ಬಿದ್ದಿದ್ದ ಇಟಗಿ-ಸಾಸಲವಾಡ ಏತ ನೀರಾವರಿ ಯೋಜನೆಗೆ ಚಾಲನೆ
ಶಿರಹಟ್ಟಿ ತಾಲೂಕು ಸಂಪೂರ್ಣ ಮಳೆಯಾಶ್ರಿತ ಪ್ರದೇಶವಾಗಿದ್ದು, ಸರ್ಕಾರ ರೈತರ ಹಿತ ಕಾಪಾಡಲು ಅತ್ಯಂತ ಮಹತ್ವವಾದ ಇಟಗಿ- ಸಾಸಲವಾಡ ಏತ ನೀರಾವರಿ ಯೋಜನೆಯನ್ನು ರೂಪಿಸಿದ್ದು, ಅದರ ಅನುಷ್ಠಾನಕ್ಕೆ ಅಧಿಕಾರಿಗಳೇ ಹೊಣೆಯಾಗಿರುತ್ತಾರೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.
ಸಮಾಜದ ಅಂಕುಡೊಂಕು ತಿದ್ದುವ ಶಕ್ತಿ ಮಾಧ್ಯಮಕ್ಕಿದೆ-ಹಿರೇಮಠ
ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಮಾಜದ ಅಂಕುಡೊಂಕು ತಿದ್ದುವ ಮಹತ್ವದ ಕಾರ್ಯ ಮಾಡುವ ಶಕ್ತಿ ಮಾಧ್ಯಮಕ್ಕೆ ಇದೆ ಎಂದು ಲಯನ್ಸ್ ಆಂಗ್ಲ ಮಾಧ್ಯಮ ಶಾಲೆಯ ಪ್ರಾಚಾರ್ಯ ಜಿ.ಬಿ. ಹಿರೇಮಠ ಹೇಳಿದರು.
ಭಾರತವು ಹಾಲು ಉತ್ಪಾದನೆಯಲ್ಲಿ ವಿಶ್ವದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ-ಹಿರೇಗೌಡ್ರ
ವಿಶ್ವದಲ್ಲಿಯೇ ಭಾರತವು ಹೈನುಗಾರಿಕೆ ಕ್ಷೇತ್ರದಲ್ಲಿ ಗಮನಾರ್ಹವಾದ ಸಾಧನೆ ಮಾಡಿದ್ದು, ಹಾಲು ಉತ್ಪಾದನೆಯಲ್ಲಿ ವಿಶ್ವದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ ಎಂದು ರಾಜ್ಯ ಸಹಕಾರಿ ಹಾಲು ಉತ್ಪಾದಕರ ಮಹಾಂಡಳದ ನಿರ್ದೇಶಕ ಎಚ್. ಜಿ. ಹಿರೇಗೌಡ್ರ ಹೇಳಿದರು.
ಮಕ್ಕಳ ಹಾಜರಾತಿ ಅಧಿಕಗೊಳಿಸಿ, ಗುಣಾತ್ಮಕ ಶಿಕ್ಷಣಕ್ಕೆ ಪ್ರಥಮಾದ್ಯತೆ ಇರಲಿ-ಮಧು ಬಂಗಾರಪ್ಪ
ಶಿಕ್ಷಣ ಇಲಾಖೆಯಲ್ಲಿ ಕಳೆದ ಬಾರಿಗಿಂತ ಹಾಜರಾತಿ ಕಡಿಮೆ ಇದ್ದ ಶಾಲೆಗಳ ಬಗ್ಗೆ ಗಮನ ವಹಿಸಿ ಮಕ್ಕಳನ್ನು ಶಾಲೆಗೆ ಕರೆತಂದು ಗುಣಾತ್ಮಕ ಶಿಕ್ಷಣ ನೀಡಲು ಹೆಚ್ಚಿನ ಆದ್ಯತೆ ನೀಡಬೇಕು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದರು.
6 ತಿಂಗಳ ವೇತನ ಬಿಡುಗಡೆಗೆ ಆಗ್ರಹಿಸಿ ನರೇಗಾ ನೌಕರರು ಅಸಹಕಾರ ಚಳವಳಿ
ಕಳೆದ 6 ತಿಂಗಳ ವೇತನ ಪಾವತಿ, ಸೇವಾ ಭದ್ರತೆ, ಆರೋಗ್ಯ ವಿಮೆ, ಕೆಲಸದ ಸ್ಥಳದಲ್ಲಿ ಭದ್ರತೆ ಒದಗಿಸುವುದು ಸೇರಿದಂತೆ ವಿವಿಧ ಭೇಡಿಕೆಗಳನ್ನು ಈಡೇರಿಸುವಂತೆ ನರೇಗಾ ಹೊರಗುತ್ತಿಗೆ ನೌಕರರು ತಮ್ಮ ಕೆಲಸ ಕಾರ್ಯಗಳನ್ನು ಸ್ಥಗಿತಗೊಳಿಸಿ ಸೋಮವಾರ ತಾಪಂ ಕಚೇರಿ ಮುಂಭಾಗ ಅಸಹಕಾರ ಚಳವಳಿ ನಡೆಸಿದರು.
ಐಟಿಐ ವಿದ್ಯಾರ್ಥಿಗಳು ಉದ್ಯಮ ಪ್ರಾರಂಭಿಸಿ ಸಮಾಜಮುಖಿಯಾಗಿ ಬೆಳೆಯಬೇಕು
ಐಟಿಐನಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳು ವಿದೇಶಗಳಲ್ಲಿ ಸ್ವತಃ ತಾವೇ ಉದ್ಯಮ ಪ್ರಾರಂಭಿಸಿ ಸಮಾಜಮುಖಿಯಾಗಿ ಬೆಳೆಯಬೇಕು ಎಂದು ತೋಂಟದಾರ್ಯ ಮಠದ ಕಾರ್ಯದರ್ಶಿ ಎಸ್.ಎಸ್. ಪಟ್ಟಣಶೆಟ್ಟರ ಹೇಳಿದರು.
ಹಾಲುಮತದ ಕೈಗೆ ಅಧಿಕಾರ ಕೊಟ್ಟಿದ್ದೀರಿ, ಬದಲಾವಣೆ ಸುಲಭವಲ್ಲ
"ಹಾಲು ಕೆಟ್ಟರೂ ಹಾಲುಮತ ಕೆಡುವುದಿಲ್ಲ, ಹಾಲುಮತದ ಕೈಯಲ್ಲಿ ಅಧಿಕಾರ ಕೊಟ್ಟಿದ್ದೀರಿ, ಬದಲಾವಣೆ ಅಷ್ಟು ಸುಲಭವಲ್ಲ, ಅವರಾಗೇ ಒಲ್ಲೆ ಅಂತ ಬಿಟ್ರೆ ಇನ್ನೊಬ್ಬರಿಗೆ ಅಧಿಕಾರ ಹೋಗತೈತಿ.. "
ನರಗುಂದ ತಾಲೂಕಲ್ಲಿ ಮಳೆ ಕೊರತೆಯಿಂದ ಒಣಗುತ್ತಿರುವ ಬೆಳೆಗಳು
ನರಗುಂದ ತಾಲೂಕಿನಲ್ಲಿ ಮೂರ್ನಾಲ್ಕು ವಾರದಿಂದ ಮಳೆ ಕೈಕೊಟ್ಟಿದ್ದು, ಮುಂಗಾರಿಗೆ ಬಿತ್ತನೆಯಾಗಿದ್ದ ಹೆಸರು ಕಾಳು, ಗೋವಿನಜೋಳ, ಬಿ.ಟಿ. ಹತ್ತಿ ಬೆಳೆಗಳು ತೇವಾಂಶ ಕೊರತೆಯಿಂದ ಒಣಗುತ್ತಿವೆ.
ಇಂದಿನಿಂದ ಮುಂಡರಗಿ ತೋಂಟದಾರ್ಯ ಮಠದಲ್ಲಿ ಶರಣ ಚರಿತಾಮೃತ ಪ್ರವಚನ
ಜು. 8ರಿಂದ ಮುಂಡರಗಿ ತೋಂಟದಾರ್ಯ ಮಠದಲ್ಲಿ ಆಷಾಢ ಮಾಸದ ಅಂಗವಾಗಿ ಪ್ರತಿದಿನ ಸಂಜೆ 7 ಗಂಟೆಗೆ ಅತ್ತೀವೇರಿ ಬಸವಧಾಮದ ಬಸವೇಶ್ವರಿ ಮಾತಾಜಿಯವರಿಂದ ಶರಣ ಚರಿತಾಮೃತ ಪ್ರವಚನ ಜರುಗಲಿದೆ ಎಂದು ಶ್ರೀಮಠದ ಹಿರಿಯರಾದ ಕೊಟ್ರೇಶ ಅಂಗಡಿ ಹೇಳಿದರು.
  • < previous
  • 1
  • ...
  • 93
  • 94
  • 95
  • 96
  • 97
  • 98
  • 99
  • 100
  • 101
  • ...
  • 549
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved