• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬುದ್ಧನ ಆದರ್ಶ ನಾವು ಜೀವನದಲ್ಲಿ ಅಳವಡಿಸಿಕೊಳ್ಳಬೇಕು-ಶಾಂತಲಿಂಗ ಶ್ರೀಗಳು
ಬುದ್ಧ ಪೂರ್ಣಿಮೆಯು ಬುದ್ಧನ ಜೀವನವನ್ನು ಗೌರವಿಸುವ, ಅವನ ಬೋಧನೆಗಳು ಮತ್ತು ಸಾಂಸ್ಕೃತಿಕ ತಿಳುವಳಿಕೆಯನ್ನು ಆಚರಿಸುವ ಮತ್ತು ಅವನ ಸಿದ್ಧಾಂತಗಳು ಸಮಕಾಲೀನ ಸಮಾಜಕ್ಕೆ ಎಷ್ಟು ಅನ್ವಯಿಸುತ್ತವೆ ಎಂಬುದನ್ನು ತಿಳಿಸುವುದಾಗಿದೆ ಎಂದು ಭೈರನಹಟ್ಟಿ ಶಿರೋಳ ಮಠದ ಶಾಂತಲಿಂಗ ಶ್ರೀಗಳು ಹೇಳಿದರು.
ಜಗತ್ತಿಗೆ ಶಾಂತಿ ಸಂದೇಶ ಸಾರಿದ ಮಹಾನ್ ದೂತ ಭಗವಾನ್ ಬುದ್ಧ-ಎಡಿಸಿ ಅನ್ನಪೂರ್ಣಾ
ಜಗತ್ತಿಗೆ ಶಾಂತಿ ಸಂದೇಶ ಸಾರಿದ ಮಹಾನ್ ದೂತ ಭಗವಾನ್ ಬುದ್ಧ. ಬುದ್ಧರ ವಿಚಾರ ಬದುಕಿನಲ್ಲಿ ಅಳವಡಿಸಿಕೊಂಡು ಸಮಾಜದಲ್ಲಿ ಶಾಂತಿ ಮಂತ್ರದ ಬೀಜ ಬಿತ್ತಬೇಕು ಎಂದು ಅಪರ ಜಿಲ್ಲಾಧಿಕಾರಿ ಅನ್ನಪೂರ್ಣಾ ಎಂ. ಹೇಳಿದರು.
ಭಕ್ತರ ಮಂತ್ರಘೋಷಗಳೊಂದಿಗೆ ಸಿದ್ದರಾಮ ಶ್ರೀ ಪಲ್ಲಕ್ಕಿ ಉತ್ಸವ
ಹಿಂದು-ಮುಸ್ಲಿಂ ಭಾವೈಕ್ಯತೆಯ ಶಿರಹಟ್ಟಿಯ ಜಗದ್ಗುರು ಫಕೀರೇಶ್ವರ ಜಾತ್ರೆಯು ಸೋಮವಾರ ಸಹಸ್ರಾರು ಭಕ್ತರ ಹರ ಹರ ಮಹಾದೇವ, ಫಕೀರೇಶ್ವರ ಮಹಾರಾಜ ಕೀ ಜೈ ಎಂಬ ಮಂತ್ರಘೋಷಗಳೊಂದಿಗೆ ಸಡಗರ ಸಂಭ್ರಮದಿಂದ ಜರುಗಿತು.
ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳ ಬಗ್ಗೆ ಎಚ್ಚರ ವಹಿಸಿ-ಡಾ. ಗಿರಡ್ಡಿ
ಗದಗ-ಬೆಟಗೇರಿ ನಗರಸಭೆ ಪೌರ ಕಾರ್ಮಿಕರಿಗೆ ಡೆಂಘೀ ಮತ್ತು ಸಾಂಕ್ರಾಮಿಕ ರೋಗಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಜರುಗಿತು.
ಗೊಜನೂರ ಗುಡ್ಡದ ಮಣ್ಣು ನೀಡದ ಅಧಿಕಾರಿಗಳು, ರಸ್ತೆ ಕಾಮಗಾರಿಗೆ ತೊಂದರೆ
ಲಕ್ಷ್ಮೇಶ್ವರ ಸಮೀಪದ ಗೊಜನೂರ ಗುಡ್ಡದ ಮಣ್ಣನ್ನು ರೈತ ಸಂಪರ್ಕ ರಸ್ತೆಗಳ ದುರಸ್ತಿಗೆ ತೆಗೆದುಕೊಂಡು ಹೋಗಲು ಕಂದಾಯ ಅಧಿಕಾರಿಗಳು ಬಿಡುತ್ತಿಲ್ಲ. ಗೊಜನೂರ ಗುಡ್ಡವು ಕಂದಾಯ ಇಲಾಖೆಯ ವ್ಯಾಪ್ತಿಯಲ್ಲಿ ಇದ್ದು ಅದರಲ್ಲಿನ ಮಣ್ಣು ತೆಗೆಯಲು ಅಧಿಕಾರಿಗಳು ಬಿಡುತ್ತಿಲ್ಲ, ಇದು ರಸ್ತೆ ಕಾಮಗಾರಿ ಮಾಡುವಲ್ಲಿ ತೊಂದರೆಯಾಗುತ್ತಿದೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.
ಗಜೇಂದ್ರಗಡದಲ್ಲಿ ಬೀದಿ ನಾಯಿಗಳ ದಾಳಿಗೆ ಮಹಿಳೆ ಬಲಿ
ಬೀದಿ ನಾಯಿಗಳ ದಾಳಿಗೆ ಮಹಿಳೆಯೋರ್ವಳು ಬಲಿಯಾದ ದಾರುಣ ಘಟನೆ ಗಜೇಂದ್ರಗಡ ಪಟ್ಟಣದಲ್ಲಿ ಭಾನುವಾರ ನಡೆದಿದೆ.
ಆಪರೇಶನ್‌ ಸಿಂದೂರಗೆ ಗದಗ ಜಿಲ್ಲೆಯಲ್ಲಿ ಪ್ರಶಂಸೆ
ಆಪರೇಶನ್‌ ಸಿಂದೂರ ಮೂಲಕ ಪಾಕಿಸ್ತಾನದಲ್ಲಿನ ಉಗ್ರ ನೆಲೆಗಳನ್ನು ಧ್ವಂಸ ಮಾಡಿರುವುದಕ್ಕೆ ಗದಗ ಜಿಲ್ಲೆಯ ಜನತೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಸಂಗೀತ ಕಲಾವಿದರ ಗೌರವಿಸುವ ಕಾರ್ಯವಾಗಲಿ: ಡಾ. ರಾಧಿಕಾ ಕುಲಕರ್ಣಿ
ಸಂಗೀತ ಸಂವರ್ಧನೆ ಹಾಗೂ ಸಂಗೀತ ಕಲಾವಿದರನ್ನು ಗೌರವಿಸುವ ಕಾರ್ಯ ಮುನ್ನಡೆಯಬೇಕು. ಈ ನಿಟ್ಟಿನಲ್ಲಿ ಗದುಗಿನ ವಿದೂಷಿ ಕೋಟಾ ಇಂದಿರಾ ವ್ಹಿ.ಶೆಣೈ ಕಲಾ ವೇದಿಕೆ ಉತ್ತಮ ಕಾರ್ಯ ಮಾಡುತ್ತಿದೆ ಎಂದು ವೇದಿಕೆಯ ಅಧ್ಯಕ್ಷೆ ಗದಗ ಐಎಂಎ ಮಾಜಿ ಅಧ್ಯಕ್ಷೆ ಡಾ.ರಾಧಿಕಾ ಕುಲಕರ್ಣಿ ಹೇಳಿದರು.
ಪೊಲೀಸ್‌ ಇಲಾಖೆ ತಾರಮ್ಯ ನೀತಿಗೆ ಖಂಡನೆ
ಪೊಲೀಸ್ ಇಲಾಖೆ ತಾರತಮ್ಯ ನೀತಿ ಅನುಸರಿಸಿ ಸ್ಥಳೀಯ ವ್ಯಾಪಾರಿಗಳು ಹೊಟ್ಟೆ ಮೇಲೆ ಕಲ್ಲು ಹಾಕುತ್ತಿದ್ದಾರೆ ಎಂದು ಶ್ರೀರಾಮ ಸೇನಾ ಜಿಲ್ಲಾಧ್ಯಕ್ಷ ಸೋಮು ಗುಡಿ ಆಕ್ರೋಶ ವ್ಯಕ್ತಪಡಿಸಿದರು.
ತವರಿನ ರಥಕ್ಕೆ 11 ಕಿಲೋ ಬೆಳ್ಳಿ ಕಳಸ ನೀಡಿದ ಮಹಿಳೆಯರು!
ನರಗುಂದ ತಾಲೂಕಿನ ಹದಲಿ ಗ್ರಾಮದ ವೀರಭದ್ರೇಶ್ವರ ದೇವಸ್ಥಾನದ ನೂತನ ರಥೋತ್ಸವ ಮೇ 12ರಂದು ವಿಜೃಂಭಣೆಯಿಂದ ನಡೆಯಲಿದೆ. ತವರೂರಿನ ಈ ರಥಕ್ಕೆ ಗ್ರಾಮದ ಹೆಣ್ಣುಮಕ್ಕಳು ₹12 ಲಕ್ಷ ಸೇರಿಸಿ 11 ಕಿಲೋ ತೂಕದ ಬೆಳ್ಳಿ ಕಳಸ ದೇಣಿಗೆಯಾಗಿ ನೀಡಿದ್ದಾರೆ.
  • < previous
  • 1
  • ...
  • 95
  • 96
  • 97
  • 98
  • 99
  • 100
  • 101
  • 102
  • 103
  • ...
  • 509
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved