• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೆಣ್ಣುಮಕ್ಕಳು ಸ್ವಾವಲಂಬಿ ಬದುಕು ರೂಪಿಸಿಕೊಳ್ಳಿ
ಉದ್ಯಮಿಗಳಿಗೆ ಬ್ಯಾಂಕಿನಿಂದ ಸಿಗುವ ಸಹಕಾರಗಳ ಅರಿವಿರಬೇಕು
ವೀರಭದ್ರೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ
ಟೀಕೆಗೆ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದ ಶಾಸಕ ಸುರೇಶ್‌
ಹೇಮಾವತಿ ಜಲಾಶಯ ಯೋಜನೆ ಕಚೇರಿಯ ಪೀಠೋಪಕರಣ ಜಪ್ತಿ
ಪೌರ ಕಾರ್ಮಿಕರ ನೆಮ್ಮದಿಯ ಬದುಕಿಗೆ ಸಹಕಾರ ನೀಡಬೇಕು ರೇವಣ್ಣ
ಅರಸೀಕೆರೆಯಲ್ಲಿ ವಾರ್ಡ್‌ ಚುನಾವಣೆಗೆ ಸಿದ್ಧತೆಬಾಣಾವರ ಯೂತ್ ಕವರೇಜ್ ಗ್ರೂಪ್ ನಿಂದ ರಕ್ತದಾನ ಶಿಬಿರರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡಿ: ವೈದ್ಯರಿಗೆ ರೇವಣ್ಣ ಸಲಹೆಸರ್ಕಾರದ ಸೌಲಭ್ಯಕ್ಕೆ ಕಾರ್ಮಿಕರಿಗೆ ಇ-ಶ್ರಮಿಕ್‌ ಕಾರ್ಡ್‌ ಅಗತ್ಯ: ಬಿ.ಗಿರೀಶ್

ಇನ್ನಷ್ಟು ಸುದ್ದಿ

ನುಗ್ಗೇಹಳ್ಳಿ ಎಪಿಎಂಸಿ ಉಪ ಮಾರುಕಟ್ಟೆ ಅಭಿವೃದ್ಧಿಗೆ 1.50 ಕೋಟಿ ಅನುದಾನ: ಶಾಸಕ ಸಿಎನ್ ಬಾಲಕೃಷ್ಣ
ಈಗಾಗಲೇ ತಾಲೂಕಿನ ಚನ್ನರಾಯಪಟ್ಟಣ, ಶ್ರವಣಬೆಳಗೊಳ, ದಿಡಗ, ಅಕ್ಕನಹಳ್ಳಿ, ಕೂಡು ಕಾರೆಹಳ್ಳಿ, ಬೂಕನ ಬೆಟ್ಟದಲ್ಲಿ ಸಂತೆ ನಡೆಯುತ್ತಿದ್ದು, ಎಲ್ಲಾ ಕಡೆಗಳನ್ನು ಎಪಿಎಂಸಿ ವತಿಯಿಂದ ಮೂಲಭೂತ ಸೌಕರ್ಯ ಕಲ್ಪಿಸಲಾಗಿದೆ.
ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಲು ಮುಂದಾಗಿ: ಆಸ್ಪತ್ರೆ ಸಿಬ್ಬಂದಿಗೆ ಶಾಸಕ ಎಚ್.ಕೆ.ಸುರೇಶ್ ಸಲಹೆ
ರಾಜ್ಯಮಟ್ಟದ ಗುಣಮಟ್ಟದ ಆಸ್ಪತ್ರೆಗಳ ಸಮೀಕ್ಷೆಯಲ್ಲಿ ಬೇಲೂರು ಸರ್ಕಾರಿ ಆಸ್ಪತ್ರೆ ಉನ್ನತ ಮಟ್ಟದಲ್ಲಿ ಆಯ್ಕೆ ಆಗಿದೆ. ಅದೇ ರೀತಿ ಮುಂದೆ ರಾಷ್ಟ್ರೀಯ ಮಟ್ಟದಲ್ಲೂ ಆಯ್ಕೆಯಾಗಲು ಹಲವು ಮಾನದಂಡಗಳಿದ್ದು ಶಾಸಕರು ಹಾಗೂ ಸಮಿತಿಯ ಸದಸ್ಯರು ಸಹಕರಿಸಬೇಕು.
ವಿದ್ಯಾವಂತರು ಸಮಾಜಘಾತುಕ ಕೃತ್ಯಗಳಲ್ಲಿ ತೊಡಗಿರುವುದು ದುರಂತ: ಡಾ. ನಾಗೇಶ್ ಕಳವಳ
ಸಾಲುಮರದ ತಿಮ್ಮಕ್ಕನವರ ಸಮಾಜಮುಖಿ ಕೆಲಸಗಳನ್ನು ನೆನಪಿಸಿಕೊಳ್ಳುತ್ತಾ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಮೌನಾಚರಣೆ ಮಾಡಲಾಯಿತು.
ಕಟ್ಟೇಪುರದ ಅಣೆಕಟ್ಟೆಯಲ್ಲಿ ಭಾರೀ ಗಾತ್ರದ ಮೊಸಳೆ ಪತ್ತೆ, ಗ್ರಾಮಸ್ಥರ ಆತಂಕ
ಹಲವು ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಭಾರೀ ಗಾತ್ರದ ಮೊಸಳೆ ನದಿ ಪಾತ್ರದಲ್ಲಿ ಕಾಣಿಸಿಕೊಂಡಿರುವುದು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ.
ಮಕ್ಕಳನ್ನು ಶಿಕ್ಷಣದ ಜೊತೆಗೆ ಕ್ರೀಡೆಗೂ ಪ್ರೋತ್ಸಾಹಿಸಿ
ಸಾಂಸ್ಕೃತಿಕ ಕ್ರೀಡಾ ಸಂಭ್ರಮದಲ್ಲಿ ಮಕ್ಕಳ ಪ್ರತಿಭೆ, ಉತ್ಸಾಹ ಮತ್ತು ಕೌಶಲ್ಯ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ಕಾರ್ಯಕ್ರಮಕ್ಕೆ ದಿಲ್ಲಿಯ ಮಾಜಿ ನಗರಸಭಾಧ್ಯಕ್ಷ ಹಾಗೂ ಹಿರಿಯ ಕ್ರೀಡಾಪಟು ಚನ್ನವೀರಪ್ಪ ಮುಖ್ಯ ಅತಿಥಿಗಳಾಗಿ ಆಗಮಿಸಿ, ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಿದರು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಪೋಷಕರು ಮಕ್ಕಳಿಗೆ ಕೇವಲ ಶಿಕ್ಷಣವಷ್ಟೇ ಅಲ್ಲ, ಕ್ರೀಡೆಯಲ್ಲಿಯೂ ಪ್ರೋತ್ಸಾಹ ನೀಡುವುದು ಅತ್ಯಂತ ಅಗತ್ಯ. ಕ್ರೀಡೆ ಮಕ್ಕಳು ಶಿಸ್ತಿನ ಜೀವನಕ್ಕೆ, ಆರೋಗ್ಯಕರ ಬೆಳವಣಿಗೆಗೆ ಮತ್ತು ಉಜ್ವಲ ಭವಿಷ್ಯಕ್ಕೆ ದಾರಿ ಮಾಡಿಕೊಡುತ್ತದೆ ಎಂದು ಸಲಹೆ ನೀಡಿದರು. ಮಹಾರಾಜ ಪಾರ್ಕ್‌ನಲ್ಲಿ ಜಿಲ್ಲಾ ಅಮೆಚೂರ್ ಬಾಡಿ ಬಿಲ್ಡರ್ ಸಂಸ್ಥೆಯ ವತಿಯಿಂದ ಕರಾಟೆ, ಜೂಡೋ, ಮಲ್ಲಕಂಬ ಸೇರಿದಂತೆ ವಿವಿಧ ಕ್ರೀಡಾಕ್ಷೇತ್ರಗಳಲ್ಲಿ ತರಬೇತಿ ಪಡೆಯುತ್ತಿರುವ ಮಕ್ಕಳಿಗಾಗಿ ಆಟೋಟ ಸ್ಪರ್ಧೆಗಳನ್ನು ವಿಜೃಂಭಣೆಯಿಂದ ಆಯೋಜಿಸಲಾಗಿತ್ತು.
ದಲಿತ ಸಾಹಿತ್ಯ ಪರಿಷತ್‌ ಅಧ್ಯಕ್ಷರಾಗಿ ಪತ್ರಕರ್ತ ವಸಂತಯ್ಯ ಅವಿರೋಧ ಆಯ್ಕೆ
ಹೊಳೆನರಸೀಪುರ ಪಟ್ಟಣದ ಹೇಮಾವತಿ ನದಿ ದಡದಲ್ಲಿರುವ ಪ್ರವಾಸಿ ಮಂದಿರದಲ್ಲಿ, ಹಾಸನ ಜಿಲ್ಲಾ ಸಹ ಕಾರ್ಯದರ್ಶಿ ಹಾನಗಲ್ ದೇವರಾಜ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ಜರುಗಿತು. ಸಭೆಯಲ್ಲಿ ತಾಲೂಕು ಘಟಕದ ಇತರೆ ಪದಾಧಿಕಾರಿಗಳನ್ನೂ ಆಯ್ಕೆ ಮಾಡಲಾಗಿದ್ದು, ಉಪಾಧ್ಯಕ್ಷರಾಗಿ ಕಡುವಿನ ಹೊಸಹಳ್ಳಿಯ ಕೆ.ಎಂ. ನಾಗರಾಜ್, ಖಜಾಂಚಿಯಾಗಿ ಎಚ್. ಗಿರೀಶ್, ಗೌರವಾಧ್ಯಕ್ಷ ಬಿ.ಕೆ. ವೆಂಕಟೇಶ್ ಇವರೊಂದಿಗೆ ಹಲವಾರು ಕಾರ್ಯಕರ್ತರು ಹೊಸ ಕಾರ್ಯಕಾರಿ ಸಮಿತಿಗೆ ಸೇರ್ಪಡೆಯಾಗಿದ್ದಾರೆ. ಕಾರ್ಯಕ್ರಮವು ಸಾಂಸ್ಕೃತಿಕ ಮತ್ತು ಸಾಮಾಜಿಕ ಸಂದೇಶಗಳಿಂದ ಕೂಡಿದ್ದು, ಸಭೆ ಆರಂಭದಲ್ಲಿ ಡಾ. ಬಾಬಾಸಾಹೇಬ್ ಅಂಬೇಡ್ಕರ್‌ ಹಾಗೂ ಶತಾಯುಷಿ ಸಾಲುಮರದ ತಿಮ್ಮಕ್ಕ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಲಾಯಿತು.
ಶೀಘ್ರ ರಾಜ್ಯದ ಎಲ್ಲಾ ಸಹಕಾರ ಬ್ಯಾಂಕುಗಳ ಡಿಜಿಟಲೀಕರಣ
ಸಹಕಾರ ಕ್ಷೇತ್ರಗಳಿಂದ ಗ್ರಾಮೀಣ ಭಾಗದ ರೈತರು, ಮಹಿಳೆಯರು ಆರ್ಥಿಕವಾಗಿ ಸಬಲೀಕರಣವಾಗುತ್ತಿದ್ದು ಶೀಘ್ರದಲ್ಲೇ ರಾಜ್ಯದ ಎಲ್ಲಾ ಸಹಕಾರ ಬ್ಯಾಂಕ್ ಡಿಜಿಟಲೀಕರಣವಾಗಲಿದೆ ಎಂದು ಜಿಲ್ಲಾ ಸಹಕಾರ ಬ್ಯಾಂಕ್ ಅಧ್ಯಕ್ಷ ಸೋಮನಹಳ್ಳಿ ನಾಗರಾಜ್ ಹೇಳಿದರು. ಸಹಕಾರ ಸಂಸ್ಥೆಗಳ ಮೂಲಕ ರೈತರಿಗೆ ಸೌಲಭ್ಯಯುತ ಸಾಲ ವಿತರಣೆ, ಮಹಿಳಾ ಸ್ವಸಹಾಯ ಗುಂಪುಗಳ ಬಲವರ್ಧನೆ, ಹಾಲು ಉತ್ಪಾದನಾ ಸಹಕಾರಿ ಸಂಘಗಳ ಅಭಿವೃದ್ಧಿ, ಗ್ರಾಮೀಣ ಯುವಕರಿಗೆ ಉದ್ಯೋಗಾವಕಾಶಗಳು ಇವೆಲ್ಲವೂ ಗ್ರಾಮೀಣ ಜೀವನಮಟ್ಟವನ್ನು ಎತ್ತುವಲ್ಲಿ ಮಹತ್ತರ ಪಾತ್ರ ವಹಿಸುತ್ತಿದೆ ಎಂದರು.
ಸಾಹಿತ್ಯದ ಸತ್ವ ತಿಳಿಯದ ಕವಿಗಳಿಗೆ ರಾಜಕಾರಣಿಗಳ ಶಿಫಾರಸು
ಕೆಲವು ರಾಜಕಾರಣಿಗಳಿಗಂತೂ ಸಾಹಿತ್ಯದ ಸತ್ವವೇ ಗೊತ್ತಿಲ್ಲ. ಸಾಹಿತ್ಯ ಎಂದರೇನು, ಅದರ ಪರಂಪರೆ ಏನು ಎಂಬುದರ ಅರಿವು ಇರಲೇ ಬೇಕಾದ ಸಂದರ್ಭದಲ್ಲಿ, ಅಂತಹವರಿಂದಲೇ ರಾಜ್ಯೋತ್ಸವ ಪ್ರಶಸ್ತಿಗೆ ಶಿಫಾರಸು ನಡೆಯುತ್ತಿರುವುದು ನೋವಿನ ಸಂಗತಿ. ನಾವು ನಡೆಸುತ್ತಿರುವ ಸಾಹಿತ್ಯ ಸೇವೆಗೆ ಸಮುದಾಯವೇ ಶಕ್ತಿ ತುಂಬುತ್ತಾ ಬಂದಿದೆ. ಆದರೆ ಸಾಹಿತ್ಯ ಉಳಿಸಿ ಬೆಳೆಸಬೇಕು ಎಂಬ ಉದ್ದೇಶದಿಂದಲೇ ನಾವು ನಿಂತಿದ್ದೇವೆ. ಆಸಕ್ತಿ ಮತ್ತು ಮನಸ್ಸು ಇದ್ದರೆ ಸಾಹಿತ್ಯ ಸೇವೆ ಸಾಧ್ಯ ಎಂದು ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಕೊಟ್ರೇಶ್ ಎಸ್ ಉಪ್ಪಾರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಮಾದಕ ವ್ಯಸನಕ್ಕೆ ಯುವಕರೇ ಹೆಚ್ಚು ಬಲಿ
ಭವಿಷ್ಯತ್ತಿನ ಉತ್ತಮ ಪ್ರಜೆಗಳು ಹಾಗೂ ಉತ್ತಮ ಸಮಾಜ ನಿರ್ಮಿಸಲು ವಿದ್ಯಾಭ್ಯಾಸದ ಕಡೆಗೆ ಹೆಚ್ಚು ಗಮನಹರಿಸಬೇಕು. ಯಾವುದೇ ಕಾರಣಕ್ಕೂ ಮಾದಕ ವಸ್ತುಗಳ ವ್ಯಸನಿಗಳಾಗಬಾರದು. ಕುಟುಂಬದ ಮೇಲೆ ಗಂಭೀರ ಪರಿಣಾಮ ಬೀರುವುದರಿಂದ ಮಾದಕ ವಸ್ತುಗಳಿಂದ ಹೆಚ್ಚು ದೂರ ಇರಬೇಕಿದೆ ಆಗ ಮಾತ್ತ ಸ್ವಸ್ಥ ಸಮಾಜದಲ್ಲಿ ಆರೋಗ್ಯವಂತ ಜೀವನವನ್ನು ನಡೆಸಲು ಸಾದ್ಯವೆಂದರು. ಮಾದಕ ವಸ್ತುಗಳಿಗೆ, ದುಶ್ಚಟಗಳಿಗೆ ಮಕ್ಕಳು ಮತ್ತು ಯುವಕರು ಹೆಚ್ಚು ಬಲಿಯಾಗುತ್ತಿದ್ದಾರೆ ಎಂದು ಹೆಚ್ಚುವರಿ ನ್ಯಾಯಾಧೀಶರಾದ ಎ.ಎಸ್. ಸಲ್ಮಾ ಬೇಸರ ವ್ಯಕ್ತಪಡಿಸಿದರು.
ಪುಷ್ಪಗಿರಿಯಲ್ಲಿ ಕಾರ್ತಿಕ ಜಾತ್ರಾ ಮಹೋತ್ಸವ
ಪ್ರತಿ ವರ್ಷ ಕಾರ್ತಿಕ ಮಾಸದ ಅಂತಿಮ ದಿನ ನಡೆಯುವ ಜಾತ್ರಾ ಮಹೋತ್ಸವ ಮತ್ತು ಪುಷ್ಪಗಿರಿ ಮಠದಲ್ಲಿ ನಡೆಯುವ ಲಕ್ಷ ದೀಪೋತ್ಸವ ಅತ್ಯಂತ ಪ್ರಮುಖ ಆಕರ್ಷಣೆ ಕೇಂದ್ರವಾಗಿದೆ. ಅಂತೆಯೇ ಗುರುವಾರ ಸಂಜೆ ೪ ಗಂಟೆಯಿಂದಲೇ ಶ್ರೀ ಮಲ್ಲಿಕಾರ್ಜುನಸ್ವಾಮಿಗೆ ವಿವಿಧ ಅಭಿಷೇಕ, ಮಹಾಮಂಗಳಾರತಿ, ಮಗ್ಗಿನಪೂಜೆ ಮತ್ತು ಇಡೀ ರಾತ್ರಿ ವೈವಿಧ್ಯಮಯ ಉತ್ಸವಗಳು ನಡೆಯಲಿದೆ. ಅಂದೇ ಸಂಜೆ ಭಕ್ತರಿಗೆ ಸಕಲ ಸೌಭಾಗ್ಯ ಕರುಣಿಸುವ ಪುಷ್ಪಗಿರಿ ಕ್ಷೇತ್ರದ ಶ್ರೀ ಗುರು ಕರಿಬಸವ ಅಜ್ಜಯ್ಯಸ್ವಾಮಿ ಮತ್ತು ಇಲ್ಲಿನ ೧೦೮ ಶಿವಲಿಂಗಗಳಿಗೆ ಬೃಹತ್ ಲಕ್ಷ ದೀಪೋತ್ಸವ ನಡೆಯಲಿದೆ. ಬಳಿಕ ಆದಿಯೋಗಿ ಶಿವನ ವಿಗ್ರಹದ ಮುಂದೆ ವೈಶಿಷ್ಟ್ಯಪೂರ್ಣ ಗಂಗಾರತಿ ಸಂಪ್ರದಾಯಬದ್ಧವಾಗಿ ನಡೆಯಲಿದೆ ಎಂದು ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 562
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved