• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಿಜಿಟಲೀಕರಣದಿಂದ ಕನ್ನಡದ ಸ್ಪಷ್ಟ ಓದು ಬರಹ ಕುಗ್ಗುತ್ತಿದೆ
ಆತ್ಮವಿಶ್ವಾಸದಿಂದ ನಿಮ್ಮ ಕಲೆ ಪ್ರದರ್ಶಿಸಿ
ಆಟೋ ಚಾಲಕರು ಕನ್ನಡ ನಾಡು ನುಡಿಯ ರಕ್ಷಕರು
ದೆಹಲಿ ಸ್ಫೋಟ ಖಂಡಿಸಿ ಅರೇಹಳ್ಳಿಯಲ್ಲಿ ಪ್ರತಿಭಟನೆ
ರಾಜ್ಯಮಟ್ಟದ ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ
ಕಸ್ತೂರಬಾ ರಸ್ತೆಯಲ್ಲಿ ಅನಧಿಕೃತ ಹಣ್ಣಿನ ಅಂಗಡಿಗಳ ತೆರವು
ಸಹಕಾರಿ ಸಂಘಗಳು ಬಲಿಷ್ಠವಾದಲ್ಲಿ ರೈತರಿಗೆ ಸಹಕಾರಿಬಸವೇಶ್ವರ ದೇವಾಲಯದಲ್ಲಿ ವೈಭವದ ಕಾರ್ತಿಕ ಪೂಜೆಪಾತಾಳೇಶ್ವರ ದೇಗುಲದಲ್ಲಿ ಕಡೆಕಾರ್ತಿಕ ವಿಶೇಷ ಪೂಜೆಹೆಣ್ಣುಮಕ್ಕಳು ಸ್ವಾವಲಂಬಿ ಬದುಕು ರೂಪಿಸಿಕೊಳ್ಳಿ

ಇನ್ನಷ್ಟು ಸುದ್ದಿ

ಉದ್ಯಮಿಗಳಿಗೆ ಬ್ಯಾಂಕಿನಿಂದ ಸಿಗುವ ಸಹಕಾರಗಳ ಅರಿವಿರಬೇಕು
ಉದ್ದಿಮೆದಾರರು ಕೈಗಾರಿಕೆಗಳನ್ನು ಪ್ರಾರಂಭಿಸಲು ಕೇವಲ ಕೈಗಾರಿಕೆಗಳ ಬಗ್ಗೆ ತರಬೇತಿ ಮಾತ್ರವಲ್ಲ ವಿದ್ಯುತ್, ನೀರು, ಉದ್ಯೋಗ ಇವುಗಳ ಬಗ್ಗೆ ಸಾಕಷ್ಟು ವಿಚಾರ ತಿಳಿದುಕೊಂಡು ಬ್ಯಾಂಕಿನ ಸಹಕಾರಗಳನ್ನು ತಿಳಿದುಕೊಳ್ಳುವುದು ಅತ್ಯಗತ್ಯ ಎಂದು ಕಾಸಿಯಾ ಸಂಸ್ಥೆ ಅಧ್ಯಕ್ಷರಾದ ಗಣೇಶ್ ರಾವ್ ಬಿ.ಆರ್ ತಿಳಿಸಿದರು. ಕೈಗಾರಿಕೆಗಳನ್ನು ಪ್ರಾರಂಭಿಸಲು ವಿದ್ಯುತ್, ನೀರು, ಉದ್ಯೋಗ ಇವುಗಳ ಬಗ್ಗೆ ಸಾಕಷ್ಟು ವಿಚಾರ ತಿಳಿದುಕೊಂಡು ಬ್ಯಾಂಕಿನ ಸಹಕಾರದೊಂದಿಗೆ ಕೈಗಾರಿಕೆಗಳು ಅಭಿವೃದ್ಧಿಯಾಗಬೇಕೆಂದು ಕರೆ ನೀಡಿದರು.
ವೀರಭದ್ರೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ
ಮಹಿಳೆಯರಿಂದ ಗಂಗೋದಕ ತರುವುದು, ಅಷ್ಟೋತ್ತರ ಬಿಲ್ವಾರ್ಚನೆ, ಸಹಸ್ರನಾಮ, ಹೂವಿನ ಅಲಂಕಾರ, ಮಹಾಮಂಗಳಾರತಿ ಅಲ್ಲದೆ ಆಗಮಿಸಿದ ಭಕ್ತರಿಗೆ ಗ್ರಾಮದ ದಿವಂಗತ ದೊಡ್ಡಣ್ಣ ಶೆಟ್ಟರ ಕುಟುಂಬ ವರ್ಗದವರಿಂದ ಅನ್ನಸಂತರ್ಪಣೆ ನಡೆಯಿತು. ಪೂಜಾದಿ ಕೈಂಕರ್ಯದಲ್ಲಿ ದಿವಂಗತ ದೊಡ್ಡಣ್ಣ ಶೆಟ್ಟರ ಮಕ್ಕಳು ಮೊಮ್ಮಕ್ಕಳು, ಬಂಧುಬಾಂಧವರು, ಶ್ರೀ ವೀರಭದ್ರೇಶ್ವರ ಸ್ವಾಮಿ ಭಕ್ತಾದಿಗಳು ಆಗಮಿಸಿದ್ದರು. ಗಂಗೋದಕ ತರುವಲ್ಲಿ ದಾಕ್ಷಾಯಣಿ ಮಹದೇವ್, ಪೂರ್ಣಿಮ ವೀರೇಶ್, ಅನಿತಾ, ಕಲಾವತಿ ಪ್ರಭುದೇವ್, ನಂದಿನಿ ಪರಮೇಶ್, ಆಶಾಸತೀಶ್, ಸ್ಮಿತಾಬಾಬು ಹೇಮ ಸೇರಿ ನೂರಾರು ಭಕ್ತರು ಆಗಮಿಸಿದ್ದರು.
ಟೀಕೆಗೆ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದ ಶಾಸಕ ಸುರೇಶ್‌
ವಿಧಾನಸಭೆ ಚುನಾವಣೆಯ ಪೂರ್ವದಲ್ಲಿ ಗ್ರಾಮಗಳಿಗೆ ಭೇಟಿ ನೀಡಿದಾಗ ಇಲ್ಲಿನ ರಸ್ತೆಗಳ ದುಸ್ಥಿತಿಯನ್ನು ಕಂಡು ತಾವು ಗೆದ್ದರೆ ಮೊದಲು ತೀರ ಹದಗೆಟ್ಟ ರಸ್ತೆಗಳನ್ನು ದುರಸ್ತಿ ಮಾಡುವುದಾಗಿ ಭರವಸೆ ನೀಡಿದ್ದು ಅದರಂತೆ ತಮ್ಮ ಕೈಲಾದಷ್ಟು ಅನುದಾನವನ್ನು ತಂದು ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಲಾಗುತ್ತಿದೆ. ಚುನಾವಣೆಗೆ ಮೊದಲು ದೊಡ್ಡ ಬ್ಯಾಡಗೆರೆ, ಮುತ್ತುಗನ್ನೇ, ಮಲ್ಲನಹಳ್ಳಿ, ಹೆಬ್ಬಾಳು ಕೂಡುರಸ್ತೆಯ ಪರಿಸ್ಥಿತಿ ಕಂಡು ಗೆದ್ದ ಮೇಲೆ ಕಾಮಗಾರಿಗೆ ಗುದ್ದಲಿಪೂಜೆಗೆ ಬರುತ್ತೇನೆ ಎಂದು ಹೇಳಿದ್ದು ಇಂದು ಹೇಳಿದಂತೆ ನಡೆದ ತೃಪ್ತಿ ತಮಗಿದೆ ಎಂದರು.
ಹೇಮಾವತಿ ಜಲಾಶಯ ಯೋಜನೆ ಕಚೇರಿಯ ಪೀಠೋಪಕರಣ ಜಪ್ತಿ
ಹಾಸನ ತಾಲೂಕು ಕಟ್ಟಾಯ ಹೋಬಳಿಯ ಬ್ಯಾಡರಹಳ್ಳಿ ಗ್ರಾಮದ ಬಿ.ಟಿ. ಶಿವಶಂಕರ್ ಅವರಿಗೆ ೩೩ ಗುಂಟೆ ಜಮೀನಿಗೆ ನ್ಯಾಯಾಲಯವು ೧ ಕೋಟಿ ೯ ಲಕ್ಷ ೮೪೩ ರು. ಪರಿಹಾರ ನಿಗದಿ ಮಾಡಿದ್ದರೂ, ಹಲವು ವರ್ಷಗಳಾದರೂ ಪರಿಹಾರ ನೀಡಿರಲಿಲ್ಲ. 2009ರಲ್ಲಿ ಯಗಚಿ ನಾಲೆ ನಿರ್ಮಾಣಕ್ಕಾಗಿ ಭೂಮಿ ಮುಳುಗಡೆಗೊಂಡು ಸ್ವಾಧೀನವಾದ ಹಿನ್ನೆಲೆಯಲ್ಲಿ, ಪ್ರಕರಣ ಹಾಸನ ಸಿವಿಲ್ ನ್ಯಾಯಾಲಯ ಹಾಗೂ ನಂತರ ಹೈಕೋರ್ಟ್ ತನಕ ಸಾಗಿದ್ದು, ಎರಡೂ ಕಡೆ ರೈತರ ಪರ ಅಂತಿಮ ತೀರ್ಪು ಬಂದಿದೆ. ಆದರೂ ಪರಿಹಾರವನ್ನು ಇನ್ನೂ ನೀಡಲಾಗಿಲ್ಲವೆಂದು ವಕೀಲ ಶ್ರೀಕಾಂತ್ ಮಾಧ್ಯಮಗಳ ಮೂಲಕ ಖಂಡಿಸಿದರು.
ಪೌರ ಕಾರ್ಮಿಕರ ನೆಮ್ಮದಿಯ ಬದುಕಿಗೆ ಸಹಕಾರ ನೀಡಬೇಕು ರೇವಣ್ಣ
ಪೌರಕಾರ್ಮಿಕರು ಹಾಗೂ ವಾಟರ್‌ಮನ್‌ಗಳಿಗೆ ೪ ಸಾವಿರ ರು. ಮೌಲ್ಯದ ಜರ್ಕಿನ್, ಸ್ವೆಟರ್, ರೇನ್‌ಕೋಟ್, ಟೋಪಿ, ಕೈಗವಸು ಹಾಗೂ ಅಗತ್ಯ ಪರಿಕರ ಒಳಗೊಂಡ ೧೧೫ ಕಿಟ್ ವಿತರಸಿ, ಮಾತನಾಡಿದರು. ಪುರಸಭೆ ಪೌರಕಾರ್ಮಿಕರ ಸ್ವಚ್ಛತೆಯ ಕಾರ್ಯದ ಜತೆಗೆ ನಾಗರಿಕರು ಕೈಜೋಡಿಸುವ ಮೂಲಕ ರಾಜ್ಯದಲ್ಲಿ ಸ್ವಚ್ಛನಗರವೆಂದು ಪ್ರಥಮ ಸ್ಥಾನ ಪಡೆಯಲು ಸಹಕಾರ ನೀಡಬೇಕು ಎಂದು ಕೋರಿದರು. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಇರುವ ಸಿಟಿ ಸ್ಕ್ಯಾನ್ ಯಂತ್ರದಲ್ಲಿ ಎಲ್ಲರ ಆರೋಗ್ಯ ತಪಾಸಣೆ ಮಾಡಿಸುವಂತೆ ಪುರಸಭೆ ಮುಖ್ಯಾಧಿಕಾರಿಗೆ ಶಿವಶಂಕರ್‌ಗೆ ಸಲಹೆ ನೀಡಿದರು.
ಅರಸೀಕೆರೆಯಲ್ಲಿ ವಾರ್ಡ್‌ ಚುನಾವಣೆಗೆ ಸಿದ್ಧತೆ
ನಗರಸಭೆಯ 31 ವಾರ್ಡುಗಳನ್ನು ಒಳಗೊಂಡ ಈ ಪ್ರದೇಶದಲ್ಲಿ ಪ್ರತಿಯೊಂದು ವಾರ್ಡಿನಲ್ಲೂ ಹಲವರು ಸ್ಪರ್ಧೆಗೆ ಆಸಕ್ತಿ ತೋರಿಸುತ್ತಿದ್ದು, ಕೆಲವರು ಪಕ್ಷದ ಬಿ–ಫಾರ್ಮ್ ಸಿಗದಿದ್ದರೂ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಸಜ್ಜಾಗುತ್ತಿರುವುದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ನಗರಸಭೆಯ ಅವಧಿ ಮುಗಿಯುವ ಕುರಿತು ವಿವಾದ ಸೃಷ್ಟಿಯಾಗಿರುವ ಮಧ್ಯೆ, ನಿಕಟ ಪೂರ್ವ ಅಧ್ಯಕ್ಷ ಎಂ. ಸಮೀವುಲ್ಲಾ ತಮ್ಮ ಅಧಿಕಾರವನ್ನು ಮೊಟಕುಗೊಳಿಸಲಾಗಿದೆ ಎಂದು ಹೈಕೋರ್ಟ್ ಮೊರೆ ಹೋಗಿದ್ದಾರೆ.
ಬಾಣಾವರ ಯೂತ್ ಕವರೇಜ್ ಗ್ರೂಪ್ ನಿಂದ ರಕ್ತದಾನ ಶಿಬಿರ
, ಯುವಕರು ರಕ್ತದಾನ ಮಾಡುವ ಮೂಲಕ ಅನೇಕ ಜೀವಗಳನ್ನು ಉಳಿಸುವ ಮಹಾನ್ ಕಾಯಕದಲ್ಲಿ ಭಾಗಿಯಾಗಬೇಕು. ಸಮಾಜ ಸುಧಾರಣೆಗೆ ಆರೋಗ್ಯವೇ ಆಧಾರ. ಜೀವನದಲ್ಲಿ ಎಷ್ಟೇ ಜಂಜಾಟಗಳಿದ್ದರೂ ಆರೋಗ್ಯದ ಬಗ್ಗೆ ಕಾಳಜಿ ಅವಶ್ಯಕ.
ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡಿ: ವೈದ್ಯರಿಗೆ ರೇವಣ್ಣ ಸಲಹೆ
ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ತಿಂಗಳಿಗೆ ೧೫೦ ರಿಂದ ೧೬೦ ಹೆರಿಗೆಗಳು ನಡೆಯುತ್ತಿವೆ, ಒಬ್ಬರೇ ಸ್ತ್ರೀ ರೋಗ ತಜ್ಞರು ಇದ್ದು ಅವರಿಗೆ ಹೆಚ್ಚು ಹೊರೆ ಆಗುತ್ತಿದೆ ಹಾಗೂ ಇಬ್ಬರು ಸ್ತ್ರೀ ರೋಗ ತಜ್ಞರ ಹುದ್ದೆ ಖಾಲಿ ಇದ್ದು ತಕ್ಷಣ ಭರ್ತಿ ಮಾಡಿಸುವುದೂ ಸೇರಿ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಲು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಹಾಗೂ ಅಧಿವೇಶನದಲ್ಲಿ ಚರ್ಚಿಸುತ್ತೇನೆ.
ಸರ್ಕಾರದ ಸೌಲಭ್ಯಕ್ಕೆ ಕಾರ್ಮಿಕರಿಗೆ ಇ-ಶ್ರಮಿಕ್‌ ಕಾರ್ಡ್‌ ಅಗತ್ಯ: ಬಿ.ಗಿರೀಶ್
ನಮ್ಮ ಸಂಘಟನೆಗೆ ಶಾಸಕರು ಪುರಸಭೆ ವತಿಯಿಂದ ಒಂದು ನಿವೇಶನ ನೀಡುವಂತೆ ಸಭೆಯಲ್ಲಿ ಮನವಿ ಮಾಡಿ ಕಾರ್ಮಿಕ ಇಲಾಖೆಯಿಂದ ದಯಮಾಡಿ ಕಾರ್ಮಿಕರಿಗಷ್ಟೇ ಸವಲತ್ತುಗಳನ್ನು ವಿತರಿಸುವಂತಾಗಬೇಕು.
ನುಗ್ಗೇಹಳ್ಳಿ ಎಪಿಎಂಸಿ ಉಪ ಮಾರುಕಟ್ಟೆ ಅಭಿವೃದ್ಧಿಗೆ 1.50 ಕೋಟಿ ಅನುದಾನ: ಶಾಸಕ ಸಿಎನ್ ಬಾಲಕೃಷ್ಣ
ಈಗಾಗಲೇ ತಾಲೂಕಿನ ಚನ್ನರಾಯಪಟ್ಟಣ, ಶ್ರವಣಬೆಳಗೊಳ, ದಿಡಗ, ಅಕ್ಕನಹಳ್ಳಿ, ಕೂಡು ಕಾರೆಹಳ್ಳಿ, ಬೂಕನ ಬೆಟ್ಟದಲ್ಲಿ ಸಂತೆ ನಡೆಯುತ್ತಿದ್ದು, ಎಲ್ಲಾ ಕಡೆಗಳನ್ನು ಎಪಿಎಂಸಿ ವತಿಯಿಂದ ಮೂಲಭೂತ ಸೌಕರ್ಯ ಕಲ್ಪಿಸಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 563
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved