• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದು ಆಚಾರ್ಯ ಶ್ರೀ 108 ನೇ ಶಾಂತಿಸಾಗರ ಮಹಾರಾಜರ ಪ್ರತಿಮೆ ಪ್ರತಿಷ್ಠಾಪನಾ ಮಹೋತ್ಸವ
ಕೆಂಪು ಹಳದಿ ಬಣ್ಣದಿಂದ ಅಂಗಡಿ ಸಿಂಗರಿಸಿ ಕನ್ನಡ ಪ್ರೇಮ ಮೆರೆದ ತೀರ್ಥಂಕರ್
ಸಾಹಿತ್ಯ ಲೋಕದಲ್ಲಿ ಓದುಗನೇ ಯಜಮಾನ: ಕೆ.ಎ. ರವಿಶಂಕರ್
ರಾಜ್ಯ, ಕೇಂದ್ರ ಸರ್ಕಾರದಿಂದ ಹಲವು ಕೈಗಾರಿಕೆ ಯೋಜನೆ ಜಾರಿ: ಟೆಕ್ಸಾಕ್ ಘಟಕದ ಸಿದ್ದರಾಜು
ವಿಷಕಾರಿ ಆಹಾರ ಪದಾರ್ಥಗಳಿಂದ ದೂರವಿರಿ; ಪುಷ್ಪಗಿರಿ ಮಠಾಧೀಶ ಶ್ರೀ ಸೋಮಶೇಖರ್ ಸ್ವಾಮೀಜಿ
ಇಂದು ಜೈನಕಾಶಿ ಶ್ರವಣಬೆಳಗೊಳಕ್ಕೆ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಆಗಮನ
ದೇಶದ ಆರ್ಥಿಕ ಸದೃಢತೆಗಾಗಿ ದೇಶಿಯ ವಸ್ತುಗಳನ್ನೇ ಬಳಸಿ; ಶಾಸಕ ಸಿಮೆಂಟ್ ಮಂಜುಕನಕದಾಸರ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಶಿವಲಿಂಗೇಗೌಡರ ವಿಶೇಷ ಉಪನ್ಯಾಸಕನಕದಾಸರು ಮಾನವಕುಲಕ್ಕೆ ಮಾದರಿಯಾದ ಚಿಂತಕ: ಸಂಸದ ಶ್ರೇಯಸ್ ಪಟೇಲ್ಜಾತಿ ವ್ಯವಸ್ಥೆ ವಿರುದ್ಧ ಸಮರ ಸಾರಿದ್ದ ಕನಕದಾಸರು: ವಕೀಲ ಎಲ್.ಪಿ.ಪ್ರಕಾಶ್‌ಗೌಡ

ಇನ್ನಷ್ಟು ಸುದ್ದಿ

ಮಾದಕ ವಸ್ತು ಸೇವನೆಯಿಂದ ಹೆಚ್ಚುತ್ತಿರುವ ಅಪರಾಧಗಳು: ನ್ಯಾಯಾಧೀಶೆ ಶಶಿಕಲಾ
ಇಂದಿನ ಯುವಕರು ಮಾದಕ ವಸ್ತುಗಳಿಗೆ ಬೇಗ ಆಕರ್ಷಿತರಾಗುತ್ತಾರೆ, ಈ ವ್ಯಸನ ಬಿಡಿಸುವುದು ತುಂಬಾ ಕಷ್ಟಕರವಾಗುತ್ತದೆ.
ಕಳಸಿನ ಕೆರೆ ಏರಿ ರಸ್ತೆ ಗುಂಡಿ ಮುಚ್ಚಲು ಆಗ್ರಹಿಸಿ ಜಯ ಕರ್ನಾಟಕ ಸಂಘಟನೆ ಪ್ರತಿಭಟನೆ
ಈ ರಸ್ತೆಯಲ್ಲಿ ಬೈಕ್ ಸವಾರರು ಬಿದ್ದು ಗಾಯಗೊಂಡಿರುವ ಘಟನೆಗಳು ಸಾಕಷ್ಟು ನಡೆದಿವೆ. ಈ ರಸ್ತೆ ಅಭಿವೃದ್ಧಿಗೆ ಈಗಾಗಲೇ ಶಾಸಕರು ಅನುದಾನ ತಂದು ಟೆಂಡರ್ ಪ್ರಕ್ರಿಯೆ ಮುಗಿಸಿದ್ದರೂ ಅಧಿಕಾರಿಗಳ ಮತ್ತು ಗುತ್ತಿಗೆದಾರನ ನಿರ್ಲಕ್ಷ್ಯದಿಂದ ಕೆಲಸವಾಗುತ್ತಿಲ್ಲ. ತಕ್ಷಣವೇ ರಸ್ತೆ ನಿರ್ಮಿಸಲು ಅಧಿಕಾರಿಗಳು, ಗುತ್ತಿಗೆದಾರರು ಮುಂದಾಗಬೇಕು. ಇಲ್ಲದಿದ್ದಲ್ಲಿ ಸಂಘಟನೆಯಿಂದ ಲೋಕೋಪಯೋಗಿ ಕಚೇರಿಗೆ ಮುತ್ತಿಗೆ ಹಾಕಬೇಕಾಗುತ್ತದೆ .
9ರಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ
ನವೆಂಬರ್ ೯ ರಂದು (ಭಾನುವಾರ) ಬೆಳಗ್ಗೆ ೮ ರಿಂದ ಮಧ್ಯಾಹ್ನ ೩ರವರೆಗೆ ಮತದಾನ ನಡೆಯಲಿದೆ ಎಂದು ಹೇಳಿದರು. ಬೆಳಗ್ಗೆ ೯ರಿಂದ ಮಧ್ಯಾಹ್ನ ೩ರವರೆಗೆ ನಿಗದಿಯಾಗಿದ್ದ ಮತದಾನ ವೇಳೆಯನ್ನು, ಅಭ್ಯರ್ಥಿಗಳ ಮನವಿ ಮೇರೆಗೆ ಒಂದು ಗಂಟೆ ಮುಂಚೆ ಆರಂಭಿಸಲು ತೀರ್ಮಾನಿಸಲಾಗಿದೆ.
ನಾಳೆ ಶ್ರವಣಬೆಳಗೊಳಕ್ಕೆ ಉಪ ರಾಷ್ಟ್ರಪತಿ ರಾಧಾಕೃಷ್ಣನ್ ಆಗಮನ
ಸುಸಜ್ಜಿತ ಆ್ಯಂಬುಲೆನ್ಸ್‌ನೊಂದಿಗೆ ನುರಿತ ಆರೋಗ್ಯ ಸಿಬ್ಬಂದಿಯನ್ನು ನೇಮಿಸುವಂತೆ ಸೂಚಿಸಿದರಲ್ಲದೆ ಸಾರ್ವಜನಿಕರಿಗೂ ಕೂಡ ಒಂದು ಆ್ಯಂಬುಲೆನ್ಸ್ ಪ್ರತ್ಯೇಕವಾಗಿರಬೇಕು, ಆಹಾರ ಸುರಕ್ಷತೆ ನಿಟ್ಟಿನಲ್ಲಿ ಪರಿಶೀಲಿಸಲು ಕ್ರಮವಹಿಸುವಂತೆ ತಿಳಿಸಿದರು.
ಶಂಕರನಹಳ್ಳಿ ಗ್ರಾಮಸ್ಥರ ಮೆಚ್ಚುಗೆ ಪಡೆದ ಎನ್‌ಎಸ್‌ಎಸ್ ಶಿಬಿರ
ತಾಲೂಕು ಜನಪದ ಪರಿಷತ್ ಅಧ್ಯಕ್ಷ ಪರಮೇಶ್ ಆಧುನಿಕ ಜೀವನ ಶೈಲಿ ಹಾಗೂ ಪೂರ್ವಿಕರ ಜೀವನ ಶೈಲಿಯ ವ್ಯತ್ಯಾಸ ಮತ್ತು ಅದರ ಆರೋಗ್ಯದ ಮೇಲೆ ಬೀರುತ್ತಿರುವ ಪರಿಣಾಮಗಳನ್ನು ವಿವರಿಸಿದರು.
ಪ್ರಿಯಕರನ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ
ಗ್ರಾಮಸ್ಥರು ಸಹ ಆರೋಪಿಯ ವಿರುದ್ಧ ಕಿಡಿಕಾರಿದ್ದಾರೆ. ಸುಮಂತ್ ವಿರುದ್ಧ ಹಿಂದೆಯೂ ಹೆಣ್ಣುಮಕ್ಕಳಿಗೆ ಕಿರುಕುಳ ನೀಡಿದ ಬಗ್ಗೆ ದೂರುಗಳು ಬಂದಿದ್ದರೂ ಕ್ರಮ ಕೈಗೊಳ್ಳಲಾಗಿಲ್ಲವೆಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಬ್ಬಿಗೆ ವೈಜ್ಞಾನಿಕ ಬೆಲೆ ನೀಡಲು ಆಗ್ರಹಿಸಿ ಜಿಲ್ಲಾಡಳಿತಕ್ಕೆ ಭಾರತೀಯ ಕಿಸಾನ್ ಸಂಘದ ಮನವಿ
ವರ್ಷಪೂರ್ತಿ ಕಷ್ಟಪಟ್ಟು ಬೆಳೆ ಬೆಳೆಯುವ ರೈತರಿಗೆ ಸರಿಯಾದ ದರ ಸಿಗದೆ ಕಂಗಾಲಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಸರ್ಕಾರ ಈಗಾಗಲೇ ನಡೆಯುತ್ತಿರುವ ಪ್ರತಿಭಟನೆಗಳನ್ನು ಗಮನಿಸದೇ ಕಣ್ಣುಮುಚ್ಚಿ ಕುಳಿತಿದೆ. ತಕ್ಷಣ ಎಚ್ಚೆತ್ತುಕೊಂಡು ರೈತರ ಬೇಡಿಕೆಗಳನ್ನು ಈಡೇರಿಸಬೇಕು.
ಹೊಳೆನರಸೀಪುರ ಅಭಿವೃದ್ಧಿಗೆ ಹೆಚ್ಚಿನ ಶ್ರಮ ವಹಿಸುವೆ: ಎಚ್.ಡಿ.ರೇವಣ್ಣ
ಕಾಲ ಹೀಗೇ ಇರಲ್ಲ, ಮತ್ತೆ ನಮಗೆ ಅವಕಾಶ ಸಿಕ್ಕೇ ಸಿಗುತ್ತದೆ. ಆಗ ಮತ್ತೆ ನಮ್ಮ ತಾಲೂಕನ್ನು ಇನ್ನೂ ಹೆಚ್ಚು ಅಭಿವೃದ್ಧಿ ಮಾಡುತ್ತೇನೆ .
ಹುಲ್ಲು ಕೊಯ್ಯಲು ಹೋಗಿದ್ದ ಮಹಿಳೆ ಹಾವು ಕಚ್ಚಿ ಸಾವು
ವಿಷಭರಿತ ಹಾವು ಕಚ್ಚಿದ್ದರಿಂದ ಒದ್ದಾಡುತ್ತಿದ್ದ ಕಾಂತಾಮಣಿಯವರನ್ನು ಪ್ರಭುಸ್ವಾಮಿ ಗ್ರಾಮಸ್ಥರ ಜೊತೆ ಸೇರಿ ಕೆ.ಆರ್ ನಗರದ ಆಸ್ಪತ್ರೆಗೆ ಸಾಗಿಸಿದ್ದು, ವೈದ್ಯರು ಪರಿಶೀಲಿಸಿ ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ.
ಕಲೋತ್ಸವದಲ್ಲಿ ಸರ್ಕಾರಿ ಶಾಲೆ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ
10ನೇ ತರಗತಿಯ ಆರ್‌. ಕೆ. ಮಹದೇವ್ ಅವರು “ನನ್ನ ಜೀವನದ ಶಿಲ್ಪಿ ನಾನೇ” ಶೀರ್ಷಿಕೆಯ ಮಣ್ಣಿನ ಮಾದರಿಯಿಂದ ತ್ರಿಮಾನ್ಯ ದೃಶ್ಯಕಲೆ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 554
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved