• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಣಾವರ ಯೂತ್ ಕವರೇಜ್ ಗ್ರೂಪ್ ನಿಂದ ರಕ್ತದಾನ ಶಿಬಿರ
ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡಿ: ವೈದ್ಯರಿಗೆ ರೇವಣ್ಣ ಸಲಹೆ
ಸರ್ಕಾರದ ಸೌಲಭ್ಯಕ್ಕೆ ಕಾರ್ಮಿಕರಿಗೆ ಇ-ಶ್ರಮಿಕ್‌ ಕಾರ್ಡ್‌ ಅಗತ್ಯ: ಬಿ.ಗಿರೀಶ್
ನುಗ್ಗೇಹಳ್ಳಿ ಎಪಿಎಂಸಿ ಉಪ ಮಾರುಕಟ್ಟೆ ಅಭಿವೃದ್ಧಿಗೆ 1.50 ಕೋಟಿ ಅನುದಾನ: ಶಾಸಕ ಸಿಎನ್ ಬಾಲಕೃಷ್ಣ
ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಲು ಮುಂದಾಗಿ: ಆಸ್ಪತ್ರೆ ಸಿಬ್ಬಂದಿಗೆ ಶಾಸಕ ಎಚ್.ಕೆ.ಸುರೇಶ್ ಸಲಹೆ
ವಿದ್ಯಾವಂತರು ಸಮಾಜಘಾತುಕ ಕೃತ್ಯಗಳಲ್ಲಿ ತೊಡಗಿರುವುದು ದುರಂತ: ಡಾ. ನಾಗೇಶ್ ಕಳವಳ
ಕಟ್ಟೇಪುರದ ಅಣೆಕಟ್ಟೆಯಲ್ಲಿ ಭಾರೀ ಗಾತ್ರದ ಮೊಸಳೆ ಪತ್ತೆ, ಗ್ರಾಮಸ್ಥರ ಆತಂಕಮಕ್ಕಳನ್ನು ಶಿಕ್ಷಣದ ಜೊತೆಗೆ ಕ್ರೀಡೆಗೂ ಪ್ರೋತ್ಸಾಹಿಸಿದಲಿತ ಸಾಹಿತ್ಯ ಪರಿಷತ್‌ ಅಧ್ಯಕ್ಷರಾಗಿ ಪತ್ರಕರ್ತ ವಸಂತಯ್ಯ ಅವಿರೋಧ ಆಯ್ಕೆಶೀಘ್ರ ರಾಜ್ಯದ ಎಲ್ಲಾ ಸಹಕಾರ ಬ್ಯಾಂಕುಗಳ ಡಿಜಿಟಲೀಕರಣ

ಇನ್ನಷ್ಟು ಸುದ್ದಿ

ಸಾಹಿತ್ಯದ ಸತ್ವ ತಿಳಿಯದ ಕವಿಗಳಿಗೆ ರಾಜಕಾರಣಿಗಳ ಶಿಫಾರಸು
ಕೆಲವು ರಾಜಕಾರಣಿಗಳಿಗಂತೂ ಸಾಹಿತ್ಯದ ಸತ್ವವೇ ಗೊತ್ತಿಲ್ಲ. ಸಾಹಿತ್ಯ ಎಂದರೇನು, ಅದರ ಪರಂಪರೆ ಏನು ಎಂಬುದರ ಅರಿವು ಇರಲೇ ಬೇಕಾದ ಸಂದರ್ಭದಲ್ಲಿ, ಅಂತಹವರಿಂದಲೇ ರಾಜ್ಯೋತ್ಸವ ಪ್ರಶಸ್ತಿಗೆ ಶಿಫಾರಸು ನಡೆಯುತ್ತಿರುವುದು ನೋವಿನ ಸಂಗತಿ. ನಾವು ನಡೆಸುತ್ತಿರುವ ಸಾಹಿತ್ಯ ಸೇವೆಗೆ ಸಮುದಾಯವೇ ಶಕ್ತಿ ತುಂಬುತ್ತಾ ಬಂದಿದೆ. ಆದರೆ ಸಾಹಿತ್ಯ ಉಳಿಸಿ ಬೆಳೆಸಬೇಕು ಎಂಬ ಉದ್ದೇಶದಿಂದಲೇ ನಾವು ನಿಂತಿದ್ದೇವೆ. ಆಸಕ್ತಿ ಮತ್ತು ಮನಸ್ಸು ಇದ್ದರೆ ಸಾಹಿತ್ಯ ಸೇವೆ ಸಾಧ್ಯ ಎಂದು ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಕೊಟ್ರೇಶ್ ಎಸ್ ಉಪ್ಪಾರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಮಾದಕ ವ್ಯಸನಕ್ಕೆ ಯುವಕರೇ ಹೆಚ್ಚು ಬಲಿ
ಭವಿಷ್ಯತ್ತಿನ ಉತ್ತಮ ಪ್ರಜೆಗಳು ಹಾಗೂ ಉತ್ತಮ ಸಮಾಜ ನಿರ್ಮಿಸಲು ವಿದ್ಯಾಭ್ಯಾಸದ ಕಡೆಗೆ ಹೆಚ್ಚು ಗಮನಹರಿಸಬೇಕು. ಯಾವುದೇ ಕಾರಣಕ್ಕೂ ಮಾದಕ ವಸ್ತುಗಳ ವ್ಯಸನಿಗಳಾಗಬಾರದು. ಕುಟುಂಬದ ಮೇಲೆ ಗಂಭೀರ ಪರಿಣಾಮ ಬೀರುವುದರಿಂದ ಮಾದಕ ವಸ್ತುಗಳಿಂದ ಹೆಚ್ಚು ದೂರ ಇರಬೇಕಿದೆ ಆಗ ಮಾತ್ತ ಸ್ವಸ್ಥ ಸಮಾಜದಲ್ಲಿ ಆರೋಗ್ಯವಂತ ಜೀವನವನ್ನು ನಡೆಸಲು ಸಾದ್ಯವೆಂದರು. ಮಾದಕ ವಸ್ತುಗಳಿಗೆ, ದುಶ್ಚಟಗಳಿಗೆ ಮಕ್ಕಳು ಮತ್ತು ಯುವಕರು ಹೆಚ್ಚು ಬಲಿಯಾಗುತ್ತಿದ್ದಾರೆ ಎಂದು ಹೆಚ್ಚುವರಿ ನ್ಯಾಯಾಧೀಶರಾದ ಎ.ಎಸ್. ಸಲ್ಮಾ ಬೇಸರ ವ್ಯಕ್ತಪಡಿಸಿದರು.
ಪುಷ್ಪಗಿರಿಯಲ್ಲಿ ಕಾರ್ತಿಕ ಜಾತ್ರಾ ಮಹೋತ್ಸವ
ಪ್ರತಿ ವರ್ಷ ಕಾರ್ತಿಕ ಮಾಸದ ಅಂತಿಮ ದಿನ ನಡೆಯುವ ಜಾತ್ರಾ ಮಹೋತ್ಸವ ಮತ್ತು ಪುಷ್ಪಗಿರಿ ಮಠದಲ್ಲಿ ನಡೆಯುವ ಲಕ್ಷ ದೀಪೋತ್ಸವ ಅತ್ಯಂತ ಪ್ರಮುಖ ಆಕರ್ಷಣೆ ಕೇಂದ್ರವಾಗಿದೆ. ಅಂತೆಯೇ ಗುರುವಾರ ಸಂಜೆ ೪ ಗಂಟೆಯಿಂದಲೇ ಶ್ರೀ ಮಲ್ಲಿಕಾರ್ಜುನಸ್ವಾಮಿಗೆ ವಿವಿಧ ಅಭಿಷೇಕ, ಮಹಾಮಂಗಳಾರತಿ, ಮಗ್ಗಿನಪೂಜೆ ಮತ್ತು ಇಡೀ ರಾತ್ರಿ ವೈವಿಧ್ಯಮಯ ಉತ್ಸವಗಳು ನಡೆಯಲಿದೆ. ಅಂದೇ ಸಂಜೆ ಭಕ್ತರಿಗೆ ಸಕಲ ಸೌಭಾಗ್ಯ ಕರುಣಿಸುವ ಪುಷ್ಪಗಿರಿ ಕ್ಷೇತ್ರದ ಶ್ರೀ ಗುರು ಕರಿಬಸವ ಅಜ್ಜಯ್ಯಸ್ವಾಮಿ ಮತ್ತು ಇಲ್ಲಿನ ೧೦೮ ಶಿವಲಿಂಗಗಳಿಗೆ ಬೃಹತ್ ಲಕ್ಷ ದೀಪೋತ್ಸವ ನಡೆಯಲಿದೆ. ಬಳಿಕ ಆದಿಯೋಗಿ ಶಿವನ ವಿಗ್ರಹದ ಮುಂದೆ ವೈಶಿಷ್ಟ್ಯಪೂರ್ಣ ಗಂಗಾರತಿ ಸಂಪ್ರದಾಯಬದ್ಧವಾಗಿ ನಡೆಯಲಿದೆ ಎಂದು ತಿಳಿಸಿದರು.
ಲೋಕೋಪಯೋಗಿ ಇಲಾಖೆಯಿಂದ ಶ್ರೀಕಂಠಯ್ಯಗೆ ಅಪಮಾನ
ಲೋಕೋಪಯೋಗಿ ಮತ್ತು ಸಣ್ಣ ನೀರಾವರಿ ಮಂತ್ರಿಗಳಾಗಿದ್ದ ಎಚ್. ಸಿ. ಶ್ರೀಕಂಠಯ್ಯನವರು ತಾಲೂಕಿಗೆ ಪ್ರಥಮವಾಗಿ ನ್ಯಾಯಾಲಯದ ಸಂರ್ಕೀಣವನ್ನು ಅಂದಿನ ಸರ್ಕಾರದಲ್ಲಿ ಮಂಜೂರು ಮಾಡಿಸಿ ನಿರ್ಮಾಣ ಮಾಡಿದ್ದರು. ಇದಕ್ಕೂ ಮೊದಲು ಜನರು ಹೊಳೆನರಸೀಪುರದ ನ್ಯಾಯಾಲಯಕ್ಕೆ ಹೋಗುವ ಪರಿಸ್ಥಿತಿ ಇತ್ತು. ಆದರೆ ಇದನ್ನು ಅರಿತಿದ್ದ ಶ್ರೀಕಂಠಯ್ಯನವರು ಚನ್ನರಾಯಪಟ್ಟಣಕ್ಕೆ ಹೊಸದಾಗಿ ನ್ಯಾಯಾಲಯ ಸಂರ್ಕೀಣವನ್ನು ನಿರ್ಮಾಣ ಮಾಡಿಸಿದ್ದರು. ಆದರೆ ಇತ್ತೀಚೆಗೆ ತಾಲೂಕಿಗೆ ಹೊಸ ಸಂರ್ಕೀಣ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಹಳೇ ಕಲ್ಲನ್ನು ರಸ್ತೆಯ ಪಕ್ಕ ಎಸೆದ ಲೋಕೋಪಯೋಗಿ ಇಲಾಖೆಯವರು ಶ್ರೀಕಂಠಯ್ಯನವರಿಗೆ ಅಪಮಾನ ಮಾಡಿದ್ದಾರೆ ಎಂದು ದೂರಿದರು.
ಎಂಪಿ ಶ್ರೇಯಸ್ ಪಟೇಲ್ ಹುಟ್ಟುಹಬ್ಬದ ಅಂಗವಾಗಿ ಯುವ ಜನ ಸೇವಾ ಕಾರ್ಯಕ್ರಮ
ಹಾಸನ ಜಿಲ್ಲಾಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡುವ ಮೂಲಕ ರೋಗಿಗೆಗಳ ಆರೋಗ್ಯ ವಿಚಾರಿಸಿದರು. ಬಳಿಕ ಅಂಧಮಕ್ಕಳ ಶಾಲೆ, ವೃದ್ಧಾಶ್ರಮಗಳಲ್ಲಿ ಅನ್ನದಾನ ಬೀದಿ ಬದಿ ವಾಸಿಗಳಿಗೆ ಹಾಸಿಗೆ ಹೊದಿಕೆ ವಿತರಿಸುವ ಮೂಲಕ ಇಡೀ ದಿನವನ್ನು ಸೇವಾ ದಿನವಾಗಿ ಆಚರಿಸಿದರು. ಬಳಿಕ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಂಜಿತ್ ಗೊರೂರು, ಹಾಸನ ಸಂಸದರಾದ ಶ್ರೇಯಸ್ ಪಟೇಲ್ ಅವರಿಗೆ 34ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಯುವ ಕಾಂಗ್ರೆಸ್ ವತಿಯಿಂದ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ, ಜನಸೇವೆಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿರುವ ಶ್ರೇಯಸ್ ಪಟೇಲ್ ಅವರಿಗೆ ದೇವರು ಆಯಸ್ಸು ಆರೋಗ್ಯದ ಜೊತೆಗೆ ಇನ್ನಷ್ಟು ದೊಡ್ಡ ಹುದ್ದೆಗಳಿಸುವ ಶಕ್ತಿ ಕೊಟ್ಟು ಇನ್ನಷ್ಟು ಜನ ಸೇವೆಗೆ ಅವಕಾಶ ಮಾಡಿಕೊಡಲಿ ಎಂದು ಶುಭಹಾರೈಸಿದರು.
ಅಧ್ಯಕ್ಷರಾಗಿ ಭಾರತಿ ರವಿಕುಮಾರ್ ಆಯ್ಕೆ
ಈ ಹಿಂದಿನ ಅಧ್ಯಕ್ಷೆ ಜಲಜಾಕ್ಷಿ ಚಂದ್ರು ಅವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಭಾರತಿ ರವಿಕುಮಾರ್ ಹಾಗೂ ಜಯರಾಮ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ರವೀಂದ್ರಕುಮಾರ್ ಹೊರತುಪಡಿಸಿ ಮತ್ಯಾರೂ ನಾಮಪತ್ರ ಸಲ್ಲಿಸದ ಕಾರಣ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ತಾಲೂಕು ಪಂಚಾಯ್ತಿ ಇಒ ಹರೀಶ್ ಅವಿರೋಧ ಆಯ್ಕೆ ಪ್ರಕಟಿಸಿದರು. ಬಸ್ತಿಹಳ್ಳಿ ಗ್ರಾಮದ ಭಾರತಿ ರವಿಕುಮಾರ್ ಅಧ್ಯಕ್ಷರಾಗಿ, ರವೀಂದ್ರಕುಮಾರ್ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.
ಹೆಣ್ಣುಮಕ್ಕಳ ಶಿಕ್ಷಣ ಬಗ್ಗೆ ತಾತ್ಸಾರ ಬೇಡ
ಹೆಣ್ಣುಮಕ್ಕಳನ್ನು ಆದಷ್ಟು ಬೇಗ ಮದುವೆ ಎಂಬ ಬಂಧನಕ್ಕೆ ದೂಡುವುದರ ಬದಲು ಅವರಿಗೆ ಸರಿಯಾದ ಉನ್ನತ ಶಿಕ್ಷಣ ಕೊಡಿಸಬೇಕು ಹಾಗೂ ಹೆಣ್ಣುಮಕ್ಕಳ ಜೀವನಕ್ಕೆ ದಾರಿ ಕಲ್ಪಿಸಿದಂತಾಗುತ್ತದೆ. ನಮ್ಮ ಕಾಲೇಜಿನಲ್ಲಿ ಎಲ್ಲಾ ವಿಧವಾದ ಪಠ್ಯ-ಪಠ್ಯೇತರ ಚಟುವಟಿಕೆಗಳಿಗೆ ಅವಕಾಶವಿದ್ದು ಉಪನ್ಯಾಸಕರ ವರ್ಗವೂ ಸಹ ಸದಾ ವಿದ್ಯಾರ್ಥಿಗಳ ಶ್ರೇಯೋಬಿವೃದ್ಧಿಗೆ ಶ್ರಮಿಸುತ್ತಿದ್ದು ವಿದ್ಯಾರ್ಥಿಗಳು ಸಹ ತಂದೆ ತಾಯಿಗಳ ಶೈಕ್ಷಣಿಕ ಆಸೆಗಳನ್ನು ಪೂರೈಸಲು ಮುಂದಾಗುವಂತೆ ತಿಳಿಸಿದರು.
ರೈತರಿಗೆ ಕೊಟ್ಟ ಮಾತಂತೆ ನಡೆದುಕೊಳ್ಳುತ್ತೇನೆ‌
ನನ್ನ ವಿಧಾನಸಭಾ ಕ್ಷೇತ್ರಕ್ಕೆ ಈ ಭಾಗದಿಂದ ಅಡಗೂರು ಮತ್ತು ಹಗರೆ ಚೀಕನಹಳ್ಳಿ ಅರೇಹಳ್ಳಿ ಹಾಗೂ ಗೆಂಡೆಹಳ್ಳಿ ಮತ್ತು ಬೇರೆ ಭಾಗಗಳಿಗೆ ತಾಲೂಕಿನಿಂದ ಬರುವಂತಹ ಜನತೆಗೆ ನಮ್ಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೂಡು ರಸ್ತೆಗಳಿಗೆ ಕಾಯಕಲ್ಪ ನೀಡಲಾಗುತ್ತಿದೆ. ಅಡಗೂರು ಗ್ರಾಮಕ್ಕೆ ಮುಖ್ಯರಸ್ತೆ ಅಗಲೀಕರಣ ಮಾಡಲು ಹಾಗೂ ರಸ್ತೆ ಅಭಿವೃದ್ಧಿ ಚೆಕ್ ಡ್ಯಾಂ ಹಾಗೂ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಇತರೆ ಕೆಲಸಗಳಿಗೆ ಅನುದಾನ ಇಟ್ಟು ಒಟ್ಟು ೧೦ ಕೋಟಿಗಳಲ್ಲಿ ಈಗಾಗಲೇ ಅಭಿವೃದ್ಧಿ ಪಥದಲ್ಲಿ ಸಾಗಲು ಹಣ ಮೀಸಲಿಡಲಾಗಿದೆ ಎಂದರು.
ನಿರ್ಣಯಗಳ ಈಡೇರಿಕೆಗೆ ಸಿಐಟಿಯು ಒತ್ತಾಯ
ಸಿಐಟಿಯುವ ಪ್ರಧಾನ ಕಾರ್ಯದರ್ಶಿ ವರಲಕ್ಷ್ಮಿಮಾತನಾಡಿ, ಸಿಐಟಿಯುನ ೧೬ನೇ ರಾಜ್ಯ ಸಮ್ಮೇಳನಾ ಮೂರು ದಿನಗಳ ಕಾಲ ಹಾಸನ ನಗರದಲ್ಲಿ ಯಶಸ್ವಿಯಾಗಿ ನಡೆದು ಮುಕ್ತಾಯವಾಗಿದೆ. ಕಾರ್ಮಿಕರ ಪರವಾದ ಹಲವಾರು ಬೇಡಿಕೆಯ ನಿರ್ಣಯವನ್ನು ನಾವು ತೆಗೆದುಕೊಳ್ಳಲಾಗಿದೆ. ಈ ಸಮ್ಮೇಳನದ ಭಾಗವಾಗಿ ಬಹಿರಂಗ ಸಭೆ ಭಾಗವಾಗಿ ಈ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಈ ಸಮಿತಿಯಲ್ಲಿ ಮೀನಾಕ್ಷಿ ಸುಂದರಂ ಅವರು ಸಿಐಟಿಯು ರಾಜ್ಯ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದರೆ. ವರಲಕ್ಷ್ಮೀ ಪ್ರಧಾನ ಕಾರ್ಯದರ್ಶಿಯಾಗಿ, ಪರಮೇಶ್ ಅವರು ಖಜಾಂಚಿಯಾಗಿದ್ದು, ಒಟ್ಟು ೩೬ ಜನರು ನೂತನ ಪದಾಧಿಕಾರಿಗಳಾಗಿ ಈ ಸಮ್ಮೇಳನವು ಆಯ್ಕೆ ಮಾಡಿದೆ ಎಂದರು.
ಭೀಮನಹಳ್ಳಿಯಲ್ಲಿ ಮತ್ಸ್ಯ ಸಂಜೀವಿನಿ ಯೋಜನೆ ಅನುಷ್ಠಾನ
ಕಟ್ಟೆಬೆಳಗುಲಿ ಗ್ರಾಮ ಪಂಚಾಯಿತಿಯ ಭೀಮನಹಳ್ಳಿ ಗ್ರಾಮದಲ್ಲಿ “ಮತ್ಸ್ಯ ಸಂಜೀವಿನಿ” ಯೋಜನೆಯನ್ನು ಕರ್ನಾಟಕದ ರಾಷ್ಟಿಯ ಗ್ರಾಮೀಣ ಜೀವನೋಪಾಯ ಮಿಷನ್ ಅಡಿಯಲ್ಲಿ ಶ್ರೀ ಬಸವೇಶ್ವರ ಸ್ವ-ಸಹಾಯ ಸಂಘದ ಸಹಯೋಗದಲ್ಲಿ ಅನುಷ್ಠಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಮೀನು ಸಾಕಾಣಿಕೆಗಾಗಿ ಒಟ್ಟು ೨೦,೦೦೦ ಸಾವಿರ ಮೀನುಗಳನ್ನು ಸಾಕಾಣಿಕೆಗಾಗಿ ಹಾಗೂ ತಮ್ಮ ಸ್ವಯಂ ಉದ್ಯೋಗಕ್ಕಾಗಿ ಸರ್ಕಾರಿ ನೆರೆವಿನಿಂದ ಗೌರಿ ತಳಿ ಮೀನುಗಳು ತಳಿ ಮೀನು ಮರಿ ಬಿತ್ತನೆ ಮಾಡಿ, ಭೀಮನಹಳ್ಳಿ ಗ್ರಾಮದ ಜನರಿಗೆ ಶ್ರೀ ಬಸವೇಶ್ವರಿ ಸ್ವ-ಸಹಾಯ ಸಂಘದ ಮಹಿಳೆಯರು ಮಾದರಿಯಾಗಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 561
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
ರಾಜ್ಯಾದ್ಯಂತ ಐಟಿ ಕ್ಲಸ್ಟರ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved