• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳಲ್ಲಿ ಸ್ಪರ್ಧಾ ಮನೋಭಾವನೆ ಬೆಳೆಸಿ
ಶೀಘ್ರ ಬೇಲೂರು ದೇಗುಲ ಅಭಿವೃದ್ಧಿ ಪ್ರಾಧಿಕಾರ ರಚನೆ
ಲಯನ್ಸ್ ಸದಸ್ಯರ ಅದ್ಭುತ ಪ್ರದರ್ಶನಕ್ಕೆ ಪ್ರಶಂಸೆ
ಬೀದಿನಾಯಿಗಳ ಭಯದಲ್ಲಿ ಬೇಲೂರು ಜನತೆ
ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘದ ಚಿತ್ರಕಲಾ ಸ್ಪರ್ಧೆ ಯಶಸ್ವಿ
ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಬೇಕು
ನಿರ್ದೇಶನಗೊಂಡ ಆನಂದ್‌ ಕುಮಾರ್‌ಗೆ ಬೇಲೂರಲ್ಲಿ ಅಭಿನಂದನೆಸರ್ಕಾರಿ ಶಾಲೆಗಳು ಸಬಲೀಕರಣವಾದಾಗ ಕನ್ನಡ ಭಾಷಾ ಬೆಳವಣಿಗೆಮೂಲ ಸೌಕರ್ಯ ಒದಗಿಸುವುದು ಸರ್ಕಾರಗಳ ಕರ್ತವ್ಯಗ್ರಾಮೀಣ ಬದುಕಿನ ಸತ್ವ ನಶಿಸುತ್ತಿದೆ

ಇನ್ನಷ್ಟು ಸುದ್ದಿ

ಚನ್ನಕೇಶವನ ದರ್ಶನ ಪಡೆದ ಉಪಸಭಾಪತಿ ರುದ್ರಪ್ಪ ಲಮಾಣಿ
ಉಪಸಭಾಪತಿ ರುದ್ರಪ್ಪ ಲಮಾಣಿ, ಚನ್ನಕೇಶವ ದೇವಾಲಯ ನಮ್ಮ ಸಂಸ್ಕೃತಿ, ಪರಂಪರೆ ಮತ್ತು ಹೊಯ್ಸಳರ ಶಿಲ್ಪಕಲೆಯ ಜೀವಂತ ನಿದರ್ಶನ. ಇಂತಹ ಐತಿಹಾಸಿಕ ಸ್ಥಳಗಳನ್ನು ಮುಂದಿನ ಪೀಳಿಗೆಗೆ ಉಳಿಸಲು ಎಲ್ಲರಿಗೂ ಜವಾಬ್ದಾರಿ ಇದೆ. ಈ ಹಿಂದೆ ನಾನು ಮುಜರಾಯಿ ಸಚಿವನಾಗಿದ್ದಾಗ ಇದನ್ನು ವಿಶ್ವದರ್ಜೆಗೆ ಏರಿಸಲು ಹತ್ತು ಹಲವಾರು ಯೋಜನೆಗಳನ್ನು ರೂಪಿಸಿದ್ದೆ. ಇದರ ಜೊತೆಯಲ್ಲಿ ಉತ್ತಮ ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸಿ ಪ್ರವಾಸೋದ್ಯಮವನ್ನು ಅಭಿವೃದ್ಧಿ ಪಡಿಸಲು ಚಿಂತನೆ ನಡೆಸಲಾಗಿತ್ತು. ಆದರೆ ಅದು ಇಲ್ಲಿವರೆಗೆ ಏನಾಗಿದೆ ಎಂದು ಮಾಹಿತಿ ಇಲ್ಲ ಎಂದರು.
ಮತದಾರರ ಋಣ ನನ್ನ ಮೇಲಿದೆ ಎಂದ ಸುರೇಶ್‌
ಬಂಟೆನಹಳ್ಳಿ ಗ್ರಾಮ ಪಂಚಾಯತಿಗೆ ಬರುವ ಕೊರಟಿಗೆರೆ ರಸ್ತೆ ಹಲವಾರು ವರ್ಷಗಳಿಂದ ಹದಗೆಟ್ಟಿತ್ತು. ಈ ಹಿಂದೆ ಚುನಾಯಿತಾರಾದ ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಕಾಮಗಾರಿ ನೆನಗುದಿಗೆ ಬಿದ್ದಿತ್ತು, ಇಲ್ಲಿನ ನಾಗರಿಕರು ಪಟ್ಟಣಕ್ಕೆ ಬರಲು ಹರಸಾಹಸಪಡುತ್ತಿದ್ದನ್ನು ಗಮನಿಸಿ ಗ್ರಾಮೀಣಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಬಿಡುಗಡೆಯದ ಹಣದಲ್ಲಿ ಕಾಮಗಾರಿ ಮಾಡಲಾಗುತ್ತಿದೆ ಎಂದರು.
ಕಾರ್ಮಿಕ ಹಕ್ಕು ಕಸಿತದ ವಿರುದ್ಧ ಸಿಐಟಿಯು ಗರಂ
೨೦೧೯ರ ವೇತನ ಸಂಹಿತೆಯಿಂದ ಹಿಡಿದು ೨೦೨೦ರಲ್ಲಿ ಜಾರಿಗೆ ಬಂದ ಕೈಗಾರಿಕಾ ಸಂಬಂಧ, ಸಾಮಾಜಿಕ ಭದ್ರತೆ ಹಾಗೂ ಔದ್ಯೋಗಿಕ ಸುರಕ್ಷತಾ ಸಂಹಿತೆಗಳವರೆಗೂ ಪ್ರತಿ ಹಂತದಲ್ಲೂ ಕಾರ್ಮಿಕರ ಜಂಟಿ ವೇದಿಕೆ ಪ್ರತಿರೋಧ ನಡೆಸಿದೆ. ಜನವರಿ ೨೦೨೦ರ ಸಾರ್ವತ್ರಿಕ ಮುಷ್ಕರ, ಐತಿಹಾಸಿಕ ’ದೆಹಲಿ ಚಲೋ’, ರೈತರ ಹೋರಾಟದೊಂದಿಗೆ ನಡೆದ ನವೆಂಬರ್ ೨೬ರ ಮುಷ್ಕರ, ೨೦೨೫ರ ಜುಲೈ ೯ರಂದು ೨೫ ಕೋಟಿಗೂ ಹೆಚ್ಚು ಕಾರ್ಮಿಕರು ಪಾಲ್ಗೊಂಡ ಬೃಹತ್ ಮುಷ್ಕರ ಎಲ್ಲವನ್ನೂ ಕಡೆಗಣಿಸಿ, ಕಾರ್ಪೊರೇಟ್ ಬೆಂಬಲಕ್ಕಾಗಿ ಸರ್ಕಾರ ಸಂಹಿತೆ ಜಾರಿಗೆ ಮುಂದಾಗಿರುವುದಾಗಿ ದೂರಿದರು.
ನಮ್ಮ ಭಾಷೆಯ ಪ್ರಚಾರಕ್ಕೆ ಸಾರಿಗೆ ಕಾರ್ಮಿಕರಿಂದ ದೊಡ್ಡ ಸೇವೆ
ಖಾಸಗಿ ವಾಹನ ಚಾಲಕರು ಮತ್ತು ಮಾಲೀಕರ ಸಂಘವು ಕನ್ನಡಕ್ಕಾಗಿ ಮಾಡುತ್ತಿರುವ ಕಾರ್ಯವನ್ನು ಶ್ಲಾಘಿಸಿದ ಶಾಸಕರು, ನಿಮ್ಮ ವಾಹನದ ಹಿಂಬದಿಯ ಕನ್ನಡ ನುಡಿಮುತ್ತು, ಕನ್ನಡದ ಬಣ್ಣ ಹಚ್ಚಿದ ಸ್ಟಿಕ್ಕರ್‌ಗಳು ಇವು ಸಣ್ಣದಾಗಿದ್ದರೂ ನಮ್ಮ ಭಾಷೆಯ ಪ್ರಚಾರಕ್ಕೆ ದೊಡ್ಡ ಸೇವೆ, ಎಂದು ಪ್ರಶಂಸಿಸಿದರು. ಚಾಲಕರ ಕುಟುಂಬದ ಕಲ್ಯಾಣ, ಮಕ್ಕಳ ಶಿಕ್ಷಣ ಹಾಗೂ ಭದ್ರತೆಗಾಗಿ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿದ್ದು, ಮುಂದೆಯೂ ಈ ವರ್ಗದ ಕಲ್ಯಾಣಕ್ಕಾಗಿ ವಿಶೇಷ ಯೋಜನೆಗಳಿಗೆ ತಾವೇ ಮುಂದಾಗುವುದಾಗಿ ಭರವಸೆ ನೀಡಿದರು.
16000 ಪುಟ ಆರ್‌ಟಿಐ ದಾಖಲೆ ಒಯ್ಯಲು ಎತ್ತಿನಗಾಡಿ ತಂದ!

ಕಾಮಗಾರಿಯಲ್ಲಿ ಅವ್ಯವಹಾರ ನಡೆದಿದೆ ಎಂಬ ಶಂಕೆಯ ಮೇರೆಗೆ ಮಾಹಿತಿ ಹಕ್ಕು ಕಾಯ್ದೆ (ಆರ್‌ಟಿಐ)ಯಡಿ ದಾಖಲೆ ಕೇಳಿದ್ದ ರೈತನೊಬ್ಬ 16000 ಪುಟಗಳ ಮಾಹಿತಿಯನ್ನು ಪಡೆಯಲಿಕ್ಕಾಗಿ ತನ್ನ ಹಸುವನ್ನು ಮಾರಾಟ ಮಾಡಿ ಅದರಿಂದ ಬಂದ ₹32000 ಹಣವನ್ನು ಗ್ರಾಮ ಪಂಚಾಯಿತಿಗೆ ಪಾವತಿಸಿದ  

ಕೆಪಿಎಸ್‌ ಶಾಲೆಗಳನ್ನು ಮುಚ್ಚುವ ಹುನ್ನಾರ ಖಂಡಿಸಿ ಪ್ರತಿಭಟನೆ
ರಾಜ್ಯ ಸರ್ಕಾರದ ಯೋಜನೆಯಡಿ ಕರ್ನಾಟಕ ಪಬ್ಲಿಕ್‌ ಶಾಲೆ (ಕೆ.ಪಿ.ಎಸ್) ಶಾಲೆಗಳನ್ನು ವಿಲೀನಗೊಳಿಸುವ ಮತ್ತು ಮುಚ್ಚುವ ಸಾಧ್ಯತೆಯ ವಿರುದ್ಧ ಎಐಡಿಎಸ್‌ಓ ಹಾಸನ ಘಟಕದ ನೇತೃತ್ವದಲ್ಲಿ ಶುಕ್ರವಾರ ನಗರದ ಹೇಮಾವತಿ ಪ್ರತಿಮೆ ಮುಂಭಾಗ ಬೃಹತ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಲಾಯಿತು. ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಣ ತಜ್ಞರಿಂದ ನಡೆದ ಪ್ರಬಲ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಗಳ ವಿಲೀನ ಅಥವಾ ಮುಚ್ಚುವ ಕಾರ್ಯ ಕೈಗೊಳ್ಳುವುದಿಲ್ಲ ಎಂದು ಭರವಸೆ ನೀಡಿದ್ದರೂ, ಈಗ ಮತ್ತೆ ಹೊಸ ಹೆಸರಿನಲ್ಲಿ ಕೇಂದ್ರೀಕೃತ ಶಾಲಾ ವ್ಯವಸ್ಥೆಯನ್ನು ಜಾರಿಗೆ ತರುವ ಮೂಲಕ ಸರ್ಕಾರಿ ಶಾಲಾ ವ್ಯವಸ್ಥೆಯನ್ನೇ ದುರ್ಬಲಗೊಳಿಸುವ ಪ್ರಯತ್ನ ನಡೆದಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಪ್ಲಾಸ್ಟಿಕ್ ನಿಷೇಧ ಉಲ್ಲಂಘಿಸಿ ಟೇಸ್ಟಿಂಗ್ ಪೌಡರ್ ಬಳಕೆ
ನಗರದ ಸ್ವಚ್ಛತೆಗೆ ಅಡ್ಡಿಯಾಗಿರುವ ಪ್ಲಾಸ್ಟಿಕ್ ಬಳಕೆ ಹಾಗೂ ಆಹಾರದ ಗುಣಮಟ್ಟ ಹಾಗೂ ಅದನ್ನು ತಿನ್ನುವವರ ಆರೋಗ್ಯದ ಮೇಲೆ ಹಾನಿ ಉಂಟುಮಾಡುವ ಟೇಸ್ಟಿಂಗ್ ಪೌಡರ್ ಬಳಕೆಯ ವಿರುದ್ಧ ಮಹಾನಗರ ಪಾಲಿಕೆ ಶುಕ್ರವಾರ ನಿಷೇಧವಿದ್ದರೂ ನಿಯಮಗಳನ್ನು ಗಾಳಿಗೆ ತೂರಿ ಪ್ಲಾಸ್ಟಿಕ್ ವಸ್ತುಗಳನ್ನು ಅತಿ ಪ್ರಮಾಣದಲ್ಲಿ ಬಳಸುತ್ತಿರುವ ಬಾರ್ ಅಂಡ್ ರೆಸ್ಟೋರೆಂಟ್‌ಗಳು, ಹೋಟೆಲ್‌ಗಳು, ಕ್ಯಾಂಟೀನ್‌ಗಳು ಮತ್ತು ವೈನ್ಸ್ ಅಂಗಡಿಗಳ ಮೇಲೆ ದಾಳಿ ಮಾಡಿ ಕ್ರಮ ಜರುಗಿಸಲಾಯಿತು.
ಹಳೇಬೀಡಿನ ಪುಷ್ಪಗಿರಿಯಲ್ಲಿ ಲಕ್ಷದೀಪೋತ್ಸವ
ಹಳೇಬೀಡು ಸಮೀಪದ ಶ್ರೀ ಪುಷ್ಪಗಿರಿ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಪಾರ್ವತಮ್ಮನವರ ಜಾತ್ರಾ ಮಹೋತ್ಸವ ಹಾಗೂ ಶ್ರೀ ಕರಿಬಸವೇಶ್ವರ ಅಜ್ಜಯ್ಯನ ಲಕ್ಷದೀಪೋತ್ಸವ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡುತ್ತ, ಪುಷ್ಪಗಿರಿ ಕ್ಷೇತ್ರ ರಾಜ್ಯ,ದೇಶ, ಮತ್ತು ಪ್ರಪಂಚ ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ. ಈ ಕಾರ್ಯಕ್ರಮಕ್ಕೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆಗಮಿಸಿರುವುದು ನಮ್ಮ ಕ್ಷೇತ್ರಕ್ಕೆ ಸಂತಸ ತಂದಿದೆ. ಈ ಜಾತ್ರಾ ಮಹೋತ್ಸವ ಯಾವ ಜಾತಿಗೂ ಸಿಮೀತವಾಗದೆ ಮನುಕುಲಕ್ಕೆ ಸೇರಿದ ಸಂಸ್ಥಾನವಾಗಿದೆ ಎಂದರು.
ಗುಂಡಿ ಮುಚ್ಚಲು ಕೂಡ ಅನುದಾನ ಇಲ್ಲದ ಸರ್ಕಾರ
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಗೃಹ ಸಚಿವರಿಗೆ ಪಾಪ ಏನು ಗೊತ್ತಿಲ್ಲ. ರಾಜ್ಯದಲ್ಲಿ ಗೃಹ ಸಚಿವರು ಇದ್ದಾರಾ ಎನ್ನುವ ಪ್ರಶ್ನೆ ಮಾಡುವಂತಾಗಿದೆ. ಗೃಹ ಸಚಿವರು ನಿಸ್ಸಹಾಯಕರಾಗಿದ್ದಾರೆ. ಇದರ ನಡುವೆ ಕೆಲವರು ಸಿಎಂ ಕುರ್ಚಿಗೆ ಟವಲ್ ಹಾಕಿಕೊಂಡು ಕೂತಿದ್ದಾರೆ. ಸಿಎಂ ಕುರ್ಚಿಗಾಗಿ ಕಿತ್ತಾಟ ನಡೆಯುತ್ತಿದೆ. ಕಳೆದ ಎರಡೂವರೆ ವರ್ಷದಿಂದ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿಗಾಗಿ ಯಾವುದೇ ಅನುದಾನ ನೀಡಿಲ. ರಾಜ್ಯದ ಆರ್ಥಿಕ ಪರಿಸ್ಥಿತಿ ಎಂತಹ ಕೆಟ್ಟ ಪರಿಸ್ಥಿತಿಗೆ ಬಂದಿದೆ. ಬಹಿರಂಗವಾಗಿಯೇ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಲು ಹೋರಾಟ ಮಾಡುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಮಾಡಲು ಹೋರಾಟ ನಡೆಸುತ್ತಿದ್ದಾರೆ ಎಂದರು.
ವ್ಯವಹಾರಿಕ ಭಾಷೆ ಬೇರೆಯಾದರೂ ಮಾತೃಭಾಷೆಯನ್ನು ಮರೆಯಬೇಡಿ
ವ್ಯವಹಾರಿಕವಾಗಿ ಅನ್ಯ ಭಾಷೆಗಳ ಬಳಕೆ ಇರಲಿ, ಆದರೆ ಮಾತೃಭಾಷೆ ಕನ್ನಡ ಸದಕಾಲ ನಾಲಿಗೆಯ ಮೇಲೆ ನಲಿದಾಡಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಅಧ್ಯಕ್ಷ ಹಡೆನಹಳ್ಳಿ ಎಚ್.ಎನ್. ಲೋಕೇಶ್ ಹೇಳಿದರು. ಕನ್ನಡ ಎಂಬುದು ಭಾಷೆಯಷ್ಟೇ ಅಲ್ಲ ನಾಡಿನ ಸಂಸ್ಕೃತಿ. ಸುಲಲಿತ ಹಾಗೂ ಸ್ಪಷ್ಟ ಭಾಷೆಯಾಗಿದ್ದು ಎಲ್ಲಿಂದ ಯಾರೇ ಬಂದರೂ ಸ್ವಾಗತಿಸುವ ನಾಡು ನಮ್ಮದಾಗಿದೆ. ಇಲ್ಲಿ ಇರುವವರೆಗೂ ಇಲ್ಲಿಯ ಸಂಸ್ಕೃತಿಗೆ ಹೊಂದಿಕೊಂಡು ನಾಡು ನುಡಿಗೆ ಗೌರವ ನೀಡಬೇಕು ಎಂದು ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 565
  • next >
Top Stories
ಕೆಲವೇ ತಿಂಗಳಲ್ಲಿ ರಾಜಕೀಯ ಕ್ರಾಂತಿ : ಎಚ್‌ಡಿಕೆ
ಸಿದ್ದುಗಾಗಿ 3 ಸಲ ಸೋನಿಯಾ ಮನೆಗೆ ಹೋಗಿದ್ದೆ : ಎಚ್‌.ಡಿ.ದೇವೇಗೌಡ
ಸಿಎಂ, ಡಿಸಿಎಂ, ಖರ್ಗೆ ಮನೆಗೆ ಶಾಸಕರ ದಂಡು
ಜೀವಿತಾವಧಿ ದುಡಿದ ದುಡ್ಡಲ್ಲಿ ಮಕ್ಕಳಿಗೆ ಗ್ರಂಥಾಲಯ
ಮೀನುಗಾರಿಕಾ ವಿವಿ ಸ್ಥಾಪಿಸಲು ಸರ್ಕಾರ ಸಿದ್ಧ : ಸಿಎಂ ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved