• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
9 ರಂದು ಬುಕರ್ ವಿಜೇತೆ ಬಾನು ಮುಷ್ತಾಕ್ ಗೆ ಸನ್ಮಾನ
ಬೂಕರ್ ಅಂತಾರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು ಮುಷ್ತಾಕ್ ಅವರನ್ನು ಹಾಸನದಲ್ಲಿ ಎಲ್ಲರೂ ಸೇರಿ ಸನ್ಮಾನಿಸಲಾಗುತ್ತಿದೆ. ಲಂಕೇಶ್ ಪತ್ರಿಕೆಯಲ್ಲದೇ ಸ್ಥಳೀಯ ಜನತಾ ಮಾಧ್ಯಮದಲ್ಲೂ ಕೂಡ ಅವರ ಲೇಖನ ಬರುತ್ತಿದ್ದವು. ಬೂಕರ್ ಪ್ರಶಸ್ತಿ ಸಿಕ್ಕಿರುವುದು ಇಡೀ ಕರ್ನಾಟಕಕ್ಕೆ ಹೆಮ್ಮೆಯ ವಿಚಾರ.
ಮಕ್ಕಳಿಗೆ ಸಂಸ್ಕಾರ ನೀಡಿದಾಗ ಮಾತ್ರ ಶಿಕ್ಷಣ ಪರಿಪೂರ್ಣ: ಎಂ.ಎಂ. ಸುರೇಶ್ ಅಭಿಪ್ರಾಯ
ಗುರುವಿಗೆ ಸಮಾಜದಲ್ಲಿ ಉತ್ತಮ ಸ್ಥಾನವಿದೆ. ಗುರುವಿನಿಂದಲೇ ಹೆಚ್ಚು ಸಂಸ್ಕಾರ ದೊರೆಯುತ್ತದೆ.
ಜುಲೈ 9 ರಂದು ಅಂಗನವಾಡಿ ನೌಕರರ ಮುಷ್ಕರ: ಎಸ್. ವರಲಕ್ಷ್ಮೀ
ದೇಶದ ಕಾರ್ಪೊರೇಟ್ ಬಂಡವಾಳದಾರರಿಗೆ ೧೮.೩೨ ಲಕ್ಷ ಕೋಟಿ ರು. ಸಾಲ ಮನ್ನಾ ಮಾಡುವ ಕೇಂದ್ರ ಸರ್ಕಾರಕ್ಕೆ ದೇಶದ ಭವಿಷ್ಯತ್ತನ್ನು ರೂಪಿಸಲು ದುಡಿಯುತ್ತಿರುವ ಐಸಿಡಿಎಸ್ ಯೋಜನೆ ಮತ್ತು ಇದರಲ್ಲಿ ದುಡಿಯುವ ಅಂಗನವಾಡಿ ನೌಕರರಿಗೆ ಕೊಡಲು ಹಣವಿಲ್ಲ.
ಕಮಲ್ ಹಾಸನ್ ರಿಂದ ಕನ್ನಡಕ್ಕೆ ಅಪಮಾನ ಸಹಿಸಲ್ಲ: ಡಾ. ರಾಜಕುಮಾರ್ ಸಂಘಟನೆಗಳ ಒಕ್ಕೂಟ
ಕಮಲ್ ಹಾಸನ್ ಅವರ ಹೇಳಿಕೆಯನ್ನು ಡಾ. ರಾಜ್ ಕುಮಾರ್ ಸಂಘಗಳ ಒಕ್ಕೂಟದ ಎಲ್ಲ ಸದಸ್ಯರು ಖಂಡಿಸುತ್ತೇವೆ. ರಾಜ್ಯದಲ್ಲಿ ಅವರ ಚಿತ್ರಗಳನ್ನು ಬಹಿಷ್ಕಾರ ಮಾಡಿ ಅವರ ಹೇಳಿಕೆಗೆ ದಿಟ್ಟ ಉತ್ತರ ನೀಡುವ ಮೂಲಕ ಕನ್ನಡಿಗರು ಪ್ರತಿಕಾರ ತೀರಿಸಿಕೊಳ್ಳಬೇಕು .
ಕನ್ನಡ, ತಮಿಳು ಸಹೋದರ ಭಾಷೆಗಳು: ಕಸಾಪ ಜಿಲ್ಲಾಧ್ಯಕ್ಷ ಪ್ರೊ.ಮಲ್ಲೇಶ್ ಗೌಡ
ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ನಮ್ಮ ಟ್ರಸ್ಟ್‌ನಿಂದ ಸ್ಕಾಲರ್‌ಶಿಪ್ ನೀಡಲಿದ್ದೇವೆ, ಈ ಯೋಜನೆಯನ್ನು ವಿದ್ಯಾರ್ಥಿಗಳು ಸದುಪಯೋಗ ಪಡೆಸಿಕೊಳ್ಳಬೇಕು.
ಶಿಕ್ಷಕ ಮಲ್ಲೇಗೌಡರ ಸೇವೆ ಅವಿರತವಾದುದ್ದು: ಬಿಇಒ ಬೊಮ್ಮೇಗೌಡ
ನಿವೃತ್ತಿ ಸಮಯ ಸಮೀಪಿಸುವಾಗ ಪ್ರತಿಯೊಬ್ಬ ಶಿಕ್ಷಕನಿಗೂ ಸಾಕಷ್ಟು ನೋವಾಗುತ್ತದೆ, ಒಂಟಿತನ ಕಾಡುತ್ತದೆ. ಆದ್ದರಿಂದ ನಿವೃತ್ತಿ ಬದುಕಿನಲ್ಲಿಯೂ ಶಿಕ್ಷಕರು ಇತರ ಚಟುವಟಿಕೆಯಲ್ಲಿ ತೊಡಗಿಕೊಂಡು ನೆಮ್ಮದಿ ಬದುಕು ಕಟ್ಟಿಕೊಳ್ಳಲಿ.
ತಂಬಾಕು ಸೇವನೆಯಿಂದ ದೂರವಿದ್ದರೆ ಭವಿಷ್ಯ ಉಜ್ವಲ: ನ್ಯಾಯಾಧೀಶರಾದ ಜಿ.ಕೆ. ದಾಕ್ಷಾಯಿಣಿ ಸಲಹೆ
ಬೀಡಿ ಮತ್ತು ಸಿಗರೇಟ್ ವಾಸನೆ ಆರೋಗ್ಯಕ್ಕೆ ಹಾನಿಕರ. ಈ ಬಗ್ಗೆ ಯುವ ಜನರು ಅರಿವು ಮೂಡಿಸಿ ನಿಯಂತ್ರಿಸಬೇಕು. ಸಾರ್ವಜನಿಕರ ಸ್ಥಳದಲ್ಲಿ ಧೂಮಪಾನ ಮಾಡುವಂತಿಲ್ಲ. ಇದಕ್ಕೆ ದಂಡ ಕೂಡ ವಿಧಿಸಲಾಗುತ್ತದೆ. ಈ ಧೂಮಪಾನ ಸೇವನೆ ಕೇವಲ ಗಂಡು ಮಕ್ಕಳಲ್ಲಿ ಮಾತ್ರವಲ್ಲ, ಹೆಣ್ಣು ಮಕ್ಕಳಲ್ಲಿಯೂ ಕೂಡ ಕಂಡುಬರುತ್ತಿದೆ.
ವಿದ್ಯಾರ್ಥಿಗಳು ಸಂಸ್ಕಾರಯುತ ಶಿಕ್ಷಣ ಅಳವಡಿಸಿಕೊಳ್ಳಿ: ಎಂ.ಎಂ. ಸುರೇಶ್ ಕಿವಿಮಾತು
ದೇವರು ಕಣ್ಣಿಗೆ ಕಾಣದಿದ್ದರೂ ತಂದೆ- ತಾಯಿ, ಗುರು, ಹಿರಿಯರಲ್ಲಿ ದೇವರನ್ನು ಕಾಣುವ ಹಾಗೂ ಪೂಜಿಸುವ ಸಂಸ್ಕೃತಿ ನಮ್ಮದಾಗಿದೆ.
ಪ್ರತಿಭಾ ಪುರಸ್ಕಾರಗಳಿಂದ ವಿದ್ಯಾರ್ಥಿಗಳ ಹೊಣೆ ಹೆಚ್ಚಲಿದೆ: ಬಿಇಒ ಸೋಮಲಿಂಗೇಗೌಡ ಸಲಹೆ
ಡಾ. ಗಗನ್ ಹಾಗೂ ನಾಟಕಕಾರ ಗಂಗಾಚರಣ್ ಜನಪದ ಗೀತೆಗಳನ್ನು ಹಾಡಿದರು. ವೈಷ್ಣವಿ ಪ್ರಾರ್ಥಿಸಿದರು, ಮಹಮದ್ ಖಾಲಿದ್ ಸ್ವಾಗತಿಸಿದರು, ಕೃಷ್ಣಮೂರ್ತಿ ನಿರೂಪಿಸಿದರು.
ಯೋಗದಿಂದ ನೂರರಷ್ಟು ಮಾನಸಿಕ ನೆಮ್ಮದಿ ಸಾಧ್ಯ: ಹರಿಹರಪುರ ಶ್ರೀಧರ್ ಅಭಿಪ್ರಾಯ
ಈ ಶಿಬಿರದಲ್ಲಿ ರಾಷ್ಟ್ರದ, ಸಮಾಜದ ಹಾಗೂ ನಮ್ಮ ಸಂಸ್ಕೃತಿ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ. ಈ ಶಿಬಿರಕ್ಕೆ ರಾಜ್ಯಾದ್ಯಂತ ಸೀನಿಯರ್ ಯೋಗ ಶಿಕ್ಷಕರು ಬಂದು ತಮ್ಮ ವಿಚಾರ ಮಂಡಿಸಲಿದ್ದಾರೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 440
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved