• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗುಣಮಟ್ಟವಿಲ್ಲದ ಕಾಮಗಾರಿ ಸ್ಥಗಿತಕ್ಕೆ ಸೂಚಿಸಿದ ಶಾಸಕ ಸುರೇಶ್‌
ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಆರೋಗ್ಯ ಇಲಾಖೆಯಿಂದ ನಿರ್ಮಿಸುತ್ತಿರುವ ಸೆಂಟ್ರಲ್ ಲ್ಯಾಬ್ ಕಟ್ಟಡ ಹಾಗೂ ವೈದ್ಯರ ೪ ವಸತಿಗೃಹಗಳ ಕಾಮಗಾರಿ ಕಳಪೆಯಿಂದ ಕೂಡಿದೆ ಎಂದು ಆರೋಪಿಸಿ ಕಾಮಗಾರಿ ಸ್ಥಗಿತಗೊಳಿಸುವಂತೆ ಶಾಸಕ ಎಚ್.ಕೆ.ಸುರೇಶ್ ಸೂಚನೆ ನೀಡಿದರು. ಸ್ಥಳಕ್ಕೆ ತೆರಳಿದಾಗ ಕಾರ್ಮಿಕರಷ್ಟೇ ಕೆಲಸ ಮಾಡುತ್ತಿದ್ದಾರೆಯೇ ಹೊರತು ಉಸ್ತುವಾರಿ ನೋಡಿಕೊಳ್ಳುವ ಯಾರೊಬ್ಬರೂ ಇರಲಿಲ್ಲ. ಹೀಗಾದರೆ ಲಕ್ಷಾಂತರ ರುಪಾಯಿ ವೆಚ್ಚ ಮಾಡಿ ಮಾಡುವ ಕೆಲಸ ಗುಣಮಟ್ಟ ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.
ಹಾಸನ : ಸಂಸದ ಶ್ರೇಯಸ್ ಪಟೇಲ್‌ ವಿರುದ್ಧ ಎಂಎಲ್‌ಸಿ ಡಾ. ಸೂರಜ್‌ ರೇವಣ್ಣ ವಾಗ್ದಾಳಿ

ಜಿಲ್ಲೆಯ ಸಂಸದರು ದೆಹಲಿಯಲ್ಲಿ ಸಚಿವರಿಗೆ ಕೇವಲ ಮನವಿ ಪತ್ರ ನೀಡಿ ಪ್ರಚಾರ ಗಿಟ್ಟಿಸಿಕೊಳ್ಳುವುದನ್ನು ಬಿಟ್ಟು ನಮ್ಮಂತೆ ಕೆಲಸ ಮಾಡಿ ತೋರಿಸಲಿ ಎಂದು ಸಂಸದ ಶ್ರೇಯಸ್ ಎಂ. ಪಟೇಲ್ ವಿರುದ್ಧ ಎಂಎಲ್‌ಸಿ ಡಾ. ಸೂರಜ್‌ ರೇವಣ್ಣ ಸವಾಲು ಹಾಕಿದರು.

ಸಮಾಜಕ್ಕೆ ಕೊಡುಗೆ ನೀಡುವ ರಂಗಭೂಮಿಗೆ ಅಳಿವಿಲ್ಲ
ಆಧುನಿಕ ಮಾಧ್ಯಮಗಳ ಪ್ರಭಾವದಿಂದ ರಂಗಭೂಮಿ ಮೌಲ್ಯ ಕಳೆದುಕೊಳ್ಳುತ್ತಿದೆ ಎಂಬುದೆಲ್ಲ ಸುಳ್ಳು. ಸ್ವಸ್ಥ ಸಮಾಜಕ್ಕೆ ತನ್ನದೇಯಾದ ಕೊಡುಗೆ ನೀಡುತ್ತಿರುವ ರಂಗಭೂಮಿಗೆ ಅಳಿವಿಲ್ಲವೆಂದು ಹಿರಿಯ ರಂಗಕರ್ಮಿ ಹುಲಗಪ್ಪ ಕಟ್ಟೀಮನಿ ಹೇಳಿದರು.
ಗೀತ-ಸಂಗೀತ ಸುಧೆಯಲ್ಲಿ ಮಿಂದೆದ್ದ ಸಾಹಿತ್ಯಾಭಿಮಾನಿಗಳು
ಸಾಹಿತ್ಯೋತ್ಸವದಲ್ಲಿ ಮಧ್ಯಾಸಹ್ನ ನಡೆದ ಗೀತ ಸಂಗೀತ ಗೋಷ್ಠಿ-1ರಲ್ಲಿ ನಾಡಿನ ಖ್ಯಾತ ಗಾಯಕರು ಹಾಡಿದ ಗೀತೆಗಳು ಸಾಹಿತ್ಯ ಪ್ರಿಯರನ್ನು ನಾದ ಲೋಕದಲ್ಲಿ ವಿಹರಿಸುವಂತೆ ಮಾಡಿದವು.
ಜನರನ್ನು ಅಲೆದಾಡಿಸುವ ಅಧಿಕಾರಿ ಮೇಲೆ ಕ್ರಮ
ಯಾವ ಅಧಿಕಾರಿಗಳು ಕೂಡ ಸಾರ್ವಜನಿಕರ ಕೆಲಸ ಕಾರ್ಯಕ್ಕೆ ಸುಮ್ಮನೆ ಕಚೇರಿಗೆ ಅಲೆದಾಡಿಸಬಾರದು. ಹಾಗೇನಾದರೂ ಸುಮ್ಮನೆ ಅಲೆದಾಡಿಸುವುದು ನನ್ನ ಗಮನಕ್ಕೆ ಬಂದರೆ ಅಂತವರ ಮೇಲೆ ಶಿಸ್ತು ಕ್ರಮ ಜರಗಿಸಲು ಮುಂದಾಗುತ್ತೇನೆ ಎಂದು ಶಾಸಕ ಸಿ. ಎನ್. ಬಾಲಕೃಷ್ಣ ಅಧಿಕಾರಿಗಳಿಗೆ ಎಚ್ಚರಿಸಿದರು.
ಬಡ ಮಕ್ಕಳಿಗೆ ಉನ್ನತ ಮಟ್ಟದ ಶಿಕ್ಷಣ ಸಿಗಲಿ
ಎಲ್ ಕೆ ಜಿ ,ಯುಕೆಜಿ ಹಂತದಿಂದಲೇ ಕನ್ನಡದ ಜೊತೆಯಲ್ಲಿ ಆಂಗ್ಲ ಭಾಷೆಯಲ್ಲಿ ಶಿಕ್ಷಣ ನೀಡುವಂತಹ ಕೆಲಸ ಆಗಬೇಕು ಎಂದು ಶಾಸಕ ಹಾಗೂ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ ಅಭಿಪ್ರಾಯಪಟ್ಟರು
ಕಲೆ ಬರಹಗಾರರನ್ನು ಲೋಕದಿಂದ ಪ್ರತ್ಯೇಕಿಸದಿರಲಿ
ಹೆಣ್ಣು ಅಡುಗೆ ಮನೆಗೆ ಸೀಮಿತ ಎಂಬ ಹಣೆಪಟ್ಟಿಯಿಂದ ಹೊರಬರಬೇಕೆಂದರೆ ಆಯಾ ಕಾಲಘಟ್ಟದ ಸತ್ಯಗಳಿಗೆ ದನಿಯಾದಾಗ ಬದಲಾವಣೆ ತರಲು ಸಾಧ್ಯ ಎಂದು ಲೇಖಕಿ ಎನ್.ಸಂಧ್ಯಾರಾಣಿ ಪ್ರತಿಪಾದಿಸಿದರು.
ಸೇವಾ ಮನೋಭಾವದ ಶಿಕ್ಷಣ ಸಂಸ್ಥೆಗಳು ವಿರಳ
ಇಂದು ಶಿಕ್ಷಣ ವಾಣಿಜ್ಯೋದ್ಯಮವಾಗಿ ಪರಿವರ್ತನೆಗೊಳ್ಳುತ್ತಿರುವ ಕಾಲಘಟ್ಟದಲ್ಲಿ, ಸೇವಾ ಮನೋಭಾವದಲ್ಲಿ ಕಾರ್ಯನಿರ್ವಹಿಸುತ್ತಿರುವ ಪಾರ್ವತಮ್ಮ ಶಾಲೆ ಶ್ಲಾಘನೀಯ ಎಂದು ನ್ಯಾಯವಾದಿ ಕೆ.ಎಸ್ ಲೋಕೇಶ್ ಕುಮಾರ್ ಅಭಿಪ್ರಾಯಪಟ್ಟರು. ಪೋಷಕರು ಮಗು ಮನೆಯಲ್ಲಿ ಏನು ಬರೆಯುವುದಿಲ್ಲ, ಓದುವುದಿಲ್ಲ ಎಂದು ಹೇಳಿದರೆ ಆ ಚಿಂತೆ ಬಿಡಿ ಅವರು ಇವತ್ತಲ್ಲ ನಾಳೆ ಬರೆಯುತ್ತಾರೆ. ಮಕ್ಕಳ ಮೇಲೆ ಒತ್ತಡವನ್ನು ಖಂಡಿತ ಹಾಕಬೇಡಿ. ನಿಮ್ಮ ಮಗು ಚೆನ್ನಾಗಿ ಓದುತ್ತದೆ ನಮಗೆ ಸ್ಪಂದಿಸುತ್ತಿದೆ ಎಂದು ಹೇಳಿ ಕಳುಹಿಸುತ್ತಾರೆ ಎಂದರು.
ಸರಿಯಾಗಿ ಪಡಿತರ ವಿತರಣೆ ಮಾಡದಿದ್ದರೆ ಕ್ರಮ
ನ್ಯಾಯಬೆಲೆ ಅಂಗಡಿ, ಸಕಲೇಶಪುರ, ಪಡಿತರ, Fair Price Shop, Sakaleshpur, Rationನ್ಯಾಯಬೆಲೆ ಅಂಗಡಿಗಳಲ್ಲಿ ಸರ್ಕಾರ ನೀಡುವ ಆಹಾರ ಧಾನ್ಯಗಳನ್ನು ಸರಿಯಾಗಿ ವಿತರಣೆ ಮಾಡದಿದ್ದಲ್ಲಿ ಅಂತಹ ನ್ಯಾಯಬೆಲೆ ಅಂಗಡಿ ಮಾಲೀಕರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದು ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ. ಎಚ್ ಕೃಷ್ಣ ಹೇಳಿದರು. ಮಕ್ಕಳಿಗೆ ಮೊಟ್ಟೆ ವಿತರಣೆ ದಾಖಲಾತಿ ಸಂಗ್ರಹಿಸದ ಹಾಗೂ ದಾಸ್ತಾನು ಕುರಿತು ಮಾಹಿತಿ ನೀಡದ ಸಕಲೇಶಪುರ ತಾಲೂಕು ಆನೆಮಹಲ್‌ನ ಅಂಗನವಾಡಿ ಕಾರ್ಯಕರ್ತೆ ಎಂ.ವಿ.ರೇಷ್ಮಾ ಅವರನ್ನು ಗೌರವಧನ ಸೇವೆಯಿಂದ ಬಿಡುಗಡೆ ಮಾಡಲು ಆದೇಶಿಸಲಾಗಿದೆ ಎಂದರು.
ಪತ್ರಕರ್ತರ ಭವನದಲ್ಲಿ ಪತ್ರಕರ್ತ ಮುರುಳಿ ನಿಧನಕ್ಕೆ ಸಂತಾಪ
ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಮುರುಳಿರವರು ನಿಧನರಾಗಿದ್ದು ನಮ್ಮ ಸಂಘಕ್ಕೆ ತುಂಬಾ ನೋವುಂಟು ಮಾಡಿದೆ. ಕಳೆದ ವಾರ ಸುರೇಶ್ ಅವರ ನಿಧನ ಮಾಸುವ ಮುನ್ನವೇ ಮತ್ತೊಂದು ಸಾವು ಸಂಭವಿಸಿದ್ದು, ತೀವ್ರ ದುಃಖವನ್ನು ವ್ಯಕ್ತ ಪಡಿಸುತ್ತಿದೆ ಮತ್ತು ಮೃತರ ಕುಟುಂಬ ಸದಸ್ಯರಿಗೆ ನಮ್ಮ ಸಂತಾಪವನ್ನು ತಿಳಿಸುತ್ತಿದೆ. ಅವರ ನಿಧನದಿಂದ ನಾವು ಒಬ್ಬ ನಿಪುಣ ಪತ್ರಕರ್ತನನ್ನು ಕಳೆದುಕೊಂಡಿದ್ದೇವೆ ಎಂದು ತಾಲೂಕು ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಆಯೋಜಸಿದ್ದ ಪತ್ರಕರ್ತ ಮುರುಳಿ ನಿಧನಕ್ಕೆ ಸಂತಾಪ ಸೂಚಕ ಸಭೆಯಲ್ಲಿ ಪತ್ರಕರ್ತರ ಸಂಘದ ಅಧ್ಯಕ್ಷ ಪೃಥ್ವಿ ಜಯರಾಮ್ ಹೇಳಿದರು.
  • < previous
  • 1
  • ...
  • 99
  • 100
  • 101
  • 102
  • 103
  • 104
  • 105
  • 106
  • 107
  • ...
  • 413
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved