• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಿಸ್ವಾರ್ಥ ಸೇವೆಯಿಂದ ಮನುಕುಲಕ್ಕೆ ಒಳಿತು: ಚಂದ್ರಶೇಖರ್‌ ಗುರೂಜಿ
ಜನಸೇವೆ ಮಾಡುವಾಗ ನಿಸ್ವಾರ್ಥದಿಂದ ಮಾಡಿ, ಇದರಿಂದ ಮನುಕುಲಕ್ಕೆ ಒಳಿತಾಗುತ್ತದೆ ಎಂದು ಕತ್ತರಿ ಘಟ್ಟ ಮೇಳೆಯಮ್ಮ ಆಧ್ಯಾತ್ಮಿಕ ಕೇಂದ್ರದ ಚಂದ್ರಶೇಖರ್ ಗುರೂಜಿ ತಿಳಿಸಿದರು.
ಬಿರಡಹಳ್ಳಿ ಗ್ರಾ.ಪಂ ಗೆ ಪಂಚಾಯತ್‌ ಪುರಸ್ಕಾರ
ರಾಷ್ಟ್ರೀಯ ಪಂಚಾಯತ್ ಪುರಸ್ಕಾರಕ್ಕೆ ಆಯ್ಕೆಯಾಗಿದ್ದ ತಾಲೂಕಿನ ಬಿರಡಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಎಸ್.ಡಿ ಸತೀಶ್, ಕೇಂದ್ರ ಸರ್ಕಾರ ಬಿಹಾರ ರಾಜ್ಯದ ಮಧುಬನಿಯಲ್ಲಿ ಏ ೨೪ ರಂದು ಆಯೋಜಿಸಿದ್ದ ರಾಷ್ಟ್ರೀಯ ಪಂಚಾಯತ್ ದಿವಸ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯಿಂದ ಪ್ರಶಸ್ತಿ ಸ್ವೀಕರಿಸಿದ್ದಾರೆ.
ಮನೆಗೊಂದು ಕೈ ತೋಟ, ಮನೆ ಮಂದಿಗೆ ಸವಿಯೂಟ
ಪ್ರತಿಯೊಂದು ಮನೆಯಲ್ಲಿಯೂ ಇರುವ ಜಾಗವನ್ನೇ ಬಳಸಿಕೊಂಡು ತರಕಾರಿ ಕಾಯಿ ಪಲ್ಯೆಗಳಾದ ನುಗ್ಗೆ ,ಪಪಾಯ, ಕರಿಬೇವು, ಮೆಂತ್ಯ ಎಲ್ಲಾ ತರಹದ ತರಕಾರಿಗಳನ್ನು ತಾವೇ ಬೆಳೆದು ತಿನ್ನುವುದರಿಂದ ಎಲ್ಲರ ಆರೋಗ್ಯ ಉತ್ತಮವಾಗುತ್ತದೆ ಎಂದು ಬೋರನಕೊಪ್ಪಲು ತೋಟಗಾರಿಕೆ ಸಂಶೋಧನೆ ಕೇಂದ್ರದ ಮುಖ್ಯಸ್ಥ ಡಾ. ಜಗದೀಶ್ ತಿಳಿಸಿದರು.
ನಮ್ಮ ಜನ ಸೇವೆಯೇ ಉತ್ತರ ನೀಡುವಂತಿರಬೇಕು: ಟಿ.ಎ ನಾರಾಯಣ ಗೌಡ
ಸಾರ್ವಜನಿಕ ವಲಯದಲ್ಲಿ ಸಲ್ಲಿಸಲಾಗುವ ಸೇವೆಗೆ ತನ್ನದೇ ಗೌರವವಿದೆ. ಆ ನಿಟ್ಟಿನಲ್ಲಿ ನಗರಸಭೆ ಸದಸ್ಯೆ ಸುಜಾತ ರಮೇಶ್ ಮತ್ತು ಸ್ನೇಹಿತರ ಬಳಗವು ಮಾಡಿದ ನಿಸ್ವಾರ್ಥ ಸೇವೆಗೆ ಪ್ರತಿಫಲ‌ ಸಿಗುವ ದಿನಗಳು ದೂರವಿಲ್ಲ ಎಂದು ಕರವೇ ರಾಜ್ಯ ಘಟಕ ಅಧ್ಯಕ್ಷ ಟಿ.ಎ ನಾರಾಯಣ ಗೌಡ ಹೇಳಿದರು.
ಶ್ರೀ ರಾಮಮಂದಿರ ವತಿಯಿಂದ ಓಕಳಿ ಕಾರ್ಯಕ್ರಮ
ಪಟ್ಟಣದ ಪೇಟೆ ಕುರುಹಿನಶೆಟ್ಟಿ ಬಡಾವಣೆಯ ಕುರುಹಿನಶೆಟ್ಟಿ ಜನಾಂಗ ಸಮಿತಿಯ ಶ್ರೀ ರಾಮಮಂದಿರದ ಶ್ರೀರಾಮನ ಭಕ್ತರು, ಯುವಕರು, ಯುವತಿಯರು, ಸುಮಂಗಲಿಯರು, ಚಿಣ್ಣರು ಶ್ರೀ ರಾಮನವಮಿಯ ಪ್ರಯುಕ್ತ ಸಂಪ್ರದಾಯದ ಆಚರಣೆಯಂತೆ ಓಕಳಿ ಹಬ್ಬ ಆಚರಿಸಿ, ಸಂಭ್ರಮಿಸಿದರು.
ಪಹಲ್ಗಾಮ್‌ ದುರ್ಘಟನೆಗೆ ಕಾಂಗ್ರೆಸ್‌ನಿಂದ ಮೌನ ಪ್ರತಿಭಟನೆ
ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ದಾಳಿಯಲ್ಲಿ ಮೃತಪಟ್ಟವರಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಮೇಣದ ಬತ್ತಿ ಹಚ್ಚಿ ಶ್ರದ್ಧಾಂಜಲಿ ಸಲ್ಲಿಸಿದರು.
ಸಂಭ್ರಮದ ಶನಿವಾರ ಶೆಟ್ಟಳ್ಳಮ್ಮ ಜಾತ್ರೋತ್ಸವ
ಪಟ್ಟಣದ ಸಮೀಪ ಇರುವ ಶೆಟ್ಟಹಳ್ಳಿ ಗ್ರಾಮದಲ್ಲಿ ಶನಿವಾರ ಶೆಟ್ಟಳ್ಳಮ್ಮ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ಜರುಗಿತು
ಹಾಸನ - ಬೇಲೂರು - ಚಿಕ್ಕಮಗಳೂರು ರೈಲ್ವೆ ಕಾಮಗಾರಿ ಶೀಘ್ರ ಪೂರ್ಣ: ಕೇಂದ್ರ ಸಚಿವ ವಿ ಸೋಮಣ್ಣ
ಹಾಸನ, ಬೇಲೂರು, ಚಿಕ್ಕಮಗಳೂರು ರೈಲ್ವೆ ಕಾಮಗಾರಿ ಶೀಘ್ರದಲ್ಲಿ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ಸಚಿವ ವಿ ಸೋಮಣ್ಣ ತಿಳಿಸಿದರು.ಹಳೇಬೀಡಿನ ಖಾಸಗಿ ಸಮಾರಂಭಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಪಹಲ್ಗಾಂ ಘಟನೆಗೆ ವಿವಿಧ ಮುಸ್ಲಿಂ ಸಂಘಟನೆಗಳ ಖಂಡನೆ
ಉಗ್ರರನ್ನು ಸದೆಬಡಿಯುವಂತೆ ಹಾಗೂ ದೇಶದಿಂದ ಭಯೋತ್ಪಾದನೆಯನ್ನು ಬೇರು ಸಮೇತ ಕಿತ್ತೊಗೆಯುವಂತೆ ಮುಸ್ಲಿಂ ಸಂಘಟನೆಗಳು ಆಗ್ರಹಿಸಿದವು.ಈ ಸಂದರ್ಭದಲ್ಲಿ ಅಲ್ಫೇತೆ ಮಿಲಾದ್ ಕಮಿಟಿಯ ಸಂಸ್ಥಾಪಕ ಅಧ್ಯಕ್ಷ ಝಬಿವುಲ್ಲಾ ಬೇಗ್ ಮಾತನಾಡಿ, ನಮ್ಮ ತಾಯ್ನಾಡಿಗೆ ನಾವು ಋಣಿಯಾಗಿರಬೇಕು ನಮಗೆ ಗಾಳಿ, ನೀರು, ಅನ್ನ ಕೊಟ್ಟ ದೇಶವನ್ನು ಯಾರೂ ಕೂಡ ಮರೆಯಬಾರದು ಎಂದರು.
ಎಲ್ಲಾ ವಿವಿಗಳಿಗೆ ಅನುದಾನ ಬಿಡುಗಡೆ ಮಾಡಲು ಆಗ್ರಹ
ಕರ್ನಾಟಕದ ಎಲ್ಲಾ ವಿಶ್ವ ವಿದ್ಯಾಲಯಗಳಿಗೂ ಪ್ರಥಮವಾಗಿ ಸಾಕಷ್ಟು ಅನುದಾನ ಬಿಡುಗಡೆ ಮಾಡಲೇಬೇಕು, ಶೈಕ್ಷಣಿಕ ಅಭಿವೃದ್ಧಿಗೆ ಮಾರಕವಾಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮೇ ತಿಂಗಳ ಮೊದಲ ವಾರದಲ್ಲಿ ಹಾಸನ ಜಿಲ್ಲಾಧಿಕಾರಿಗಳ ಮುಖಾಂತರ ಮನವಿ ಸಲ್ಲಿಸಲಾಗುವುದು ಎಂದು ಕದಂಬ ಸೈನ್ಯ ರಾಜ್ಯಾಧ್ಯಕ್ಷ ಕೆ. ಬೇಕ್ರಿ ರಮೇಶ್ ತಿಳಿಸಿದರು. ಬೆಂಗಳೂರು ಉತ್ತರ ವಿವಿ ಅತಿಥಿ ಉಪನ್ಯಾಸಕರು, ಖಾಯಂ ಅಧಿಕಾರಿಗಳು, ನೌಕರರು ಇಲ್ಲ, ಆಡಳಿತ ವ್ಯವಸ್ಥೆಗೆ ಸಂಕಷ್ಟ ಮೂಲ ಸೌಕರ್ಯಗಳು ಮರೀಚಿಕೆ ಆಗಿದೆ ಎಂದು ಆತಂಕವ್ಯಕ್ತಪಡಿಸಿದರು.
  • < previous
  • 1
  • ...
  • 104
  • 105
  • 106
  • 107
  • 108
  • 109
  • 110
  • 111
  • 112
  • ...
  • 508
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved