• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಬೇಕು
ಹಳೇಬೀಡಿನ ಹೊಯ್ಸಳ ದೇವಸ್ಥಾನದ ವೃತ್ತದಲ್ಲಿ ಬಿಜೆಪಿ ಪಕ್ಷದವರು ಹಾಗೂ ಸ್ಥಳೀಯ ನಾಗರಿಕರು ಸೇರಿ ಮೇಣದಬತ್ತಿ ಹಚ್ಚುವ ಮೂಲಕ ಹುತಾತ್ಮರಿಗೆ ನಮನ ಸಲ್ಲಿಸಿ ಅವರ ಕುಟುಂಬಸ್ಥರಿಗೆ ಆತ್ಮಸ್ಥೈರ್ಯವನ್ನು ನೀಡುತ್ತಾ ಮಾಧ್ಯಮದೊಂದಿಗೆ ಮಾತನಾಡಿ, ಕಾಶ್ಮೀರದಲ್ಲಿ ನಡೆದ ಉಗ್ರ ದಾಳಿಯಲ್ಲಿ ದೇಶದ ಪ್ರವಾಸಿಗಳಿಗೆ ಈ ರೀತಿ ಹೀನಾಯವಾಗಿ ಗುಂಡಿಕ್ಕಿ ಕೊಂದಂತಹ ಪಾಪಿಗಳು ಮನುಷ್ಯನ ಜನ್ಮಕ್ಕೆ ನಾಚಿಕೆಯಾಗಬೇಕು. ಹಿಂದೂ ಧರ್ಮವೆಂದು ತಿಳಿದು ಹತ್ಯೆ ಮಾಡಿದ ಅವರನ್ನು ಹುಡುಕಿ ಅವರನ್ನು ಕೊಲ್ಲಲೇಬೇಕು. ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಬೇಕು ಎಂದು ತಿಳಿಸಿದರು.
ಕಣಕಟ್ಟೆ ಕರಿಯಮ್ಮ ದೇವಿ ಜಾತ್ರಾ ಮಹೋತ್ಸವ ಸಂಪನ್ನ
ಕಣಕಟ್ಟೆ ಗ್ರಾಮ ದೇವತೆ ಶ್ರೀ ಕರಿಯಮ್ಮ ದೇವಿ ರಥೋತ್ಸವ ಗುರುವಾರ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಸಡಗರ ಸಂಭ್ರಮದ ನಡುವೆ ವೈಭವದಿಂದ ನೆರವೇರಿತು. ಜಾತ್ರಾ ಮಹೋತ್ಸವ ಅಂಗವಾಗಿ ಗ್ರಾಮದಲ್ಲಿ ಹಬ್ಬದ ವಾತಾವರಣ ಮನೆ ಮಾಡಿತ್ತು, ಗ್ರಾಮದ ಪ್ರಮುಖ ಬೀದಿಗಳು ಮತ್ತು ದೇವಾಲಯ ಆವರಣವನ್ನು ತಳಿರು, ತೋರಣ, ಬಾಳೇಕಂದುಗಳಿಂದ ಸುಂದರವಾಗಿ ಶೃಂಗರಿಸಲಾಗಿತು.
ಅಡಿಕೆ ಗಿಡಗಳನ್ನು ಕಡಿದ ಕಿಡಿಗೇಡಿಗಳು
ತಾಲೂಕಿನ ಕರಗಡ ಗ್ರಾಮದಲ್ಲಿ ಕಿಡಿಗೇಡಿಗಳು ವೈಯಕ್ತಿಕ ದ್ವೇಷದಿಂದ ರೈತನೊಬ್ಬನ ಬೆಳೆದಿದ್ದ ಅಡಿಕೆ ಗಿಡಗಳನ್ನು ನಾಶಪಡಿಸಿರುವ ಘಟನೆ ನಡೆದಿದೆ. ಸ್ಥಳಕ್ಕೆ ತಹಸೀಲ್ದಾರ್ ಎಂ ಮಮತಾ ಭೇಟಿ ನೀಡಿ ಪರಿಶೀಲಿಸಿ, ಈ ಜಾಗ ಮುಳುಗಡೆ ಪ್ರದೇಶವಾಗಿರುವುದರಿಂದ ರೈತರು ಕಷ್ಟಪಟ್ಟು ಬೆಳೆಗಳನ್ನು ಬೆಳೆದಿರುತ್ತಾರೆ. ಆದರೆ ಈ ರೀತಿಯಾಗಿ ಬೆಳೆಗಳನ್ನು ಕಡಿದು ನಾಶಮಾಡುವುದು ನಿಜಕ್ಕೂ ಖಂಡನೀಯ. ಈಗಾಗಲೇ ಯಾರು ಈ ದೃಷ್ಕೃತ್ಯ ಮಾಡಿದ್ದಾರೆ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದರು.
ಇಂದು ವೀರಶೈವ ಲಿಂಗಾಯತ ಮಹಾಸಭಾ ಮಹಿಳಾ ಘಟಕದ ಪದಾಧಿಕಾರಿಗಳ ಪದಗ್ರಹಣ
ತಾಲೂಕು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಮಹಿಳಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಇಂದು ಬೆಳಿಗ್ಗೆ 10ಕ್ಕೆ ನಗರದ ಸಾಲಗಾಮೆ ರಸ್ತೆಯಲ್ಲಿರುವ ರೆಡ್‌ಕ್ರಾಸ್ ಭವನದಲ್ಲಿ ಏರ್ಪಡಿಸಲಾಗಿದೆ. ಪದಗ್ರಹಣದ ವಿತರಣೆಯನ್ನು ಅಖಿಲ ಭಾರತ ವೀರಶೈವ, ಲಿಂಗಾಯತ ಮಹಾಸಭಾದ ರಾಜ್ಯ ಮಹಿಳಾ ಘಟಕದ ಅಧ್ಯಕ್ಷರಾದ ಬಿ. ಮುಕ್ತಾಂಭಾ ನೆರವೇರಿಸುವರು. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯ ಅಧ್ಯಕ್ಷರಾದ ಬಿ. ಅಬ್ಬೀಗೆರೆ ಮನೋಹರ್ ಪ್ರಾಸ್ತಾವಿಕ ನುಡಿ ಮಾತಾನಾಡುವರು.
ನಕಲಿ ದಾಖಲೆ ಸೃಷ್ಟಿಸಿ ಜಮೀನು ನೋಂದಣಿ
ನಮ್ಮ ಸಹಿ ಇಲ್ಲದಿದ್ದರೂ ನಕಲಿ ದಾಖಲೆ ಸೃಷ್ಠಿಸಿ ಜಮೀನನ್ನು ನೋಂದಣಿ ಮಾಡಿಸಿಕೊಂಡಿದ್ದು, ವಂಚಕರನ್ನು ಠಾಣೆಗೆ ಕರೆಸಿ ವಿಚಾರಣೆ ಮಾಡಿ ನಮ್ಮ ಜಮೀನನ್ನು ಮತ್ತೆ ನಮ್ಮ ಹೆಸರುಗಳಿಗೆ ಖಾತೆ ಮಾಡಿಕೊಡಬೇಕೆಂದು ವಂಚನೆಗೊಳಗಾದ ರತಿ ವಿಶ್ವನಾಥ್ ಮನವಿ ಮಾಡಿದರು. ಚಂದ್ರೇಗೌಡರ ಮಗನಾದ ಮಧುಸೂಧನ್ ಅವರನ್ನು ಠಾಣೆಗೆ ಕರೆಸಿ ವಿಚಾರಣೆ ಮಾಡಿ ಸತ್ಯಾಂಶ ತಿಳಿದು ನಮ್ಮ ಜಮೀನನ್ನು ಮತ್ತೆ ನಮ್ಮ ಹೆಸರುಗಳಿಗೆ ಖಾತೆ ಮಾಡಿಕೊಡಬೇಕೆಂದು ವಿನಂತಿಸಿದರು.
ಬೇಲೂರಿನಲ್ಲಿ ರಸ್ತೆತಡೆ ಮಾಡುವ ಮೂಲಕ ಪ್ರತಿಭಟನೆ
ಪಾಕಿಸ್ತಾನ ಹಾಗು ಕಾಶ್ಮೀರದ ಭಯೋತ್ಪಾದಕರನ್ನು ಬೆಂಬಲಿಸುತ್ತಿರುವವರ ವಿರುದ್ಧ ಧಿಕ್ಕಾರ ಕೂಗಿ ಮಾತನಾಡಿದ ಬಿಜೆಪಿ ಮುಖಂಡ ಹಾಗೂ ಸಮಾಜಸೇವಕ ಸಂತೋಷ್, ಪ್ರವಾಸಿಗರನ್ನು ಗುರಿಯಾಗಿಟ್ಟುಕೊಂಡು ಅದರಲ್ಲೂ ಹಿಂದೂಗಳ ಹತ್ಯೆ ಮಾಡುವ ಉದ್ದೇಶದಿಂದಲೆ ನಮ್ಮ ರಾಜ್ಯದ ಮೂವರನ್ನು ಭಯೋತ್ಪಾದಕರು ಗುಂಡಿಟ್ಟು ಹತ್ಯೆಗೈದಿದ್ದಾರೆ. ನರ ಹೇಡಿಗಳಾದ ಕಾಶ್ಮೀರದಲ್ಲಿ ನೆಲೆಸಿರುವ ಮುಸ್ಲಿಂ ಭಯೋತ್ಪಾದಕರನ್ನು ಕಂಡಲ್ಲಿ ಗುಂಡಿಟ್ಟು ಹತ್ಯೆ ಮಾಡಬೇಕು. ಹಿಂದೂಗಳೆಂದರೆ ಇತ್ತೀಚಿನ ದಿನಗಳಲ್ಲಿ ಒಂದು ಸಮಾಜಕ್ಕೆ ಕೆಂಗಣ್ಣಿಗೆ ಬೀಳುವ ಕೆಲಸ ಆಗಿದ್ದು ಅವರ ಹೆಸರು ಕೇಳಿದರೆ ಆ ಸಮಾಜಕ್ಕೆ ತಡೆಯಲಾಗುತ್ತಿಲ್ಲ ಎಂದರು.
ಕಿಡಿಗೇಡಿಗಳಿಂದ ಕೆರೆಗೆ ವಿಷ ಹಾಕಿ ಮೀನುಗಳ ಮಾರಣಹೋಮ
ಕಳೆದ ಎರಡು ವರ್ಷದಿಂದ ಅಂತಹ ಲಾಭವನ್ನು ಕಾಣಿಸದ ಹಿನ್ನೆಲೆಯಲ್ಲಿ ಉತ್ತಮ ಜಾತಿಯ ಮೀನಿನ ಮರಿಗಳನ್ನು ಈ ಬಾರಿ ಬಿಡಲಾಗಿದೆ. ಈಗಾಗಲೇ ಸಮೃದ್ಧವಾಗಿ ಮೀನುಗಳು ಬೆಳೆದು ಇನ್ನೇನು ಮಾರಾಟಕ್ಕೆ ಸಿದ್ಧತೆಯಾಗಿತ್ತು. ಇದನ್ನು ಸಹಿಸದೆ ಕೆಲ ಕಿಡಿಗೇಡಿಗಳು ಈ ಕೆಲಸವನ್ನು ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಮೊದಲು ನೀರನ್ನು ಸಂಬಂಧಪಟ್ಟ ಇಲಾಖೆಗೆ ಲ್ಯಾಬಿಗೆ ಕಳಿಸಿ ಪರೀಕ್ಷೆ ನಡೆಸಲಾಗುತ್ತದೆ. ಆ ಬಳಿಕ ವರದಿ ತಿಳಿಯುತ್ತದೆ. ಗ್ರಾಮ ಪಂಚಾಯತಿ ಮತ್ತು ಪೋಲಿಸರಿಗೆ ದೂರು ನೀಡಲಾಗುತ್ತದೆ ಎಂದರು.
ಹಿಂದೂಗಳ ಹತ್ಯೆ ಖಂಡಿಸಿ ಬೃಹತ್ ಪ್ರತಿಭಟನೆ
ಹಿಂದೂಗಳ ಮೇಲೆ ನೇರವಾಗಿ ನಡೆದ ಹಿಂಸಾತ್ಮಕ ದಾಳಿ ಕೊನೆಯಾಗಬೇಕು. ಇದಕ್ಕೆ ಕೇಂದ್ರ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕಾಶ್ಮೀರದಲ್ಲಿ ೨೮ ಜನ ಹಿಂದೂಗಳ ಹತ್ಯೆ ಖಂಡಿಸಿ ಹಿಂದೂಪರ ಎಲ್ಲಾ ಸಂಘಟನೆಗಳು ಸೇರಿ ಗುರುವಾರ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ಕೆ.ಟಿ. ಶಾಂತಲಾ ಅವರಿಗೆ ಮನವಿ ಸಲ್ಲಿಸಿದರು. ಪರಿಸ್ಥಿತಿಯು ನಿಯಂತ್ರಣದಿಂದ ಹೊರ ಹೋಗುವ ಮೊದಲು, ಕೇಂದ್ರ ಸರ್ಕಾರವು ಆಡಳಿತವನ್ನು ತನ್ನ ಕೈಯಲ್ಲಿ ತೆಗೆದುಕೊಂಡು ರಾಷ್ಟ್ರ ಮತ್ತು ಹಿಂದೂ ವಿರೋಧಿ ಶಕ್ತಿಗಳಿಗೆ ಅವರ ದುಷ್ಕೃತ್ಯಗಳಿಗೆ ಕಠಿಣ ಶಿಕ್ಷೆ ನೀಡಬೇಕು ಎಂದರು.
ಈಗಿರುವ ಸಿದ್ದರಾಮಯ್ಯ ಹಿಂದಿನ ಸಿದ್ದರಾಮಯ್ಯ ಅಲ್ಲ
ಮುಖ್ಯಮಂತ್ರಿ ಸಿದ್ದರಾಮಯ್ಯ ಕುರ್ಚಿಗಾಗಿ ಏನೆಲ್ಲಾ ಮಾಡುತ್ತಿದ್ದಾರೆ ಎಂಬುದು ಇಡೀ ದೇಶಕ್ಕೆ ಗೊತ್ತು. ಅವರು ಅಧಿಕಾರಿಕ್ಕಾಗಿ ತಮ್ಮ ತನವನ್ನೇ ಕಳೆದುಕೊಂಡಿದ್ದಾರೆ. ಹಾಗಾಗಿ ಅವರು ಹಿಂದೆ ಇದ್ದ ಸಿದ್ದರಾಮಯ್ಯ ಆಗಿ ಉಳಿದಿಲ್ಲ. ಗ್ಯಾರಂಟಿ ಭಾಗ್ಯ ಅಂತಾರೆ. ಈಗ ಭಾಗ್ಯನೂ ಇಲ್ಲ, ಕಾಮಗಾರಿಗೆ ದುಡ್ಡು ಇಲ್ಲ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ ನಡೆಸಿದರು.
ಬಿರಡಹಳ್ಳಿ ಗ್ರಾಮ ಪಂಚಾಯಿತಿಗೆ ರಾಷ್ಟ್ರೀಯ ಅವಾರ್ಡ್
ಬಿರಡಹಳ್ಳಿ ಗ್ರಾಮ ಪಂಚಾಯಿತಿಯ ಕ್ರಿಯಾಶೀಲ ಆಡಳಿತ ಮಂಡಳಿಯು ತನ್ನ ಗ್ರಾಮಸ್ಥರಿಗೆ ನವೀನ ತಂತ್ರಜ್ಞಾನದ ಸಂಯೋಗದೊಂದಿಗೆ ಉತ್ತಮ ಸೇವೆಯನ್ನು ಒದಗಿಸುತ್ತಿರುವುದನ್ನು ಪರಿಗಣಿಸಿ ರಾಷ್ಟ್ರೀಯ ಅವಾರ್ಡ್‌ಗೆ ಆಯ್ಕೆ ಮಾಡಲಾಗಿದೆ. ಗ್ರಾಮ ಪಂಚಾಯಿತಿ ಪ್ರದೇಶದಲ್ಲಿ ಇಪ್ಪತ್ತು ಸೋಲಾರ್ ಹೈ ಮಾಸ್ಕ್ ಬೀದಿದೀಪಗಳು, ಮತ್ತು ೧೯೦ ಸೋಲಾರ್ ಬೀದಿ ದೀಪಗಳನ್ನು ಅಳವಡಿಸುವ ಮೂಲಕ ವಿದ್ಯುತ್ ವೆಚ್ಚವನ್ನು ನಿಯಂತ್ರಿಸಲು ಪ್ರಯತ್ನಿಸಲಾಗಿದೆ.
  • < previous
  • 1
  • ...
  • 105
  • 106
  • 107
  • 108
  • 109
  • 110
  • 111
  • 112
  • 113
  • ...
  • 508
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved