• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಿಸ್ವಾರ್ಥ ಗೆಳೆಯರ ಬಳಗದಿಂದ ಚನ್ನಕೇಶವ ದೇಗುಲಕ್ಕೆ ತರಕಾರಿ ವಿತರಣೆ
ನಮ್ಮ ನಿಸ್ವಾರ್ಥ ಬಳಗದ ತಂಡದಿಂದ ಪ್ರತಿ ತಿಂಗಳೂ ಸಮಾಜಸೇವೆ ಮಾಡುವ ಮೂಲಕ ಅದರಲ್ಲೂ ದೇವಸ್ಥಾನಗಳ ಸ್ವಚ್ಛತಾ ಕಾರ್ಯ, ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಣೆ, ದಾಸೋಹ ವ್ಯವಸ್ಥೆ, ನಿರ್ಗತಿಕರಿಗೆ ಕೈಲಾದ ಸೇವೆ ಮಾಡುತ್ತಾ ಬಂದಿದ್ದೇವೆ.
ಖಂಡ್ರೆಗೆ ನೈತಿಕತೆಯಿದ್ದರೆ ಸಿಎಂ, ಡಿಸಿಎಂಗೆ ರಾಜೀನಾಮೆ ಕೊಡಲು ಹೇಳಲಿ: ಅಶ್ವತ್ಥ್ ನಾರಾಯಣ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದ ಹೊಣೆ ಹೊತ್ತು ಸಿಎಂ, ಡಿಸಿಎಂ ಅವರಿಗೆ ರಾಜೀನಾಮೆ ನೀಡುವಂತೆ ಹೇಳುವ ನೈತಿಕತೆ ನಿಮಗಿದೆಯೇ ಎಂದು ಅಶ್ವತ್ಥ್ ನಾರಾಯಣ್‌ ಸವಾಲು ಹಾಕಿದರು.

ಎಸ್‌ಆರ್‌ಎಸ್‌ ಪ್ರಜ್ಞಾ ಶಾಲೆಯಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ
ಅಕ್ಷರಾಭ್ಯಾಸ ಮಾಡಿಸುವುದರೊಂದಿಗೆ ಮಗುವು ಸರಸ್ವತಿಯ ಅನುಗ್ರಹಕ್ಕೆ ಪಾತ್ರವಾಗಿ ಶೈಕ್ಷಣಿಕ ಪ್ರಗತಿ ಹೊಂದಲು ಪೂರಕವಾಗುತ್ತದೆ. ಪೋಷಕರು ಮಕ್ಕಳನ್ನು ಎಳೆಯ ವಯಸ್ಸಿನಿಂದಲೇ ಸೂಕ್ಷ್ಮವಾಗಿ ಗಮನಿಸುತ್ತಾ ಸನ್ಮಾರ್ಗದ ಕಡೆಗೆ ನಡೆಸುತ್ತಾ ಮೌಲ್ಯಾಧಾರಿತ ಶಿಕ್ಷಣವನ್ನು ಕೊಟ್ಟು ಪೋಷಿಸಬೇಕು.
ಒಕ್ಕಲಿಗ ಯುವ ಬ್ರಿಗೇಡ್‌ ಸೇವೆ ಸಮಾಜಕ್ಕೆ ಮಾದರಿ: ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ
ಅನ್ನ, ಅಕ್ಷರ ಮತ್ತು ಉದ್ಯೋಗ ಅವಕಾಶ ಕಲ್ಪಿಸುವ ಸಂಕಲ್ಪದೊಂದಿಗೆ ಒಕ್ಕಲಿಗ ಯುವ ಬ್ರಿಗೇಡ್ ಮಾಡುತ್ತಿರುವ ಸೇವೆ ಸಮಾಜಕ್ಕೆ ಮಾದರಿ ಯಾಗಿದೆ .
ಬೇಲೂರಲ್ಲಿ ನಕಲಿ ಪತ್ರಕರ್ತರ ವಿರುದ್ಧ ದಲಿತ ಸಂಘಟನೆಗಳ ದೂರು
ದೂರವಾಣಿ ಸಂಪರ್ಕದಲ್ಲಿ ಗೊತ್ತಿಲ್ಲದಂತೆ ರೆಕಾರ್ಡ್ ಮಾಡಬಾರದೆಂಬ ನಿಯಮವಿದ್ದರೂ ಕದ್ದು ಮುಚ್ಚಿ ಮೊಬೈಲ್ ಗಳಿಂದ ರೆಕಾರ್ಡ್ ಮಾಡುತ್ತಿದ್ದಾರೆ. ಕೂಡಲೇ ಇಂತವರನ್ನು ಬಂಧಿಸುವ ಮೂಲಕ ಪೊಲೀಸ್ ಇಲಾಖೆ ನ್ಯಾಯ ಕೊಡಬೇಕೆಂದು ಕೇಳಿಕೊಂಡಿದ್ದಾರೆ.
ಕಾರ್ಮಿಕರ ನಿರ್ಲಕ್ಷ್ಯದಿಂದ ಕಾಫಿ ಬೆಳೆಯೇ ನಾಶ
ಔಷಧಿ ಸಿಂಪಡಣೆಗೆ ಮುಂದಾಗಿದ್ದ ಕಾರ್ಮಿಕರು ಔಷಧಿಯೊಂದಿಗೆ ಗಮ್ ಮಿಶ್ರಣ ಮಾಡುವ ಬದಲಾಗಿ ಗೋದಾಮಿನಲ್ಲಿದ್ದ ರೌಂಡ್ ಆಫ್ ಕಳೆನಾಶಕ ಮಿಶ್ರಣ ಮಾಡಿ ಸಿಂಪಡಿಸಿದ್ದಾರೆ.
ವಿದ್ಯುತ್‌ ತಂತಿ ತುಳಿದು ಮರಿಯೊಂದಿಗೆ ಹೆಣ್ಣಾನೆ ಸಾವು
ಇಷ್ಟೆಲ್ಲಾ ಸಮಸ್ಯೆಗೆ ಕಾಡಿನ ಸ್ವರೂಪದಲ್ಲಿ ಆಗಿರುವ ಬದಲಾವಣೆಯೂ ಕಾರಣ. ಅಂದರೆ ಈ ಬದಲಾವಣೆಗೆ ಮಾನವನಲ್ಲದೆ ಮತ್ತ್ಯಾರು ಕಾರಣ ಅಲ್ಲವೇ ಅಲ್ಲ. ಮಾನವ ತನ್ನ ದುರಾಸೆಗಾಗಿ ಆನೆಗಳ ಆವಾಸಸ್ಥಾನವಾದ ಕಾಡನ್ನು ತನಗೆ ಬೇಕಾದಂತೆಲ್ಲಾ ದುರ್ಬಳಕೆ ಮಾಡುತ್ತಿರುವುದೇ ಇದಕ್ಕೆ ಕಾರಣ. ಇದರ ಪರಿಣಾಮವಾಗಿ ಕಾಡಿನೊಳಗೆ ಆನೆಗಳಿಗೆ ಬೇಕಾದ ಆಹಾರ ಸಿಗದಂತಾಗಿದೆ.
ಕನ್ನಡಪರ ಸಂಘಟನೆಗಳಿಗೆ ಪ್ರಾಮಾಣಿಕತೆ ಬಹಳ ಮುಖ್ಯ: ಕೊಟ್ರೇಶ್ ಉಪ್ಪಾರ್ ಅಭಿಪ್ರಾಯ
ಇತ್ತೀಚಿನ ದಿನಗಳಲ್ಲಿ ಸರ್ಕಾರದ ಅನುದಾನ ಪಡೆದು ಸಮ್ಮೇಳನಗಳನ್ನು ಮಾಡುವ ಕನ್ನಡಪರ ಸಂಸ್ಥೆಗಳು, ಸಾರ್ವಜನಿಕರ ಹಣವನ್ನು ಕೋಟಿಗಟ್ಟಲೆ ದುರ್ಬಳಕೆ ಮಾಡಿಕೊಂಡು ವಂಚನೆ ಎಸಗಿ ನ್ಯಾಯಾಲಯಗಳಿಂದ ಛೀಮಾರಿ ಹಾಕಿಸಿಕೊಳ್ಳುವ ಹೀನಾಯ ಸ್ಥಿತಿಗೆ ತಲುಪಿರುವುದು ದುರಂತ.
ಸರ್ಕಾರಿ ವಸತಿಗೃಹ ನಿರ್ಮಾಣ ಕಾಮಗಾರಿ ವೀಕ್ಷಿಸಿದ ಶಾಸಕ ಬಾಲಕೃಷ್ಣ
ಉತ್ತಮ ಗುಣಮಟ್ಟದ ಕಾಮಗಾರಿಯನ್ನು ಗುತ್ತಿಗೆದಾರರು ನಿರ್ವಹಿಸಿದ್ದು, ೫ ಕೋಟಿ ರು. ವೆಚ್ಚದಲ್ಲಿ ೧೨ ಮನೆಗಳಿಗೆ ಈ ಸಂಕೀರ್ಣದಲ್ಲಿ ಅವಕಾಶ ಮಾಡಿಕೊಡಲಾಗಿದೆ.
ಮಾನವೀಯತೆ ಮರೆತ ಸೆಕ್ಯೂರಿಟಿ ಗಾರ್ಡ್ ಗಳು: ಮೊಬೈಲ್ ಕಳ್ಳನಿಗೆ ಹಿಗ್ಗಾಮುಗ್ಗಾ ಥಳಿತ
ಹೊಡೆಯುತ್ತಿದ್ದ ವೇಳೆ ಕೋಲು ಮುರಿದರೂ ಕೂಡ ಲೆಕ್ಕಿಸದೇ ಥಳಿಸಿದ್ದಾರೆ. ಈ ವೇಳೆ ಯುವಕ ಕಣ್ಣೀರಿಡುತ್ತಾ ಬೇಡಿಕೊಂಡರೂ ಸೆಕ್ಯೂರಿಟಿ ಗಾರ್ಡ್‌ಗಳ ಮನಸ್ಸು ಕರಗಲಿಲ್ಲ.
  • < previous
  • 1
  • ...
  • 106
  • 107
  • 108
  • 109
  • 110
  • 111
  • 112
  • 113
  • 114
  • ...
  • 550
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved