ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದ ಹೊಣೆ ಹೊತ್ತು ಸಿಎಂ, ಡಿಸಿಎಂ ಅವರಿಗೆ ರಾಜೀನಾಮೆ ನೀಡುವಂತೆ ಹೇಳುವ ನೈತಿಕತೆ ನಿಮಗಿದೆಯೇ ಎಂದು ಅಶ್ವತ್ಥ್ ನಾರಾಯಣ್ ಸವಾಲು ಹಾಕಿದರು.