• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಾಂಧೀಜಿ ಇವರೆಲ್ಲಾ ದೇವರು ಕೊಟ್ಟ ವರ
ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಿಸಬೇಕಾದರೇ ನಾವು ಹಬ್ಬದ ಸಂಭ್ರಮದಲ್ಲಿ ಆಚರಿಸಬೇಕು. ಅದಕ್ಕಿಂತ ಮುಖ್ಯವಾಗಿ ಅಂಬೇಡ್ಕರ್ ರವರ ಸಂವಿಧಾನದ ತತ್ವ ಸಿದ್ಧಾಂತವನ್ನು ಪಾಲಿಸಿದರೇ ಈ ಜನ್ಮ ದಿನಾಚರಣೆಗೆ ಸಾರ್ಥಕವಾಗುತ್ತದೆ. ಈ ದೇಶದಲ್ಲಿ ಮಹಾತ್ಮ ಗಾಂಧೀಜಿಯವರು, ಬಾಬಾ ಸಾಹೇಬ್ ಅಂಬೇಡ್ಕರ್ ರವರು ಇವರೆಲ್ಲರನ್ನು ನಮಗೆ ದೇವರು ಕೊಟ್ಟ ಗಿಫ್ಟ್. ಇವರು ನಮ್ಮ ದೇಶದಲ್ಲಿ ಹುಟ್ಟದೆ ಇದ್ದರೇ ನಮ್ಮ ದೇಶದ ಇಷ್ಟೊಂದು ಸಮೃದ್ಧ ಪರಿಸ್ಥಿತಿ ಬರುತ್ತಿತ್ತೊ ಗೊತ್ತಿಲ್ಲ ಎಂದರು.
ಸರ್ಕಾರಿ ಶಾಲೆ ಉಳಿಸಲು ಮನೆಮನೆಗೆ ತೆರಳಿ ಜಾಗೃತಿ ಅಭಿಯಾನ
ನ್ಯಾಷನಲ್ ಹ್ಯೂಮನ್ ರೈಟ್ಸ್ ವತಿಯಿಂದ ಕೊರೋನಾ ಕಾಲದಲ್ಲಿ ಸೋಂಕಿತರಿಗಾಗಿ ಕೇಂದ್ರಗಳನ್ನು ಸ್ಥಾಪಿಸಿ ಚಿಕಿತ್ಸೆ ಕೊಡಿಸಲಾಗಿದೆ. ಹಸಿದವರಿಗೆ ಊಟ, ತಿಂಡಿ ನೀಡಲಾಗಿದೆ. ಆಗಾಗ್ಗೆ ಆರೋಗ್ಯ ಶಿಬಿರಗಳು, ಬಡವರಿಗೆ ಸಹಾಯ ಮಾಡುವುದು ಹಾಗೂ ಸರಕಾರಿ ಶಾಲೆಗಳಿಗೆ ಪ್ರೋತ್ಸಾಹ ನೀಡುವ ಕೆಲಸ ಮಾಡಲಾಗುತ್ತಿದೆ. ಇನ್ನು ಅನೇಕ ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಅನ್ನು ಕೊಡುಗೆಯಾಗಿ ನೀಡಲಾಗಿದೆ. ಸಮಾಜ ಸೇವೆಗಳಲ್ಲಿ ನಮ್ಮ ಟ್ಸಸ್ಟ್ ಅನೇಕ ಕಾರ್ಯಕ್ರಮಗಳನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಗಾಳಿ ಮಳೆಗೆ ತುಂಡಾಗಿ ಕೆಳಗೆ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಕೆಎಸ್ಸಾಆರ್‌ಟಿಸಿ ನೌಕರ ಸಾವು

ಗಾಳಿ ಮಳೆಗೆ ತುಂಡಾಗಿ ಕೆಳಗೆ ಬಿದ್ದಿದ್ದ ಹೈ ಟೆನ್ಷನ್ ವಿದ್ಯುತ್ ತಂತಿಯನ್ನು ತುಳಿದ ಪರಿಣಾಮ ಕೆ.ಎಸ್.ಆರ್‌.ಟಿ.ಸಿ. ನೌಕರರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಹೊರವಲಯದ ಬಿ ಟಿ ಕೊಪ್ಪಲಿನಲ್ಲಿ ಸಂಭವಿಸಿದೆ.  

ಮಲ್ಲಿಪಟ್ಟಣ ಏತನೀರಾವರಿ ಯೋಜನೆ ಪೂರ್ಣಕ್ಕೆ ಸೂಚನೆ
ಏತನೀರಾವರಿ ಯೋಜನೆ ಕಾಮಗಾರಿ ಪೂರ್ಣಗೊಂಡಿಲ್ಲ ಹಾಗೂ ಯೋಜನೆಗೆ ಜಮೀನು ವಶಪಡಿಸಿಕೊಂಡ ರೈತರಿಗೆ ಪರಿಹಾರದ ಮೊತ್ತ ನೀಡಿಲ್ಲ ಎಂಬ ದೂರುಗಳಿfದ್ದ ಹಿನ್ನೆಲೆಯಲ್ಲಿ ಕಂದಾಯ, ನೀರಾವರಿ, ಅರಣ್ಯ, ಸೆಸ್ಕ್ ಸೇರಿದಂತೆ ಸಂಬಂಧಿಸಿದ ಇಲಾಖೆ ಮತ್ತು ರೈತರ ಸಭೆ ನಡೆಸಿ ಸಮಸ್ಯೆ ಪರಿಹಾರಕ್ಕೆ ಅಗತ್ಯ ಸೂಚನೆಗಳನ್ನು ನೀಡಲಾಗಿದೆ. ರೈತರಿಗೆ ಅಗತ್ಯ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗಿದೆ. ಭೂಮಿ ದಾಖಲೆಗಳು ಮತ್ತು ಒಡೆತನದ ಸಮಸ್ಯೆಇರುವ ಕಡೆ ಸಮಸ್ಯೆ ಬಗೆಹರಿಸಿ ಪರಿಹಾರ ನೀಡಲು ಸೂಚಿಸಲಾಗಿದೆ.
ಇಂದು ಕೃಷ್ಣೇಗೌಡರ ಹುಟ್ಟುಹಬ್ಬ ಆಚರಣೆ
ಕಾಂಗ್ರೆಸ್ ಮುಖಂಡ ಎಂ. ಟಿ. ಕೃಷ್ಣೇಗೌಡ ಅಭಿಮಾನಿ ಬಳಗದಿಂದ ಕೃಷ್ಣೇಗೌಡರ ಹುಟ್ಟುಹಬ್ಬವನ್ನು ಏ. 20ರಂದು ಸಂಜೆ ಪಟ್ಟಣದ ಲಕ್ಷ್ಮೀ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿರುವುದಾಗಿ ಅಭಿಮಾನಿ ಬಳಗದ ಮುಖಂಡ ಕೆ.ಟಿ.ರವೀಂದ್ರ ಕುಮಾರ್ ತಿಳಿಸಿದರು. ದ್ವಿತೀಯ ಪಿಯು ತರಗತಿಯಲ್ಲಿ ಶೇ. 95ಕ್ಕಿಂತ ಹೆಚ್ಚಿನ ಅಂಕ ಪಡೆದ ಸುಮಾರು 20 ಮಂದಿ ವಿದ್ಯಾರ್ಥಿಗಳಿಗೆ ನಗದು ಪ್ರತಿಭಾ ಪುರಸ್ಕಾರ, ಪೌರಕಾರ್ಮಿಕರ ಸೇವೆ ಸ್ಮರಿಸಿ ಸುಮಾರು 40 ಮಂದಿ ಪೌರಕಾರ್ಮಿಕರಿಗೆ ಸನ್ಮಾನ ಹಾಗೂ ಅರಕಲಗೂಡು ಮೂಲದ ವಿಜ್ಞಾನಿ ಡಾ. ಕೋಮಲ್ ಕುಮಾರ್, ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತ ಎಂ. ಬಿ. ಚನ್ನಕೇಶವ ಅವರು ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಗೌರವಿಸಲಾಗುವುದು ಎಂದು ಗೋಷ್ಠಿಯಲ್ಲಿ ತಿಳಿಸಿದರು.
ಸಂಸದ ಶ್ರೇಯಸ್ ಎಂ.ಪಟೇಲ್ ಮನೆಗೆ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಭೇಟಿ

ಪಟ್ಟಣದಲ್ಲಿರುವ ಸಂಸದ ಶ್ರೇಯಸ್ ಎಂ.ಪಟೇಲ್ ಅವರ ನಿವಾಸಕ್ಕೆ ಶುಕ್ರವಾರ ಸಂಜೆ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಭೇಟಿ ನೀಡಿ, ಕೆಲ ಸಮಯವಿದ್ದು, ಆತಿಥ್ಯ ಸ್ವೀಕರಿಸಿ ತೆರಳಿದರು

ಕಾರಿನಲ್ಲೇ ಶವವಾದ ಗ್ರಾಪಂ ಸಹಾಯಕ ಲೆಕ್ಕಪರಿಶೋಧಕ
ಚನ್ನರಾಯಪಟ್ಟಣದ ರಾಮೇಶ್ವರ ಬಡಾವಣೆ ಬಳಿ ಅವರದೇ ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಶಿವಪ್ರಸಾದ್ (32) ತೀವ್ರ ಕುಡಿತದ ಚಟಕ್ಕೆ ಒಳಗಾಗಿದ್ದರು ಎನ್ನಲಾಗಿದೆ. ರಾಮೇಶ್ವರ ಬಡಾವಣೆಯ ಬಳಿ ಸಾಕಷ್ಟು ಸಮಯದಿಂದ ಕಾರು ನಿಂತಿದ್ದನ್ನು ಕಂಡ ಸಾರ್ವಜನಿಕರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದಾಗ ಕಾರಿನೊಳಗೆ ಕೀ ಇದ್ದು ಕಾರು ಲಾಕ್‌ ಆಗಿತ್ತು. ಮೆಕ್ಯಾನಿಕ್‌ ಕರೆಸಿ ಕಾರಿನ ಬಾಗಿಲು ತೆರೆದಾಗ ಅದರೊಳಗೆ ಶಿವಪ್ರಸಾದ್‌ ಮೃತಪಟ್ಟಿದ್ದರು.
ಇಂದಿನಿಂದ ಐದು ದಿನ ಕಣಕಟ್ಟೆ ಕರಿಯಮ್ಮದೇವಿ ಜಾತ್ರೆ
ಅಂಕುರಾರ್ಪಣೆಯೊಂದಿಗೆ ಮೂಲ ಶ್ರೀ ಕರಿಯಮ್ಮ ದೇವಸ್ಥಾನದಲ್ಲಿ ರುದ್ರಾಭಿಷೇಕ, ಮಹಾಪೊಜೆ ನಂತರ ಶ್ರೀ ಕರಿಯಮ್ಮ ನವರು ಮಧುವಣಗಿತ್ತಿಯಾಗಲು ಪಕ್ಕದ ತಾಲೂಕು ಕಡೂರಿನ ಬಿಟ್ಟೇನಹಳ್ಳಿ ಗ್ರಾಮಕ್ಕೆ ತೆರಳಿ ಬೆಳಿಗ್ಗೆ ಉತ್ಸವದೊಂದಿಗೆ ಪುರ ಪ್ರವೇಶ, ಶ್ರೀ ಸುಕ್ಷೇತ್ರ ಕೆರೆಗೊಡಿ ಶ್ರೀ ಗುರುಪರದೇಶಿಕೇಂದ್ರ ಸ್ವಾಮೀಜಿರವರ ಪಾದಪೂಜೆ ಅದ್ಧೂರಿ ಸ್ವಾಗತ, ಬೇವಿನ ಸೀರೆ, ಬಾಯಿಬೀಗ, ಹರಕೆ ಸೇವೆ, ಚೋಮನ ಕುಣಿತ,ಊರಿನ ಮೂರು ಕಣ್ಣು ಮಾರಮ್ಮ ದೇವಸ್ಥಾನದಿಂದ ಶ್ರೀ ಕರಿಯಮ್ಮ ದೇವಿ ದೇವಾಲಯದವರೆಗೆ ಉತ್ಸವದ ನಂತರ ರಾತ್ರಿ ಶ್ರೀ ವೀರಭದ್ರೇಶ್ವರ ಸ್ವಾಮಿಯವರ ಉಯ್ಯಾಲೆ ಉತ್ಸವ ಜರುಗಲಿದೆ.
ನೊರನಕ್ಕಿ ಗೇಟ್ ಗ್ರಾಪಂ ಅಧ್ಯಕ್ಷರಾಗಿ ವಸಂತರಾಣಿ ಅವಿರೋಧ ಆಯ್ಕೆ
ವಸಂತ ರಾಣಿ ದಿನೇಶ್ ಅವರ ಬೆಂಬಲಿಗರು ಡಿಜೆ ಸೌಂಡ್‌ಗೆ ನೃತ್ಯ ಮಾಡುವ ಮೂಲಕ ಸಂಭ್ರಮಾಚರಣೆ ಮಾಡಿದರು. ಇದೇ ಸಂದರ್ಭದಲ್ಲಿ ನೂತನ ಅಧ್ಯಕ್ಷರಾದ ವಸಂತರಾಣಿ ದಿನೇಶ್ ಮಾತನಾಡಿ, ನನ್ನ ನೊರನಕ್ಕಿ ಗ್ರಾಮ ಪಂಚಾಯಿತಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲು ಸಹಕಾರ ನೀಡಿದ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಮಾಜಿ ಮಂತ್ರಿ ಎಚ್ ಡಿ ರೇವಣ್ಣ, ಶಾಸಕರಾದ ಸೂರಜ್ ರೇವಣ್ಣರವರಿಗೆ ತುಂಬು ಹೃದಯದ ಧನ್ಯವಾದಗಳನ್ನು ತಿಳಿಸಿದರು. ನಿಕಟ ಪೂರ್ವ ಅಧ್ಯಕ್ಷರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಈ ದಿನ ಚುನಾವಣೆ ನಡೆಯಿತು.
ನೆಲದ ಮೇಲೆ ಕುಳಿತು ಊಟ ಮಾಡುವುದು ಒಳ್ಳೆಯದು
ಮಣ್ಣಿನ ಮಡಿಕೆಗಳನ್ನು ಬಳಸಿ, ಸೌದೆ ಒಲೆಯಲ್ಲಿ ಮಾಡಿದ ಅಡುಗೆ ಅತ್ಯಂತ ಬಲು ರುಚಿಕರವಾಗಿರುತ್ತದೆ. ಆರೋಗ್ಯಕ್ಕೆ ಉತ್ತಮವಾಗಿರುತ್ತದೆ. ಮನೆಯ ಸದಸ್ಯರೆಲ್ಲರೂ ಒಟ್ಟಿಗೆ ನೆಲದ ಮೇಲೆ ಕುಳಿತು ಅನ್ನ ಪೂರ್ಣೇಶ್ವರಿಯನ್ನು ಸ್ಮರಿಸಿ ಊಟ ಮಾಡುತ್ತಿದ್ದರು. ನಮ್ಮ ಪೂರ್ವಜರು ನಡೆಸಿಕೊಂಡ ಬಂದ ರೀತಿ ಉತ್ತಮವಾದುದು. ನೆಲದ ಮೇಲೆ ಕುಳಿತು ಒಟ್ಟಿಗೆ ಊಟ ಮಾಡುವುದರಿಂದ ಅನೇಕ ಆರೋಗ್ಯಕರ ಅನುಕೂಲತೆಗಳು ಇವೆ ಎಂದರು. ಗ್ರಾಮೀಣ ಸೊಗಡಿನ ಅಕ್ಕಿ ಶಾವಿಗೆ ರಾಗಿ ಶಾವಿಗೆ ಚಿಲ್ಕ್ ಅವರೇ ಸಾರು ಮತ್ತು ಬೆಲ್ಲ ತೆಂಗಿನ ಕಾಯಿ ಹಾಲು ಇವುಗಳನ್ನು ನಮ್ಮ ರಂಗಲೋಕದ ಸದಸ್ಯರು, ಮಾತೆಯರು, ಮಕ್ಕಳು ಎಲ್ಲರೂ ಸೇರಿ ಬಹಳ ಶ್ರಮದಾಯಕವಾಗಿ ಸೌದೆ ಒಲೆಯಲ್ಲಿಯೇ ಅಡುಗೆ ಮಾಡಿ ನಮಗೆಲ್ಲರಿಗೂ ಉಣ ಬಡಿಸಲು ತಯಾರು ಮಾಡಿದ್ದಾರೆ, ಅವರೆಲ್ಲರಿಗೂ ಅಭಿನಂದನೆಗಳು ಎಂದರು.
  • < previous
  • 1
  • ...
  • 109
  • 110
  • 111
  • 112
  • 113
  • 114
  • 115
  • 116
  • 117
  • ...
  • 508
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved