• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೀಸಲಾತಿ ಬಳಸಿ ಸಾಧನೆ ಮಾಡಿ ಅಂಬೇಡ್ಕರ್‌ಗೆ ಗೌರವ ಸಲ್ಲಿಸಿ
ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬುದನ್ನು ತಿಳಿಸುವ ಮೂಲಕ ವಿಶ್ವಕ್ಕೆ ಮಾದರಿಯಾದ ಸಂವಿಧಾನ ರಚಿಸಿದ್ದಾರೆ ಮತ್ತು ಸಂವಿಧಾನದ ಸಹಾಯದಿಂದ ಸಮಾಜದಲ್ಲಿ ಎಲ್ಲರೂ ಅನುಕೂಲ ಪಡೆದಿದ್ದಾರೆ. ಇಂತಹ ಸಂವಿಧಾನ ನೀಡಿದ ಡಾ. ಬಿ.ಆರ್.ಅಂಬೇಡ್ಕರ್ ಅವರ ಸ್ಮರಣೆ ಹಾಗೂ ಗೌರವ ಸಲ್ಲಿಸಲು ಬಹಳ ಸಂತೋಷವಾಗುತ್ತದೆ ಎಂದು ತಿಳಿಸಿ, ಹಲವಾರು ವಿಷಯಗಳ ಕುರಿತು ಮಾತನಾಡಿದರು. ಉಪನ್ಯಾಸಕ ರತ್ನಾಕರ್ ಎಂ.ಜೆ. ಪ್ರಧಾನ ಭಾಷಣ ಮಾಡಿದರು. ಪುಣ್ಯವತಿ ಅವರು ಸಂವಿಧಾನ ಪೀಠಿಕೆಯ ಪ್ರಮಾಣವಚನ ಬೋಧಿಸಿದರು.
ಸರ್ಕಾರದ ಪಂಚ ಗ್ಯಾರೆಂಟಿಗಳ ಕಿರು ಹೊತ್ತಿಗೆ ಬಿಡುಗಡೆ
ಹಾಸನ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ನಗರ ಸಭೆ ಹಾಸನ ಇವರ ಸಂಯುಕ್ತಾಶ್ರಯದಲ್ಲಿಂದು ಹಾಸನಾಂಬ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಡಾ. ಬಿ.ಆರ್ ಅಂಬೇಡ್ಕರ್ ೧೩೪ನೇ ಜಯಂತಿ ಕಾರ್ಯಕ್ರಮದಲ್ಲಿ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸರ್ಕಾರದ ಪಂಚ ಗ್ಯಾರಂಟಿಗಳ ಕುರಿತು ಹೊರತಂದಿರುವ ಕಿರು ಹೊತ್ತಿಗೆಯನ್ನು ಸಹಕಾರಿ ಸಚಿವ ಕೆ.ಎನ್ ರಾಜಣ್ಣ ಅವರು ಬಿಡುಗಡೆ ಮಾಡಿದರು.
ನಾಗರಿಕ ಹಕ್ಕುಗಳ ಹೋರಾಟಗಾರ ಅಂಬೇಡ್ಕರ್‌
ಅವರು ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿ ನಡೆದ ಡಾ.ಬಿ.ಆರ್.ಅಂಬೇಡ್ಕರ್‌ ೧೩೪ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ಭಾರತದಲ್ಲಿ ದಲಿತ ಬೌದ್ಧ ಚಳವಳಿಗಳ ಹಕ್ಕುಗಳ ಪರವಾಗಿ ನಿಂತರು. ಸಮಾನತೆಯನ್ನು ನಂಬಿದ್ದರು ಮತ್ತು ಜೀವನದಲ್ಲಿ ಮಹಿಳೆಯರು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿತ್ವ ಹಕ್ಕಿಗಾಗಿ ಹೋರಾಡಿದರು ಎಂದರು. ಡಾ. ಭೀಮರಾವ್ ರಾಮ್ ಜಿ ಅಂಬೇಡ್ಕರ್ ಅವರು ಭಾರತ ಸ್ವಾತಂತ್ರ್ಯದ ಇತಿಹಾಸದಲ್ಲಿ ಅತ್ಯಂತ ಪ್ರಮುಖ ವ್ಯಕ್ತಿ ಎಂದರು.
ಶ್ರೀ ಜೇನುಕಲ್‌ ಸಿದ್ದೇಶ್ವರ ಸ್ವಾಮಿ ಮಹಾರಥೋತ್ಸವ ಸಂಪನ್ನ
ರಾಜ್ಯದ ಪ್ರಸಿದ್ಧ ಯಾತ್ರಾ ಸ್ಥಳವಾಗಿರುವ ತಾಲೂಕಿನ ಯಾದಪುರದ ಶ್ರೀ ಜೇನುಕಲ್ ಸಿದ್ದೇಶ್ವರಸ್ವಾಮಿ ಜಾತ್ರಾ ಮಹೋತ್ಸವ ಧಾರ್ಮಿಕ ಕಾರ್ಯಕ್ರಮಗಳಿಗೆ ಶನಿವಾರ ಬೆಳಗಿನ ಜಾವದಿಂದಲೇ ರಾಜ್ಯದ ಬೆಂಗಳೂರು, ಮೈಸೂರು, ಹಾಸನ, ದಾವಣಗೆರೆ, ಹರಿಹರ, ಧಾರವಾಡ, ಹುಬ್ಬಳ್ಳಿ ಮಹಾನಗರಗಳು ಸೇರಿದಂತೆ ವಿವಿಧ ಕಡೆಗಳಿಂದ ಲಕ್ಷಾಂತರ ಸಂಖ್ಯೆಯ ಭಕ್ತಾದಿಗಳು ಆಗಮಿಸಿದ್ದರು. ರಥೋತ್ಸವದಲ್ಲಿ ಪಾಲ್ಗೊಂಡು ಮಹಾರಥೋತ್ಸವದಲ್ಲಿ ತಮ್ಮ ಸೇವೆ ಸಲ್ಲಿಸಿ ಹರಕೆ, ಕಾಣಿಕೆಗಳನ್ನು ದೇವರಿಗೆ ಸಮರ್ಪಿದರು.
ಆದರ್ಶಗಳನ್ನು ಪಾಲಿಸುವ ಮೂಲಕ ಅಂಬೇಡ್ಕರ್‌ಗೆ ಗೌರವ ಸಲ್ಲಿಸಿ
ಸಂವಿಧಾನ ಶಿಲ್ಪಿ ಡಾ. ಬಿ.ಆರ್‌. ಅಂಬೇಡ್ಕರ್ ಅವರ 134ನೇ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ತುಳಿತಕ್ಕೊಳಗಾದವರು, ನೊಂದವರು, ಬಡವರ ಪರ ಧ್ವನಿ ಎತ್ತಿ ಹೋರಾಟ ನಡೆಸಿದ್ದಲ್ಲದೆ ಸಂವಿಧಾನದಲ್ಲಿ ಪ್ರತಿಯೊಂದು ವರ್ಗಕ್ಕೂ ಸಾಮಾಜಿಕ ನ್ಯಾಯ ದೊರಕಿಸಿ ಕೊಟ್ಟರು. ಸಂವಿಧಾನ ನೀಡಿದ ಹಕ್ಕಿನಿಂದಾಗಿ ಸಾಮಾನ್ಯ ಮನುಷ್ಯನೂ ಉನ್ನತ ಹುದ್ದೆಗಳನ್ನು ಅಲಂಕರಿಸಲು ಸಾಧ್ಯವಾಯಿತು ಎಂದರು.
ನೀರಾವರಿ ಯೋಜನೆಗಳಿಂದ ರೈತರಿಗೆ ಹೆಚ್ಚು ಅನುಕೂಲ
ಶ್ರೀ ಲಕ್ಷ್ಮಿ ನರಸಿಂಹ ಸ್ವಾಮಿ ಬ್ರಹ್ಮರಥೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದರು. ಶಾಸಕರ ಪರಿಶ್ರಮದಿಂದ ತಾಲೂಕಿನ ಅನೇಕ ನೀರಾವರಿ ಯೋಜನೆಗಳು ಪೂರ್ಣಗೊಂಡು ನೂರಾರು ಕೆರೆಕಟ್ಟೆಗಳು ತುಂಬಿವೆ. ಇದರಿಂದ ರೈತರಿಗೆ ಹೆಚ್ಚಿನ ಅನುಕೂಲವಾಗಿದೆ. ಈ ಬೇಸಿಗೆಯಲ್ಲೂ ತಾಲೂಕಿನ ಬಹುತೇಕ ಕೆರೆಗಳಲ್ಲಿ ನೀರು ಹೆಚ್ಚಿನ ಪ್ರಮಾಣದಲ್ಲಿದೆ. ಇದರಿಂದ ಬಹುತೇಕ ಕೊಳವೆ ಬಾವಿಗಳಲ್ಲಿ ನೀರು ಬರುತ್ತಿದೆ. ಇದರಿಂದ ಬೇಸಿಗೆಕಾಲದಲ್ಲೂ ರೈತರು ಬೆಳೆ ಬೆಳೆಯುವ ಮೂಲಕ ಲಾಭಗಳಿಸಲು ಸಹಕಾರಿಯಾಗಿದೆ. ನೀರಾವರಿ ಯೋಜನೆ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಪ್ರಮುಖ ಯೋಜನೆಯಾಗಿದೆ ಎಂದರು.
ಸಂಪರ್ಕ ರಸ್ತೆ ಡಾಂಬರೀಕರಣಕ್ಕೆ ಮನವಿ
ಭುವನಹಳ್ಳಿ ವೆಂಕಣ್ಣನಕೆರೆ ಗಿಡಗಂಟೆಗಳನ್ನು ಕೀಳಿಸುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು. ಮಾವಿನಹಳ್ಳಿ ಗ್ರಾಮದಿಂದ ಭುವನಹಳ್ಳಿಗೆ ಹೂವಿನಹಳ್ಳಿ ಎಚ್. ಎಂ. ಮಲ್ಲೇಗೌಡರು ಸುಮಾರು 45 ವರ್ಷಗಳ ಹಿಂದೆ ಈ ರಸ್ತೆ ಮಾಡಿಸಿದ್ದರು. ಈಗ ಬಾಗೂರು ನುಗ್ಗೇಹಳ್ಳಿ ಹೋಬಳಿ ಕೇಂದ್ರಗಳಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯಾಗಿದೆ. ಜನಪ್ರತಿನಿಧಿಗಳು ಈ ರಸ್ತೆ ಮಾಡಿಸುವುದರಿಂದ ಸಾವಿರಾರು ರೈತರಿಗೆ ಅನುಕೂಲವಾಗುತ್ತದೆ. ವೆಂಕಣ್ಣನ ಕೆರೆಕೋಡಿ ನೀರು ಹರಿಯಲು ಸೇತುವೆ ಆಗಬೇಕು ಎಂದು ತಿಳಿಸಿದರು. ಸ್ಥಳೀಯ ಜನಪ್ರತಿನಿಧಿಗಳು ಗಮನಹರಿಸಬೇಕು ಎಂದು ಒತ್ತಾಯಿಸಿದರು.
ಅರ್ಥಶಾಸ್ತ್ರ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಹೆಚ್ಚು
ಅರ್ಥಶಾಸ್ತ್ರ ವಿಷಯವನ್ನು ಯಾರು ಆಯ್ಕೆ ಮಾಡಿಕೊಂಡಿದ್ದಾರೆ ಅಂತಹ ವಿದ್ಯಾರ್ಥಿಗಳಿಗೆ ಶಿಕ್ಷಣ ಮುಗಿದ ಮೇಲೆ ಉತ್ತಮವಾದ ನೌಕರಿಯನ್ನು ಪಡೆದುಕೊಳ್ಳಲು ಅನುಕೂಲವಾಗುತ್ತದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ.ಜಿ ಕವಿತಾ ತಿಳಿಸಿದರು. ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರು ಹಾಗೂ ಸಹಾಯಕ ಪ್ರಾಧ್ಯಾಪಕರಾದ ಡಾ. ವೈ.ಡಿ. ರತ್ನ ಅವರು ಮಾತನಾಡಿ, ಭಾರತದ ಸಾರ್ವಜನಿಕ ಹಣಕಾಸಿನ ಇತ್ತೀಚಿನ ಪ್ರವೃತ್ತಿಗಳು ಈ ಎಂಬ ವಿಷಯವನ್ನು ವಿಸ್ತರಿಸಿ ಜಗತ್ತಿನಲ್ಲಿ ೪ನೇ ಬೃಹತ್ ರಾಷ್ಟ್ರವಾಗಿ ಹೊರಹೊಮ್ಮಿದ್ದೇವೆ. ಸಾರ್ವಜನಿಕ ಹಣಕಾಸು ಮುಖ್ಯ ಪಾತ್ರ ವಹಿಸುತ್ತದೆ ಎಂದು ಪ್ರಾಸ್ತಾವಿಕ ನುಡಿಯನ್ನಾಡಿದರು.
ಒಳ ಮೀಸಲಾತಿ ಅನುಷ್ಠಾನಕ್ಕಾಗಿ ಹೋರಾಟ
ಒಳಮೀಸಲಾತಿಯನ್ನು ಜಾರಿ ಮಾಡುವುದರಿಂದ ಎಲ್ಲಾ ಶೋಷಿತ ಸಮುದಾಯಗಳಿಗೆ ಅನುಕೂಲವಾಗುವ ಕಾರಣದಿಂದ ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಜೂನ್ ೯ ರಂದು ನಡೆಯುವ ಕ್ರಾಂತಿಕಾರಿ ಹೋರಾಟದಲ್ಲಿ ಶೋಷಿತ ಸಮುದಾಯದವರು ಹಾಗೂ ಹಿತೈಷಿಗಳು ಭಾಗಿಯಾಗುವಂತೆ ಕ್ರಾಂತಿಕಾರಿ ಹೋರಾಟ ರಥದ ನೇತೃತ್ವ ವಹಿಸಿರುವ ಬಿ.ಆರ್‌. ಭಾಸ್ಕರ್‌ ಪ್ರಸಾದ್ ವಿನಂತಿಸಿದರು.
ಅರಸೀಕೆರೆ ಶ್ರೀ ಬಸವೇಶ್ವರ ಜಾತ್ರಾ ಮಹೋತ್ಸವ
ಇತ್ತೀಚೆಗೆ ಸರಿಯಾದ ಸಂಸ್ಕಾರವಿಲ್ಲದೆ ಗುರುಹಿರಿಯರಲ್ಲಿ ಗೌರವ, ತಂದೆ ತಾಯಿಗಳ ಪೋಷಣೆ ಲೋಪದಿಂದ ವೃದ್ಧಾಶ್ರಮಗಳು ತಲೆ ಎತ್ತುತ್ತಿವೆ, ಇದೊಂದು ವಿಪರ್ಯಾಸದ ಸಂಗತಿ ಎಂದರು. ನೂತನ ಪಟ್ಟಾಧಿಕಾರಿಗಳಾದ ಶ್ರೀ ತೇಜೇಶ್ವರ ಮಹಾಸ್ವಾಮಿಗಳು ಬೆಳೆಯುವ ಪೈರು ಮೊಳಕೆಯಲ್ಲಿ ಎಂಬಂತೆ ಭಕ್ತಾದಿಗಳನ್ನು ಮಠದ ಕಡೆ ಗಮನ ಸೆಳೆದು ಸಮಾಜದಲ್ಲಿ ಸಮಾಜಮುಖಿಯಾಗಿ ಬೆಳೆಯುವ ಲಕ್ಷಣಗಳನ್ನು ಅವರಲ್ಲಿ ಕಾಣುತ್ತಿದ್ದೇವೆ ಎಂದರು. ಪೋಷಕರು ಬಿಡುವಿನ ವೇಳೆ ಮಕ್ಕಳನ್ನು ಮಠಮಾನ್ಯಗಳಲ್ಲಿ ನಡೆಯುವ ಧಾರ್ಮಿಕ ಸಮಾರಂಭಗಳಿಗೆ ಕರೆತಂದು ಅವರನ್ನು ಸುಸಂಸ್ಕೃತರನ್ನಾಗಿ ಮಾಡುವ ಅಗತ್ಯವಿದೆ ಎಂದರು.
  • < previous
  • 1
  • ...
  • 114
  • 115
  • 116
  • 117
  • 118
  • 119
  • 120
  • 121
  • 122
  • ...
  • 508
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved